Cnewstv.in / 16.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾರ್ಬಿವ್ಯಾಕ್ಸ್ ಲಸಿಕೆ : 12 ರಿಂದ 14 ವರ್ಷದೊಳಗಿನ ಅರ್ಹ ಮಕ್ಕಳೆಲ್ಲ್ಲ ಕೋವಿಡ್ ಲಸಿಕೆ ಪಡೆದುಕೊಳ್ಖಿ – ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ.. ಶಿವಮೊಗ್ಗ : ಯಶಸ್ವೀ ಕೋವಿಡ್ ಲಸಿಕಾರಣದಿಂದಾಗಿ ಮೂರನೇ ಅಲೆಯನ್ನು ನಾವು ಸುಲಭವಾಗಿ ಎದುರಿಸಲು ಸಾಧ್ಯವಾಯಿತು. ಆದ್ದರಿಂದ ಎಲ್ಲ 12 ರಿಂದ 14 ವರ್ಷದೊಳಗಿನ ಮಕ್ಕಳು ಕಾರ್ಬಿವ್ಯಾಕ್ಸ್ ಲಸಿಕೆ ಪಡೆಯಬೇಕೆಂದು ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಹೇಳಿದರು. 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್-19 ಕಾರ್ಬಿವ್ಯಾಕ್ಸ್ ಲಸಿಕಾ ...
Read More »Uncategorized
ದಾಖಲೆ ಸಲ್ಲಿಸದ ಸಂಘಗಳ ನೋಂದಣಿ ರದ್ದತಿಗೆ ಕ್ರಮ
Cnewstv.in / 05.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದಾಖಲೆ ಸಲ್ಲಿಸದ ಸಂಘಗಳ ನೋಂದಣಿ ರದ್ದತಿಗೆ ಕ್ರಮ ಶಿವಮೊಗ್ಗ : ಐದು ವರ್ಷಗಳಿಗೂ ಮೀರಿ ತಹಲ್ವರೆವಿಗೂ ವಾರ್ಷಿಕ ದಾಖಲೆಗಳನ್ನು ಸಂಘಗಳ ನೋಂದಣಾಧಿಕಾರಿಗಳ ಕಚೇರಿಗೆ ಸಲ್ಲಿಸದೇ ಇರುವ ಸಂಘಗಳ ನೊಂದಣಿ ರದ್ದತಿಗೆ ಕ್ರಮವಿಟ್ಟು ಆಕ್ಷೇಪಣೆಗಾಗಿ ನೋಟಿಸ್ ಮೂಲಕ ಹೆಚ್ಚಿನ ಅವಧಿ ನೀಡಿದ್ದರೂ ದಾಖಲೆಗಳನ್ನು ಸಲ್ಲಿಸದೇ ಇರುವ ಸಂಘಗಳು ಈ ಪ್ರಕಟಣೆ ಪ್ರಕಟಣೆಗೊಂಡ 07 ದಿನಗಳ ಒಳಗಾಗಿ ಆಕ್ಷೇಪಣೆ ಸಲ್ಲಿಸದಿದ್ದಲ್ಲಿ ಸಂಘಗಳ ನೋಂದಣಿ ರದ್ದು ಮಾಡಲು ಕ್ರಮ ವಹಿಸಲಾಗುವುದು ಎಂದು ಶಿವಮೊಗ್ಗ ...
Read More »ಸಿ.ಎಂ. ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾದ ಸಂಸದ ಬಿ.ವೈ.ರಾಘವೇಂದ್ರ – ವಿವಿಧ ಅಭಿವೃದ್ಧಿ ಪ್ರಸ್ತಾವನೆಗಳ ಮಂಜೂರಾತಿಗೆ ಮನವಿ.
Cnewstv.in / 26.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿ.ಎಂ. ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾದ ಸಂಸದ ಬಿ.ವೈ.ರಾಘವೇಂದ್ರ – ವಿವಿಧ ಅಭಿವೃದ್ಧಿ ಪ್ರಸ್ತಾವನೆಗಳ ಮಂಜೂರಾತಿಗೆ ಮನವಿ. ಬೆಂಗಳೂರು : ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರರವರು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಈ ಕೆಳಕಂಡ ವಿವಿಧ ಅಭಿವೃದ್ಧಿ ಪ್ರಸ್ತಾವನೆಗಳ ಮಂಜೂರಾತಿಗೆ ವಿನಂತಿಸಿದರು. • ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಯು ಸಪ್ಟೆಂಬರ್- 2022ರ ಅಂತ್ಯದ ಒಳಗೆ ಮುಕ್ತಾಯವಾಗಲಿದ್ದು, ನಿರ್ವಹಣೆಯನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ...
Read More »ಜಾಗದ ವಿಚಾರದಲ್ಲಿ ಕಿರಿಕ್, ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಮೇಲೆ ಹಲ್ಲೆ.
Cnewstv.in / 18.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಾಗದ ವಿಚಾರವಾಗಿ ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಮೇಲೆ ಹಲ್ಲೆ. ಶಿವಮೊಗ್ಗ : ಜಾಗದ ವಿಚಾರವಾಗಿ ಶಿವಮೊಗ್ಗ ಮಹಾನಗರ ಪಾಲಿಕೆಯ ಮಾಜಿ ಸದಸ್ಯೆ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಮಾಜಿ ಮಹಾನಗರ ಪಾಲಿಕೆ ಸದಸ್ಯ ಸೀತಾಲಕ್ಷ್ಮಿ ಮತ್ತು ಅವರ ಮಗ ಪರಶುರಾಮನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಸೀತಾಲಕ್ಷ್ಮಿಯವರು ಈಶ್ವರಪ್ಪನವರ ಕುಟುಂಬಕ್ಕೆ ಸೇರಿದ ಜಾಗದಲ್ಲಿ ಅತಿಕ್ರಮಣ ಮಾಡಿ ಮನೆ ಕಟ್ಟಿದ್ದಾರೆ ಎಂದು ಈಶ್ವರಪ್ಪನವರ ಕುಟುಂಬದವರು ಆರೋಪಿಸಿದ್ದಾರೆ. ...
Read More »ಬಿಜೆಪಿ ಕಛೇರಿಕ್ಕೆ ಕಾಲಿಟ್ಟದ್ದಕ್ಕೆ, ಕಾಂಗ್ರೆಸ್ ತನ್ನ ಪಾಪ ತೊಳೆದುಕೊಂಡಿದೆ.!! ಎಸ್. ಎನ್. ಚನ್ನಬಸಪ್ಪ.
Cnewstv.in / 18.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿ ಕಛೇರಿಕ್ಕೆ ಕಾಲಿಟ್ಟದ್ದಕ್ಕೆ, ಕಾಂಗ್ರೆಸ್ ತನ್ನ ಪಾಪ ತೊಳೆದುಕೊಂಡಿದೆ.!! ಎಸ್. ಎನ್. ಚನ್ನಬಸಪ್ಪ. ಶಿವಮೊಗ್ಗ : ಬಿಜೆಪಿ ಕಛೇರಿಗೆ ಬಂದು ಕಾಂಗ್ರೆಸ್ ನವರು ತಮ್ಮ ಪಾಪ ತೊಳೆದುಕೊಂಡಿದ್ದಾರೆ ಎಂದು ಅಡಳಿತ ಪಕ್ಷದ ನಾಯಕ ಎಸ್. ಎನ್. ಚನ್ನಬಸಪ್ಪನವರು ಹೇಳಿದ್ದಾರೆ. ನೆನ್ನೆ ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಜಿಲ್ಲಾ ಯುವ ಕಾಂಗ್ರೆಸ್ ತನ್ನ ಪಾಪವನ್ನು ತೊಳೆದುಕೊಂಡಿದೆ. ರಾಷ್ಟ್ರಭಕ್ತರು ಇರುವಂತಹ ಕಾರ್ಯಾಲಯಕ್ಕೆ ಕಾಂಗ್ರೇಸ್ ನವರು ಬಂದು ತಮ್ಮ ಪಾಪವನ್ನು ತೊಳೆದುಕೊಂಡಿದ್ದಾರೆ. ...
Read More »ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಿಹಿಸುದ್ದಿ : ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗಕ್ಕೆ 1000 ಕೋಟಿ ಅನುದಾನ.
Cnewstv.in /17. 02.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಿಹಿಸುದ್ದಿ : ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗಕ್ಕೆ 1000 ಕೋಟಿ ಅನುದಾನ. ಬೆಂಗಳೂರು : ಕೇಂದ್ರ ಸರ್ಕಾರವು ರಾಜ್ಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ 1000 ಕೋಟಿ ರೂ. ಅನುದಾನ ನೀಡಲಾಗಿದೆ. ಪಿಯೂಷ್ ಗೋಯೆಲ್ ರೈಲು ಸಚಿವರಾಗಿದ್ದಾಗ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿತ್ತು. 2022-23ರ ಬಜೆಟ್ನಲ್ಲಿ ಕೇಂದ್ರ ಹಣಕಾಸು ...
Read More »ಕಾರಣಗಿರಿ ಸೇತುವೆ ಕಾಮಗಾರಿಗೆ ರೂ 18 ಕೋಟಿ ಅನುದಾನ ನೀಡಲು ಮುಖ್ಯಮಂತ್ರಿ ಒಪ್ಪಿಗೆ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ
Cnewstv.in /17. 02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾರಣಗಿರಿ ಸೇತುವೆ ಕಾಮಗಾರಿಗೆ ರೂ 18 ಕೋಟಿ ಅನುದಾನ ನೀಡಲು ಮುಖ್ಯಮಂತ್ರಿ ಒಪ್ಪಿಗೆ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ. ಬೆಂಗಳೂರು : ಕಾರಣಗಿರಿ ಮತ್ತು ಬಪ್ಪನಮನೆ ಸಂಪರ್ಕ ರಸ್ತೆಯ ಶರಾವತಿ ಹಿನ್ನೀರನ ಬಿಲ್ಸಾಗರದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಈ ಬಾರಿಯ ಆಯಾ ವ್ಯಯದಲ್ಲಿ ಸುಮಾರು ೧೮ ಕೋಟಿ ರೂಪಾಯಿಗಳ ಅನುದಾನ ಒದಗಿಸಲು ಮುಖ್ಯಮಂತ್ರಿ ಶ್ರಿ ಬಸವರಾಜ್ ಬೊಮ್ಮಾಯಿ ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ಮಾನ್ಯ ಗೃಹ ಸಚಿವ ...
Read More »New Guidelines : ಇನ್ನೂ ಮುಂದೆ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ..40 kmph ವೇಗ.. ಹೊಸ ಮಾರ್ಗಸೂಚಿಯಲ್ಲಿ ಏನಿದೆ ??
Cnewstv.in /17. 02.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. New Guidelines : ಇನ್ನೂ ಮುಂದೆ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ..40 kmph ವೇಗ.. ಹೊಸ ಮಾರ್ಗಸೂಚಿಯಲ್ಲಿ ಏನಿದೆ ?? ನವದೆಹಲಿ : ಭಾರತದಲ್ಲಿ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರಿ ಮಾಡುವ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯವಾಗಿ ಬಳಸಬೇಕು ಎಂದು ಕೇಂದ್ರ ಸರ್ಕಾರ ಅದೇಶ ನೀಡಿದೆ. ದೇಶದಲ್ಲಿ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದ ನಿಯಮ ಈಗಾಗಲೇ ಜಾರಿಯಲ್ಲಿದೆ. ಈ ಮಧ್ಯೆ ಇದೀಗ ಹಿಂಬದಿ ಸವಾರಿ ಮಾಡುವ ಮಕ್ಕಳಿಗೂ ಕೇಂಧ್ರ ಸರ್ಕಾರ ...
Read More »ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 27
Cnewstv.in / 17.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 27 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 27. ಜಿಲ್ಲೆಯಲ್ಲಿ ಒಟ್ಟು 338 ಸಕ್ರಿಯ ಪ್ರಕರಣಗಳಿವೆ. 1872 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2115 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1105 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 93 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...
Read More »ಸವಳಂಗ ರಸ್ತೆ, ಕಾಶಿಪುರ, ಕಡದಕಟ್ಟೆಯಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ಯಾವಾಗ ಮುಕ್ತಾಯವಾಗಲಿದೆ ?? ಅದರ ಅಂದಾಜುವೆಚ್ಚ ಗೊತ್ತಾ??
Cnewstv.in /15.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸವಳಂಗ ರಸ್ತೆ, ಕಾಶಿಪುರ, ಕಡದಕಟ್ಟೆಯಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ಯಾವಾಗ ಮುಕ್ತಾಯವಾಗಲಿದೆ ?? ಅದರ ಅಂದಾಜುವೆಚ್ಚ ಗೊತ್ತಾ?? ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಎಲ್.ಸಿ. 31-ಕಡದಕಟ್ಟೆ, ಶಿವಮೊಗ್ಗದ ಎಲ್.ಸಿ.49 ಸವಳಂಗ ರಸ್ತೆ ಹಾಗೂ ಎಲ್ ಸಿ 54 ಕಾಶಿಪುರ ಗೇಟ್ ರೈಲ್ವೇ ಮೇಲ್ಸೇತುವೆ ಹಾಗೂ ಶಿವಮೊಗ್ಗ ವಿದ್ಯಾನಗರ ಬಳಿಯ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು. ರೈಲ್ವೆ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿರುವ ಮೂರು ರೈಲ್ವೆ ಮೇಲ್ಸೇತುವೆ ಕಾಮಗಾರಿಗಳ ಅಂದಾಜು ...
Read More »
C News TV Kannada News Online in cnewstv