Cnewstv.in / 28.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಸರ್ಕಾರದ ಸದನ ಸಮಿತಿಯಿಂದ ಬೇಡಜಂಗಮ ಸಮಾಜಕ್ಕೆ ಅವಮಾನ ತೀವ್ರ ಖಂಡನೀಯ. ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರದ ಸದನ ಸಮಿತಿ ಸಭೆಯಲ್ಲಿ ಬೇಡ ಜಂಗಮ ಒಕ್ಕೂಟದ ರಾಜ್ಯಾಧ್ಯಕ್ಷರು ಖ್ಯಾತ ನ್ಯಾಯವಾದಿಗಳಾದ ಬಿ ಡಿ ಹಿರೇಮಠ ರವರು ಬೇಡಜಂಗಮ ಸಮಾಜಕ್ಕೆ ಕೇಂದ್ರ ಸರ್ಕಾರದ ಅಧಿನಿಯಮ ಅಧಿಕಾರ ವ್ಯಾಪ್ತಿಗೆ ಒಳಪಡುವ ಜಂಗಮ (ಅನುಸೂಚಿತ) ಜಾತಿಗೆ ಕಾನೂನುಬದ್ಧವಾಗಿ ಜಾತಿ ಪ್ರಮಾಣ ಪತ್ರ, ಸಂವಿಧಾನ ಹಕ್ಕು ದೊರಕಿಸಿಕೊಡುವ ನಿಗಮ ಸ್ಥಾಪಿಸುವ ಮನವಿಯನ್ನು ರಾಜ್ಯ ...
Read More »Uncategorized
ಲೋಕ ಕಲ್ಯಾಣಾರ್ಥ ರುದ್ರ ಹೋಮ.
Cnewstv.in / 26.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲೋಕ ಕಲ್ಯಾಣಾರ್ಥ ರುದ್ರ ಹೋಮ. ಶಿವಮೊಗ್ಗ : ಲೋಕ ಕಲ್ಯಾಣಾರ್ಥ ರವೀಂದ್ರ ನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಶತ ಕೋಟೆ ಓಂ ನಮಃ ಶಿವಾಯ ಜಪ ಯಜ್ಞ ಅಂಗವಾಗಿ ಶ್ರೀ ರುದ್ರ ಹೋಮ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಮೇ 30 ಶನಿವಾರದಂದು ಬೆಳಿಗ್ಗೆ 8 ಗಂಟೆಗೆ ಗಣಪತಿ ಪೂಜೆ, ಗೋಪೂಜೆ, ಗುರುವಂದನಾ, ದೇವನಾಂದಿ, ಶ್ರೀಮಹಾಗಣಪತಿ ಹೋಮ, ರುದ್ರ ಹೋಮ, ಪೂರ್ಣಾಹುತಿ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಮಾಡಲಾಗುತ್ತದೆ. ಬೆಳಿಗ್ಗೆ ...
Read More »ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್, ಐಪಿಎಲ್ ನಲ್ಲಿ ನಾಲ್ಕನೇ ಗೆಲುವು ದಾಖಲಿಸಿದ ಪಂಜಾಬ್ ಕಿಂಗ್ಸ್..
Cnewstv.in / 26.04.2022 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್, ಐಪಿಎಲ್ ನಲ್ಲಿ ನಾಲ್ಕನೇ ಗೆಲುವು ದಾಖಲಿಸಿದ ಪಂಜಾಬ್ ಕಿಂಗ್ಸ್.. ಮುಂಬೈ : ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ಕಿಂಗ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಭರ್ಜರಿ ಗೆಲವು ಪಡೆಯುವುದರ ಮೂಲಕ ಐಪಿಎಲ್ ನಾಲ್ಕನೇ ಗೆಲುವು ದಾಖಲಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ 11 ರನ್ಗಳಿಂದ ಪಂಜಾಬ್ ಕಿಂಗ್ಸ್ ಗೆಲವು ಸಾಧಿಸಿದೆ. ಪಂಜಾಬ್ ಕಿಂಗ್ಸ್ ಪಾಯಿಂಟ್ಸ್ ಟೇಬಲ್ನಲ್ಲಿ 8 ...
Read More »ನಗರದ ಪ್ರಮುಖ ಬಡಾವಣೆಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ.
Cnewstv.in / 26.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದ ಪ್ರಮುಖ ಬಡಾವಣೆಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿ: 26/04/2022 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರ ವರೆಗೆ ಲಕ್ಷ್ಮೀಪುರ, ಕರಿಯಣ್ಣ ಬಿಲ್ಡಿಂಗ್, ಕುವೆಂಪು ಬಡಾವಣೆ, ರೇಣುಕಾಂಬ ಬಡಾವಣೆ, ಸೂಡಾ ಕಾಂಪ್ಲೆಕ್ಸ್, ವಿನೋಬನಗರ ಪೊಲೀಸ್ ಠಾಣೆ, ತಿಮ್ಮಕ್ಕ ಲೇಔಟ್, ಕೆಂಚಪ್ಪ ಲೇಔಟ್, ಹುಚ್ಚರಾಯ ಕಾಲೋನಿ, ವೀರಣ್ಣ ಲೇಔಟ್, ಚೇತನಾ ಪಾರ್ಕ್ ಹಾಗೂ ಸುತ್ತಮುತ್ತಲಿನ ...
Read More »ಕೊರೊನಾ 4 ನೇ ಅಲೆ : ಮತ್ತೆ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ..
Cnewstv.in / 25.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೊರೊನಾ 4 ನೇ ಅಲೆ : ಮತ್ತೆ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ.. ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. 4ನೇ ಅಲೆ ಆರಂಭವಾಗಬಹುದು ಎಂಬ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಸಭೆಯ ನಂತರ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಕೊರೊನಾ 4 ...
Read More »ಎರಡು ವರ್ಷದ ಅಡಿಕೆ ಗಿಡಗಳನ್ನು ಕಡಿದ ದುಷ್ಕರ್ಮಿಗಳು..
Cnewstv.in / 25.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎರಡು ವರ್ಷದ ಅಡಿಕೆ ಗಿಡಗಳನ್ನು ಕಡಿದ ದುಷ್ಕರ್ಮಿಗಳು.. ಶಿವಮೊಗ್ಗ : ಎರಡು ವರ್ಷದ ಅಡಿಕೆ ಗಿಡಗಳನ್ನು ಯಾರೋ ದುಷ್ಕರ್ಮಿಗಳು ಕಡಿದ ಘಟನೆ ಭದ್ರಾವತಿ ತಾಲೂಕಿನ ವೀರಾಪುರ ಗ್ರಾಮದಲ್ಲಿ ನಡೆದಿದೆ. ಮೋಹನ್ ಕುಮಾರ್ ಎಂಬುವರಿಗೆ ಸೇರಿದ ಒಂದುವರೆ ಎಕರೆ ಜಮೀನಿನಲ್ಲಿ ಕಳೆದ ಎರಡು ವರ್ಷಗಳಿಂದ ಅಡಿಕೆ ತೋಟವನ್ನ ಕಟ್ಟಿದ್ದಾರೆ ಆದರೆ ನೆನ್ನೆ ಯಾರು ದುಷ್ಕರ್ಮಿಗಳು ಸುಮಾರು 35ರಿಂದ 40 ಅಡಿಕೆ ಗಿಡಗಳನ್ನು ಕಡಿದು ಹಾಕಿದ್ದಾರೆ. ಯಾರು ಯಾವ ಉದ್ದೇಶಕ್ಕಾಗಿ ಈ ...
Read More »ಮೊದಲು ಶ್ರೀರಾಮಸೇನೆ ಬಜರಂಗದಳದ ಮೇಲೆ ಬುಲ್ಡೋಜ ಮಾಡಬೇಕು…ಕಾಂಗ್ರೆಸ್ ಮೇಲೆ ಗೂಬೆ ಕೂರಿಸೋ ಕೆಲಸ ಮಾಡಬಾರದು
Cnewstv.in / 25.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೊದಲು ಶ್ರೀರಾಮಸೇನೆ ಬಜರಂಗದಳದ ಮೇಲೆ ಬುಲ್ಡೋಜ ಮಾಡಬೇಕು…ಕಾಂಗ್ರೆಸ್ ಮೇಲೆ ಗೂಬೆ ಕೂರಿಸೋ ಕೆಲಸ ಮಾಡಬಾರದು ಶಿವಮೊಗ್ಗ : ಬೋವಿ ಸಮಾಜದ ಕಾರ್ಯಕ್ರಮಕ್ಕೆಂದು ಶಿವಮೊಗ್ಗಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು ರಾಜ್ಯದಲ್ಲಿ ಬುಲ್ಡೋಜರ್ ಕಾನೂನು ವಿಚಾರ : ಮೊದಲು ಶ್ರೀರಾಮಸೇನೆ, ಭಜರಂಗದಳ, ಶ್ರೀರಾಮಸೇನೆ, ಆರ್ ಎಸ್ ಎಸ್ ಹಾಗೂ ಹಿಂದೂ ಮಹಾಸಭಾಕ್ಕೆ ಬುಲ್ಡೋಜರ್ ಹೊಡಿಬೇಕು..ಅವರಿಗೆ ಹೊಡೆದ್ರೇ ಎಲ್ಲವೂ ಸರಿಯಾಗುತ್ತೆ.. ಸಮಾಜವು ಸರಿಯಾಗುತ್ತೆ. ತಗೋಬಂದು ...
Read More »ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿದ ಯುವಕನಿಗೆ ಕಠಿಣ ಶಿಕ್ಷೆ,
Cnewstv.in / 22.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿದ ಯುವಕನಿಗೆ ಕಠಿಣ ಶಿಕ್ಷೆ, ಶಿವಮೊಗ್ಗ : ಮಕ್ಕಳ ಅಶ್ಲೀಲ ವಿಡಿಯೋವನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ ಯುವಕನಿಗೆ ಕಠಿಣ ಶಿಕ್ಷೆ ವಿಧಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ದುಮ್ಮಳ್ಳಿಯ ರಘು. ಡಿ, (25) ಮೇ 6 ರಂದು ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ ಬಗ್ಗೆ ಸಿಐಡಿ ಘಟಕದ ಸೈಬರ್ ಟಿಪ್ ಲೈನ್ ನಿಂದ ಮಾಹಿತಿ ನೀಡಿದ ಮೇರೆಗೆ ಸ್ವಯಂ ...
Read More »ಜಿಲ್ಲೆಯ 20 ಸರ್ಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿ,
Cnewstv.in / 18.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯ 20 ಸರ್ಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿ, ಶಿವಮೊಗ್ಗ : ಏಪ್ರಿಲ್ 21ರಂದು ನಾಗರೀಕ ಸೇವಾ ದಿನವನ್ನು ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನಾಗಿ ಆಚರಿಸಲಾಗುವುದು. ಹಾಗೂ ಈ ಹಿಂದೆ ಗಣರಾಜ್ಯೋತ್ಸವ ದಿನದಂದು ನೀಡುತ್ತಿದ್ದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಏಪ್ರಿಲ್ 21ರ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಅನನ್ಯ ಸೇವೆ ಸಲ್ಲಿಸಿದ 20 ...
Read More »KMF ನಲ್ಲಿ ನಡೆದ ಹಲ್ಲೆ ಖಂಡನೀಯ, ಪೂರ್ವ ನಿಯೋಜಿತ ಕೃತ್ಯ – ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು.
Cnewstv.in / 29.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. KMF ನಲ್ಲಿ ನಡೆದ ಹಲ್ಲೆ ಖಂಡನೀಯ, ಪೂರ್ವ ನಿಯೋಜಿತ ಕೃತ್ಯ – ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು. ಶಿವಮೊಗ್ಗ : ಹಾಲಪ್ಪ ಓರ್ವ ಚಪ್ಪರ್ ಶಾಸಕ, ಎಂಡಿಎಫ್ ಹಲ್ಲೆಗೆ ಸಂಬಂಧಿಸಿದಂತೆ ಎಫ್’ಐಆರ್ ದಾಖಲಾಗದಿದ್ದರೆ ನಾನು ಈ ವಿಷಯವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಳಿ ಕೊಂಡೊಯ್ಯುತ್ತೇನೆ ಎಂದು ಮಾಜಿ ಶಾಸಕ, ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಹಲ್ಲೆ ಎನ್ನುವುದು ನಡೆಯಬಾರದು. ಅದು ಸಹ ಶಾಸಕರ ಸಮ್ಮುಖದಲ್ಲಿ ನಡೆದಂತಹ ...
Read More »
C News TV Kannada News Online in cnewstv