Breaking News

ರಾಜ್ಯ

ಅಕ್ಕನ ಮೊಬೈಲ್ ಪಾಸ್ ವರ್ಡ್ ಬದಲಾಯಿಸಿದ ತಮ್ಮ, ಮನನೊಂದು ಯುವತಿ ಆತ್ಮಹತ್ಯೆ.

Cnewstv / 12.11.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಕ್ಕನ ಮೊಬೈಲ್ ಪಾಸ್ ವರ್ಡ್ ಬದಲಾಯಿಸಿದ ತಮ್ಮ, ಮನನೊಂದು ಯುವತಿ ಆತ್ಮಹತ್ಯೆ. ಬೆಂಗಳೂರು : ಮೊಬೈಲ್ ಪಾಸ್ ವರ್ಡ್ ಬದಲಿಸಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೊಡ್ಡಬಳ್ಳಾಪುರ ನಗರದ ಗಾಣಿಗರಪೇಟೆಯಲ್ಲಿ ನಡೆದಿದೆ. ವಿದ್ಯುತ್ ಬಿಲ್ ಬಾಕಿ ಇದೆ” ಸೈಬರ್ ವಂಚಕರ ಹೊಸ ಪ್ಲಾನ್. ಪಿಯುಸಿ ಓದುತ್ತಿದ್ದ ರುಚಿತಾ (19) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮೊಬೈಲ್ ಫೋನ್ ಗೆ ಅಡಿಕ್ಟ್ ಆಗಿದ್ದಳು. ಅತಿಯಾಗಿ ಮೊಬೈಲ್ ಬಳಸುತ್ತಿದ್ದಳು. ಇದರಿಂದ ಮನೆಯವರಿಗೆ ...

Read More »

ವಿದ್ಯುತ್ ಬಿಲ್ ಬಾಕಿ ಇದೆ” ಸೈಬರ್ ವಂಚಕರ ಹೊಸ ಪ್ಲಾನ್.

Cnewstv / 12.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ವಿದ್ಯುತ್ ಬಿಲ್ ಬಾಕಿ ಇದೆ” ಸೈಬರ್ ವಂಚಕರ ಹೊಸ ಪ್ಲಾನ್. ಜನರನ್ನ ಮೋಸ ಮಾಡಲು ವಂಚಕರು ಒಂದೆಲೊಂದು ಹೊಸ ಮಾರ್ಗವನ್ನು ಹಿಡಿಯುತ್ತಿದ್ದಾರೆ. ಸೈಬರ್ ಕ್ರೈಮ್ ನಲ್ಲಿ ಇತ್ತೀಚೆಗೆ ಮೋಸ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಇದೀಗ ಬೆಸ್ಕಾಂ ಅಧಿಕಾರಿಗಳ ಹೆಸರಿನಲ್ಲಿ ಗ್ರಾಹಕರಿಗೆ ಸಂದೇಶವನ್ನು ಕಳುಹಿಸಿ ವಂಚನೆ ಮಾಡುತ್ತಿದ್ದಾರೆ.   ಪೊಲೀಸ್ ವಿಚಾರಣೆ ವೇಳೆ ವ್ಯಕ್ತಿ ಸಾವು. ಹೌದು ವಿದ್ಯುತ್ ಬಿಲ್ ಬಾಕಿ ಇದೆ ಎಂಬ ಸಂದೇಶದೊಂದಿಗೆ ಆ್ಯಪ್ ಲಿಂಕ್ ಯೊಂದನ್ನು ...

Read More »

ಪೊಲೀಸ್ ವಿಚಾರಣೆ ವೇಳೆ ವ್ಯಕ್ತಿ ಸಾವು.

Cnewstv / 12.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪೊಲೀಸ್ ವಿಚಾರಣೆ ವೇಳೆ ವ್ಯಕ್ತಿ ಸಾವು. ಬೆಳಗಾವಿ : ಗಾಂಜಾ ಪ್ರಕರಣದಲ್ಲಿ ವಿಚಾರಣೆಗೆ ಒಳಗಾದ ವ್ಯಕ್ತಿ ಪೊಲೀಸ್ ಕಸ್ಟಡಿ ವೇಳೆ ಮೃತಪಟ್ಟ ಪ್ರಕರಣ ಶುಕ್ರವಾರ ರಾತ್ರಿ ಸಂಭವಿಸಿದೆ. ರಾಜ್ಯದಲ್ಲಿ ವೇತನ ಆಯೋಗವನ್ನು ಐದು ವರ್ಷವಾದ ಕೂಡಲೇ ಘೋಷಣೆ ಮಾಡಿರುವುದು ನಮ್ಮ ಸರ್ಕಾರ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ. ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಈರಗೌಡ ಪಾಟೀಲ್ (46) ಮೃತಪಟ್ಟ ವ್ಯಕ್ತಿ. ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ...

Read More »

kSCA ಅಧ್ಯಕ್ಷ ಪಟ್ಟಕ್ಕೆ ರಘುರಾಮ್ ಭಟ್ಟ ಅವಿರೋಧ ಆಯ್ಕೆ.

Cnewstv / 10.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. kSCA ಅಧ್ಯಕ್ಷ ಪಟ್ಟಕ್ಕೆ ರಘುರಾಮ್ ಭಟ್ಟ ಅವಿರೋಧ ಆಯ್ಕೆ. ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಮಾಜಿ ಎಡಗೈ ಸ್ಪಿನ್ನರ್ ರಘು ಭಟ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನವೆಂಬರ್ 20 ರಂದು ನಡೆಯಬೇಕಿದ್ದ ಚುನಾವಣೆಗೆ KSCA ಅಧ್ಯಕ್ಷ ಸ್ಥಾನಕ್ಕೆ ಬಿ.ಎನ್. ಮಧುಕರ್, ಸಂಜಯ್ ಪೋಳ್ ಹಾಗೂ ವಿನಯ್ ಮೃತ್ಯುಂಜಯ ಅವರು ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯಲು ಬುಧವಾರ (ನೆನ್ನೆ) ಕೊನೆಯ ದಿನಾಂಕವಾಗಿತ್ತು. ಅದೇ ರೀತಿ ಈ ...

Read More »

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸಿಎಂ

Cnewstv / 09.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸಿಎಂ ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ. ಇಂದು ಹೊನ್ನಾಳಿಗೆ ತೆರಳುವ ಪೂರ್ವದಲ್ಲಿ ನಗರದ ಜಿಎಂಐಟಿ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು, ಏಳನೇ ವೇತನ ಜಾರಿ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಂಡಿದೆನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಸಮಿತಿಯ ನೇತೃತ್ವದಲ್ಲಿ ವೇತನ ಆಯೋಗವನ್ನು ರಚಿಸಲಾಗಿದೆ ಎಂದು ಸರ್ಕಾರ ಹೇಳಿದೆ. https://cnewstv.in/?p=11469 ಅಕ್ಟೋಬರ್ ಅಂತ್ಯದ ಒಳಗೆ ವೇತನ ...

Read More »

ರಾಹುಲ್ ಗಾಂಧಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ FIR.

Cnewstv / 06.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಹುಲ್ ಗಾಂಧಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ FIR. ಬೆಂಗಳೂರು : ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಭಾರತ್ ಜೋಡೋ ಯಾತ್ರೆಯ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿರುವ ರಾಹುಲ್ ಗಾಂಧಿಗೆ ಸಂಕಷ್ಟ ಶುರುವಾಗಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್ 2 ಹಿಂದಿ ಚಿತ್ರದ ಹಾಡು ಹಕ್ಕುಸ್ವಾಮ್ಯ ಪಡೆಯದೇ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಅಡಿಯಲ್ಲಿ ರಾಹುಲ್ ಗಾಂಧಿ ಸಂಸದ ಜಯರಾಂ ರಮೇಶ್, ...

Read More »

ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿ ಅಶೋಕ ಕಶ್ಯಪ್ ನೇಮಕ.

Cnewstv / 06.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿ ಅಶೋಕ ಕಶ್ಯಪ್ ನೇಮಕ. ಬೆಂಗಳೂರು : ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಶೋಕ ಕಶ್ಯಪ್ ಅವರನ್ನು ನೇಮಕ ಮಾಡಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವ್ಯಾಪ್ತಿಯ, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸ್ಥಾನಕ್ಕೆ ಅಶೋಕ ಕಶ್ಯಪ್ ರವರನ್ನು ನೇಮಕ ಮಾಡಲಾಗಿದ್ದು, ಮುಂದಿನ ಮೂರು ವರ್ಷದ ಅವಧಿಗೆ ಅಥವಾ ಸರ್ಕಾರದ ಮುಂದಿನ ಆದೇಶದ ವರೆಗೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಇದನ್ನು ಒದಿ : https://cnewstv.in/?p=11435 ಅನೇಕ ...

Read More »

ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನ.

Cnewstv / 05.11.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನ. ಶಿವಮೊಗ್ಗ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ 2021-22 ನೇ ಸಾಲಿನಲ್ಲಿ ಸಿ.ಇ.ಟಿ ಮೂಲಕ ಆಯ್ಕೆಯಾಗಿ ಈಗಾಗಲೇ ವ್ಯಾಸಂಗ ಮುಂದುವರೆಸಿರುವ 2ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಮಾತ್ರ ಅರಿವು ಶೈಕ್ಷಣಿಕ ಸಾಲ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದನ್ನು ಒದಿ : https://cnewstv.in/?p=11429 ಕಳೆದ ಸಾಲಿನಲ್ಲಿ ಸಿಇಟಿ ಮೂಲಕ ಆಯ್ಕೆಯಾಗಿ 2ನೇ ವರ್ಷದಲ್ಲಿ ...

Read More »

ರಾಜ್ಯಾದ್ಯಂತ 5 ದಿನ ಭಾರಿ ಮಳೆ ಸಾಧ್ಯತೆ.

Cnewstv / 02.11.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜ್ಯಾದ್ಯಂತ 5 ದಿನ ಭಾರಿ ಮಳೆ ಸಾಧ್ಯತೆ. ಬೆಂಗಳೂರು : ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೆನ್ನೆ ಸಂಜೆ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಜನ ತತ್ತರಿಸಿದ್ದಾರೆ. ಇಂದು ಬೆಳಿಗ್ಗೆಯಿಂದ ಮೋಡ ಕವಿಡ ವಾತಾವರಣವಿದ್ದು, ಸಂಜೆ ಮತ್ತೆ ಮಳೆಯಾಗುವಾ ಸಾಧ್ಯತೆ ಇದೆ. ರಾಜ ಕಾಲುವೆ, ತಗ್ಗು ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಎಚ್ಚರಿಕೆಯನ್ನು ನೀಡಲಾಗಿದೆ. ಇಂದಿನಿಂದ‌ ...

Read More »

LPG ಸಿಲಿಂಡರ್ ಬೆಲೆ ಇಳಿಕೆ.

Cnewstv.in / 01.11.2022 /ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 LPG ಸಿಲಿಂಡರ್ ಬೆಲೆ ಇಳಿಕೆ. ನವದೆಹಲಿ : ವಾಣಿಜ್ಯ ಬಳಕೆ 19 ಕೆಜಿ LPG ಸಿಲಿಂಡರ್ ಬೆಲೆ ಇಳಿಕೆ ಮಾಡಲಾಗಿದೆ ಎಂದು ಭಾರತೀಯ ತೈಲ ನಿಗಮ ತಿಳಿಸಿದೆ. ಇಂದಿನಿಂದ, 1 ನೇ ನವೆಂಬರ್ 2022 ರಿಂದ ಅನ್ವಯವಾಗುವಂತೆ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ 115.50 ಪೈಸೆ ಇಳಿಕೆ ಮಾಡಲಾಗಿದೆ. ಆದರೆ ದೇಶಿಯ ಅಡುಗೆ ಅನಿಲ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ನವದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments