Cnewstv / 07.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ: ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘ, ದಾವಣಗೆರೆ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಬಂಜಾರ ಅಭಿವೃದ್ಧಿ ನಿಗಮ ಇವರ ಸಂಯುಕ್ತಾಶ್ರಯದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ ೨೮೫ನೇ ಜಯಂತ್ಯುತ್ಸವವನ್ನು ಫೆ. ೧೩ ರಿಂದ ೧೫ರವರೆಗೆ ಸೂರಗೊಂಡನಕೊಪ್ಪದಲ್ಲಿ(ಭಾಯ್ ಘÀಢ್) ನಡೆಯಲಿದೆ ಎಂದು ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಗಿರೀಶ್ ಡಿ.ಆರ್. ತಿಳಿಸಿದರು. ಅವರು ಇಂದು ಮೀಡಿಯಾ ಹೌಸ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸೇವಾಲಾಲ್ ಮಹಾರಾಜರ ಜಯಂತ್ಯುತ್ಸವ ಸೂರಗೊಂಡನಕೊಪ್ಪದಲ್ಲಿ ...
Read More »Uncategorized
NSUI ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಮನೆ ಮುತ್ತಿಗೆ ಯತ್ನ.
Cnewstv / 07.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 NSUI ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಮನೆ ಮುತ್ತಿಗೆ ಯತ್ನ. ಶಿವಮೊಗ್ಗ : ರಾಜ್ಯಕ್ಕೆ ನೀಡಬೇಕಾದ 187000 ಕೋಟಿ ತೆರಿಗೆ ಹಣವನ್ನು ನೀಡದೇ ಇರುವ ಕೇಂದ್ರ ಬಿಜೆಪಿ ಸರ್ಕಾರ ವಿರುದ್ಧ ಇಂದು NSUI ವತಿಯಿಂದ ಪ್ರತಿಭಟನೆ ನಡೆಸಲಾಯಿತು ನಂತರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಮನೆ ಮುತ್ತಿಗೆ ಹಾಕಲು ಯತ್ನಿಸಲಾಯಿತು. ಕೇಂದ್ರ ಸರ್ಕಾರ ರಾಜ್ಯಕ್ಕೆ ಮೊದಲಿನಿಂದಲೂ ಮಲತಾಯಿಧೋರಣೆ ತೋರುತ್ತಿದ್ದು, ಕರ್ನಾಟಕ ಮತ್ತು ಕನ್ನಡಿಗರ ಮೇಲೆ ಆರ್ಥಿಕ ದೌರ್ಜನ್ಯ ...
Read More »ನೀವೇನು ಬಿಜೆಪಿ ಏಜೆಂಟರಾ ?? ಪ್ರತಿಭಟನೆ ಪ್ರಜಾಪ್ರಭುತ್ವದ ಹಕ್ಕು..
Cnewstv / 07.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಂಸದರ ಮನೆ ಮುತ್ತಿಗೆ ಹಾಕಿದ ಜಿಲ್ಲಾ ಯುವ ಕಾಂಗ್ರೆಸ್.. ನೀವೇನು ಬಿಜೆಪಿ ಏಜೆಂಟರಾ ?? ಪ್ರತಿಭಟನೆ ಪ್ರಜಾಪ್ರಭುತ್ವದ ಹಕ್ಕು.. ಶಿವಮೊಗ್ಗ : ದೆಹಲಿ ಚಲೋ ಬೆಂಬಲಿಸಿ ಇಂದು ಶಿವಮೊಗ್ಗದ ವಿನೋಬನಗರ ಪೊಲೀಸ್ ಚೌಕಿ ವೃತ್ತದಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಂತರ ಸಂಸದ ಬಿ ವೈ ರಾಘವೇಂದ್ರ ರವರ ಮನೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ 50 ಕಾರ್ಯಕರ್ತರನ್ನ ಬಂಧಿಸಲಾಯಿತು. ಪ್ರತಿಭಟನೆ ವೇಳೆ ...
Read More »ದೇಶದ ಜನರ ಮನಸ್ಸಿನಲ್ಲಿ ಒಂದು ಕಡೆ ರಾಮ, ಒಂದು ಕಡೆ ಮೋದಿ ಇದ್ದಾರೆ.
