Breaking News

Uncategorized

ಮಳೆ ಹಿನ್ನೆಲೆ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ವಿನಾಯಿತಿ.

Cnewstv.in / 15.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಳೆ ಹಿನ್ನೆಲೆ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ವಿನಾಯಿತಿ. ಶಿವಮೊಗ್ಗ : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವುದರಿಂದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಅಭಿಯಾನಕ್ಕೆ ಸರ್ಕಾರ ತಾತ್ಕಾಲಿಕ ವಿನಾಯಿತಿ ನೀಡಿದೆ. ಪ್ರಸ್ತುತ ಕೆಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ಪ್ರಕೃತಿ ವಿಕೋಪಕ್ಕೆ ತುತ್ತಾದ ಸಂತ್ರಸ್ತರನ್ನು ತಾತ್ಕಾಲಿಕವಾಗಿ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸುವ ಮತ್ತು ಪರಿಹಾರ ವಿತರಿಸುವ ಹಾಗೂ ನಷ್ಟ ಅಂದಾಜು ಮಾಡುವ ಕಾರ್ಯದಲ್ಲಿ ಜಿಲ್ಲಾಡಳಿತವು ಕಾರ್ಯ ಪ್ರವೃತ್ತವಾಗಬೇಕಾಗಿದ್ದು, ಗ್ರಾಮ ...

Read More »

ಯುಡಿಐಡಿ ಕಾರ್ಡ್ ಪಡೆಯಲು ವಿಕಲಚೇತನರಿಂದ ಆನ್‍ಲೈನ್ ಅರ್ಜಿ ಆಹ್ವಾನ.

Cnewstv.in / 09.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯುಡಿಐಡಿ ಕಾರ್ಡ್ ಪಡೆಯಲು ವಿಕಲಚೇತನರಿಂದ ಆನ್‍ಲೈನ್ ಅರ್ಜಿ ಆಹ್ವಾನ. ಶಿವಮೊಗ್ಗ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಈಗಾಗಲೇ ಗುರುತಿನ ಚೀಟಿ (ಯುಡಿಐಡಿ ಸ್ಮಾರ್ಟ್ ಕಾರ್ಡ್) ಪಡೆದಿರುವ ಹಾಗೂ ಹೊಸದಾಗಿ ಗುರುತಿನ ಚೀಟಿ ಪಡೆಯಲು ಎಲ್ಲಾ ವಿಕಲಚೇತನರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿಶಿಷ್ಟ ಅಂಗವಿಕಲ ಗುರುತಿನ ಚೀಟಿಯನ್ನು (ಯುಡಿಐಡಿ ಸ್ಮಾರ್ಟ್‍ಕಾರ್ಡ್) ಹೊಂದದೇ ಇರುವ ಅಂಗವಿಕಲರು ಕೇಂದ್ರ, ರಾಜ್ಯ ಸರ್ಕಾರದಿಂದ ಪಡೆಯಲಾಗುತ್ತಿರುವ ಯೋಜನೆಗಳನ್ನು ಶೀಘ್ರದಲ್ಲಿ ...

Read More »

GST ಪರಿಹಾರವನ್ನು ಇನ್ನು ಐದು ವರ್ಷ ಮುಂದುವರಿಸಿ, ಅಗತ್ಯ ವಸ್ತುಗಳ ಮೇಲೆ ಏರಿಕೆ ಮಾಡಿರುವ ತೆರಿಗೆಯನ್ನು ಕಡಿತಗೊಳಿಸಿ – ಜಿಲ್ಲಾ ಯುವ ಕಾಂಗ್ರೆಸ್.

Cnewstv.in / 02.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. GST ಪರಿಹಾರವನ್ನು ಇನ್ನು ಐದು ವರ್ಷ ಮುಂದುವರಿಸಿ, ಅಗತ್ಯ ವಸ್ತುಗಳ ಮೇಲೆ ಏರಿಕೆ ಮಾಡಿರುವ ತೆರಿಗೆಯನ್ನು ಕಡಿತಗೊಳಿಸಿ – ಜಿಲ್ಲಾ ಯುವ ಕಾಂಗ್ರೆಸ್. ಶಿವಮೊಗ್ಗ : ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ಕೊಡುವುದನ್ನು ಇನ್ನೂ 5 ವರ್ಷಗಳ ಅವಧಿಗೆ ಕೇಂದ್ರ ಸರ್ಕಾರ ಮುಂದುವರಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಕೇಂದ್ರ ಜಿಎಸ್‌ಟಿ ಪರಿಹಾರ ನಿಲ್ಲಿಸಿದರೆ ನಮ್ಮ ರಾಜ್ಯಕ್ಕೆ ವಾರ್ಷಿಕ 20 ಸಾವಿರ ಕೋಟಿ ...

Read More »

ನೈಋತ್ಯ ರೈಲ್ವೆ : ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಸದಸ್ಯರೊಂದಿಗೆ ಮಹತ್ವದ ಸಭೆ..

Cnewstv.in / 30.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೈಋತ್ಯ ರೈಲ್ವೆ : ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಸದಸ್ಯರೊಂದಿಗೆ ಮಹತ್ವದ ಸಭೆ.. ಬೆಂಗಳೂರು : ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಗುರುವಾರ ಮೈಸೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಛೇರಿಯ ಸಭಾಂಗಣದಲ್ಲಿ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಿತು. ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಇಂದು ಮೈಸೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಛೇರಿಯ ಸಭಾಂಗಣದಲ್ಲಿ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಿತು. ...

Read More »

ರಾಜಧಾನಿಯಲ್ಲಿ ಮತ್ತೆ ಸದ್ದು ಮಾಡುತ್ತಿರುವ ಜೆಸಿಬಿ – 100 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ವಶ..

Cnewstv.in / 28.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜಧಾನಿಯಲ್ಲಿ ಮತ್ತೆ ಸದ್ದು ಮಾಡುತ್ತಿರುವ ಜೆಸಿಬಿ – 100 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ವಶ.. ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಜೆಸಿಬಿಗಳು ಮತ್ತೆ ಸದ್ದು ಮಾಡಿದ್ದು, ನಗರದ ಎಚ್ ಬಿಆರ್ ಬಡಾವಣೆಯಲ್ಲಿ ಅಕ್ರಮ ಒತ್ತುವರಿಗೆ ಒಳಗಾಗಿದ್ದ 100 ಕೋಟಿ ರೂ. ಮೌಲ್ಯದ ಭೂಮಿಯನ್ನು ವಶ ಪಡಿಸಿಕೊಂಡಿದೆ. ಇಂದು ಬೆಳಗ್ಗೆ ಬಿಡಿಎ ಅಧಿಕಾರಿಗಳು ಎಚ್ ಬಿಆರ್ ಬಡಾವಣೆಯ 2 ನೇ ಹಂತದ ನಾಗವಾರದಲ್ಲಿ ಜೆಸಿಬಿಗಳನ್ನು ಬಳಸಿ ಬಿಡಿಎಗೆ ...

Read More »

ಕಾರ್ಮಿಕರ ಬದುಕು ಹಸನುಗೊಳಿಸಲು ಅನೇಕ ಕಾರ್ಯಕ್ರಮಗಳು – ಸಚಿವ ಶಿವರಾಮ್ ಹೆಬ್ಬಾರ್.

Cnewstv.in / 28.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾರ್ಮಿಕರ ಬದುಕು ಹಸನುಗೊಳಿಸಲು ಅನೇಕ ಕಾರ್ಯಕ್ರಮಗಳು – ಸಚಿವ ಶಿವರಾಮ್ ಹೆಬ್ಬಾರ್. ಶಿವಮೊಗ್ಗ : ವಿವಿಧ ಹೊಸ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮೂಲಕ ಕಾರ್ಮಿಕರ ಜೀವನದಲ್ಲಿ ವಿಶ್ವಾಸ ತುಂಬುವ ಕೆಲಸವನ್ನು ಕಾರ್ಮಿಕ ಇಲಾಖೆ ಮಾಡುತ್ತಿದೆ ಎಂದು ಕಾರ್ಮಿಕ ಸಚಿವರು ಅರಬೈಲ್ ಶಿವರಾಮ್ ಹೆಬ್ಬಾರ್ ನುಡಿದರು. ಶಿವಮೊಗ್ಗದ ಸಂಸದರ ಅತ್ಯುತ್ಸಾಹದಿಂದಾಗಿ ಜಿಲ್ಲೆಯಲ್ಲಿ ಇಂದು ತ್ವರಿತವಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ನಮ್ಮ ಸರ್ಕಾರ ...

Read More »

ಜೂನ್ 30 ರಂದು ಉದ್ಯೋಗ ಮೇಳ.

Cnewstv.in / 27.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೂನ್ 30 ರಂದು ಉದ್ಯೋಗ ಮೇಳ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಡಿ.ವಿ.ಎಸ್. ಕಲಾ-ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಹಾಗೂ ಜಿಲ್ಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ: 30-06-2022ರ ಗುರುವಾರ ಬೆಳಿಗ್ಗೆ 10-00 ರಿಂದ ಸಾಯಂಕಾಲ 4.00 ರ ವರೆಗೆ ಡಿ.ವಿ.ಎಸ್. ಕಾಲೇಜ್ ಶಿವಮೊಗ್ಗ, ಗಾಂಧಿಪಾರ್ಕ್ ಎದುರು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ...

Read More »

ರೈತರ ಟಿಸಿ ಸುಟ್ಟ 24 ಗಂಟೆಯಲ್ಲಿ ಟಿಸಿ ಬದಲಾವಣೆ : ಸಚಿವರ ವಿ.ಸುನಿಲ್ ಕುಮಾರ್.

Cnewstv.in / 25.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರೈತರ ಟಿಸಿ ಸುಟ್ಟ 24 ಗಂಟೆಯಲ್ಲಿ ಟಿಸಿ ಬದಲಾವಣೆ : ಸಚಿವರ ವಿ.ಸುನಿಲ್ ಕುಮಾರ್. ಶಿವಮೊಗ್ಗ : ರೈತರ ಟಿಸಿ ಸುಟ್ಟ 24 ಯೊಳಗೆ ಟಿಸಿ ಬದಲಾವಣೆ ಮಾಡುವಂತಹ ದಾಖಲೆಯ ನಿರ್ಧಾರ ಸೇರಿದಂತೆ ವಿವಿಧ ಹೊಸ ಯೋಜನೆಗಳ ಮೂಲಕ ರಾಜ್ಯದ ವಿದ್ಯುತ್ ಸರಬರಾಜಿನಲ್ಲಿ ಪ್ರಗತಿಯನ್ನು ಸಾಧಿಸಲಾಗುತ್ತಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್‍ಕುಮಾರ್ ತಿಳಿಸಿದರು. ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ...

Read More »

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ 20 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ.

Cnewstv.in / 23.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ 20 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ. ಶಿವಮೊಗ್ಗ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 20 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆಯ ಹಾಗೂ 50 ಸಾವಿರ ರೂಪಾಯಿ ದಂಡವನ್ನು ವಿಧಿಸಲಾಗಿದೆ. ಲಿಂಗರಾಜು ಎಂಬ 18 ವರ್ಷದ ವ್ಯಕ್ತಿಯು‌ 6 ವರ್ಷದ ಅಪ್ರಾಪ್ತ ಬಾಲಕಿಯು ತನ್ನ ಮನೆಯ ಮುಂದೆ ಆಟವಾಡುತ್ತಿದ್ದಾಗ ಚಾಕಲೇಟ್ ...

Read More »

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.61.88 ವಿದ್ಯಾರ್ಥಿಗಳು ಪಾಸ್‌. ಟಾಪ್ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ.

Cnewstv.in / 18.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.61.88 ವಿದ್ಯಾರ್ಥಿಗಳು ಪಾಸ್‌. ಟಾಪ್ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ. ಬೆಂಗಳೂರು : ರಾಜ್ಯದ‌ 21-22 ನೇ ಸಾಲಿನ ಪದವಿ ಪೂರ್ಣ ಶಿಕ್ಷಣ ಇಲಾಖೆ ನಡೆಸಿರುವ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇಕಡಾ 61.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬೆಂಗಳೂರಿನಲ್ಲಿಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ವರ್ಷ ಒಟ್ಟು 6,83,563 ಮಂದಿ ...

Read More »