Breaking News

Uncategorized

ತೂದೂರು – ಮುಂಡುವಳ್ಳಿ ನೂತನ ಸೇತುವೆ ಕಾಮಗಾರಿ ಯೋಜನೆಗೆ ಮುಖ್ಯಮಂತ್ರಿ ಒಪ್ಪಿಗೆ – ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ.

Cnewstv.in / 09.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತೂದೂರು – ಮುಂಡುವಳ್ಳಿ ನೂತನ ಸೇತುವೆ ಕಾಮಗಾರಿ ಯೋಜನೆಗೆ ಮುಖ್ಯಮಂತ್ರಿ ಒಪ್ಪಿಗೆ – ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ. ಬೆಂಗಳೂರು : ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ತಮ್ಮ ಮತಕ್ಷೇತ್ರದ ನಾಯಕರ ನಿಯೋಗದೊಂದಿಗೆ, ಇಂದು ಮುಖ್ಯಮಂತ್ರಿ ಶ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ತೀರ್ಥಹಳ್ಳಿ ತಾಲೂಕಿನ ಧೀರ್ಘ ಕಾಲದ ಬೇಡಿಕೆಯಾದ ತೂದೂರು – ಮುಂಡುವಳ್ಳಿ ನಡುವೆ, ತುಂಗಾ ನದಿಗೆ ಅಡ್ಡಲಾಗಿ ಸುಮಾರು ರೂಪಾಯಿ ...

Read More »

ಲಂಡನ್ ಹೈಕೋರ್ಟ್ : ಐಶಾರಾಮಿ ಅರಮನೆಯಿಂದ ಹೊರಬರುವಂತೆ ಮಲ್ಯಗೆ ಸೂಚನೆ.

cnewstv.in / 19.01.2022/ London / Contact us for news & information 9916660399 London High Court: Mallya instructed to leave luxury palace LONDON: India’s controversial businessman Vijay Mallya has been given a shock by a London court for stepping out of his luxury palace. Vijay Mallya loses in legal battle over Mallya’s luxury residence The trial of a financial irregularity case ...

Read More »

ನಗರದಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ, ಖರೀದಿಯಲ್ಲಿ ನಿರತರಾದ ಜನರು.

Cnewstv.in / 14.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ, ಖರೀದಿಯಲ್ಲಿ ನಿರತರಾದ ಜನರು. ಶಿವಮೊಗ್ಗ : ಕೊರೊನಾ ನಡುವೆಯೂ ನಗರದಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಜನರು ಹಬ್ಬಕ್ಕೆ ಬೇಕಾದ ಸಾಮಗ್ರಿಗಳನ್ನು ಖರೀದಿ ಮಾಡುವುದರಲ್ಲೇ ನಿರತರಾಗಿದ್ದಾರೆ. ನಗರದ ಗಾಂಧಿಬಜಾರ್, ಶಿವಪ್ಪನಾಯಕ ಪ್ರತಿಮೆ ಮುಂಭಾಗ, ವಿನೋಬನಗರ ಪೋಲಿಸ್ ಚೌಕಿ, ಎಪಿಎಂಸಿ ಮಾರುಕಟ್ಟೆ ಮುಂಭಾಗದಲ್ಲಿ ಕಬ್ಬು ಹೂವು ಹಣ್ಣು ಸೇರಿದಂತೆ ಹಬ್ಬದ ಸಾಮಗ್ರಿಗಳನ್ನು ಮಾರಾಟ ಮಾಡಲಾಗುತ್ತಿದೆ. ಎಂದಿನಂತೆ ಈ ಬಾರಿಯೂ ಸಹ ಪೂಜಾ ಸಾಮಗ್ರಿಗಳು ...

Read More »

ಬಸವೇಶ್ವರರ ಪ್ರತಿಮೆಗೆ ಮಸಿ- ವೀರಶೈವ ಮಹಾಸಭಾದಿಂದ ಪ್ರತಿಭಟನೆ.

Cnewstv.in / 21.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಸವೇಶ್ವರರ ಪ್ರತಿಮೆಗೆ ಮಸಿ- ವೀರಶೈವ ಮಹಾಸಭಾದಿಂದ ಪ್ರತಿಭಟನೆ. ಶಿವಮೊಗ್ಗ : ಬೆಳಗಾವಿಯ ಖಾನಾಪುರ ತಾಲೂಕಿನಲ್ಲಿ ಜಗಜ್ಯೋತಿ ಬಸವೇಶ್ವರರ ಪ್ರತಿಮೆಗೆ ಮಸಿ ಬಳಿದಿರುವು ದನ್ನು ವಿರೋಧಿಸಿ, ಅಖಿಲ ಭಾರತ ವೀರಶೈವ ಮಹಾಸಭಾ ಶಿವಮೊಗ್ಗ ಜಿಲ್ಲಾ ಘಟಕ ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗದ ಡಿವಿಎಸ್ ಸರ್ಕಲ್ ಬಳಿ ಇರುವ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಕಿಡಿಗೇಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಡಿಯೋ ನ್ಯೂಸ್ :  ಭಾವೈಕ್ಯತೆ, ಸಾಮರಸ್ಯ, ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 32

Cnewstv.in / 2.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 32 ಜಿಲ್ಲೆಯಲ್ಲಿ ಒಟ್ಟು 76 ಸಕ್ರಿಯ ಪ್ರಕರಣಗಳಿವೆ. 2863 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2979 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 2 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ...

Read More »

ಸಹಕಾರ ಡಿಪ್ಲೊಮಾ ತರಬೇತಿಗೆ ಅರ್ಜಿ ಆಹ್ವಾನ

Cnewstv.in / 2.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಕೆ.ಐ.ಸಿ.ಎಂ. ಸಂಸ್ಥೆಯಲ್ಲಿ ಡಿಪ್ಲೊಮಾ ಇನ್ ಕೋಆಪರೇಟಿವ್ ಮ್ಯಾನೇಜ್‍ಮೆಂಟ್ ಕುರಿತು 6 ತಿಂಗಳ ತರಬೇತಿಯನ್ನು ಆಯೋಜಿಸಲಾಗಿದ್ದು, ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಹಕಾರ ಸಂಸ್ಥೆಗಳ ಸಿಬ್ಬಂದಿ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 400/- ಮತ್ತು ಪ.ಜಾ/ಪ.ಪಂ.ಗಳ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 500/- ಗಳ ಶಿಷ್ಯವೇತನವನ್ನು ನೀಡಲಾಗುವುದು. ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ...

Read More »

ರೈಲು ನಿಲ್ದಾಣದ ಬಳಿ ಅಪರಿಚಿತ ಶವ ಪತ್ತೆ.

Cnewstv.in / 24.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರೈಲು ನಿಲ್ದಾಣದ ಬಳಿ ಅಪರಿಚಿತ ಶವ ಪತ್ತೆ. ಶಿವಮೊಗ್ಗ : ಇಂದು ಶಿವಮೊಗ್ಗ ರೈಲು ನಿಲ್ದಾಣದ ಕಟ್ಟಡದ ಮುಂಭಾಗದಲ್ಲಿ ಸುಮಾರು 55 ರಿಂದ 60 ವಯಸ್ಸಿನ ಅಪರಿಚಿತ ಗಂಡಸು ಮೃತಪಟ್ಟಿದ್ದು, ಮೃತ ದೇಹವನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಶೈತ್ಯಾಗಾರದಲ್ಲಿ ಇರಿಸಲಾಗಿದೆ. ಅಪರಿಚಿತ ಗಂಡಸು ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, ಎತ್ತರ ಸುಮಾರು 5.4 ಅಡಿ, ತಲೆಯಲ್ಲಿ ಸುಮಾರು 02 ಇಂಚು ಉದ್ದದ ಬಿಳಿ ಮತ್ತು ಕಪ್ಪು ಕೂದಲು, ಸುಮಾರು 1 ಇಂಚು ...

Read More »

ಸಾಮೂಹಿಕ ಭೋಜನ ಕಾರ್ಯಕ್ರಮಗಳಲ್ಲಿ ಮುಂಜಾಗರೂಕತೆ ಕ್ರಮ ಕಡ್ಡಾಯ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Cnewstv.in / 22.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : : ಸಾಮೂಹಿಕ ಭೋಜನ, ಅನ್ನ ಸಂತರ್ಪಣೆ, ಜಾತ್ರೆ, ಉತ್ಸವದಂತಹ ಸಂದರ್ಭಗಳಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಮುಂಜಾಗರೂಕತಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಇದೇ ರೀತಿ ಸರ್ಕಾರಿ ಹಾಸ್ಟೆಲ್‍ಗಳು, ವೃದ್ಧಾಶ್ರಮಗಳು ಹಾಗೂ ಇತರ ಸರ್ಕಾರಿ ಅಥವಾ ಖಾಸಗಿ ಸ್ಥಳಗಳಲ್ಲಿ ಸಾಂಕ್ರಾಮಿಕ ರೋಗಗಳು ಮತ್ತು ಅವಘಡಗಳು ಸಂಭವಿಸಿದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಿನಿಂದ ಇದನ್ನು ಪಾಲಿಸಲು ಆದೇಶಿಸಿದ್ದಾರೆ. ಸಾಮೂಹಿಕ ಭೋಜನ/ಅನ್ನ ಸಂತರ್ಪಣೆ ...

Read More »

ನೇಪಾಳ : ಸರೋವರಕ್ಕೆ ಬಿದ್ದ ಕಾರು, ಒಂದೇ ಕುಟುಂಬದ ನಾಲ್ವರು ಭಾರತೀಯರು ಸಾವು.

Cnewstv.in / 15.11.2021/ ನೇಪಾಳ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಠ್ಮಂಡು : ನೇಪಾಳದ ರೌತಹತ್‌ ಜಿಲ್ಲೆಯಲ್ಲಿ ಕಾರೊಂದು ಸರೋವರಕ್ಕೆ ಬಿದ್ದಿದ್ದು, ಒಂದೇ ಕುಟುಂಬದ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ. ಮೃತರನ್ನು ಬಿಹಾರ ಮೂಲದ ದೀನನಾಥ ಸಾಹ್‌(25), ಅರುಣ್‌ ಸಾಹ್‌(30), ದಿಲೀಪ್‌ ಮಹತೊ(28) ಮತ್ತು ಅಮಿತ್‌ ಮಹತೊ(27) ಎಂದು ಗುರುತಿಸಲಾಗಿದೆ. ಅವರೆಲ್ಲರೂ ನೇಪಾಳದ ದೇವಾನಿ ಗೊನಾಹಿ ಜಿಲ್ಲೆಯ ಸಂಬಂಧಿಕರ ಮನೆಯಲ್ಲಿ ಛತ್‌ ಪೂಜೆ ಕಾರ್ಯಕ್ರಮಕ್ಕೆಂದು ತೆರಳಿದ್ದರು. ಪೂಜೆ ಮುಗಿಸಿ ಶನಿವಾರ ರಾತ್ರಿ ಬರುವಾಗ ಈ ಘಟನೆ ನಡೆದಿದೆ. ಮದ್ಯಪಾನ ಸೇವಿಸಿ ಕಾರಿನಲ್ಲಿ ಹೊರಟಿದ್ದು, ಝುಂಖುನ್ವಾ ...

Read More »

ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ, ಸಮಯಪ್ರಜ್ಞೆ ಮೆರೆದ ರೈಲ್ವೆ ಪೊಲೀಸರು

Cnewstv.in / 10.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಭಾರೀ ಅನಾಹುತ ತಪ್ಪಿದೆ. ರೈಲ್ವೆ ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ಮಹಿಳೆಯ ಜೀವ ಉಳಿದಿದೆ. ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಕೆಳಗಿಳಿಯುವಾಗ ಮಹಿಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಪ್ಲಾಟ್ ಫಾರಂ ಮೇಲೆ ಬಿದ್ದಂತಹ ಮಹಿಳೆಯನ್ನ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ. ತಾಳಗುಪ್ಪ – ಬೆಂಗಳೂರು ಇಂಟರ್ ಸಿಟಿ ರೈಲಿನಿಂದ ಇಳಿಯುವಾಗ ಈ ಘಟನೆ ನಡೆದಿದೆ.‌ ಸಂಬಂಧಿಕರನ್ನು ಬಿಡಲು ಮಹಿಳೆ ರೈಲ್ವೆ ನಿಲ್ದಾಣಕ್ಕೆ ಬಂದಿದ್ದ. ವಿಡಿಯೋ ನ್ಯೂಸ್  ...

Read More »