Cnewstv / 17.03.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ವೇಳಾಪಟ್ಟಿ ಪ್ರಕಟ. ಬೆಂಗಳೂರು : 2022 -23 ನೇ ಸಾಲಿನ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳ ಪಬ್ಲಿಕ್ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ. ಮಾರ್ಚ್ 13 ರಿಂದ ಪರೀಕ್ಷೆ ನಡೆಸುವುದಾಗಿ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು ಆದರೆ ಶಿಕ್ಷಣ ಸಂಸ್ಥೆಗಳು ಪರೀಕ್ಷೆಯನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿತ್ತು. ಹಾಗಾಗಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ...
Read More »ರಾಜ್ಯ
ಮಾಜಿ ಸಂಸದ, ಕೆಪಿಸಿಸಿ ಕಾರ್ಯಧ್ಯಕ್ಷ ಅರ್ ಧ್ರುವನಾರಾಯಣ್ ನಿಧನ.
Cnewstv / 11.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಸಂಸದ, ಕೆಪಿಸಿಸಿ ಕಾರ್ಯಧ್ಯಕ್ಷ ಅರ್ ಧ್ರುವನಾರಾಯಣ್ ನಿಧನ. ಬೆಂಗಳೂರು : ಮಾಜಿ ಸಂಸದ, ಕೆಪಿಸಿಸಿ ಕಾರ್ಯಧ್ಯಕ್ಷ ಅರ್ ಧ್ರುವನಾರಾಯಣ್ (61) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಹಠಾತ್ ಹೃದಯಾಘಾತ ಸಂಭವಿಸಿದ ಹಿನ್ನಲೆಯಲ್ಲಿ ಅವರನ್ನು ಮೈಸೂರಿನ DRMS ಆಸ್ಪತ್ರೆ ,ದಾಖಲುಮಾಡಲಾಗಿತ್ತು, ಅದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »‘ಕರ್ನಾಟಕ ಬಂದ್’ ಹಿಂಪಡೆದ ಕಾಂಗ್ರೆಸ್.
Cnewstv / 08.03.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ‘ಕರ್ನಾಟಕ ಬಂದ್’ ಹಿಂಪಡೆದ ಕಾಂಗ್ರೆಸ್. ಬೆಂಗಳೂರು : ನಾಳೆ ಕಾಂಗ್ರೆಸ್ ಕರೆ ನೀಡಿದ ಕರ್ನಾಟಕ ಬಂದ್ ಹಿಂಪಡೆಯಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ. ಯುವಕರಿಗೆ ನಮ್ಮ ಮೊದಲ ಆದ್ಯತೆ, ಬಂದ್ ಹಿಂಪಡೆಯಲಾಗಿದೆ ಆದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ...
Read More »ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ ಆರಂಭ.
Cnewstv / 08.03.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ ಆರಂಭ. ಬೆಂಗಳೂರು : 2022-23ರ ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ ಆರಂಭವಾಗಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರತಿವರ್ಷದಂತೆ ಈ ಬಾರಿಯೂ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಮಾರ್ಚ್ 9 ರಿಂದ 29 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದೆ. ಈ ವರ್ಷ ರಾಜ್ಯಾದ್ಯಂತ 5,716 ಕಾಲೇಜುಗಳಿಂದ 7.27 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. 1,109 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ...
Read More »ಶಿವಮೊಗ್ಗದಲ್ಲಿ ಕಾರ್ಯಾರಂಭವಾಗಲಿದೆ ಕರ್ನಾಟಕದ ಪ್ರಥಮ ರಾಷ್ಟೀಯ ರಕ್ಷಾ ವಿಶ್ವವಿದ್ಯಾಲಯ..
Cnewstv / 28.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗದಲ್ಲಿ ಕಾರ್ಯಾರಂಭವಾಗಲಿದೆ ಕರ್ನಾಟಕದ ಪ್ರಥಮ ರಾಷ್ಟೀಯ ರಕ್ಷಾ ವಿಶ್ವವಿದ್ಯಾಲಯ.. ಶಿವಮೊಗ್ಗ : ರಾಷ್ಟೀಯ ರಕ್ಷಾ ವಿ ವಿ ಶಿವಮೊಗ್ಗದಲ್ಲಿ ಕಾರ್ಯಾರಂಭ ಮಾಡಲಿದೆ. ಕರ್ನಾಟಕದಲ್ಲಿಯೇ ಇದು ಪ್ರಥಮವಾಗಿದ್ದು, ಜಿಲ್ಲೆಯ ಹೆಮ್ಮೆಯಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ರಕ್ಷಣಾ ಇಲಾಖೆಗೆ ಸೇರುವವರಿಗೆ ಬೋಧನೆಗಾಗಿ ಕೇಂದ್ರ ರಕ್ಷಣಾ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುವ ರಾಷ್ಟಿಯ ರಕ್ಷಾ ವಿಶ್ವವಿದ್ಯಾಲಯವು ಕರ್ನಾಟಕಕ್ಕೆ ಮಂಜೂರಾಗಿದ್ದು, ಅದರಲ್ಲೂ ಶಿವಮೊಗ್ಗಕ್ಕೆ ತರುವಲ್ಲಿ ಯಶಸ್ವಿಯಾಗಿದ್ದೇವೆ ...
Read More »ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಜನಸಾಗರ..
Cnewstv / 27.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಜನಸಾಗರ.. ಶಿವಮೊಗ್ಗ : ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಇಂದು ಜನ ಸಾಗರವೇ ಸೇರಿತ್ತು. ವಿಮಾನ ನಿಲ್ದಾಣದ ಆಭರಣದ ಒಳಗೆ ಬೆಳಗ್ಗೆ 8 ಗಂಟೆಯಿಂದಲೇ ಜನರು ಸೇರಲು ಆರಂಭಿಸಿದ್ದರು. 10 ಗಂಟೆಯೊಳಗಾಗಿ ಇಡೀ ಆವರಣವೇ ಜನರಿಂದ ತುಂಬಿ ಹೋಗಿತ್ತು. ಪಾರ್ಕಿಂಗ್ ಸ್ಥಳದಿಂದ ವೇದಿಕೆಯ ಬಳಿಗೆ ತಮ್ಮ ನೆಚ್ಚಿನ ನಾಯಕರನ್ನು ಹತ್ತಿರದಿಂದ ನೋಡಬೇಕು ಎಂದು ಸ್ಥಳವನ್ನು ಕಾಯ್ದಿರಿಸಲು ಜನರು ಅವಸರದಿಂದ ಹೋಗುತ್ತಿದ್ದ ದೃಶ್ಯಗಳು ಸರ್ವೇಸಾಮಾನ್ಯವಾಗಿತ್ತು. ರಸ್ತೆಯ ...
Read More »ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ.
Cnewstv / 25.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ. ಶಿವಮೊಗ್ಗ: 7ನೇ ವೇತನ ಆಯೋಗದ ಮಧ್ಯಂತರ ವರದಿ ಅನುಷ್ಠಾನ ಕುರಿತು ಸರ್ಕಾರಿ ಆದೇಶ ಹೊರಡಿಸಿದರೆ ಮಾತ್ರ ಈಗಾಗಲೇ ಕರೆ ನೀಡಿರುವ ಮುಷ್ಕರ ವಾಪಾಸು ಪಡೆಯಲಾಗುವುದು ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಸ್ಪಷ್ಟಪಡಿಸಿದ್ದಾರೆ. ಅವರು ಇಂದು ಸರ್ಕಾರಿ ನೌಕರರ ಸಂಘದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಈ ಹಿಂದಿನಿಂದಲೂ 7ನೇ ಆಯೋಗದಿಂದ ಶೀಘ್ರ ಮಧ್ಯಂತರ ವರದಿ ಪಡೆದು ಜಾರಿ ...
Read More »ಜನರನ್ನು ಆಕರ್ಷಿಸುತ್ತಿರುವ ಎ ಎ ಸರ್ಕಲ್ ವಿಮಾನ.
Cnewstv / 25.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜನರನ್ನು ಆಕರ್ಷಿಸುತ್ತಿರುವ ಎ ಎ ಸರ್ಕಲ್ ವಿಮಾನ. ಶಿವಮೊಗ್ಗ : ಶಿವಮೊಗ್ಗದ ಎ ಎ ಸರ್ಕಲ್ ನಡುವೆ ಏರ್ ಇಂಡಿಯ ವಿಮಾನದ ಮಾಡೆಲ್ ನಿರ್ಮಾಣ ಮಾಡಲಾಗಿದ್ದು, ಜನರನ್ನು ಆಕರ್ಷಿಸುತ್ತಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಸಕಲ ಸಿದ್ಧತೆಗಳು ಬರದಿಂದ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಶಿವಮೊಗ್ಗ ನಗರವನ್ನು ಸಿಂಗಾರ ಮಾಡಲಾಗುತ್ತಿದೆ. ಈ ನಡುವೆ ಶಿವಮೊಗ್ಗದ ಎ ಎಸ್ ಸರ್ಕಲ್ ನಲ್ಲಿ ಎರ್ ಇಂಡಿಯಾ ವಿಮಾನದ ಮಾಡೆಲ್ ...
Read More »ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎರಡನೇ ಪ್ರಾಯೋಗಿಕ ವಿಮಾನ..
Cnewstv / 23.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎರಡನೇ ಪ್ರಾಯೋಗಿಕ ವಿಮಾನ.. ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನಲೆಯಲ್ಲಿ ಈಗಾಗಲೇ ಒಂದನೇ ಪ್ರಾಯೋಗಿಕ ವಿಮಾನ ಯಶಸ್ವಿಯಾಗಿ ಆಗಮಿಸಿತ್ತು. ಇಂದು ಮಧ್ಯಾಹ್ನ ಇಂಡಿಯನ್ ಏರ್ ಫೋರ್ಸ್ ನ ಎರಡನೇ ಪ್ರಾಯೋಗಿಕ ವಿಮಾನ ಯಶಸ್ವಿಯಾಗಿ ಆಗಮಿಸಿದೆ. ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಏರ್ಪೋರ್ಟ್ ನಲ್ಲಿ ಬಿಗಿ ಭದ್ರತೆ ಮಾಡಲಾಗಿದೆ. ಎರಡನೇ ಪ್ರಯೋಗಿಕ ವಿಮಾನದಲ್ಲಿ ಪ್ರಧಾನಿ ಅವರ ...
Read More »ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ.
Cnewstv / 21.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ. ಶಿವಮೊಗ್ಗ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಫೆಬ್ರವರಿ-2023ರ 23 ಮತ್ತು 24 ರಂದು ಕೋಳಿ ಸಾಕಾಣಿಕಾ ತರಬೇತಿಯನ್ನು ಆಯೋಜಿಸಿದ್ದು, ತರಬೇತಿಯಲ್ಲಿ ಭಾಗವಹಿಸಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ. ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ...
Read More »
C News TV Kannada News Online in cnewstv