Breaking News

ರಾಜ್ಯ

ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಅಗಮಿಸಿವ ಸಾರ್ವಜನಿಕರ ಗಮನಕ್ಕೆ…

Cnewstv / 21.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಅಗಮಿಸಿವ ಸಾರ್ವಜನಿಕರ ಗಮನಕ್ಕೆ… ಶಿವಮೊಗ್ಗ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಮಾನ ನಿಲ್ದಾಣ ಉದ್ಘಾಟನೆಗೆ ಫೆ27ರ ಬೆಳಿಗೆ 11ಕ್ಕೆ ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅವರು ಬೆಳಿಗ್ಗೆ 11ಕ್ಕೆ ಬಂದು ಮಧ್ಯಾಹ್ನ 1 ಗಂಟೆಗೆ ವಾಪಾಸು ಹೋಗುತ್ತಾರೆ. ಒಂದೇ ಜಾಗದಲ್ಲಿ ಎಲ್ಲಾ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಇದನ್ನು ಒದಿ : https://cnewstv.in/?p=12159 ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದ್ದು, ಸುಮಾರು ...

Read More »

ಶಿವಮೊಗ್ಗ ವಿಮಾನ ನಿಲ್ದಾಣ : ಇಂದಿನಿಂದಲೇ ಪ್ರಾಯೋಗಿಕ ವಿಮಾನ ಹಾರಾಟ..!!!

Cnewstv / 21.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದಿನಿಂದಲೇ ವಿಮಾನ ಹಾರಾಟ..!!! ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದಿನಿಂದಲೇ ಪರೀಕ್ಷಾರ್ಥವಾಗಿ ವಿಮಾನ ಹಾರಾಟ ನಡೆಯಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಮಾನ ನಿಲ್ದಾಣ ಉದ್ಘಾಟನೆಗೆ ಫೆ27ರ ಬೆಳಿಗೆ 11ಕ್ಕೆ ಆಗಮಿಸಲಿದ್ದಾರೆ. ಜಿಲ್ಲಾಡಳಿತ ಮತ್ತು ಪಕ್ಷದ ವತಿಯಿಂದ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದರು. ಇದನ್ನು ಒದಿ : https://cnewstv.in/?p=12157 ಪ್ರಧಾನ ಮಂತ್ರಿಯವರ ಮೊದಲ ಲ್ಯಾಂಡಿಂಗ್ ...

Read More »

ದೇಹದಿಂದ ಜೀವ ಹೋದರೆ ಅವರು ಹೆಣಕ್ಕೆ ಸಮ: ಪರೋಕ್ಷವಾಗಿ ಸಿದ್ದರಾಮಯ್ಯರನ್ನು ಹೆಣಕ್ಕೆ ಹೋಲಿಸಿದ ಸಿ.ಟಿ.ರವಿ.

Cnewstv / 20.02.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಹದಿಂದ ಜೀವ ಹೋದರೆ ಅವರು ಹೆಣಕ್ಕೆ ಸಮ: ಪರೋಕ್ಷವಾಗಿ ಸಿದ್ದರಾಮಯ್ಯರನ್ನು ಹೆಣಕ್ಕೆ ಹೋಲಿಸಿದ ಸಿ.ಟಿ.ರವಿ. ಉಡುಪಿ : ಕೇಸರಿ ಕಂಡರೆ ಆಗದ ಮಾಜಿ ಸಿಎಂ, ನಾನು ಹಿಂದೂ ಅಂತಾರೆ. ಆದರೆ ಹಿಂದುತ್ವವಾದಿಯಲ್ಲ ಎಂದು ಹೇಳುತ್ತಾರೆ. ಹಿಂದೂ ಅಂದ್ರೆ ದೇಹ, ಹಿಂದುತ್ವ ಅನ್ನೋದು ಜೀವ. ದೇಹದಿಂದ ಜೀವ ಹೋದರೆ ಅವರು ಹೆಣಕ್ಕೆ ಸಮ ಎಂದು ಮಾಜಿ ಸಿಎಂ ಸಿದ್ಧರಾಮಯ್ಯರನ್ನು ಪರೋಕ್ಷವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೆಣಕ್ಕೆ ಹೋಲಿಸಿದ್ದಾರೆ. ಇದನ್ನು ...

Read More »

ಕಿವಿ ಮೇಲೆ ಹೂ, ರಾಜ್ಯ ಸರ್ಕಾರ ಬಜೆಟ್, ಬೋಗಸ್ ಬಜೆಟ್ – ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್.

Cnewstv / 20.02.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಿವಿ ಮೇಲೆ ಹೂ, ರಾಜ್ಯ ಸರ್ಕಾರ ಬಜೆಟ್, ಬೋಗಸ್ ಬಜೆಟ್ – ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್. ಶಿವಮೊಗ್ಗ: ಈ ಬಾರಿಯ ಬಜೆಟ್‌ನಲ್ಲಿ ರಾಜ್ಯಸರ್ಕಾರ ಸಾಮಾನ್ಯ ಜನರ ಕಿವಿಗೆ ಹೂವು ಇಟ್ಟಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಕಿವಿಗೆ ಹೂ ಇಟ್ಟುಕೊಂಡೇ ಪತ್ರಿಕಾ ಗೋಷ್ಠಿಯಲ್ಲಿ ಆರೋಪಿಸಿದರು. ಈ ಬಾರಿಯ ಬಜೆಟ್ ಬೋಗಸ್ ಬಜೆಟ್ ಆಗಿದೆ. ದುರ್ಬಲ ಮತ್ತು ಸುಳ್ಳಿನ ಬಜೆಟ್. ಬಜೆಟ್‌ನಲ್ಲಿ ಯಾವ ತೂಕವೂ ಇಲ್ಲ. ...

Read More »

ಚುನಾವಣೆ : ರಾಜ್ಯದ 47 ಸಾವಿರ ರೌಡಿಶೀಟರ್‌ಗಳ ಮೇಲೆ ಖಾಕಿ ಹದ್ದಿನ ಕಣ್ಣು.

Cnewstv / 19.02.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚುನಾವಣೆ : ರಾಜ್ಯದ 47 ಸಾವಿರ ರೌಡಿಶೀಟರ್‌ಗಳ ಮೇಲೆ ಖಾಕಿ ಹದ್ದಿನ ಕಣ್ಣು. ಬೆಂಗಳೂರು : ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಪೋಲಿಸ್ ಪಡೆ ಫೂಲ್ ಅಲರ್ಟ್‌ ಆಗಿದೆ. ರಾಜ್ಯದಲ್ಲಿರುವ 47,001 ರೌಡಿಶೀಟರ್‌ಗಳ ಮೇಲೂ ಖಾಕಿ ಹದ್ದಿನ ಕಣ್ಣಿಟ್ಟಿದೆ. ಇದನ್ನು ಒದಿ : https://cnewstv.in/?p=12138 ರೌಡಿಗಳ ದೈನಂದಿನ ಚಟುವಟಿಕೆಗಳ ಬಗ್ಗೆ ಗಮನ ಹರಿಸುತ್ತಿದ್ದಾರೆ. ಇವರ ಸಂಪರ್ಕದಲ್ಲಿರುವವರ ಮೇಲೆ ಕಣ್ಣಿಡದಿದ್ದರೆ. ಮೊಬೈಲ್ ಟ್ರಾಕ್ ಮಾಡುವ ಮೂಲಕ ಸಂಚು ರೂಪಿಸುವುದನ್ನು ತಿಳಿಯುತ್ತದೆ. ಬೀಟ್‌ಗಳು ಆಗಾಗ ...

Read More »

ಶಿವಮೊಗ್ಗ : ಫೆ.22 ಮತ್ತು 23ರಂದು ಜೆಡಿಎಸ್ ಪಂಚರತ್ನ ರಥಯಾತ್ರೆ.

Cnewstv / 18.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ಫೆ.22 ಮತ್ತು 23ರಂದು ಜೆಡಿಎಸ್ ಪಂಚರತ್ನ ರಥಯಾತ್ರೆ. ಶಿವಮೊಗ್ಗ : ಜೆಡಿಎಸ್‌ನ ಅಭಿವೃದ್ಧಿ ಕಾರ್ಯಗಳನ್ನು ಪ್ರತಿ ಗ್ರಾಮಕ್ಕೂ ತಲುಪಿಸುವ ಉದ್ದೇಶವನ್ನಿಟ್ಟುಕೊಂಡ ಜೆಡಿಎಸ್ ಪಂಚರತ್ನ ರಥಯಾತ್ರೆ ಶಿವಮೊಗ್ಗಕ್ಕೆ ಫೆ.22 ಮತ್ತು 23ರಂದು ಆಗಮಿಸಲಿದೆ ಎಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹಾಗೂ ಮಾಜಿ ಶಾಸಕಿ ಶಾರದಾ ಪರ‍್ಯಾ ನಾಯ್ಕ ಹೇಳಿದರು. ಅವರು ಇಂದು ಹೋಟೆಲ್ ಜ್ಯುವೆಲ್‌ರಾಕ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಪಂಚರತ್ನ ಯಾತ್ರೆಯ ನೇತೃತ್ವವನ್ನು ...

Read More »

ಬಡ, ಸಣ್ಣ ಹಾಗೂ ಅತಿ ಸಣ್ಣ, ಬಗರ್ ಹುಕುಮ್ ಸಾಗುವಳಿ ದಾರರಿಗೆ ಭೂಮಿ ಮಂಜೂರು ಮಾಡಿ : ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ.

Cnewstv / 17.02.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಡ, ಸಣ್ಣ ಹಾಗೂ ಅತಿ ಸಣ್ಣ, ಬಗರ್ ಹುಕುಮ್ ಸಾಗುವಳಿ ದಾರರಿಗೆ ಭೂಮಿ ಮಂಜೂರು ಮಾಡಲು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಮನವಿ. ಬೆಂಗಳೂರು : ಮಲೆನಾಡು ಪ್ರದೇಶದಲ್ಲಿ, ಕಾಣೆ, ಬಾಣೆ, ಸೊಪ್ಪಿನ ಬೆಟ್ಟ, ಹುಲ್ಲುಬನ್ನಿ ಹಾಗೂ ಸರ್ಕಾರಿ ಬೀಳು, ಒಳಗೊಂಡಂತೆ, ಹಲವಾರು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ, ಸಾವಿರಾರು, ಬಡವರು ಹಾಗೂ ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರರ, ಬಗರ್ ಹುಕುಂ ಜಮೀನನ್ನು, ಮಂಜೂರು ಮಾಡಲು, ನಾಳಿನ ...

Read More »

ಫೆ. 27 ರಂದು ಮೋದಿಯವರಿಂದ 1789 ಕೋಟಿ ರೂ. ಕಾಮಗಾರಿ ಉದ್ಘಾಟನೆ ಹಾಗೂ 3377 ಕೋಟಿ ರೂ. ಕಾಮಗಾರಿಗಳ ಶಂಕುಸ್ಥಾಪನೆ.

Cnewstv / 16.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಫೆ. 27 ರಂದು ಮೋದಿಯವರಿಂದ 1789 ಕೋಟಿ ರೂ. ಕಾಮಗಾರಿ ಉದ್ಘಾಟನೆ ಹಾಗೂ 3377 ಕೋಟಿ ರೂ. ಕಾಮಗಾರಿಗಳ ಶಂಕುಸ್ಥಾಪನೆ. ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ವಿಮಾನದಲ್ಲಿ ಬಂದು ಇಳಿಯುವ ಮೂಲಕ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ ಹಾಗೂ 1789 ಕೋಟಿ ರೂ. ಕಾಮಗಾರಿ ಉದ್ಘಾಟನೆ ಹಾಗೂ 3377 ಕೋಟಿ ರೂ. ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರರವರು ತಿಳಿಸಿದ್ದಾರೆ. ಇಂದು ಜಿಲ್ಲಾ ಬಿಜೆಪಿ ...

Read More »

ಫೆಬ್ರವರಿ 19 ರಂದು ರಾಜ್ಯ ಮಟ್ಟದ ಶ್ವಾನ ಪ್ರದರ್ಶನ..

Cnewstv / 16.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಫೆಬ್ರವರಿ 19 ರಂದು ರಾಜ್ಯ ಮಟ್ಟದ ಶ್ವಾನ ಪ್ರದರ್ಶನ.. ಶಿವಮೊಗ್ಗ : ಶಿವಮೊಗ್ಗ ಕೆನಲ್ ಕ್ಲಬ್ ಹಾಗೂ ಮಹಾನಗರ ಪಾಲಿಕೆ ವತಿಯಿಂದ 19-02-2023ರ ಭಾನುವಾರ ಬೆಳಿಗ್ಗೆ 9-00 ರಿಂದ ಸಂಜೆ 5-00 ರವರೆಗೆ ರಾಜ್ಯಮಟ್ಟದ ಶ್ವಾನ ಪ್ರದರ್ಶನವನ್ನು ನಗರದ ಮಹಾತ್ಮ ಗಾಂಧಿ ಪಾರ್ಕ್‌ನಲ್ಲಿ ಏರ್ಪಡಿಸಲಾಗಿದೆ. ವಿವಿಧ ತಳಿಯ ಸುಮಾರು 200 ನಾಯಿಗಳು ರಾಜ್ಯದಾದ್ಯಂತ ಆಗಮಿಸುತ್ತವೆ.   ಈ ಬಾರಿ ಶ್ವಾನ ಪ್ರದರ್ಶನದ ವಿಶೇಷತೆಗಳು.. * ವಿಜೇತ ಶ್ವಾನಗಳಿಗೆ ಒಟ್ಟು ರೂ. 50,000/- ...

Read More »

ವಿಧಾನಸಭಾ ಚುನಾವಣೆಗೆ ಸರ್ಕಾರ ದುಡ್ಡು ಮಾಡಲು ಹೊರಟಿದೆ : ಮಾಜಿ ಸಿಎಂ ಸಿದ್ದರಾಮಯ್ಯ.

Cnewstv / 15.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಸಭಾ ಚುನಾವಣೆಗೆ ಸರ್ಕಾರ ದುಡ್ಡು ಮಾಡಲು ಹೊರಟಿದೆ : ಮಾಜಿ ಸಿಎಂ ಸಿದ್ದರಾಮಯ್ಯ. ಬೆಂಗಳೂರು : ಸರ್ಕಾರದಿಂದ ಒಂದೇ ದಿನ 16 ಸಾವಿರ ಕೋಟಿ ರೂಪಾಯಿ ಟೆಂಡರ್ ಆಗಿದೆ. ವಿಧಾನಸಭಾ ಚುನಾವಣೆಗೆ ಬಿಜೆಪಿ ಸರ್ಕಾರ ದುಡ್ಡು ಮಾಡಲು ಹೊರಟಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇದನ್ನು ಒದಿ : https://cnewstv.in/?p=12082 ಇಂದು ಬೆಳಿಗ್ಗೆ ಡಿಕೆ ಶಿವಕುಮಾರ್ ನಿವಾಸದಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರದಿಂದ ಟೆಂಡರ್ ಗೋಲ್ ಮಾಲ್ ...

Read More »