Breaking News

ರಾಜ್ಯ

ವಿಧಾನಸಭಾ ಚುನಾವಣೆ : ಆಯೋಗದ ಹಿರಿಯ ಅಧಿಕಾರಿಗಳ ತಂಡ ರಾಜ್ಯಕ್ಕೆ ಭೇಟಿ.

Cnewstv / 11.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಸಭಾ ಚುನಾವಣೆ : ಆಯೋಗದ ಹಿರಿಯ ಅಧಿಕಾರಿಗಳ ತಂಡ ರಾಜ್ಯಕ್ಕೆ ಭೇಟಿ. ಬೆಂಗಳೂರು : ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಯೋಗದ ಹಿರಿಯ ಅಧಿಕಾರಿಗಳ ಮೂರು ತಂಡ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದೆ. ರಾಜ್ಯದ ವಿವಿಧ 5ಕ್ಕೂ ಹೆಚ್ಚು ಜಿಲ್ಲೆಗಳಿಗೆ ತಂಡವು ನೇರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಫೆಬ್ರುವರಿ 7 ರಂದು ರಾಜ್ಯಕ್ಕೆ ಆಗಮಿಸಿದ ಈ ಮೂವರು ಹಿರಿಯ ...

Read More »

ಕಾಂಗ್ರೆಸ್ ನವರು ಕಂಡೋರ್ ಮಾಡಿರುವುದನ್ನು ನೋಡಿ ಖುಷಿ ಪಟ್ಟಿರೋರು..

Cnewstv / 07.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ನವರು ಕಂಡೋರ್ ಮಾಡಿರುವುದನ್ನು ನೋಡಿ ಖುಷಿ ಪಟ್ಟಿರೋರು.. ಶಿವಮೊಗ್ಗ : ಕಾಂಗ್ರೇಸ್ ನವರು ಯಾವುದನ್ನು ಸ್ವತಂ ಮಾಡಿಲ್ಲ. ಬೇರೆಯವರು ಮಾಡಿರುವುದನ್ನು ನೋಡಿ ಖುಷಿಪಟ್ಟಿದ್ದಾರೆ ಎಂದು ಅಯನೂರು ಮಂಜುನಾಥ್ ಹೇಳಿದರು. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ಬಿಜೆಪಿ ಪಕ್ಷದ ಆಕಾಂಕ್ಷಿಯಾಗಿರುವ ಆಯನೂರು ಮಂಜುನಾಥ್ ರವರ ಪರವಾಗಿ ಅವರ ಅಭಿಮಾನಿಗಳು ಎಲ್ಲೆಡೆ ಫ್ಲೆಕ್ಸ್ ಹಾಕಿದ್ದಾರೆ. ಇದೇ ವಿಚಾರವಾಗಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಸ್ಪಷ್ಟೀಕರಣ ನೀಡಿದ ಅವರು ಇದು ನನ್ನ ...

Read More »

ವಿಧಾನಸಭಾ ಚುನಾವಣೆ : ಜನಾಭಿಪ್ರಾಯ.

Cnewstv / 4.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಸಭಾ ಚುನಾವಣೆ : ಜನಾಭಿಪ್ರಾಯ. ಶಿವಮೊಗ್ಗ : ರಾಜ್ಯ ವಿಧಾನಸಭಾ ಚುನಾವಣೆಯ ರಂಗು ದಿನದಿಂದ ದಿನಕ್ಕೆ ಕಾವೇರುತ್ತಿದೆ. ಎಲ್ಲಾ ಪಕ್ಷಗಳು ರಾಜ್ಯದಲ್ಲಿ ಅಧಿಕಾರ ಚುಕಾಣಿಯನ್ನಾಗಿ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಇದನ್ನು ಒದಿ : https://cnewstv.in/?p=11999 ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾದ ಶಿವಮೊಗ್ಗದಲ್ಲಿ ಚುನಾವಣಾ ಚಟುವಟಿಕೆಗಳು ಬರದಿಂದ ಸಾಗುತ್ತಿದೆ. ಎಲ್ಲಾ ಪಕ್ಷಗಳು ಕೂಡ ತಮ್ಮ ಪಕ್ಷದ ಗೆಲುವಿಗಾಗಿ ಸೆಣಸಾಡುತ್ತಿದೆ. ಮತ್ತೊಂದೆಡೆ ಪಕ್ಷದಿಂದ ಟಿಕೆಟ್ ಪಡೆಯಲು ಅಭ್ಯರ್ಥಿಗಳು ನಾನಾ ರೀತಿಯ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಇದೆಲ್ಲದರ ನಡುವೆ ಈ ...

Read More »

ವಿಧಾನಸಭಾ ಚುನಾವಣೆ : ಲಿಂಗಾಯತ ಸಮುದಾಯದಿಂದ ಶಿವಮೊಗ್ಗ ನಗರ ಕಾಂಗ್ರೆಸ್ ಅಭ್ಯರ್ಥಿ ???

Cnewstv / 2.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಸಭಾ ಚುನಾವಣೆ : ಲಿಂಗಾಯತ ಸಮುದಾಯದಿಂದ ಶಿವಮೊಗ್ಗ ನಗರ ಕಾಂಗ್ರೆಸ್ ಅಭ್ಯರ್ಥಿ ??? ಶಿವಮೊಗ್ಗ : ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಲಿಂಗಾಯತ ಸಮುದಾಯದ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಈಗಾಗಲೇ ಶಿವಮೊಗ್ಗ ನಗರದ ಚುನಾವಣಾ ಅಭ್ಯರ್ಥಿ ಆಕಾಂಕ್ಷಿಯಾಗಿ ಲಿಂಗಾಯತ ಸಮುದಾಯಕ್ಕೆ ಸೇರಿದ ಮೂವರು ಆಕಾಂಕ್ಷೆಗಳು ಅರ್ಜಿ ಸಲ್ಲಿಸಿದ್ದಾರೆ. ಎಸ್ ಪಿ ದಿನೇಶ್, ಹೆಚ್‍ಸಿ ಯೋಗೇಶ್, ವೈ ಎಚ್ ...

Read More »

ಮದುವೆ ಸಂಭ್ರಮದಲ್ಲಿದ್ದ ಅಪಾರ್ಟ್ಮೆಂಟಿನಲ್ಲಿ ಬೆಂಕಿ ಅವಘಡ, 14 ಮಂದಿ ಮೃತ.

Cnewstv / 1.02.2023 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮದುವೆ ಸಂಭ್ರಮದಲ್ಲಿದ್ದ ಅಪಾರ್ಟ್ಮೆಂಟಿನಲ್ಲಿ ಬೆಂಕಿ ಅವಘಡ, 14 ಮಂದಿ ಮೃತ. ನವದೆಹಲಿ : ಮದುವೆ ಸಂಭ್ರಮದಲ್ಲಿದ್ದ ಅಪಾರ್ಟ್ಮೆಂಟಿನ ಮನೆ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು 14 ಮಂದಿ ಮೃತಪಟ್ಟಂತಹ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ ತಕ್ಷಣವೇ ಜನರೆಲ್ಲ ಹೊರಗೆ ಹೋಗಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲಿ 10 ಮಂದಿ ಮಹಿಳೆಯರು, 3 ಮಂದಿ ಮಕ್ಕಳು ಸೇರಿದಂತೆ 14 ಮಂದಿ ಮೃತಪಟ್ಟಿದ್ದು, 12 ಮಂದಿ ತೀವ್ರವಾಗಿ ...

Read More »

ಮಲೆನಾಡಿನಲ್ಲಾದರೂ ಪತ್ರಕರ್ತರ ಪ್ರಶ್ನೆಗಳಿಗೆ ಪ್ರಧಾನಿ ಮೋದಿ ಉತ್ತರಿಸಲಿ. ಪಂಥ ಆಹ್ವಾನ ನೀಡಿದ ಕಾಂಗ್ರೆಸ್ ಸುಧೀರ್ ಮುರೋಳ್ಳಿ

Cnewstv / 31.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಲೆನಾಡಿನಲ್ಲಾದರೂ ಪತ್ರಕರ್ತರ ಪ್ರಶ್ನೆಗಳಿಗೆ ಪ್ರಧಾನಿ ಮೋದಿ ಉತ್ತರಿಸಲಿ. ಪಂಥ ಆಹ್ವಾನ ನೀಡಿದ ಕಾಂಗ್ರೆಸ್ ಸುಧೀರ್ ಮುರೋಳ್ಳಿ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಭಾರತ್ ಜೋಡೋ ಯಾತ್ರೆಯ ಕಡೆಯ ದಿನದಂದು ಬೃಹತ್ ಸಮಾವೇಶವನ್ನ ನಗರದ ಗೋಪಿ ವೃತ್ತದಲ್ಲಿ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿದ ಸುಧೀರ್ ಮುರೋಳ್ಳಿಯವರು, ಪ್ರಧಾನಿ ನರೇಂದ್ರ ಮೋದಿಯವರು ಮಲೆನಾಡಿನಲ್ಲಾದರೂ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿ ಎಂದರು. ಇದನ್ನು ಒದಿ : https://cnewstv.in/?p=11964 ಪ್ರಧಾನಿ ...

Read More »

ಸಿದ್ದರಾಮಯ್ಯ ಅವರ ಹೆಣವನ್ನು ನಾಯಿಯೂ ಮೂಸುವುದಿಲ್ಲ.

Cnewstv / 31.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ದರಾಮಯ್ಯ ಅವರ ಹೆಣವನ್ನು ನಾಯಿಯೂ ಮೂಸುವುದಿಲ್ಲ. ಶಿವಮೊಗ್ಗ: ಸಿದ್ದರಾಮಯ್ಯ ಅವರ ಹೆಣವನ್ನು ನಾಯಿಯೂ ಮೂಸುವುದಿಲ್ಲ. ಜೀವಂತವಾಗಿರುವಾಗಲೇ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ ಇನ್ನು ಅವರ ಹೆಣವನ್ನು ನಾವೇಕೆ ತೆಗೆದುಕೊಳ್ಳುತ್ತೇವೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು. ಇದನ್ನು ಒದಿ : https://cnewstv.in/?p=11957 ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರು ನನ್ನ ಹೆಣ ಕೂಡ ಬಿಜೆಪಿಯನ್ನು ಸೇರುವುದಿಲ್ಲ ಎಂದು ಹೇಳಿದ್ದಾರಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಸಿದ್ದರಾಮಯ್ಯ ಅವರನ್ನು ನಾವು ಜೀವಂತವಾಗಿದ್ದಾಗಲೇ ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ. ...

Read More »

ಸಂಸದರು, ಶಾಸಕರನ್ನು ಸುತ್ತುವರೆದ VISL ಕಾರ್ಮಿಕರು.

Cnewstv / 30.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂಸದರು, ಶಾಸಕರನ್ನು ಸುತ್ತುವರೆದ VISL ಕಾರ್ಮಿಕರು. ಶಿವಮೊಗ್ಗ : ಬಿಜೆಪಿ ಕಾರ್ಯಕರ್ಮಕ್ಕೆ VISL ಕಾರ್ಮಿಕರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಇಂದು ನಡೆದಿದೆ. ಭದ್ರಾವತಿಯ ವೀರಶೈವ ಸಭಾಭವನದಲ್ಲಿ ಇಂದು ಬಿಜೆಪಿ ಕಾರ್ಯಕಾರಿ ಸಭೆ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ವಿಐಎಸ್ ಎಲ್ ಕಾರ್ಮಿಕರು ಯತ್ನಿಸಿದರು. ಈ ವೇಳೆ ಕಾರ್ಯಕ್ರಮಕ್ಕೆ ಭಾಗವಹಿಸಲು ಆಗಮಿಸುತ್ತಿದ್ದ ಶಾಸಕ ಕೆ.ಎಸ್ ಈಶ್ವರಪ್ಪ ಹಾಗೂ ಸಂಸದ ಬಿ ವೈ ರಾಘವೇಂದ್ರ ರವರು ಪ್ರತಿಭಟನಾಕಾರರು ಭೇಟಿ ಮಾಡಿ ...

Read More »

ಶಿವಮೊಗ್ಗ ಏರ್ಪೋರ್ಟ್ : ಭೂಮಿ ತ್ಯಾಗ ಮಾಡಿದ್ದ ರೈತರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ.

Cnewstv / 25.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಏರ್ಪೋರ್ಟ್ : ಭೂಮಿ ತ್ಯಾಗ ಮಾಡಿದ್ದ ರೈತರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ. ಶಿವಮೊಗ್ಗ : ಶಿವಮೊಗ್ಗ ಜನರ ಬಹುದಿನಗಳ ಕನಸು ಈ ಏರ್ಪೋರ್ಟ್. ಈಗಾಗಲೇ ಏರ್ಪೋರ್ಟ್ ನ ಕಾಮಗಾರಿಗಳು ಅಂತಿಮ ಹಂತಕ್ಕೆ ಬಂದಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಉದ್ಘಾಟನೆ ಆಗಲಿದೆ ಆದರೆ ಈ ಏರ್ಪೋರ್ಟಿಗಾಗಿ ಭೂಮಿ ತ್ಯಾಗ ಮಾಡಿದ್ದಾರೆ ರೈತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಹೌದು ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಫೆಬ್ರವರಿ 27ರಂದು ಪ್ರಧಾನಮಂತ್ರಿ ...

Read More »

ಭ್ರಷಾಚಾರವನ್ನು ಹುಟ್ಟುಹಾಕಿದ ಪಕ್ಷವೇ ಕಾಂಗ್ರೆಸ್..

Cnewstv / 25.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭ್ರಷಾಚಾರವನ್ನು ಹುಟ್ಟುಹಾಕಿದ ಪಕ್ಷವೇ ಕಾಂಗ್ರೆಸ್.. ಶಿವಮೊಗ್ಗ: ಭ್ರಷಾಚಾರವನ್ನು ಹುಟ್ಟುಹಾಕಿದ ಪಕ್ಷವೇ ಕಾಂಗ್ರೆಸ್ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಹೇಳಿದರು. ಇದು ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷಾಚಾರವನ್ನು ಹುಟ್ಟುಹಾಕಿದ ಪಕ್ಷವೇ ಕಾಂಗ್ರೆಸ್ ಅದನ್ನು ಹೊಡೆದೋಡಿಸುವುದೇ ಬಿಜೆಪಿಯ ಗುರಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವಿಧಾನಸೌಧವನ್ನು ಶುದ್ಧ ಮಾಡುವುದರ ಜೊತೆಗೆ ಭ್ರಷ್ಟಾಚಾರ ಶುದ್ಧ ಮಾಡುತ್ತೇವೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇದು ಭೂತದ ...

Read More »