Cnewstv / 24.01.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ. ಶಿವಮೊಗ್ಗ : ವಿಜಯನಗರ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ದಿನಾಂಕ: 27-01-2023 ರಿಂದ 06-02-2023 ರವರೆಗೆ ಪ್ರತಿ ದಿನ 500 ಕ್ಯೂಸೆಕ್ಸ್ನಂತೆ ಒಟ್ಟು 5500 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು. ಇದನ್ನು ಒದಿ : https://cnewstv.in/?p=11928 ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ...
Read More »ರಾಜ್ಯ
ಸಾರಿಗೆ ನೌಕರರ ಮುಷ್ಕರ, ಬಸ್ ಸೇವೆಯಲ್ಲಿ ವ್ಯತ್ಯಯ.
Cnewstv / 23.01.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಾರಿಗೆ ನೌಕರರ ಮುಷ್ಕರ, ಬಸ್ ಸೇವೆಯಲ್ಲಿ ವ್ಯತ್ಯಯ. ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಸಿಡಿದೆದ್ದಿದ್ದು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ( ಜ.24 ರಂದು )ಕೆಎಸ್ಆರ್ ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಮಾಡದ ರಾಜ್ಯ ಸರ್ಕಾರದ ವಿರುದ್ಧ 4 ನಿಗಮದ ಸಾರಿಗೆ ನೌಕರರು ಧರಣಿಗೆ ಮುಂದಾಗಿದ್ದಾರೆ. 4 ನಿಗಮದ ವಿಭಾಗಿಯ ಕಚೇರಿಯ ಮುಂಭಾಗ ...
Read More »ಜಲ್ಲಿಕಟ್ಟು ನೋಡಲು ಬಂದಿದ್ದ 14 ವರ್ಷದ ಬಾಲಕ ಗೂಳಿ ದಾಳಿಗೆ ಸಿಲುಕಿ ಮೃತ..
Cnewstv / 22.01.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಲ್ಲಿಕಟ್ಟು ನೋಡಲು ಬಂದಿದ್ದ 14 ವರ್ಷದ ಬಾಲಕ, ಗೂಳಿ ದಾಳಿಗೆ ಸಿಲುಕಿ ಮೃತ.. ಬೆಂಗಳೂರು : ಜಲ್ಲಿಕಟ್ಟು ನೋಡಲು ಬಂದಿದ್ದ 14 ವರ್ಷದ ಬಾಲಕ, ಗೂಳಿ ದಾಳಿಗೆ ಸಿಲುಕಿ ಮೃತಪಟ್ಟಂತ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದನ್ನು ಒದಿ : https://cnewstv.in/?p=11922 ಪೊಂಗಲ್ ಸುಗ್ಗಿಯ ಸಮಯದಲ್ಲಿ ತಮಿಳುನಾಡಿನಲ್ಲಿ ಜಲ್ಲಿಕಟ್ಟು ಆಡಲಾಗುತ್ತದೆ. ಅಂತಯೇ ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದಂತಹ ಗೂಳಿ ಪಳಗಿಸುವ ಕ್ರೀಡೆಯನ್ನು ವೀಕ್ಷಿಸಲು ಸಂಬಂಧಿಕರ ಜೊತೆಗೆ ಬಂದಿದ್ದ ಗೋಕುಲ್ ಎಂಬ ಬಾಲಕನ ಹೊಟ್ಟೆಗೆ ಗೂಳಿ ...
Read More »೭ನೇ ವೇತನ ಆಯೋಗದ ವರದಿಯನ್ನು ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸಲು ರಾಜ್ಯಾಧ್ಯಕ್ಷರ ಮನವಿ.
Cnewstv / 22.01.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ೭ನೇ ವೇತನ ಆಯೋಗದ ವರದಿಯನ್ನು ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸಲು ರಾಜ್ಯಾಧ್ಯಕ್ಷರ ಮನವಿ. ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರು ಹಾಗೂ ಸಂಘದ ಪದಾಧಿಕಾರಿಗಳ ನಿಯೋಗವು 7ನೇ ವೇತನ ಆಯೋಗದ ಅಧ್ಯಕ್ಷರಾದ ಶ್ರೀ ಸುಧಾಕರ್ ರಾವ್ ರವರನ್ನು ಹಾಗೂ ಸದಸ್ಯರನ್ನು ಇಂದು ಭೇಟಿ ಮಾಡಿದ್ದು ಶೀಘ್ರದಲ್ಲಿಯೇ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಮನವಿ ಮಾಡಿದರು. ಇದನ್ನು ಒದಿ : https://cnewstv.in/?p=11920 2023 ಜ.18 ರಂದು ಕರ್ನಾಟಕ ರಾಜ್ಯ ...
Read More »ಇಲಾಖೆ ಪರೀಕ್ಷೆಗೆ ವಸ್ತ್ರಸಂಹಿತೆ ಖಂಡಾಯ ಮಾಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ.
Cnewstv / 19.01.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಲಾಖೆ ಪರೀಕ್ಷೆಗೆ ವಸ್ತ್ರಸಂಹಿತೆ ಖಂಡಾಯ ಮಾಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ. ಬೆಂಗಳೂರು : ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಜ.29ರಿಂದ ಫೆ.12ರ ವರೆಗೆ ನಡೆಸುವ ಪರೀಕ್ಷೆಗೆ ವಸ್ತ್ರ ಸಂಹಿತೆಯನ್ನು ಬಿಡುಗಡೆ ಮಾಡಿದೆ. ಮಹಿಳಾ ಅಭ್ಯರ್ಥಿಗಳಿಗೆ : ಕಿವಿಯೋಲೆ, ಉಂಗುರ, ನೆಕ್ಲೆಸ್ ಧರಿಸಬಾರದು. ಜತೆಗೆ ಹೈ ಹೀಲ್ಡ್ ಚಪ್ಪಲಿ ಹಾಕಿ ಪರೀಕ್ಷೆ ಬರೆಯಲು ಅವಕಾಶಗಳಿಲ್ಲ. ಪುರುಷ ಅಭ್ಯರ್ಥಿಗಳಿಗೆ : ಕುರ್ತಾ, ಪೈಜಾಮ ಧರಿಸಿ ...
Read More »ಅಣ್ಣಾಮಲೈ ಅವರಿಗೆ ಅದ್ದೂರಿ ಸ್ವಾಗತ ಕೋರಿದ ಕಾಫಿ ನಾಡು ಜನತೆ.
Cnewstv / 19.01.2023 / ಚಿಕ್ಕಮಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಣ್ಣಾಮಲೈ ಅವರಿಗೆ ಅದ್ದೂರಿ ಸ್ವಾಗತ ಕೋರಿದ ಕಾಫಿ ನಾಡು ಜನತೆ. ಚಿಕ್ಕಮಂಗಳೂರು : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಅಣ್ಣಮಲೈಯವರಿಗೆ ಇಂದು ಚಿಕ್ಕಮಂಗಳೂರಿನಲ್ಲಿ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು. ಇದನ್ನು ಒದಿ : https://cnewstv.in/?p=11913 ಹೌದು, ಚಿಕ್ಕಮಗಳೂರು ಜಿಲ್ಲಾ ಉತ್ಸವಕ್ಕೆ ಭಾಗಿಯಾಗಲು ಆಗಮಿಸಿದಂತಹ ಅಣ್ಣಾಮಲೈರವರನ್ಬು ಸಾಂಪ್ರದಾಯಿಕ ಎತ್ತಿನಗಾಡಿ ಮೆರವಣಿಗೆಯ ಮೂಲಕ ಸಮಾರಂಭಕ್ಕೆ ಕರೆತರಲಾಯಿತು. ಚಿಕ್ಕಮಂಗಳೂರು ಜ್ಞಾನ ವೈಭವ ಮೇಳದ, ಸಿರಿಧಾನ್ಯ ನಡಿಗೆ ಮತ್ತು ವಿಚಾರಗೋಷ್ಠಿಯನ್ಬು ಉದ್ಘಾಟಿಸಿದರು. ಶಾಸಕ ಸಿಟಿ ...
Read More »ನನ್ನ ಮಗನ ಸಾವಿಗೆ ಅಗ್ನಿಶಾಮಕ ದಳದ ವೈಫಲ್ಯವೇ ಕಾರಣ : ಶಶಿಧರ್ ಭೂಪಾಳಂ.
Cnewstv / 14.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನನ್ನ ಮಗನ ಸಾವಿಗೆ ಅಗ್ನಿಶಾಮಕ ದಳದ ವೈಫಲ್ಯವೇ ಕಾರಣ : ಶಶಿಧರ್ ಭೂಪಾಳಂ. ಶಿವಮೊಗ್ಗ: ನನ್ನ ಮಗನ ಸಾವಿಗೆ ಅಗ್ನಿಶಾಮಕ ದಳದ ವೈಫಲ್ಯವೇ ಕಾರಣ ಎಂದು ಮೃತ ಶರತ್ ಭೂಪಾಳಂ ತಂದೆ ಶಶಿಧರ್ ಭೂಪಾಳಂ ಆರೋಪಿಸಿದರು. ಇದನ್ನು ಒದಿ : https://cnewstv.in/?p=11841 ಅವರು ಇಂದು ಮಥುರಾ ಪ್ಯಾರಾಡೈಸ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜ.8ರ ಬೆಳಗಿನ ಜಾವ ಕುವೆಂಪು ರಸ್ತೆಯಲ್ಲಿರುವ ಶುಭಶ್ರೀ ನಿವಾಸದಲ್ಲಿ ನಡೆದ ಘೋರ ಅಗ್ನಿ ದುರಂತದಲ್ಲಿ ನನ್ನ ಮಗ ...
Read More »ರಾಜಕೀಯ ರಂಗಕ್ಕೆ ಎಂಟ್ರಿ ಕೊಟ್ಟ, ಜನಾರ್ದನ ರೆಡ್ಡಿ ಪುತ್ರಿ ಬ್ರಾಹ್ಮಿಣಿ,
Cnewstv / 13.01.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜಕೀಯ ರಂಗಕ್ಕೆ ಎಂಟ್ರಿ ಕೊಟ್ಟ, ಜನಾರ್ದನ ರೆಡ್ಡಿ ಪುತ್ರಿ ಬ್ರಾಹ್ಮಿಣಿ, ಬಳ್ಳಾರಿ : ವಾರದ ಹಿಂದಷ್ಟೇ ಮಾಜಿ ಸಚಿವ ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾ ಅವರು, ಗೋವಿಗೆ ಪೂಜೆ ಸಲ್ಲಿಸುವ ಮೂಲಕ ರಾಜಕೀಯ ಅಖಾಡಕ್ಕೆ ಧುಮುಕಿದ ಬೆನ್ನಲ್ಲೇ ಇದೀಗ ರೆಡ್ಡಿ ಪುತ್ರಿ ಬ್ರಾಹ್ಮಿಣಿ ತನ್ನ ತಂದೆಯ ಜನ್ಮದಿನದಂದು ರಾಜಕೀಯ ರಂಗ ಪ್ರವೇಶ ಮಾಡಿದ್ದಾರೆ. ಜನಾರ್ದನ ರೆಡ್ಡಿ ಜನ್ಮದಿನದ ಹಿನ್ನೆಲೆಯಲ್ಲಿ ಅವರ ನಿವಾಸದ ಎದುರಿನ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆಯಲ್ಲಿ ...
Read More »ವಿಧಾನಸಭಾ ಕ್ಷೇತ್ರವಾರು ಮತದಾರರ ವಿವರ..
Cnewstv / 07.01.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಸಭಾ ಕ್ಷೇತ್ರವಾರು ಮತದಾರರ ವಿವರ.. ಶಿವಮೊಗ್ಗ : ಈ ಬಾರಿಯ ಮತದಾರರ ಪಟ್ಟಿಯಲ್ಲಿ ಒಟ್ಟು 14,41,833 ಅರ್ಹ ಮತದಾರರು ಇದ್ದಾರೆ. ಅದರಲ್ಲಿ 727310 ಮಹಿಳಾ ಮತದಾರರು, 714490 ಪುರುಷ ಮತದಾರರು ಹಾಗೂ 33 ತೃತೀಯಲಿಂಗ ಮತದಾರರು. ಅಂತಿಮ ಮತದಾರರ ಪಟ್ಟಿಯಲ್ಲಿ ಮತದಾರರ ಲಿಂಗಾನುಪಾತ ಉತ್ತಮಗೊಂಡಿದ್ದು, 1 ಸಾವಿರ ಪುರುಷ ಮತದಾರರಿಗೆ 1018 ಮಹಿಳಾ ಮತದಾರರು ಇದ್ದಾರೆ. ಮತದಾರರ ಪಟ್ಟಿಯಲ್ಲಿ ಹೊಸದಾಗಿ 22185 ಯುವ ಮತದಾರರ ಸೇರ್ಪಡೆಯಾಗಿದ್ದು, ಇವರಲ್ಲಿ 11760 ...
Read More »ಹಾಸನ ಮಿಕ್ಸಿ ಸ್ಪೋಟ ಪ್ರಕರಣ : ಪಾಗಲ್ ಪ್ರೇಮಿಯ ಬಂಧನ.
Cnewstv / 04.01.2023 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಾಸನ ಮಿಕ್ಸಿ ಸ್ಪೋಟ ಪ್ರಕರಣ : ಪಾಗಲ್ ಪ್ರೇಮಿಯ ಬಂಧನ. ಹಾಸನ : ಮಿಕ್ಸಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಕ್ಸಿಯಲ್ಲಿ ಸ್ಪೋಟಕ ವಸ್ತು ಹುಟ್ಟು ಮಾಡಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. https://cnewstv.in/?p=11771 ಬಂದಿತ್ತಾ ಆರೋಪಿ ಅನೂಪ್ ಕುಮಾರ್. ಪ್ರೀತಿ ನಿರಾಕರಣೆ ಮಾಡಿದ ಕಾರಣ ಯುವತಿಯನ್ನ ಹತ್ಯೆ ಮಾಡಲು ಮಿಕ್ಸಿಯಲ್ಲಿ ಸ್ಪೋಟಕ ವಸ್ತುವನ್ನು ಇಟ್ಟು ಬ್ಲಾಸ್ಟ್ ಮಾಡಿ ಹತ್ಯೆ ಮಾಡಲು ಸಂಚು ನಡೆಸಿದ್ದ. ಹೇಗೆ ಸ್ಪೋಟ ಮಾಡಬೇಕು ಎಂಬುದನ್ನು ...
Read More »
C News TV Kannada News Online in cnewstv