Breaking News

ರಾಜ್ಯ

“CNEWSTV” ವರದಿ ಫಲಶೃತಿ.. ಹೆದ್ದಾರಿ ಫಲಕಗಳ ವಿಲೇವಾರಿಗೆ ದರಪಟ್ಟಿ ಆಹ್ವಾನ.

Cnewstv / 26.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. “CNEWSTV” ವರದಿ ಫಲಶೃತಿ.. ಹೆದ್ದಾರಿ ಫಲಕಗಳ ವಿಲೇವಾರಿಗೆ ದರಪಟ್ಟಿ ಆಹ್ವಾನ. ಶಿವಮೊಗ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಜಿಲ್ಲೆಯಲ್ಲಿ ಅಳವಡಿಸಲಾದ ಹೆದ್ದಾರಿ ಫಲಕಗಳ ಪೈಕಿ ಶಿಥಿಲಗೊಂಡ ನಾಲ್ಕು ಹೆದ್ದಾರಿ ಫಲಕಗಳ ವಿಲೇವಾರಿಗೆ ಅರ್ಹ ಬಿಡ್‌ದಾರರಿಂದ ದರಪಟ್ಟಿ ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ ಅಳವಡಿಸಲಾದ ಹೆದ್ದಾರಿ ಫಲಕಗಳು ಶಿಥಿಲಗೊಂಡ ಬಗ್ಗೆ “cnewstv” ಪ್ರವಾಸಿಗರಿಗೆ ಸ್ವಾಗತಿಸುವ ನಾಮಫಲಕದ ಅವ್ಯವಸ್ಥೆ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. “cnewstv” ವರದಿ ಬೆನ್ನಲೆ ವಾರ್ತಾ ಮತ್ತು ಸಾರ್ವಜನಿಕ ...

Read More »

ನಾಮಫಲಕದ ಪದಗಳೇ ನಾಪತ್ತೆ….? ಇದು ಪ್ರವಾಸಿಗರಿಗೆ ಸ್ವಾಗತಿಸುವ ನಾಮಫಲಕದ ಅವ್ಯವಸ್ಥೆ

Cnewstv / 22.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ನಾಮಫಲಕದ ಪದಗಳೇ ನಾಪತ್ತೆ….? ಇದು ಪ್ರವಾಸಿಗರಿಗೆ ಸ್ವಾಗತಿಸುವ ನಾಮಫಲಕದ ಅವ್ಯವಸ್ಥೆ ಶಿವಮೊಗ್ಗ: ಮಲೆನಾಡು ಶಿವಮೊಗ್ಗ ಪ್ರವಾಸಿಗರ ತವರೂರು ಎಂಬ ಖ್ಯಾತಿ ಹೊಂದಿದೆ. ರಾಜ್ಯದ ನಾನಾ ಜಿಲ್ಲೆ ಹಾಗೂ ಹೊರ ರಾಜ್ಯದಿಂದ ಬರುವ ಪ್ರವಾಸಿಗರನ್ನು ಸ್ವಾಗತಿಸುವ ನಾಮಫಲಕ ಈಗ ಅವ್ಯವಸ್ಥೆಯಿಂದ ಕೂಡಿದೆ. ಹೌದು, ನಗರದ ಪ್ರಮುಖ ಸರ್ಕಲ್ ನಲ್ಲಿ ಅಳವಡಿಸಿರುವ ನಾಮಫಲಕ ಹಾಳಾಗುತ್ತಿದೆ‌.ಲೋಕೋಪಯೋಗಿ ಇಲಾಖೆಯಿಂದ ಈ ನಾಮಫಲಕ ಅಳವಡಿಸಲಾಗಿದೆ ಎನ್ನಲಾಗಿದೆ.ಈ ನಾಮಫಲಕದಲ್ಲಿ ರಾಜ್ಯದ ಹೊರ ಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ...

Read More »

ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ…

Cnewstv / 19.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ… ಶಿವಮೊಗ್ಗ : ಇಂದು ಬೆಳ್ಳಂಬೆಳಿಗ್ಗೆ ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಕಾಶ್ ಹಾಗೂ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾ. ಪಂ. ಅಧ್ಯಕ್ಷ ನಾಗೇಶ್ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಶಿವಮೊಗ್ಗದ ಕೃಷಿ ನಗರದಲ್ಲಿರುವ ಕೃಷಿ ಇಲಾಖೆ ಅಧಿಕಾರಿ ಪ್ರಕಾಶ್ ನಿವಾಸದ ಮೇಲೆ ...

Read More »

ಜರ್ಮನಿಯಲ್ಲಿ ನರ್ಸಿಂಗ್ ಕೆಲಸಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನ.

Cnewstv / 16.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಜರ್ಮನಿಯಲ್ಲಿ ನರ್ಸಿಂಗ್ ಕೆಲಸಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನ. ಶಿವಮೊಗ್ಗ : ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೇ|| ಟ್ಯಾಲೆಂಟ್ ಆರಂಜ್ ಸಂಸ್ಥೆಯು ಭಾರತ ದೇಶದಿಂದ ನರ್ಸ್ ಆಗಿ ಕೆಲಸ ನಿರ್ವಹಿಸಲು ಬಿಎಸ್ಸಿ/ಜಿಎನ್‍ಎಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಜರ್ಮನಿಯಲ್ಲಿ ಉದ್ಯೋಗವನ್ನು ಕಲ್ಪಿಸಲು ಮುಂದೆ ಬಂದಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಮೇ|| ಟ್ಯಾಲೆಂಟ್ ಆರಂಜ್ ಸಂಸ್ಥೆಯು ಕರ್ನಾಟಕ ರಾಜ್ಯದ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯನ್ನು ಸಂಪರ್ಕಿಸಿರುವ ಹಿನ್ನೆಲೆಯಲ್ಲಿ ಸೂಕ್ತ ವಿದ್ಯಾರ್ಹತೆ ...

Read More »

ಶಿವಮೊಗ್ಗ : ಝಿಂಕಾ ವೈರಸ್ ಗೆ ವೃದ್ದ ಬಲಿ… ಸಾಗರದ 24 ವರ್ಷದ ಯುವಕನಲ್ಲಿ ವೈರಸ್ ಪತ್ತೆ

Cnewstv / 06.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಶಿವಮೊಗ್ಗ : ಝಿಂಕಾ ವೈರಸ್ ಗೆ ವೃದ್ದ ಬಲಿ…ಸಾಗರದ 24 ವರ್ಷದ ಯುವಕನಲ್ಲಿ ವೈರಸ್ ಪತ್ತೆ ಶಿವಮೊಗ್ಗ : ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ಭೀತಿಯ ನಡುವೆ ಝಿಂಕಾ ಪತ್ತೆಯಾಗಿದೆ. ಶಿವಮೊಗ್ಗದಲ್ಲಿ ಝಿಂಕಾ ವೈರಸ್ ಗೆ ಚಿಕಿತ್ಸೆ ಪಡೆದು ಗುಣಮುಖರಾದ ವೃದ್ಧ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಗಾಂಧಿ ನಗರದ ನಿವಾಸಿ 74 ವರ್ಷದ ವೃದ್ಧ ಮನೆಯಲ್ಲಿ ಸಾವು ಕಂಡಿದ್ದಾರೆ .ಜೂ. 19 ರಂದು ತೀವ್ರ ಜ್ವರದಿಂದ ಬಳಲುತ್ತಿದ್ದರು.ಜೂ. 21 ರಂದು ಝಿಕಾ ವೈರಸ್ ಪತ್ತೆ ...

Read More »

ಕೇಂದ್ರ ಸಚಿವ ನಿತಿನ್ ಗಡ್ಕರಿಯವರೊಂದಿಗೆ ಶಿವಮೊಗ್ಗ ಸಂಸದಬಬಿ ವೈ ರಾಘವೇಂದ್ರ ಮಹತ್ವದ ಚರ್ಚೆ.. ಇಲ್ಲಿದೆ ಡೀಟೇಲ್ಸ್..

Cnewstv / 01.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಕೇಂದ್ರ ಸಚಿವ ನಿತಿನ್ ಗಡ್ಕರಿಯವರೊಂದಿಗೆ ಶಿವಮೊಗ್ಗ ಸಂಸದಬಬಿ ವೈ ರಾಘವೇಂದ್ರ ಮಹತ್ವದ ಚರ್ಚೆ.. ಇಲ್ಲಿದೆ ಡೀಟೇಲ್ಸ್.. ನವದೆಹಲಿ : ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವರಾದ ನಿತಿನ್ ಗಡ್ಕರಿಯವರನ್ನು ಇಂದು ಅವರ ಗೃಹ ಕಛೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಸಂಸದರಾದ ಬಿ ವೈ ರಾಘವೇಂದ್ರರವರು ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿಯಾಗಬೇಕಾದ ಹೆದ್ದಾರಿ ಕಾಮಗಾರಿಗಳ ಅಗತ್ಯತೆಗಳ ಬಗ್ಗೆ ಚರ್ಚಿಸಿ ಯೋಜನೆಗಳಿಗೆ ಅನುಮೋದನೆ ದೊರಕಿಸಿಕೊಡಲು ಮನವಿ ಮಾಡಿದರು. 1) ಆಗುಂಬೆಘಾಟಿ ರಸ್ತೆಗೆ ...

Read More »

ಕೊಲೆ ಆರೋಪ ನಟ ದರ್ಶನ್, ಗೆಳತಿ ಪವಿತ್ರ ಗೌಡ ಹಾಗೂ 10 ಜನರ ಬಂಧನ.. ಕಂಪ್ಲೀಟ್ ಸ್ಟೋರಿ ಇಲ್ಲಿದೆ ನೋಡಿ

Cnewstv / 11.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಕೊಲೆ ಆರೋಪ ನಟ ದರ್ಶನ್ ಹಾಗೂ 10 ಜನರ ಬಂಧನ.. ಕಂಪ್ಲೀಟ್ ಸ್ಟೋರಿ ಇಲ್ಲಿದೆ ನೋಡಿ ಬೆಂಗಳೂರು : ಕೊಲೆ ಆರೋಪದ ಅಡಿಯಲ್ಲಿ ಸ್ಯಾಂಡಲ್ ವುಡ್ ಡಿ ಬಾಸ್ ನಟ ದರ್ಶನ್ ಹಾಗೂ 10 ಜನರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂದಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದ ರೇಣುಕಾ ಸ್ವಾಮಿ ಅವರ ಆತ್ಮಹತ್ಯೆ ಪ್ರಕರಣ ತನಿಖೆ ಬಳಿಕ ಕೊಲೆ ಎಂದು ದೃಢಪಟ್ಟಿದೆ. ಈ ಪ್ರಕರಣದಲ್ಲಿ ಇದುವರೆಗೂ 10 ಜನ ಆರೋಪಿಗಳನ್ನು ಬಂಧಿಸಲಾಗಿದೆ.‌ ...

Read More »

ಯಾರಾದರೂ ಒಬ್ಬರು ಗೆಲ್ಲಲೇಬೇಕು, ಅದು ಆಗಿದೆ. ನಮಗೆ ಯಾರು ಶತ್ತುಗಳಲ್ಲ.

Cnewstv / 10.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಯಾರಾದರೂ ಒಬ್ಬರು ಗೆಲ್ಲಲೇಬೇಕು, ಅದು ಆಗಿದೆ. ನಮಗೆ ಯಾರು ಶತ್ತುಗಳಲ್ಲ. ಶಿವಮೊಗ್ಗ : ಲೋಕಸಭಾ ಚುನಾವಣೆ ಸೋಲಿನ ಬಳಿಕ ಕ್ಷೇತ್ರಕ್ಕೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಇಂದು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು..ಕೃತಜ್ಞತಾ ಸಭೆ ಇದೆ ಸಭೆಗೆ ಬಂದಿದ್ದೇನೆ. ಯಾರಾದರೂ ಒಬ್ಬರು ಗೆಲ್ಲಲೇಬೇಕು ಅದು ಆಗಿದೆ. ನಾನು ಅಂದುಕೊಂಡಂತೆ ಆಗಿಲ್ಲ. ಐದು ಲಕ್ಷ ಮತದಾರರು ಮತ ನೀಡಿದ್ದಾರೆ. ನಾವು ಚುನಾವಣೆಯಲ್ಲಿ ...

Read More »

ಬಿಜೆಪಿಯವರು ದೇಶದ ಸಂಪತ್ತನ್ನು 22 ಜನರ ಕೈಗೆ ನೀಡಿದ್ದಾರೆ – ರಾಹುಲ್ ಗಾಂಧಿ.

Cnewstv / 02.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಬಿಜೆಪಿಯವರು ದೇಶದ ಸಂಪತ್ತನ್ನು 22 ಜನರ ಕೈಗೆ ನೀಡಿದ್ದಾರೆ – ರಾಹುಲ್ ಗಾಂಧಿ. ಶಿವಮೊಗ್ಗ : ಬಿಜೆಪಿಯವರು ದೇಶದ ಸಂಪತ್ತನ್ನು 22 ಜನರ ಕೈಗೆ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಇಂದು ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿರುವ ಕಾಂಗ್ರೆಸ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ರೇಪಿಸ್ಟ್ ರೇವಣ್ಣ ದೇಶ ಬಿಟ್ಟು ಹೋಗಲು ಬಿಜೆಪಿ ಕಾರಣ. ಅವರ ಬಳಿ ಎಲ್ಲಾ ಸಂಸ್ಥಗಳಿದ್ದಾಗ್ಯೂ ಪ್ರಜ್ವಲ್ ಸುಲಭವಾಗಿ ಜರ್ಮನಿಗೆ ...

Read More »

ಮೇ. 07 ರಂದು ಮತ ಚಲಾಯಿಸಲು ವೇತನ ಸಹಿತ ರಜೆ.

Cnewstv / 01.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಮೇ. 07 ರಂದು ಮತ ಚಲಾಯಿಸಲು ವೇತನ ಸಹಿತ ರಜೆ. ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 02 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 07 ಮತದಾನದ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದ್ದು, ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments