Breaking News

Uncategorized

ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ ವಾರೆಂಟ್..

Cnewstv / 10.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ ವಾರೆಂಟ್.. ಬೆಂಗಳೂರು : ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಈ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು 44ಎಸಿಎಂಎ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. #ರಾಮಲಿಂಗಾರೆಡ್ಡಿ #ಸಾರಿಗೆಸಚಿವ #ಮೇಕೆದಾಟು #Congress #Court #Police #Health ಸುದ್ದಿ ಹಾಗೂ ಮಾಹಿತಿಗಾಗಿ ...

Read More »

ಶಿವಮೊಗ್ಗದಲ್ಲಿ ಆರಂಭವಾಗುತ್ತಿದೆ ಬಹುದಿನಗಳ ಬೇಡಿಕೆಯ CGHS-Wellness Center..

Cnewstv / 10.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗದಲ್ಲಿ ಆರಂಭವಾಗುತ್ತಿದೆ ಬಹುದಿನಗಳ ಬೇಡಿಕೆಯ CGHS-Wellness Center.. ಶಿವಮೊಗ್ಗ : ಶಿವಮೊಗ್ಗದಲ್ಲಿ ಬಹುದಿನಗಳ ಬೇಡಿಕೆಯಾಗಿದ್ದ CGHS-Wellness Center ಆರಂಭವಾಗುತ್ತಿದೆ. ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯರಾದ ಬಿ ವೈ ರಾಘವೇಂದ್ರರವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಮನ್ಸುಕ್ ಮಾಂಡವೀಯ ಇವರನ್ನು ಭೇಟಿ ಮಾಡಿ ಕೇಂದ್ರ ಸರ್ಕಾರಿ ನೌಕರರ ಮತ್ತು ನಿವೃತ್ತ ನೌಕರರ ಕುಟುಂಬಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರದ ಆರೋಗ್ಯ ಸೇವೆ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ...

Read More »

ಗಬ್ಬು ನಾರುತ್ತಿದೆ ಶಿವಮೊಗ್ಗ ಸ್ಮಾರ್ಟ್ ಸಿಟಿ – ಮೂಗಿಗೆ ಬಟ್ಟೆ ಇಟ್ಟುಕೊಂಡು ಓಡಾಡುತ್ತಿರುವ ಮಲೆನಾಡಿಗರು – ಶಿವಮೊಗ್ಗಕ್ಕೆ ಬಂದವರಿಗೆ ಗಬ್ಬು ವಾಸವನೆಯ ಸ್ವಾಗತ

Cnewstv / 08.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗಬ್ಬು ನಾರುತ್ತಿದೆ ಶಿವಮೊಗ್ಗ ಸ್ಮಾರ್ಟ್ ಸಿಟಿ – ಮೂಗಿಗೆ ಬಟ್ಟೆ ಇಟ್ಟುಕೊಂಡು ಓಡಾಡುತ್ತಿರುವ ಮಲೆನಾಡಿಗರು – ಶಿವಮೊಗ್ಗಕ್ಕೆ ಬಂದವರಿಗೆ ಗಬ್ಬು ವಾಸವನೆಯ ಸ್ವಾಗತ ಶಿವಮೊಗ್ಗ : ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ತನ್ನ ಸೌಂದರ್ಯದಿಂದ ಜನರನ್ನು ತನ್ನತ್ತ ಸೆಳೆಯುತ್ತಿದೆ. ಸ್ಮಾರ್ಟ್ ಸಿಟಿ ಶಿವಮೊಗ್ಗ ಇದೀಗ ರಾಜ್ಯ ರಾಜಧಾನಿ ಬೆಂಗಳೂರಿಗಿಂತ ಏನು ಕಡಿಮೆ ಇಲ್ಲ ಎಂಬಂತೆ ಬೆಳೆಯುತ್ತಿದೆ. ಆದರೆ ಇದೀಗ ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿರುವಂತಹ ಜನರಿಗೆ ಶಿವಮೊಗ್ಗದ ಪ್ರಮುಖ ಬಸ್ ಸ್ಟಾಂಡ್ ...

Read More »

ದೆಹಲಿಯಲ್ಲಿ ದೊಡ್ಡ ಡ್ರಾಮಾವನ್ನೇ ಮಾಡುತ್ತಿದ್ದಾರೆ – ಕೆ ಎಸ್ ಈಶ್ವರಪ್ಪ.

Cnewstv / 07.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೆಹಲಿಯಲ್ಲಿ ದೊಡ್ಡ ಡ್ರಾಮಾವನ್ನೇ ಮಾಡುತ್ತಿದ್ದಾರೆ – ಕೆ ಎಸ್ ಈಶ್ವರಪ್ಪ. ಶಿವಮೊಗ್ಗ : ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರೆಲ್ಲ ದೆಹಲಿಯಲ್ಲಿ ದೊಡ್ಡ ಡ್ರಾಮಾವನ್ನೇ ಮಾಡುತ್ತಿದ್ದಾರೆ ಎಂದು ಮಾಜಿ‌ ಉಪ ಮುಖ್ಯಮಮಂತ್ರಿ ಹಾಗೂ ಬಿಜೆಪಿ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ರಾಜ್ಯದ ಜನರ ಹಣವನ್ನು ತಮ್ಮ ಪ್ರವಾಸಕ್ಕಾಗಿ ಒಯ್ದು ದೆಹಲಿಯಲ್ಲಿ ಲೋಕಸಭಾ ಚುನಾವಣೆಯ ಪ್ರಚಾರ ಮಾಡುತ್ತಿದ್ದಾರೆ. ಇದು ಚುನಾವಣಾ ಪ್ರಚಾರವಲ್ಲದೇ ಮತ್ತೇನೂ ಅಲ್ಲ. ...

Read More »

ಫೆ. 13 ರಿಂದ 15 ರವರೆಗೆ ಸೇವಾಲಾಲ್ ಮಹಾರಾಜರ ಜಯಂತ್ಯುತ್ಸವ

Cnewstv / 07.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ: ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘ, ದಾವಣಗೆರೆ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಬಂಜಾರ ಅಭಿವೃದ್ಧಿ ನಿಗಮ ಇವರ ಸಂಯುಕ್ತಾಶ್ರಯದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ ೨೮೫ನೇ ಜಯಂತ್ಯುತ್ಸವವನ್ನು ಫೆ. ೧೩ ರಿಂದ ೧೫ರವರೆಗೆ ಸೂರಗೊಂಡನಕೊಪ್ಪದಲ್ಲಿ(ಭಾಯ್ ಘÀಢ್) ನಡೆಯಲಿದೆ ಎಂದು ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಗಿರೀಶ್ ಡಿ.ಆರ್. ತಿಳಿಸಿದರು. ಅವರು ಇಂದು ಮೀಡಿಯಾ ಹೌಸ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸೇವಾಲಾಲ್ ಮಹಾರಾಜರ ಜಯಂತ್ಯುತ್ಸವ ಸೂರಗೊಂಡನಕೊಪ್ಪದಲ್ಲಿ ...

Read More »

NSUI ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಮನೆ ಮುತ್ತಿಗೆ ಯತ್ನ.

Cnewstv / 07.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 NSUI ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಮನೆ ಮುತ್ತಿಗೆ ಯತ್ನ. ಶಿವಮೊಗ್ಗ : ರಾಜ್ಯಕ್ಕೆ ನೀಡಬೇಕಾದ 187000 ಕೋಟಿ ತೆರಿಗೆ ಹಣವನ್ನು ನೀಡದೇ ಇರುವ ಕೇಂದ್ರ ಬಿಜೆಪಿ ಸರ್ಕಾರ ವಿರುದ್ಧ ಇಂದು NSUI ವತಿಯಿಂದ ಪ್ರತಿಭಟನೆ ನಡೆಸಲಾಯಿತು ನಂತರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಮನೆ ಮುತ್ತಿಗೆ ಹಾಕಲು ಯತ್ನಿಸಲಾಯಿತು. ಕೇಂದ್ರ ಸರ್ಕಾರ ರಾಜ್ಯಕ್ಕೆ ಮೊದಲಿನಿಂದಲೂ ಮಲತಾಯಿಧೋರಣೆ ತೋರುತ್ತಿದ್ದು, ಕರ್ನಾಟಕ ಮತ್ತು ಕನ್ನಡಿಗರ ಮೇಲೆ ಆರ್ಥಿಕ ದೌರ್ಜನ್ಯ ...

Read More »

ನೀವೇನು ಬಿಜೆಪಿ ಏಜೆಂಟರಾ ?? ಪ್ರತಿಭಟನೆ ಪ್ರಜಾಪ್ರಭುತ್ವದ ಹಕ್ಕು..

Cnewstv / 07.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಂಸದರ ಮನೆ ಮುತ್ತಿಗೆ ಹಾಕಿದ ಜಿಲ್ಲಾ ಯುವ ಕಾಂಗ್ರೆಸ್.. ನೀವೇನು ಬಿಜೆಪಿ ಏಜೆಂಟರಾ ?? ಪ್ರತಿಭಟನೆ ಪ್ರಜಾಪ್ರಭುತ್ವದ ಹಕ್ಕು.. ಶಿವಮೊಗ್ಗ : ದೆಹಲಿ ಚಲೋ ಬೆಂಬಲಿಸಿ ಇಂದು ಶಿವಮೊಗ್ಗದ ವಿನೋಬನಗರ ಪೊಲೀಸ್ ಚೌಕಿ ವೃತ್ತದಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಂತರ ಸಂಸದ ಬಿ ವೈ ರಾಘವೇಂದ್ರ ರವರ ಮನೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ 50 ಕಾರ್ಯಕರ್ತರನ್ನ ಬಂಧಿಸಲಾಯಿತು. ಪ್ರತಿಭಟನೆ ವೇಳೆ ...

Read More »

ದೇಶದ ಜನರ ಮನಸ್ಸಿನಲ್ಲಿ ಒಂದು ಕಡೆ ರಾಮ, ಒಂದು ಕಡೆ ಮೋದಿ ಇದ್ದಾರೆ.

Cnewstv / 02.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದ ಜನರ ಮನಸ್ಸಿನಲ್ಲಿ ಒಂದು ಕಡೆ ರಾಮ, ಒಂದು ಕಡೆ ಮೋದಿ ಇದ್ದಾರೆ. ಶಿವಮೊಗ್ಗ : ದೇಶದ ಜನರ ಮನಸ್ಸಿನಲ್ಲಿ ಒಂದು ಕಡೆ ರಾಮ ಒಂದು ಕಡೆ ಮೋದಿ ಇದ್ದಾರೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಮೋದಿ ಪ್ರಧಾನಿಯಾದ್ರೇ ಇದೇ ಕೊನೆ ಚುನಾವಣೆ ಎಂದ ಹೇಳಿದ ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದವರು ಮೋದಿ ಪ್ರಧಾನಿಯಾದರೇ ದೇಶದಲ್ಲಿ ಚುನಾವಣೆ ಆಗಲ್ಲ. ದೇಶದ ಜನರ ಮನಸ್ಸಿನಲ್ಲಿ ಒಂದು ...

Read More »

ಫೆ.03 ರಂದು ವಿದ್ಯುತ್ ವ್ಯತ್ಯಯ..

Cnewstv / 02.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಫೆ.03 ರಂದು ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 03 ರಂದು ಬೆಳಗ್ಗೆ 09-30 ರಿಂದ ಸಂಜೆ 06-00ರವರೆಗೆ ಆಲ್ಕೋಳ ಅರಣ್ಯ ಕಚೇರಿ, ಆಹಾರ ನಿಗಮ ಇಲಾಖೆ, ಇಂದಿರಾಗಾಂಧಿ ಬಡಾವಣೆ, ಜಯದೇವ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಕೆ.ಎಸ್.ಆರ್.ಟಿ.ಸಿ. ಲೇಔಟ್, ಸೂಡಾ ಕಚೇರಿ, ಕಾಶೀಪುರ, ದಾಮೋದರ ಕಾಲೋನಿ, ಕೆ.ಹೆಚ್.ಬಿ. ಎ ಯಿಂದ ಜಿ ಬ್ಲಾಕ್, ಕರಿಯಣ್ಣ ...

Read More »

ಗ್ರಂಥಾಲಯ-ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ.

Cnewstv / 01..02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗ್ರಂಥಾಲಯ-ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಜಿಲ್ಲಾ ವ್ಯಾಪ್ತಿಯ 251 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಪ್ರಸ್ತುತ ಖಾಲಿ ಇರುವ 14 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ, ಹೋತನಕಟ್ಟೆ, ತಾಳಗುಂದ, ಮಾರವಳ್ಳಿ, ಅಗ್ರಹಾರ ಮುಚುಡಿ, ಸೊರಬ ತಾಲ್ಲೂಕಿನ ಅಂಡಿಗೆ, ಮುಟುಗುಪ್ಪೆ, ಭದ್ರಾವತಿ ತಾಲ್ಲೂಕಿನ ಹನುಮಂತಾಪುರ, ಸನ್ಯಾಸಿಕೋಡಮಗ್ಗೆ, ಹೊಸನಗರ ತಾಲ್ಲೂಕಿನ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments