Breaking News

Uncategorized

ಶಾಮನೂರು ಶಿವಶಂಕರಪ್ಪನವರ ಹೇಳಿಕೆಯ ಅಸಮಾಧಾನ ತಂದಿದೆ : ಆರ್ ಪ್ರಸನ್ನ ಕುಮಾರ್

Cnewstv / 27.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಾಮನೂರು ಶಿವಶಂಕರಪ್ಪನವರ ಹೇಳಿಕೆಯ ಅಸಮಾಧಾನ ತಂದಿದೆ : ಆರ್ ಪ್ರಸನ್ನ ಕುಮಾರ್ ಶಿವಮೊಗ್ಗ : ಶಾಮನೂರು ಶಿವಶಂಕರಪ್ಪನವರು ಬಿ ವೈ ರಾಘವೇಂದ್ರರವರನ್ನ ಗೆಲ್ಲಿಸಿ ಎಂದು ಹೇಳಿಕೆ ನೀಡಿರುವುದು, ನನಗೆ ಅಸಮಾಧಾನ ತಂದಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯರಾದ ಆರ್ ಪ್ರಸನ್ನ ಕುಮಾರ್ ಹೇಳಿದ್ದಾರೆ ಜನರು ಇದನ್ನೆಲ್ಲಾ ನೋಡುತ್ತಿರುತ್ತಾರೆ. ಅವರಿಗೆ ಚುನಾವಣೆ ಸಂದರ್ಭದಲ್ಲಿ ಏನು ಉತ್ತರ ಕೊಡಬೇಕು ಅದನ್ನು ಕೊಡುತ್ತಾರೆ. ಶಾಮನೂರು ಶಿವಶಂಕರಪ್ಪನವರು ಕಾಂಗ್ರೆಸ್ ಪಕ್ಷದ ಶಾಸಕರಾಗಿ ಹಾಗೂ ...

Read More »

ಆಯನೂರು ಮಂಜುನಾಥ್ ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಮನವಿ.

Cnewstv / 26.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆಯನೂರು ಮಂಜುನಾಥ್ ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಮನವಿ. ಶಿವಮೊಗ್ಗ : ಆಯನೂರು ಮಂಜುನಾಥ್ ರವರ ಬಗ್ಗೆ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು. ಪತ್ರದಲ್ಲಿ ಏನಿದೆ ?? ಗೌರವಾನ್ವಿತ ಜಿಲ್ಲಾಧ್ಯಕ್ತರೇ.. ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರ್ಪಡೆಗೊಂಡಿರುವ ಹಾಗೂ ಇಂದಿಗೂ ಬಿಜೆಪಿ ಮನಸ್ಥಿತಿಯಲ್ಲಿಯೇ ಇರುವ ಪರಾಂತರಿ ಆಯನೂರು ಮಂಜುನಾಥ್ ...

Read More »

ಲೋಕಸಭೆ ಚುನಾವಣೆಯಲ್ಲಿ ರಾಘವೇಂದ್ರರನ್ನು ಗೆಲ್ಲಿಸಿ ಎಂದು ಕರೆ ಕೊಟ್ಟ ಶಾಮನೂರು ಶಿವಶಂಕರಪ್ಪ..

Cnewstv / 26.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಲೋಕಸಭೆ ಚುನಾವಣೆಯಲ್ಲಿ ರಾಘವೇಂದ್ರರನ್ನು ಗೆಲ್ಲಿಸಿ ಎಂದು ಕರೆ ಕೊಟ್ಟ ಶಾಮನೂರು ಶಿವಶಂಕರಪ್ಪ.. ಶಿವಮೊಗ್ಗ : ಇಂದು ಬೆಕ್ಕಿನ ಕಲ್ಮಠದಲ್ಲಿ ನಡೆದ ಶರಣ ಸಾಹಿತ್ಯ ಸಮ್ಮೇಳನ ಹಾಗೂ ಭಾವೈಕ್ಯತಾ ಸಮ್ಮೇಳನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪನವರು ಮುಂಬರಲಿರುವ ಲೋಕಸಭೆ ಚುನಾವಣೆಯಲ್ಲಿ ಬಿ ವೈ ರಾಘವೇಂದ್ರರನ್ನು ಗೆಲಿಸುವಂತೆ ಕರೆ ನೀಡಿದರು. ಅಭಿವೃದ್ಧಿ ಕೆಲಸಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಗಿರುವುದನ್ನು ಗಮನಿಸಿ ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ, ಮುಂದೆಯೂ ಇವರನ್ನು ...

Read More »

ಮುಸ್ಲಿಂ ಸಮುದಾಯ : ಸಹಬಾಳ್ವೆಗೆ ನಾಂದಿಯಾದ ಲಕ್ಷ್ಮೀ ಪೂಜೆ.

Cnewstv / 13.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಸ್ಲಿಂ ಸಮುದಾಯ : ಸಹಬಾಳ್ವೆಗೆ ನಾಂದಿಯಾದ ಲಕ್ಷ್ಮೀ ಪೂಜೆ. ಶಿವಮೊಗ್ಗ: ಹೊಸನಗರ ತಾಲ್ಲೂಕು ರಿಪ್ಪನ್ ಪೇಟೆಯಲ್ಲಿ ಭಾನುವಾರ ಮುಸ್ಲಿಂ ಸಮುದಾಯದ ಯುವಕರು ಹಿಂದೂ ಸಂಪ್ರದಾಯದಂತೆ ಲಕ್ಷ್ಮೀ ಪೂಜೆ ನೆರೆವೇರಿಸಿದರು. ಅರಸಾಳು ಮೂಲದ ತನು ಎಂಬ ಯುವಕ ರಿಪ್ಪನ್ ಪೇಟೆಯ ಮುಖ್ಯ ರಸ್ತೆಯಲ್ಲಿ ತಾನ್ವಿ ಮೊಬೈಲ್ ವರ್ಡ್ ಎಂಬ ಅಂಗಡಿ ತೆರೆದಿದ್ದಾರೆ. ಪ್ರತೀ ವರ್ಷ ತಮ್ಮ ಅಂಗಡಿಯಲ್ಲಿ ಹಿಂದೂ ಸಂಪ್ರದಾಯದಂತೆ ಕಳಸ ಇರಿಸಿ, ಹಣ್ಣು ಕಾಯಿ ನೈವೆದ್ಯ ಅರ್ಪಿಸುವ ಮೂಲಕ ಪುರೋಹಿತರಿಂದ ...

Read More »

ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿಯಿಂದ ಪ್ರತಿಭಟನೆ. ರಾಜ್ಯಪಾಲರಿಗೆ ದೂರು

Cnewstv / 20.07.2023 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿಯಿಂದ ಪ್ರತಿಭಟನೆ. ರಾಜ್ಯಪಾಲರಿಗೆ ದೂರು ಬೆಂಗಳೂರು : ಬಿಜೆಪಿ 10 ಜನ ಶಾಸಕರ ಅಮಾನತು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ಸದಸ್ಯರು ಕಲಾಪವನ್ನು ಬಹಿಷ್ಕರಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ಮಾಜಿ ಸಿಎಂ ಬೊಮ್ಮಾಯಿ, ಅರ್ ಅಶೋಕ್, ಅರಗ ಜ್ಞಾನೇಂದ್ರ, ಸುನಿಲ್ ಕುಮಾರ್ ಸೇರಿದಂತೆ ಹಲವರು ಶಾಸಕರು ಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ...

Read More »

ಆಯನೂರು ಮಂಜುನಾಥ್ ಮುನ್ನಡೆ

  Cnewstv / 13.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆಯನೂರು ಮಂಜುನಾಥ್ ಮುನ್ನಡೆ ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಏಳು ಕ್ಷೇತ್ರಗಳ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಅಂಚೆ ಮತಗಳ ಎಣಿಕೆಯಲ್ಲಿ ಶಿವಮೊಗ್ಗ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ರವರು ಮುನ್ನಡೆಯನ್ನು ಸಾಧಿಸಿದ್ದಾರೆ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಆಯನೂರು ಮಂಜುನಾಥ್ ಗೆ ಮುನ್ನಡೆ. ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಿಮ್ಮನೆ ರತ್ನಾಕರ್ ಗೆ ಮುನ್ನಡೆ. ಶಿಕಾರಿಪುರ ಬಿ.ವೈ.ವಿಜಯೆಂದ್ರಗೆ ಮುನ್ನಡೆ. ಸಾಗರದಲ್ಲಿ ಹರತಾಳು ಹಾಲಪ್ಪಗೆ ಮುನ್ನಡೆ. ಸೊರಬದಲ್ಲಿ ಮಧು ಬಂಗಾರಪ್ಪ ಗೆ ಮುನ್ನಡೆ. ...

Read More »

ಜಿಲ್ಲೆಯ ಈವರೆಗಿನ ಮತದಾನ ಪ್ರಮಾಣ ಎಷ್ಟು ಗೊತ್ತಾ ??

Cnewstv / 10.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯ ಈವರೆಗಿನ ಮತದಾನ ಪ್ರಮಾಣ ಎಷ್ಟು ಗೊತ್ತಾ ?? ಶಿವಮೊಗ್ಗ : 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಇಂದು ಬೆಳಗ್ಗೆ ಏಳು ಗಂಟೆಯಿಂದ ಆರಂಭವಾಗಿದೆ. ಇಂದು ಬೆಳಗ್ಗೆಯಿಂದ ಆರಂಭವಾದ ಮತದಾನ ಪ್ರಕ್ರಿಯೆಯಲ್ಲಿ 1 ಗಂಟೆ ತನಕ ಜಿಲ್ಲೆಯಾದ್ಯಂತ ಒಟ್ಟು 41.01 ಶೇ. ಮತದಾನವಾಗಿದೆ. ಶಿವಮೊಗ್ಗದಲ್ಲಿ ಶೇ. 40.03, ಭದ್ರಾವತಿಯಲ್ಲಿ ಶೇ.37.92, ಸಾಗರದಲ್ಲಿ ಶೇ.43.01 ಶಿಕಾರಿಪುರದಲ್ಲಿ ಶೇ.45.02, ಶಿವಮೊಗ್ಗ ಗ್ರಾಮಾಂತರದಲ್ಲಿ ಶೇ. 40.39, ಸೊರಬದಲ್ಲಿ ಶೇ. 40.21, ತೀರ್ಥಹಳ್ಳಿಯಲ್ಲಿ ಶೇ. 44 ...

Read More »