Breaking News

ರಾಜ್ಯ

ಕರ್ನಾಟಕದ ಒಬ್ಬ ವ್ಯಕ್ತಿ ಸೇರಿದಂತೆ, ಭಾರತದ 5 ಮಂದಿಯಲ್ಲಿ ಕೊರೊನಾ ರೂಪಾಂತರಿ ಎಕ್ಸ್‌ಬಿಬಿ.1.5 ತಳಿ ದೃಢ…

Cnewstv / 04.01.2023 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ನಾಟಕದ ಒಬ್ಬ ವ್ಯಕ್ತಿ ಸೇರಿದಂತೆ, ಭಾರತದ 5 ಮಂದಿಯಲ್ಲಿ ಕೊರೊನಾ ರೂಪಾಂತರಿ ಎಕ್ಸ್‌ಬಿಬಿ.1.5 ತಳಿ ದೃಢ… ನವದೆಹಲಿ : ಭಾರತದ 5 ಮಂದಿಯಲ್ಲಿ ಕೊರೊನಾ ರೂಪಾಂತರಿ ಎಕ್ಸ್‌ಬಿಬಿ.1.5 ತಳಿ ದೃಢಪಟ್ಟಿದೆ. https://cnewstv.in/?p=11765 ಅಮೆರಿಕದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿರುವ ಕೊರೊನಾ ರೂಪಾಂತರಿ ಎಕ್ಸ್‌ಬಿಬಿ.1.5 ತಳಿಯು ಭಾರತದ 5 ಮಂದಿಯಲ್ಲಿ ದೃಢಪಟ್ಟಿದ್ದು, ಈ ಪೈಕಿ ಕರ್ನಾಟಕದ ಒಬ್ಬ ವ್ಯಕ್ತಿಯೂ ಸೇರಿದ್ದಾರೆ ಎಂದು ಇಂಡಿಯನ್‌ ಸಾರ್ಸ್‌ ಕೋವ್‌-2 ಜಿನೋಮಿಕ್ಸ್‌ ಕನ್ಸೋರ್ಟಿಯಮ್‌ ತಿಳಿಸಿದೆ. ...

Read More »

ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ

Cnewstv / 02.01.2023 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ವಿಧಿವಶ ವಿಜಯಪುರ : ನಡೆದಾಡುವ ದೇವರು ಎಂದು ಕರೆಯಲ್ಪಡುವ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (70) ಅವರು ಇಂದು ದೈವಾಧೀನರಾಗಿದ್ದಾರೆ. https://cnewstv.in/?p=11763 ವಯೋಸಹಜ ಕಾಯಿಲೆಯಿಂದ ಬಳಲುಹಿತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ವೈದ್ಯರು ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಚಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದರು. ಈ ...

Read More »

ಕಿರಾಣಿ ಅಂಗಡಿಯಲ್ಲಿ ಬೆಂಕಿ ಅವಘಡ, ಕೋಟ್ಯಂತರ ಮೌಲ್ಯದ ವಸ್ತು ಬೆಂಕಿಗಾಹುತಿ

Cnewstv / 02.01.2023 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಿರಾಣಿ ಅಂಗಡಿಯಲ್ಲಿ ಬೆಂಕಿ ಅವಘಡ, ಕೋಟ್ಯಂತರ ಮೌಲ್ಯದ ವಸ್ತು ಬೆಂಕಿಗಾಹುತಿ ಅಂಕೋಲಾ : ಹೊಲ್ ಸೇಲ್ ಕಿರಾಣಿ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ ಅಂಗಡಿಯಲ್ಲಿದ್ದ ಕೋಟ್ಯಾಂತರ ಮೌಲ್ಯದ ಸಾಮಾನುಗಳು ಸುಟ್ಟುಕರಕಲಾಗಿರುವ ಘಟನೆ ತಾಲೂಕಿನ ವಂದಿಗೆ ರಾಹೆ66 ಅಂಚಿನಲ್ಲಿ ನಡೆದಿದೆ. ಚಂದ್ರಿಕಾ ಪ್ರಾವಿಷನ್ ಸ್ಟೋರ್ಸ್ ಎನ್ನುವ ಅಂಗಡಿ ಸುಟ್ಟು ಕರಕಲಾಗಿದೆ. ಹೋಲ್ ಸೇಲ್ ಮತ್ತು ರಿಟೇಲ್ ಅಂಗಡಿ ಇದಾಗಿದ್ದು ಅಂಗಡಿಯಲ್ಲಿ ಕೊಟ್ಯಾಂತರ ಮೌಲ್ಯದ ಕಿರಾಣಿ ಸೇರಿದಂತೆ ಇನ್ನಿತರ ಸಾಮಾನುಗಳು ...

Read More »

ಕೊರಿಯರ್‌ ಕಚೇರಿಯಲ್ಲಿ ಪಾರ್ಸಲ್‌ ಬಂದಿದ್ದ ಮಿಕ್ಸಿ ಸ್ಫೋಟ. ಮಾಲೀಕನಿಗೆ ಗಂಭೀರ ಗಾಯ.

Cnewstv / 27.12.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೊರಿಯರ್‌ ಕಚೇರಿಯಲ್ಲಿ ಪಾರ್ಸಲ್‌ ಬಂದಿದ್ದ ಮಿಕ್ಸಿ ಸ್ಫೋಟ. ಮಾಲೀಕನಿಗೆ ಗಂಭೀರ ಗಾಯ. ಬೆಂಗಳೂರು : ಕೊರಿಯರ್‌ ಕಚೇರಿಯಲ್ಲಿ ಪಾರ್ಸಲ್‌ ಬಂದಿದ್ದ ಮಿಕ್ಸಿ ಸ್ಫೋಟಗೊಂಡಿದ್ದು, ಮಾಲೀಕನಿಗೆ ಗಂಭೀರವಾದ ಗಾಯವಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. https://cnewstv.in/?p=11745 ಹಾಸನ ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ‌ ಕೊರಿಯರ್ ಕಚೇರಿಯಲ್ಲಿ ನಡೆದಿದೆ. ಘಟನೆಯಲ್ಲಿ ಅಂಗಡಿ ಮಾಲೀಕ ಶಶಿ ಗಂಭೀರ ಗಾಯಗೊಂಡಿದ್ದು, ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಡಿಟಿಡಿಸಿ ಕೊರಿಯರ್ ಗೆ ...

Read More »

ವೃದ್ಧ ದಂಪತಿಯನ್ನು ಕೊಲೆ ಮಾಡಿದ 12 ವರ್ಷದ ಚಿಂದಿ ಆಯುವ ಬಾಲಕ.

Cnewstv / 26.12.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೃದ್ಧ ದಂಪತಿಯನ್ನು ಕೊಲೆ ಮಾಡಿದ 12 ವರ್ಷದ ಚಿಂದಿ ಆಯುವ ಬಾಲಕ. ಗಾಜಿಯಾಬಾದ್ : ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ನವೆಂಬರ್ 22 ರಂದು ನಡೆದ ವೃದ್ಧ ದಂಪತಿಯ ಕೊಲೆ ಪ್ರಕರಣದ ತನಿಖೆ ವೇಳೆ ಸಿಕ್ಕ ಸತ್ಯಾಂಶದಿಂದ ಪೊಲೀಸರು ದಂಗಾಗಿದ್ದಾರೆ. ವೃದ್ಧ ದಂಪತಿಯ ಕೊಲೆ ಹಿಂದಿನ ಮಾಸ್ಟರ್ ಮೈಂಡ್ 12 ವರ್ಷದ ಬಾಲಕ. ಈ ಕೃತ್ಯದ ಹಿಂದೆ ಇದ್ದ ಬಾಲಕನನ್ನು ಬಂಧಿಸಿ ವಿಚಾರಣೆ ನಡೆಸಿದ ಬಳಿಕ ವೃದ್ಧ ದಂಪತಿಯ ಕೊಲೆ ಹಿಂದಿನ ...

Read More »

ಖ್ಯಾತ ಗಮಕ ಪದ್ಮಶ್ರೀ ಪುರಸ್ಕ್ರತರಾದ ಗಮಕ ಗಂಧರ್ವ ಹೊಸಹಳ್ಳಿ ಆರ್ ಕೇಶವಮೂರ್ತಿ ಇನ್ನಿಲ್ಲ.

Cnewstv / 21.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಖ್ಯಾತ ಗಮಕ ಪದ್ಮಶ್ರೀ ಪುರಸ್ಕ್ರತರಾದ ಗಮಕ ಗಂಧರ್ವ ಹೊಸಹಳ್ಳಿ ಆರ್ ಕೇಶವಮೂರ್ತಿ ಇನ್ನಿಲ್ಲ. ಶಿವಮೊಗ್ಗ : ಪದ್ಮಶ್ರೀ ಪುರಸ್ಕೃತ ಶ್ರೀಯುತ ಎಚ್ ಆರ್ ಕೇಶವಮೂರ್ತಿಯವರು ಇಂದು ಸಂಜೆ 4 ಗಂಟೆಗೆ ಮೃತಪಟ್ಟಿದ್ದಾರೆ. ಕಳೆದ ಹಲವು ದಶಕಗಳಿಂದ ನಿರಂತರವಾಗಿ ಗಮಕ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿರುವ ಇವರ ಸಾಧನೆಯನ್ನ ಗುರುತಿಸಿ ಭಾರತ ಸರ್ಕಾರ 2022ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. 22 ಫೆಬ್ರವರಿ 1934 ರಂದು ಶಿವಮೊಗ್ಗ ಸಮೀಪದ ಹೊಸಹಳ್ಳಿ ...

Read More »

ಇಂದಿನಿಂದ ಅಧಿವೇಶನ ಆರಂಭ.

Cnewstv / 19.12.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ. ಬೆಳಗಾವಿ ಇಂದಿನಿಂದ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಡಿಸೆಂಬರ್ 19 ರಿಂದ ಡಿಸೆಂಬರ್ 30ರವರೆಗೆ ಚಳಿಗಾಲದ ಅಧಿವೇಶನ ನಡೆಯಲಿದ್ದು, ಇದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಎರಡನೇ ಚಳಿಗಾಲದ ಅಧಿವೇಶನವಾಗಿದೆ. ಬೆಳಿಗ್ಗೆ 11 ಗಂಟೆಗೆ ಉಭಯ ಸದನಗಳ ಕಲಾಪ ಆರಂಭವಾಗಲಿದೆ. ಅದಕ್ಕೂ ಮೊದಲು ಬೆಳಗ್ಗೆ 10:30 ಕ್ಕೆ ಸಾರ್ವರ್ಕರ್ ಭಾವಚಿತ್ರ ಅನಾವರಣ ಸಾಧ್ಯತೆ ಇದೆ. https://cnewstv.in/?p=11697 ಮುಂಬರಲಿರುವ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ಸಿಎಂ ...

Read More »

ಚಿರತೆ ದಾಳಿಗೆ ಐದು ಮೇಕೆ ಬಲಿ..

Cnewstv / 18.12.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಿರತೆ ದಾಳಿಗೆ ಐದು ಮೇಕೆ ಬಲಿ.. ಬೆಂಗಳೂರು : ಬೆಳ್ಳಂಬೆಳಗ್ಗೆ ಚಿರತೆ ದಾಳಿ ನಡೆಸಿ ಐದು ಮೇಕೆಗಳನ್ನು ಕೊಂದು ಹಾಕಿರುವ ಘಟನೆ ಹುಣಸೂರು ತಾಲೂಕಿನ ಮುತ್ತುರಾಯನ ಹೊಸಹಳ್ಳಿಯಲ್ಲಿ ನಡೆದಿದೆ. ಹನಗೋಡು ಹೋಬಳಿಯ ಮುತ್ತುರಾಯನ ಹೊಸಹಳ್ಳಿ ಗ್ರಾಮದ ರೈತ ದೇವರಾಜರಿಗೆ ಸೇರಿದ ಮೇಕೆಗಳಾಗಿದ್ದು, ಶನಿವಾರ ಬೆಳಗ್ಗೆ ದೇವರಾಜರ ಪತ್ನಿ ತಮಗೆ ಸೇರಿದ 22 ಮೇಕೆಗಳನ್ನು ತಮ್ಮ ಜಮೀನಿನಲ್ಲಿ ಮೇಯಲು ಬಿಟ್ಟು, ರಸ್ತೆ ಬದಿಯಲ್ಲಿ ಕಾಯುತ್ತಿದ್ದರು. ಈ ವೇಳೆ ಮೇಕೆಗಳ ಮೇಲೆ ...

Read More »

ಎಟಿಎಂ ಯಂತ್ರವನ್ನೇ ಹೊತ್ತೂಯ್ದ ಕಳ್ಳರು..

Cnewstv / 14.12.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಎಟಿಎಂ ಯಂತ್ರವನ್ನೇ ಹೊತ್ತೂಯ್ದ ಕಳ್ಳರು.. ಬೆಂಗಳೂರು : ಎಟಿಎಂ ಕೇಂದ್ರಕ್ಕೆ ನುಗ್ಗಿ 3.13 ಲಕ್ಷ ರೂ. ತುಂಬಿದ್ದ ಎಟಿಎಂ ಯಂತ್ರವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಬೆಳ್ಳಂದೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಡಿ.10ರಂದು ತಡರಾತ್ರಿ 12 ಗಂಟೆ ಸುಮಾರಿಗೆ ಟಾಟಾ ಏಸ್‌ ವಾಹನದಲ್ಲಿ ಬಂದ ನಾಲ್ಕು ಮಂದಿ ಕಳ್ಳರು, ಹರಳೂರು ರಸ್ತೆಯಲ್ಲಿರುವ ಎಟಿಎಂ ಕೇಂದ್ರಕ್ಕೆ ನುಗ್ಗಿದ್ದಾರೆ. ಬಳಿಕ ಕೊಡಲಿಗಳಿಂದ ಎಟಿಎಂ ಕೇಂದ್ರದ ಸುತ್ತ ಹೊಡೆದು, ವೈಯರ್‌ ಗಳನ್ನು ಕತ್ತರಿಸಿ ಯಂತ್ರ ...

Read More »

ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುವ ಬಸ್‌ಗಳ ಸಂಚಾರ ಸ್ಥಗಿತ.

Cnewstv / 08.12.2022 / ಬೆಳಗಾವಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುವ ಬಸ್‌ಗಳ ಸಂಚಾರ ಸ್ಥಗಿತ. ಬೆಳಗಾವಿ : ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುವ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಗಡಿ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಕರ್ನಾಟಕ-ಮಹಾರಾಷ್ಟ್ರ ನಡುವಿನ ವಿವಾದ ಭುಗಿಲೆದ್ದ ಹಿನ್ನೆಲೆಯಲ್ಲಿ ಉಭಯ ರಾಜ್ಯಗಳ ವಾಹನಗಳ ಮೇಲೆ ದಾಳಿ ನಡೆಯುತ್ತಿರುವುದರಿಂದ ಎರಡೂ ಕಡೆಯಿಂದ ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿದೆ. ಬಿಗಿ ಪೊಲೀಸ್‌ ಬಂದೋಬಸ್ತ್ ನಿಯೋಜಿಸಲಾಗಿದೆ. ಇದನ್ನು ಒದಿ : https://cnewstv.in/?p=11673 ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುವ ಎಲ್ಲ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ...

Read More »