Breaking News

Uncategorized

ಸಂವಿಧಾನದ ದಾರಿಯೇ ಸರಿಯಾದ ಮತ್ತು ಸಮರ್ಥವಾದ ದಾರಿ : ಹೆಚ್.ಎನ್. ನಾಗಮೋಹನ್ ದಾಸ್

Cnewstv / 13.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂವಿಧಾನದ ದಾರಿಯೇ ಸರಿಯಾದ ಮತ್ತು ಸಮರ್ಥವಾದ ದಾರಿ : ಹೆಚ್.ಎನ್. ನಾಗಮೋಹನ್ ದಾಸ್ ಶಿವಮೊಗ್ಗ: ಸಂವಿಧಾನದ ದಾರಿಯೇ ಸರಿಯಾದ ಮತ್ತು ಸಮರ್ಥವಾದ ದಾರಿ ಎಂದು ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಹೆಚ್.ಎನ್. ನಾಗಮೋಹನ್ ದಾಸ್ ಹೇಳಿದರು. ಅವರು ಇಂದು ಪ್ರೆಸ್ ಟ್ರಸ್ಟ್ನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ಇಂದು ಸಂವಿಧಾನವೇ ಸರಿಯಾದ ದಾರಿಯಾಗಿದೆ. ಸಂವಿಧಾನದ ಆಶಯಗಳು ಎಲ್ಲಾ ವರ್ಗದ ಎಲ್ಲಾ ಸ್ಥರದ ಜನರನ್ನು ತಲುಪಬೇಕಾಗಿದೆ. ನ್ಯಾಯಾಂಗ ಸೇರಿದಂತೆ ಶಾಸಕಾಂಗ, ...

Read More »

ಶಿವಮೊಗ್ಗದಲ್ಲಿ ರಂಗೇರುತ್ತಿದೆ ಚುನಾವಣಾ ರಣಕಣ, ಶಿವಮೊದಲ್ಲಿ ಸಾಲು ಸಾಲು ಕಾರ್ಯಕ್ರಮಗಳು – ಶಿವಮೊಗ್ಗಕ್ಕೆ ಬರಲಿದ್ದಾರೆ ಸಿಎಂ

Cnewstv / 06.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗದಲ್ಲಿ ರಂಗೇರುತ್ತಿದೆ ಚುನಾವಣಾ ರಣಕಣ, ಶಿವಮೊದಲ್ಲಿ ಸಾಲು ಸಾಲು ಕಾರ್ಯಕ್ರಮಗಳು – ಶಿವಮೊಗ್ಗಕ್ಕೆ ಬರಲಿದ್ದಾರೆ ಸಿಎಂ. ಶಿವಮೊಗ್ಗ : ಶಿವಮೊಗ್ಗದಲ್ಲಿ ಚುನಾವಣೆ ರಣರಂಗ ರಂಗೇರುತ್ತಿದೆ. ನಗರದಲ್ಲಿ ಸಾಲು ಸಾಲು ಕಾರ್ಯಕ್ರಮಗಳು ನಡೆಯುತ್ತಿದ್ದು, ಇದೇ ತಿಂಗಳ 8 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗ ನಗರಕ್ಕೆ ಬರಲಿದ್ದಾರೆ. ಇದನ್ನು ಒದಿ : https://cnewstv.in/?p=12002 ಫೆಬ್ರವರಿ 8ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಎನ್‌ಇಎಸ್ ಮೈದಾನದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿದ್ದು, ವಿವಿಧ ...

Read More »

ಬಾಪೂಜಿನಗರ ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ. ಆಸ್ಪತ್ರೆಗೆ ದಾಖಲಾದ ಮಕ್ಕಳ ಸಂಖ್ಯೆ 108 ಕ್ಕೆ ಏರಿಕೆ.‌ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ.

Cnewstv / 17.01.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಾಪೂಜಿನಗರ ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ. ಆಸ್ಪತ್ರೆಗೆ ದಾಖಲಾದ ಮಕ್ಕಳ ಸಂಖ್ಯೆ 108 ಕ್ಕೆ ಏರಿಕೆ.‌ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ. ಶಿವಮೊಗ್ಗ : ಮೇಲಿನ ಹನಸವಾಡಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ನೆನ್ನೆ ವಾಂತಿ, ಹೊಟ್ಟೆ ನೋವಿನಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೇ ಬೆನ್ನಲ್ಲೇ ಇಂದು ಬಾಪೂಜಿನಗರದ ಬಾಲಕಿಯರ ಹಾಸ್ಟೆಲ್ ವಿದ್ಯಾರ್ಥಿನಿಯರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಈ ಎರಡು ಪ್ರಕರಣಗಳಿಂದ ಒಟ್ಟು ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳ ಸಂಖ್ಯೆ 108ಕ್ಕೆ ...

Read More »

“ನಾ ನಾಯಕಿ” ರಾಜ್ಯದಲ್ಲಿ ಸ್ತ್ರೀ ಶಕ್ತಿ ಪ್ರದರ್ಶನ ಮಾಡಿದ ಕಾಂಗ್ರೆಸ್.‌ ಸಮಾವೇಶದ ಹೈಲೈಟ್ಸ್..

Cnewstv / 17.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ನಾ ನಾಯಕಿ” ರಾಜ್ಯದಲ್ಲಿ ಸ್ತ್ರೀ ಶಕ್ತಿ ಪ್ರದರ್ಶನ ಮಾಡಿದ ಕಾಂಗ್ರೆಸ್.‌ ಸಮಾವೇಶದ ಹೈಲೈಟ್ಸ್.. ಬೆಂಗಳೂರು : ನಗರದ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಮತ್ತೆ ತನ್ನ ಶಕ್ತಿ ಪ್ರದರ್ಶನವನ್ನು ಮಾಡಿದೆ. ಮುಂಬರಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆಯನ್ನು ನಡೆಸುತ್ತಿದ್ದು, ನಾ ನಾಯಕಿ ಸಮಾವೇಶದ ಮೂಲಕ ಮಹಿಳಾ ಶಕ್ತಿ ಪ್ರದರ್ಶನವನ್ನು ಮಾಡಿದೆ ಇನ್ನು ಈ ಕಾರ್ಯಕ್ರಮಕ್ಕೆ ಪ್ರಿಯಾಂಕ ವಾದ್ರಾ ಆಗಮಿಸಿದ್ದು ಮತ್ತಷ್ಟು ಬಲ ನೀಡಿದೆ. ಅರಮನೆ ಮೈದಾನ ಕಾಂಗ್ರೆಸ್ ಮಯವಾಗಿತ್ತು. ಇದನ್ನು ...

Read More »

ಊಟದ ಬಳಿಕ ವಸತಿ ಶಾಲೆಯ ಮಕ್ಕಳು ದಿಢೀರ್ ಅಸ್ವಸ್ಥ

Cnewstv / 16.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಊಟದ ಬಳಿಕ ವಸತಿ ಶಾಲೆಯ ಮಕ್ಕಳು ದಿಢೀರ್ ಅಸ್ವಸ್ಥ ಶಿವಮೊಗ್ಗ : ನಗರದ ಹೊರವಲಯ ಮೇಲಿನ ಹನಸವಾಡಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂದು ಮಧ್ಯಾಹ್ನ ಊಟದ ಬಳಿಕ 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ನಡೆದಿದೆ. ಇದನ್ನು ಒದಿ : https://cnewstv.in/?p=11877 ಮಧ್ಯಾಹ್ನದ ಊಟದ ಬಳಿಕ ಮಕ್ಕಳಲ್ಲಿ ವಾಂತಿ, ಹೊಟ್ಟೆ ನೋವು ಕಾಣಿಸಿಕೊಂಡಿದ್ದು ತಕ್ಷಣವೇ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಕಾರಣವೇನು ಎಂಬುದರ ಬಗ್ಗೆ ಸ್ಪಷ್ಟ ...

Read More »

ಶಿವಮೊಗ್ಗ ನಗರದ ಸ್ಲಂ ನಿವಾಸಿಗಳಿಗೆ ಹಕ್ಕು ಪತ್ರ ನೀಡಿ – ಎಎಪಿ

Cnewstv / 16.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ನಗರದ ಸ್ಲಂ ನಿವಾಸಿಗಳಿಗೆ ಹಕ್ಕು ಪತ್ರ ನೀಡಿ – ಎಎಪಿ ಶಿವಮೊಗ್ಗ : ನಗರದ ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ನೀಡಿ ಎಂದು ಆಗ್ರಹಿಸಿ ಆಮ್ ಆದ್ಮಿ ಪಾರ್ಟಿಯ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಕಾಂಕ್ಷಿ ನೇತ್ರಾವತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಶಿವಮೊಗ್ಗ ನಗರದಲ್ಲಿ 53 ಸ್ಲಂ ಪ್ರದೇಶಗಳಿದ್ದು, ಇಂದಿಗೂಈ ಪ್ರದೇಶಗಳ ನಿವಾಸಿಗಳಿಗೆ ಹಕ್ಕುಪತ್ರ ನೀಡದೇ ಸತಾಯಿಸಲಾಗುತ್ತಿದೆ. ನಗರದಲ್ಲಿ ಸರ್ಕಾರಿ ಮಾಲೀಕತ್ವದ ...

Read More »

ಏಕರೂಪ ವೇಳಾಪಟ್ಟಿ ಜಾರಿಗೋಳಿಸಿ : ABVP

Cnewstv / 16.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಏಕರೂಪ ವೇಳಾಪಟ್ಟಿ ಜಾರಿಗೋಳಿಸಿ : ABVP ಶಿವಮೊಗ್ಗ : ಏಕರೂಪ ವೇಳಾಪಟ್ಟಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಕುಲಪತಿಗಳಿಗೆ ಮನವಿ ಸಲ್ಲಿಸಲಾಯಿತು. ಶೈಕ್ಷಣಿಕ ವೇಳಾಪಟ್ಟಿಯ ಸ್ಪಷ್ಟ ನೀತಿ ಇಲ್ಲದ ಕಾರಣದಿಂದ ಪರದಾಡುತ್ತಿರುವ ವಿದ್ಯಾರ್ಥಿಗಳು 2022-23ನೇ ಸಾಲಿನ ಸ್ನಾತಕ ಪದವಿ ಪ್ರಥಮ ಸೆಮ್ ನ ವಿದ್ಯಾರ್ಥಿಗಳ ತರಗತಿಗಳು 01-09-2022 ರಂದು ಆರಂಭವಾಗಿರುತ್ತವೆ. ಆದರೆ ಆಗ 2021-22 ನೇ ...

Read More »

ಭೂಪಾಳಂ ಶರತ್ ತರಹದ ಸಾವು ಇನ್ಯಾರಿಗೂ ಆಗಬಾರದು – ಶಶಿಧರ್ ಭೂಪಾಳಂ

Cnewstv / 16.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭೂಪಾಳಂ ಶರತ್ ತರಹದ ಸಾವು ಇನ್ಯಾರಿಗೂ ಆಗಬಾರದು – ಶಶಿಧರ್ ಭೂಪಾಳಂ ಶಿವಮೊಗ್ಗ : ಜನವರಿ 8 ರಂದು ನಡೆದ ಅಗ್ನಿ ಅವಘಡದಲ್ಲಿ ಮೃತಪಟ್ಟಂತಹ ಭೂಪಾಳಂ ಶರತ್ ಸಾವಿಗೆ ಅಗ್ನಿಶಾಮಕ ದಳದ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ ಶಿವಮೊಗ್ಗದ ವಿವಿಧ ಸಂಘ ಸಂಸ್ಥೆಗಳು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಿದರು. https://youtu.be/cHHbBU9tvt8 ಅಗ್ನಿ ಅವಘಡ ನಡೆದ ದಿನ ಸ್ಥಳಕಾಗಮಿಸಿದಂತಹ ಅಗ್ನಿಶಾಮಕ ದಳದ ವಾಹನದಲ್ಲಿ ಬೆಂಕಿ ನಂದಿಸಲು ಬೇಕಾದಂತಹ ಸೂಕ್ತ ...

Read More »

ಸಂಕ್ರಾಂತಿ ಹಬ್ಬದ ಮಹತ್ವ ಮತ್ತು ವೈಜ್ಞಾನಿಕ ಹಿನ್ನೆಲೆ.

Cnewstv / 15.01.2023 /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂಕ್ರಾಂತಿ ಹಬ್ಬದ ಮಹತ್ವ ಮತ್ತು ವೈಜ್ಞಾನಿಕ ಹಿನ್ನೆಲೆ ಮಕರ ಸಂಕ್ರಾಂತಿ ಹಬ್ಬವನ್ನು ಹಿಂದೂ ಧರ್ಮದಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಸೂರ್ಯನ ರಾಶಿ ಬದಲಾವಣೆಯಿಂದ 2 ತಿಂಗಳಿಗೊಮ್ಮೆ ಋತು ಬದಲಾಗುತ್ತದೆ. ಮಕರ ಸಂಕ್ರಾಂತಿ ಋತುಮಾನದ ಹಬ್ಬವಾಗಿದೆ. ಇದು 2 ಋತುಗಳ ಸಂಧಿಯಾಗಿದೆ. ಅಂದರೆ ಈ ಸಮಯದಲ್ಲಿ ಒಂದು ಋತುವು ಕೊನೆಗೊಳ್ಳುತ್ತದೆ ಮತ್ತು ಇನ್ನೊಂದು ಋತು ಪ್ರಾರಂಭವಾಗುತ್ತದೆ. ಮಕರ ಸಂಕ್ರಾಂತಿಯು ಸೂರ್ಯನ ದಿನಗಳನ್ನು ಅಂದರೆ ಬೇಸಿಗೆಯ ಆಗಮನವನ್ನು ಸಂಕೇತಿಸುವ ಹಬ್ಬವಾಗಿದೆ. ಈ ಹಬ್ಬವು ಚಳಿಗಾಲದ ಅಂತ್ಯ ...

Read More »

ಸಂಕ್ರಾಂತಿ ಹಿನ್ನಲೆ ಮಾರುಕಟ್ಟೆಯಲ್ಲಿ ಖರೀದಿಗೆ ಜನಜಂಗುಳಿ.

Cnewstv / 14.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂಕ್ರಾಂತಿ ಹಿನ್ನಲೆ ಮಾರುಕಟ್ಟೆಯಲ್ಲಿ ಖರೀದಿಗೆ ಜನಜಂಗುಳಿ. ಶಿವಮೊಗ್ಗ : ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಜನರು ಹಬ್ಬದ ಸಾಮಗ್ರಿಗಳನ್ನ ಖರೀದಿ ಮಾಡಲು ಮಾರುಕಟ್ಟೆಗೆ ಆಗಮಿಸಿದ್ದು ನಗರದ ಪ್ರಮುಖ ರಸ್ತೆಗಳು, ಜನರಿಂದ ತುಂಬಿ ಹೋಗಿದ್ದವು. ಇದನ್ನು ಒದಿ : https://cnewstv.in/?p=11845 ನಗರದ ಗಾಂಧಿ ಬಜಾರ್, ಪೊಲೀಸ್ ಚೌಕಿ, ನೆಹರು ರಸ್ತೆ, ಬಿ ಹೆಚ್ ರಸ್ತೆ, ದುರ್ಗಿಗೂಡಿ, ಸರ್ಕಿಟ್ ಹೌಸ್ ಸೇರಿದಂತೆ ನಗರದ ಪ್ರಮುಖ ಪ್ರದೇಶಗಳು ಜನರಿಂದ ಗೀಜಗುಡುತ್ತಿತ್ತು. ಗಗನಕ್ಕೇರಿದ ಹೂವು, ಹಣ್ಣು, ...

Read More »