Cnewstv.in / 09.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 15 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 85 ಸಕ್ರಿಯ ಪ್ರಕರಣಗಳಿವೆ. 1600 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1923 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1070 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 10 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 5 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 6 ಜನ ಸೋಂಕಿನಿಂದ ದಾಖಲಾಗಿದ್ದಾರೆ. ...
Read More »Uncategorized
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
Cnewstv.in / 04.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, ಮತ್ತು “ ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ”, ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು www.ssp.postmatric.karnataka.gov.in/2122 ವೆಬ್ ...
Read More »ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್ ನೋಟ್ ಬರೆದಿಟ್ಟು ಹೋದ ಜಿಲ್ಲಾಧಿಕಾರಿ ಕಚೇರಿ ನೌಕರ.
Cnewstv.in / 28.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ, ಗಿರಿ ರಾಜ್ ಎಂಬ ನೌಕರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಮನೆ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ. ಶಿವಮೊಗ್ಗ ಡಿಸಿ ಕಛೇರಿಯ ಕಂದಾಯ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಗಿರಿರಾಜ್, ಮೇಲಾಧಿಕಾರಿಗಳ ಕಿರುಕುಳದ ಅರೋಪ ಹಾಗೂ ಕೆಲಸದ ಒತ್ತಡದ ಹಿನ್ನಲೆಯಲ್ಲಿ ಆತ್ಮಹತ್ಯೆ ಗೆ ಪ್ರಯತ್ನಿಸಿದ್ದಾರೆ. ಭದ್ರಾವತಿಯ ಬಾರಂದೂರು ಬಳಿ ಗಿರೀಶ್ ಮೊಬೈಲ್ ಸ್ವಚ್ಚ್ ಆಫ್ ಅಗಿದೆ. ಕೊನೆಯದಾಗಿ ಬಾರಂದೂರು ಬಳಿ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 22
Cnewstv.in /02.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 22 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 243 ಸಕ್ರಿಯ ಪ್ರಕರಣಗಳಿವೆ. 4087 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4028 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1060 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 57 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 17 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 13 ಜನ ಸೋಂಕಿನಿಂದ ದಾಖಲಾಗಿದ್ದಾರೆ. 141 ...
Read More »ಒಂದು ಬಾರಿ ಬಳಕೆ ಮಾಡುವ ಪ್ಲಾಸ್ಟಿಕ್ ನಿಷೇಧ . Single use plastic Ban
Cnewstv.in / 14.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಪ್ಲಾಸ್ಟಿಕ್ ಲೋಟ, ತಟ್ಟೆ ಇತ್ಯಾದಿ ಒಮ್ಮೆ ಉಪಯೋಗಿಸಿ ಎಸೆಯುವಂತೆ ಪ್ಲಾಸ್ಟಿಕ್ ವಸ್ತುಗಳ ಆಮದು, ಸಂಗ್ರಹ, ತಯಾರಿಕೆ, ಮಾರಟ ಮತ್ತು ಬಳಕೆಯನ್ನು 2022ರ ಜುಲೈ 1 ರಿಂದ ನಿಷೇಧಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಅಲ್ಲದೆ ಪ್ಲಾಸ್ಟಿಕ್ ಚೀಲಗಳ ದಪ್ಪವನ್ನು 50 ಮೈಕ್ರಾನ್ ಗಳಿಂದ 120 ಮೈಕ್ರಾನ್ ಗೆ ಏರಿಸಲು ನಿರ್ಧರಿಸಲಾಗಿದೆ. ಎರಡು ಹಂತಗಳಲ್ಲಿ ಈ ನಿಯಮ ಜಾರಿಗೊಳ್ಳಲಿದೆ. ಮೊದಲನೆಯ ಹಂತದಲ್ಲಿ 75 ಮೈಕ್ರಾನ್ ಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್ ...
Read More »ವಾಕಿಂಗ್ ಹೋದವರು, ಶವವಾಗಿ ನದಿಯಲ್ಲಿ ಪತ್ತೆ
Cnewstv.in / 22.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ವಾಕಿಂಗಿಗೆ ಎಂದು ಹೋದ ವ್ಯಕ್ತಿ ತುಂಗಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ನಿವೃತ್ತ ಎಎಸ್ಐ ಮುಷ್ತಾಕ್ ಅಹ್ಮದ್ ಮೃತ ದುರ್ದೈವಿ. ನಗರದ ಸೀಗೆಹಟ್ಟಿ ಯಲ್ಲಿ ವಾಸವಾಗಿದ್ದ ಮುಷ್ತಾಕ್ ಅಹಮದ್ ಎಂದಿನಂತೆ ವಾಕಿಂಗಿಗೆ ಹೋಗಿದ್ದರು ಆದರೆ ಅವರು ವಾಕಿಂಗ್ ಮುಗಿಸಿ ಮನೆಗೆ ಹಿಂದಿರುಗಲಿಲ್ಲ ಇದನ್ನು ಗಮನಿಸಿದ ಕುಟುಂಬಸ್ಥರು ಅವರಿಗಾಗಿ ಎಲ್ಲೆಡೆ ಹುಡುಕಾಟ ನಡೆಸಿದರು. ಬಳಿಕ ಅವರ ಶವ ತುಂಗಾ ಸೇತುವೆ ಬಳಿ ಪತ್ತೆಯಾಯಿತು. ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 984 ಕೊರೊನಾಗೆ 20 ಜನ ಬಲಿ,
Cnewstv.in / Shivamogga / 21.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 984 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 7120 ಸಕ್ರಿಯ ಪ್ರಕರಣಗಳಿವೆ. 2463 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1727 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 20 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 672 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 705 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 789 ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 881 ಕೊರೊನಾಗೆ 17 ಜನ ಬಲಿ
Cnewstv.in / Shivamogga / 20.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 881 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 6841 ಸಕ್ರಿಯ ಪ್ರಕರಣಗಳಿವೆ. 2283 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1629 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 17 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 652 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 922 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 613 ...
Read More »ಶಿವಮೊಗ್ಗ : ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಮನೆಮುಂದೆ ನಿಲ್ಲಿಸಿದ್ದ ವಾಹನಗಳು ಜಖಂ.
Cnewstv.in / Shivamogga / 20.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದಲ್ಲಿ ತಡರಾತ್ರಿ ಕಿಡಿಗೇಡಿಗಳು ದುಷ್ಕೃತ್ಯ ನಡೆಸಿದ್ದಾರೆ. ಮನೆಮುಂದೆ ನಿಲ್ಲಿಸಿದ್ದ ವಾಹನಗಳನ್ನು ಕಿಡಿಗೇಡಿಗಳು ಕಲ್ಲಿನಿಂದ ಹೊಡೆದು ಜಖಂಗೊಳಿಸದ ಘಟನೆ ಶಿವಮೊಗ್ಗ ನಗರದ ಎಂಕೆಕೆ ರಸ್ತೆ ಹಾಗೂ ಸಿದ್ಧಯ್ಯ ರಸ್ತೆಯಲ್ಲಿ ನಡೆದಿದೆ. ಕಿಡಿಗೇಡಿಗಳ ಕೃತ್ಯಕ್ಕೆ 12 ಕಾರು, 1 ಆಟೋ, 8 ಬೈಕ್ ಸಂಪೂರ್ಣ ಜಖಂ ಗೊಂಡಿದೆ. ಭದ್ರಾ ಕಾಡಾ ಅಧ್ಯಕ್ಷರ ಟಯೋಟಾ ಇನೋವಾ ಕಾರಿನ ಗ್ಲಾಸ್ ಕೂಡ ಸಂಪೂರ್ಣ ಜಖಂ ಅಗಿದೆ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 775 ಕೊರೊನಾಗೆ 15 ಜನ ಬಲಿ,
Cnewstv.in / Shivamogga / 18.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 775 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 6956 ಸಕ್ರಿಯ ಪ್ರಕರಣಗಳಿವೆ. 2214 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1455 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 15 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 616 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 647 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 586 ...
Read More »
C News TV Kannada News Online in cnewstv