Breaking News

Uncategorized

ಏ. 23 ಮತ್ತು‌ 24 CET ಪರೀಕ್ಷೆ : 3.3 ಲಕ್ಷ ಅಭ್ಯರ್ಥಿಗಳು ನೋಂದಣಿ.. 745 ಕೇಂದ್ರಗಳಲ್ಲಿ ವಸ್ತ್ರಸಂಹಿತೆ ನಿರ್ವಹಣೆಗೆ ಅಧಿಕಾರಿಗಳ ನಿಯೋಜನೆ.

Cnewstv | ಬೆಂಗಳೂರು | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಏ. 23 ಮತ್ತು‌ 24 CET ಪರೀಕ್ಷೆ : 3.3 ಲಕ್ಷ ಅಭ್ಯರ್ಥಿಗಳು ನೋಂದಣಿ; 745 ಕೇಂದ್ರಗಳಲ್ಲಿ ವಸ್ತ್ರಸಂಹಿತೆ ನಿರ್ವಹಣೆಗೆ ಅಧಿಕಾರಿಗಳ ನಿಯೋಜನೆ. ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (CET)ನಾಳೆ ಗುರುವಾರ ಮತ್ತು ನಾಡಿದ್ದು ಶುಕ್ರವಾರ ನಡೆಯಲಿದ್ದು, ಒಟ್ಟು 3,30,479 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಇದರಲ್ಲಿ 1,44,380 ವಿದ್ಯಾರ್ಥಿಗಳು ಮತ್ತು 1,86,099 ವಿದ್ಯಾರ್ಥಿನಿಯರು ಸೇರಿದ್ದಾರೆ. ಈ ಬಾರಿ ಮೊದಲ ಬಾರಿಗೆ ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲೂ ...

Read More »

ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫುಟ್ ಪಾತ್ / ರಸ್ತೆ / ಸಾರ್ವಜನಿಕ ಸ್ಥಳಗಳಲ್ಲಿರುವ ಅನುಪಯುಕ್ತ / ನಿಷ್ಕ್ರಿಯ / ಬೀದಿ ಬದಿ ಗಾಡಿಗಳು, ಮಾರಾಟ ಪರಿಕರಗಳನ್ನು ವಶಪಡಿಸಿಕೊಳ್ಳುವ ಬಗ್ಗೆ.

Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫುಟ್ ಪಾತ್ / ರಸ್ತೆ / ಸಾರ್ವಜನಿಕ ಸ್ಥಳಗಳಲ್ಲಿರುವ ಅನುಪಯುಕ್ತ / ನಿಷ್ಕ್ರಿಯ / ಬೀದಿ ಬದಿ ಗಾಡಿಗಳು, ಮಾರಾಟ ಪರಿಕರಗಳನ್ನು ವಶಪಡಿಸಿಕೊಳ್ಳುವ ಬಗ್ಗೆ. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ರಸ್ತೆ, ಫುಟ್ ಪಾತ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ಬದಿ ವ್ಯಾಪಾರದ ಕೈಗಾಡಿಗಳು ನಿಷ್ಕ್ರಿಯ, ಅನುಪಯುಕ್ತ, ಕಬ್ಬಿನ ಹಾಲಿನ ಗಾಡಿ, ಐಸ್ ಕ್ರೀಂ ಗಾಡಿ, ಇತ್ಯಾದಿ ಮಾರಾಟ ಪರಿಕರಗಳು ತಾತ್ಕಾಲಿಕ ಶಡ್ ಗಳು ಇತ್ಯಾದಿಯನ್ನು ...

Read More »

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಅಭಿನಂದನೆ : ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ.‌

Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಅಭಿನಂದನೆ : ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ.‌ ಶಿವಮೊಗ್ಗ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಕರ್ನಾಟಕದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಸಮಸ್ತ ಕಾರ್ಯಕರ್ತರೊಂದಿಗೆ ಕರ್ನಾಟಕ ಕಾರ್ಯದ ಪತ್ರಕರ್ತ ಸಂಘದ ನೂತನ ಅಧ್ಯಕ್ಷರಾದ ಹೆಚ್ ಯು ವೈದ್ಯನಾಥ್ ರವರಿಗೆ ಹಾಗೂ ಸಂಘಟನಾ ಕಾರ್ಯದರ್ಶಿಗಳಾದ ಗಾರ ಶ್ರೀನಿವಾಸ್ ರವರನ್ನು ಆತ್ಮೀಯವಾಗಿ ಪದಗ್ರಹಣದ ಸಮಾರಂಭದ ನಂತರ ಸನ್ಮಾನಿಸಲಾಯಿತು. ...

Read More »

ಶಿವಮೊಗ್ಗಕ್ಕೆ ಬರಲಿದೆ ಮೊತ್ತೊಂದು ರೈಲು – ರೈಲು ಯಾವುದು, ಯಾವ ಸಮಯ ಇಲ್ಲಿದೆ ಮಾಹಿತಿ

ಯಶವಂತಪುರ-ತಾಳಗುಪ್ಪ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ (ರೈಲು ಸಂಖ್ಯೆ 06587/06588) ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ. ರೈಲು ಸಂಖ್ಯೆ 06587 ಯಶವಂತಪುರ – ತಾಳಗುಪ್ಪ ಎಕ್ಸ್ ಪ್ರೆಸ್ ವಿಶೇಷ ರೈಲು ಜುಲೈ 25, 2025 ರಂದು ರಾತ್ರಿ 10:30 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 04:15 ಗಂಟೆಗೆ ತಾಳಗುಪ್ಪ ತಲುಪಲಿದೆ. ಮಾರ್ಗಮಧ್ಯೆ, ಈ ರೈಲು ತುಮಕೂರು (11:18/11:20 PM), ತಿಪಟೂರು ...

Read More »

ಇಲ್ನೋಡಿ… ಈ ಅಂಗನವಾಡಿ ಟೀಚರ್ ಕಳ್ಳಾಟ – ಬೀದಿಗೆಳೆದ ಊರಾ ನಾರಿಯರು

ಅಂಗನವಾಡಿ ಟೀಚರ್ ಯಿಂದ ಆಹಾರ ಕದ್ದು ಸಾಗಾಟ, ಸ್ಥಳಕ್ಕೆ ಅಧಿಕಾರಿಗಳು ಭೇಟಿ ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಹೊಳೆಹೊನ್ನೂರು ಸಮೀಪದ ಅರಬಿಳಚಿಯ ಎಕೆ ಕಾಲೋನಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಅಕ್ರಮವಾಗಿ ಪಡಿತರವನ್ನು ಸಾಗಿಸುವಾಗ ಕಾಲೋನಿಯ ಮಹಿಳೆಯರು ಪಡಿತರ ಸಮೇತ ಕಾರ್ಯಕರ್ತೆಯನ್ನು ಹಿಡಿದ ಪ್ರಕರಣಕ್ಕೆ ಸಂಬಂದಿಸಿದಂತೆ ಜಿಲ್ಲಾ ಉಪನಿದೇರ್ಶಕಿ ಭಾರತಿ ಬಣಕಾರ್ ನೇತೃತ್ವದ ತಂಡ ಶುಕ್ರವಾರ ಅಂಗನವಾಡಿ ಕೇಂದ್ರಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು. ತಟ್ಟೆಹಳ್ಳಿ ಮೂಲದ ವ್ಯಕ್ತಿಯೊಬ್ಬರಿಗೆ ಅಂಗನವಾಡಿ ಕಾರ್ಯಕರ್ತೆ ಪಡಿತರವನ್ನು ಮಾರಾಟ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಪದಾರ್ಥಗಳನ್ನು ಬೈಕಿನಲ್ಲಿ ಸಾಗಿಸುವಾಗ ವ್ಯಕ್ತಿಯನ್ನು ಅಡ್ಡಗಟ್ಟಿದ ಸ್ಥಳೀಯ ...

Read More »

ಕೆಸರು ಗದ್ದೆಯಂತ ರಸ್ತೆ – ನಾಟಿ ಮಾಡಿ ಪ್ರತಿಭಟಿಸಿದ ವಿದ್ಯಾರ್ಥಿಗಳು

ಕೆಸರು ಗದ್ದೆಯಂತ ರಸ್ತೆಯಿಂದ ಮುಕ್ತಿ ನೀಡಿ ಎಂದು ನಾಟಿ ಮಾಡಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು   ಶಿವಮೊಗ್ಗ: ಮಳೆಗಾಲ ಬಂದರೆ ಸಾಕು ತಾಲೂಕಿನ ಕೋಣೆಹೊಸೂರು ಗ್ರಾಮದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಗೆ ಹೋಗಲು ಹಿಂಜರಿಯುವ ಪರಿಸ್ಥಿತಿ ಇದೆ. ಕಾರಣ ಈ ಗ್ರಾಮದ ರಸ್ತೆಯ ಅವ್ಯವಸ್ಥೆ. ಕೋಣೆ ಹೊಸೂರು ಗ್ರಾಮದ ವಿದ್ಯಾರ್ಥಿಗಳು ಹಾಗೂ ಜನರು ಮುಖ್ಯ ರಸ್ತೆಗೆ ಬಂದು ಅಲ್ಲಿಂದ ತುಪ್ಪೂರು ಗ್ರಾಮದ ಶಾಲೆಗೆ, ಅಂಗಡಿಗೆ ಕೆಸರು ಮಯವಾದ ರಸ್ತೆಯಲ್ಲೇ ಸಾಗಬೇಕು. ಮಳೆಗಾಲದಲ್ಲಿ ಗ್ರಾಮದ ರಸ್ತೆಯು ಕಳೆದ 10 ವರ್ಷಗಳಿಂದಲೂ ಕೆಸರಿನಿಂದ ತುಂಬಿಕೊಳ್ಳುತ್ತಿದೆೆ. ಈ ರಸ್ತೆಯಲ್ಲಿ ...

Read More »

ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ ವಾರೆಂಟ್..

Cnewstv / 10.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ ವಾರೆಂಟ್.. ಬೆಂಗಳೂರು : ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಈ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು 44ಎಸಿಎಂಎ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. #ರಾಮಲಿಂಗಾರೆಡ್ಡಿ #ಸಾರಿಗೆಸಚಿವ #ಮೇಕೆದಾಟು #Congress #Court #Police #Health ಸುದ್ದಿ ಹಾಗೂ ಮಾಹಿತಿಗಾಗಿ ...

Read More »

ಶಿವಮೊಗ್ಗದಲ್ಲಿ ಆರಂಭವಾಗುತ್ತಿದೆ ಬಹುದಿನಗಳ ಬೇಡಿಕೆಯ CGHS-Wellness Center..

Cnewstv / 10.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗದಲ್ಲಿ ಆರಂಭವಾಗುತ್ತಿದೆ ಬಹುದಿನಗಳ ಬೇಡಿಕೆಯ CGHS-Wellness Center.. ಶಿವಮೊಗ್ಗ : ಶಿವಮೊಗ್ಗದಲ್ಲಿ ಬಹುದಿನಗಳ ಬೇಡಿಕೆಯಾಗಿದ್ದ CGHS-Wellness Center ಆರಂಭವಾಗುತ್ತಿದೆ. ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯರಾದ ಬಿ ವೈ ರಾಘವೇಂದ್ರರವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಮನ್ಸುಕ್ ಮಾಂಡವೀಯ ಇವರನ್ನು ಭೇಟಿ ಮಾಡಿ ಕೇಂದ್ರ ಸರ್ಕಾರಿ ನೌಕರರ ಮತ್ತು ನಿವೃತ್ತ ನೌಕರರ ಕುಟುಂಬಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರದ ಆರೋಗ್ಯ ಸೇವೆ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ...

Read More »

ಗಬ್ಬು ನಾರುತ್ತಿದೆ ಶಿವಮೊಗ್ಗ ಸ್ಮಾರ್ಟ್ ಸಿಟಿ – ಮೂಗಿಗೆ ಬಟ್ಟೆ ಇಟ್ಟುಕೊಂಡು ಓಡಾಡುತ್ತಿರುವ ಮಲೆನಾಡಿಗರು – ಶಿವಮೊಗ್ಗಕ್ಕೆ ಬಂದವರಿಗೆ ಗಬ್ಬು ವಾಸವನೆಯ ಸ್ವಾಗತ

Cnewstv / 08.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗಬ್ಬು ನಾರುತ್ತಿದೆ ಶಿವಮೊಗ್ಗ ಸ್ಮಾರ್ಟ್ ಸಿಟಿ – ಮೂಗಿಗೆ ಬಟ್ಟೆ ಇಟ್ಟುಕೊಂಡು ಓಡಾಡುತ್ತಿರುವ ಮಲೆನಾಡಿಗರು – ಶಿವಮೊಗ್ಗಕ್ಕೆ ಬಂದವರಿಗೆ ಗಬ್ಬು ವಾಸವನೆಯ ಸ್ವಾಗತ ಶಿವಮೊಗ್ಗ : ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ತನ್ನ ಸೌಂದರ್ಯದಿಂದ ಜನರನ್ನು ತನ್ನತ್ತ ಸೆಳೆಯುತ್ತಿದೆ. ಸ್ಮಾರ್ಟ್ ಸಿಟಿ ಶಿವಮೊಗ್ಗ ಇದೀಗ ರಾಜ್ಯ ರಾಜಧಾನಿ ಬೆಂಗಳೂರಿಗಿಂತ ಏನು ಕಡಿಮೆ ಇಲ್ಲ ಎಂಬಂತೆ ಬೆಳೆಯುತ್ತಿದೆ. ಆದರೆ ಇದೀಗ ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿರುವಂತಹ ಜನರಿಗೆ ಶಿವಮೊಗ್ಗದ ಪ್ರಮುಖ ಬಸ್ ಸ್ಟಾಂಡ್ ...

Read More »

ದೆಹಲಿಯಲ್ಲಿ ದೊಡ್ಡ ಡ್ರಾಮಾವನ್ನೇ ಮಾಡುತ್ತಿದ್ದಾರೆ – ಕೆ ಎಸ್ ಈಶ್ವರಪ್ಪ.

Cnewstv / 07.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೆಹಲಿಯಲ್ಲಿ ದೊಡ್ಡ ಡ್ರಾಮಾವನ್ನೇ ಮಾಡುತ್ತಿದ್ದಾರೆ – ಕೆ ಎಸ್ ಈಶ್ವರಪ್ಪ. ಶಿವಮೊಗ್ಗ : ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರೆಲ್ಲ ದೆಹಲಿಯಲ್ಲಿ ದೊಡ್ಡ ಡ್ರಾಮಾವನ್ನೇ ಮಾಡುತ್ತಿದ್ದಾರೆ ಎಂದು ಮಾಜಿ‌ ಉಪ ಮುಖ್ಯಮಮಂತ್ರಿ ಹಾಗೂ ಬಿಜೆಪಿ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ರಾಜ್ಯದ ಜನರ ಹಣವನ್ನು ತಮ್ಮ ಪ್ರವಾಸಕ್ಕಾಗಿ ಒಯ್ದು ದೆಹಲಿಯಲ್ಲಿ ಲೋಕಸಭಾ ಚುನಾವಣೆಯ ಪ್ರಚಾರ ಮಾಡುತ್ತಿದ್ದಾರೆ. ಇದು ಚುನಾವಣಾ ಪ್ರಚಾರವಲ್ಲದೇ ಮತ್ತೇನೂ ಅಲ್ಲ. ...

Read More »