Cnewstv / 02.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದ ಜನರ ಮನಸ್ಸಿನಲ್ಲಿ ಒಂದು ಕಡೆ ರಾಮ, ಒಂದು ಕಡೆ ಮೋದಿ ಇದ್ದಾರೆ. ಶಿವಮೊಗ್ಗ : ದೇಶದ ಜನರ ಮನಸ್ಸಿನಲ್ಲಿ ಒಂದು ಕಡೆ ರಾಮ ಒಂದು ಕಡೆ ಮೋದಿ ಇದ್ದಾರೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಮೋದಿ ಪ್ರಧಾನಿಯಾದ್ರೇ ಇದೇ ಕೊನೆ ಚುನಾವಣೆ ಎಂದ ಹೇಳಿದ ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದವರು ಮೋದಿ ಪ್ರಧಾನಿಯಾದರೇ ದೇಶದಲ್ಲಿ ಚುನಾವಣೆ ಆಗಲ್ಲ. ದೇಶದ ಜನರ ಮನಸ್ಸಿನಲ್ಲಿ ಒಂದು ...
Read More »ಫೆ.03 ರಂದು ವಿದ್ಯುತ್ ವ್ಯತ್ಯಯ..
Cnewstv / 02.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಫೆ.03 ರಂದು ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 03 ರಂದು ಬೆಳಗ್ಗೆ 09-30 ರಿಂದ ಸಂಜೆ 06-00ರವರೆಗೆ ಆಲ್ಕೋಳ ಅರಣ್ಯ ಕಚೇರಿ, ಆಹಾರ ನಿಗಮ ಇಲಾಖೆ, ಇಂದಿರಾಗಾಂಧಿ ಬಡಾವಣೆ, ಜಯದೇವ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಕೆ.ಎಸ್.ಆರ್.ಟಿ.ಸಿ. ಲೇಔಟ್, ಸೂಡಾ ಕಚೇರಿ, ಕಾಶೀಪುರ, ದಾಮೋದರ ಕಾಲೋನಿ, ಕೆ.ಹೆಚ್.ಬಿ. ಎ ಯಿಂದ ಜಿ ಬ್ಲಾಕ್, ಕರಿಯಣ್ಣ ...
Read More »ಗ್ರಂಥಾಲಯ-ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ.
Cnewstv / 01..02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗ್ರಂಥಾಲಯ-ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಜಿಲ್ಲಾ ವ್ಯಾಪ್ತಿಯ 251 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಪ್ರಸ್ತುತ ಖಾಲಿ ಇರುವ 14 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ, ಹೋತನಕಟ್ಟೆ, ತಾಳಗುಂದ, ಮಾರವಳ್ಳಿ, ಅಗ್ರಹಾರ ಮುಚುಡಿ, ಸೊರಬ ತಾಲ್ಲೂಕಿನ ಅಂಡಿಗೆ, ಮುಟುಗುಪ್ಪೆ, ಭದ್ರಾವತಿ ತಾಲ್ಲೂಕಿನ ಹನುಮಂತಾಪುರ, ಸನ್ಯಾಸಿಕೋಡಮಗ್ಗೆ, ಹೊಸನಗರ ತಾಲ್ಲೂಕಿನ ...
Read More »ಹನುಮಂತನನ್ನೇ ಮುಟ್ಟಿಕೊಂಡಿರುವ ರಾವಣ ಸಿದ್ದರಾಮಯ್ಯ…!! ಇದು ಕಾಂಗ್ರೆಸ್ ಸರ್ಕಾರದ ಅಧಃ ಪತನಕ್ಕೆ ನಾಂದಿ…
Cnewstv / 29.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹನುಮಂತನನ್ನೇ ಮುಟ್ಟಿಕೊಂಡಿರುವ ರಾವಣ ಸಿದ್ದರಾಮಯ್ಯ…!! ಇದು ಕಾಂಗ್ರೆಸ್ ಸರ್ಕಾರದ ಅಧಃ ಪತನಕ್ಕೆ ನಾಂದಿ… ಶಿವಮೊಗ್ಗ : ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ವಿಚಾರ ಸಂಬಂಧಿಸಿದಂತೆ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿಕೆ ನೀಡಿದ್ದು, ಸೀತೆಯನ್ನು ಮುಟ್ಟಲು ರಾವಣ ಯತ್ನಿಸಿದ ಕಾರಣಕ್ಕೆ ಲಂಕಾವೇ ನಾಶ ಆಯಿತು. ಹೀಗಿರುವಾಗ ಹನುಮನನ್ನು ಮುಟ್ಟಿಕೊಂಡ ರಾವಣ ಸಿದ್ದರಾಮಯ್ಯನ ಅದೇ ರೀತಿ ಆಗಲಿದೆ. ಹನುಮನನ್ನು ಎದುರು ಹಾಕಿಕೊಂಡ ರಾವಣ ನಾಶವಾದ. ಈ ...
Read More »ಚರಂಡಿ ಸ್ಯ್ಲಾಬ್ ಕುಸಿದು, ಮೃತಪಟ್ಟ ವ್ಯಕ್ತಿ..
Cnewstv / 29.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚರಂಡಿ ಸ್ಯ್ಲಾಬ್ ಕುಸಿದು, ಮೃತಪಟ್ಟ ವ್ಯಕ್ತಿ.. ಶಿವಮೊಗ್ಗ : ಚರಂಡಿಗೆ ಹಾಕಿದ್ದ ಮೇಲ್ಭಾಗದ ಸ್ಲಾಬ್ ಕುಸಿದು ಚರಂಡಿಯ ಒಳಗೆ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಶಿವಮೊಗ್ಗದ ವಿನೋಬನಗರದ ವೀರಣ್ಣ ಲೇಔಟ್ ನಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಬೊಮ್ಮನಕಟ್ಟೆಯ ಮುತ್ತಪ್ಪ (45) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮೂತ್ರ ವಿಸರ್ಜನೆಗೆಂದು ಚರಂಡಿಯ ಸ್ಲ್ಯಾಬ್ ಮೇಲೆ ನಿಂತಿದ್ದಾಗ, ಸ್ಲಾಬ್ ಏಕಾಏಕಿ ಕುಸಿದು ಬಿದ್ದಿದ್ದು, ಮುತ್ತಣ್ಣ ಚರಂಡಿ ಒಳಗೆ ಬಿದ್ದಿದ್ದಾರೆ ಅವರ ಮೇಲು ...
Read More »ಆಟವಾಡುವ ಸಿಮೆಂಟ್ ಜಿಂಕೆ ಮುರಿದು ಮಗು ಸಾವು.
Cnewstv / 29.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆಟವಾಡುವ ಸಿಮೆಂಟ್ ಜಿಂಕೆ ಮುರಿದು ಮಗು ಸಾವು. ಶಿವಮೊಗ್ಗ : ಆಟವಾಡುವ ಸಿಮೆಂಟ್ ಜಿಂಕೆ ಮುರಿದು ಮಗು ಸಾವನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸಮೀಕ್ಷಾ (6) ಮೃತ ದುರ್ದೈವಿ ಮಗು. ಶಿವಮೊಗ್ಗದ ಮುದ್ದಿನಕೊಪ್ಪದಲ್ಲಿರುವ ಟ್ರೀಪಾರ್ಕ್ ಗೆ ಭಾನುವಾರವಾದ್ದರಿಂದ ಆಟವಾಡಲು ಪೋಷಕರೊಂದಿಗೆ ತೆರಳಿದ್ದ ಸಮಯದಲ್ಲಿ ಈ ಅವಘಾಡ ನಡೆದಿದೆ. ಆಟವಾಡಲು ಸಿಮೆಂಟ್ ಜಿಂಕೆ ಮೇಲೆ ಕುಳಿತಿದ್ದು, ಭಾರ ತಾಳದೇ ಸಿಮೆಂಟ್ ಜಿಂಕೆ ಮುರಿದು ಮಗುವಿನ ಮೇಲೆ ಬಿದ್ದಿದೆ. ತಕ್ಷಣವೇ ಮಗುವನ್ನು ...
Read More »ಶಿವಮೊಗ್ಗ ಡಿಸಿ ವರ್ಗಾವಣೆ.. ಯಾರು ನೂತನ ಡಿಸಿ ??
Cnewstv / 28.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಡಿಸಿ ವರ್ಗಾವಣೆ.. ಯಾರು ನೂತನ ಡಿಸಿ ?? ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಸೆಲ್ವಮಣಿ ಅರ್ ರವರಿಗೆ ವರ್ಗಾವಣೆಯಾಗಿದ್ದಾರೆ. ಡಾ. ಸೆಲ್ವಮಣಿ ಅರ್ ರವರು ಬೆಂಗಳೂರು ಇ- ಗೌವರ್ನೆನ್ಸ್ ಸೆಂಟರ್ನ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಆಗಿ ವರ್ಗಾವಣೆಯಾಗಿದ್ದು, ಶಿವಮೊಗ್ಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ್ ಹೆಗಡೆ ಅಧಿಕಾರ ಸ್ವೀಕರಿಸಲಿದ್ದಾರೆ. #Shivamogga #DC #DCtransfer #Selvamani #Gurudatta ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇದನ್ನು ...
Read More »
C News TV Kannada News Online in cnewstv