Breaking News

ರಾಜ್ಯ

ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಮಾಜಿ ಶಾಸಕರು ಹೃದಯಾಘಾತದಿಂದ ನಿಧನ.

Cnewstv / 25.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಮಾಜಿ ಶಾಸಕರು ಹೃದಯಾಘಾತದಿಂದ ನಿಧನ. ಬೆಂಗಳೂರು : ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿಯೇ ಮಾಜಿ ಶಾಸಕರು ಹೃದಯಘಾತದಿಂದ ನಿಧನರಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರೋಣ – ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿದನೂರು ಅವರು ಸಭೆಯಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನ ಹೊಂದಿದ್ದಾರೆ. 2023ರ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ರೋಣ ...

Read More »

ತಂದೆಯನ್ನು 35 ತುಂಡುಗಳಾಗಿ ಕತ್ತರಿಸಿ ಕೊಲೆ ಮಾಡಿದ ಮಗ. ಕೊಲೆಗೆ ಕಾರಣ 3 ಸಾವಿರ ರೂಪಾಯಿ ??

Cnewstv / 21.11.2022 / ನವದೆಹಲಿ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಂದೆಯನ್ನು 35 ತುಂಡುಗಳಾಗಿ ಕತ್ತರಿಸಿ ಕೊಲೆ ಮಾಡಿದ ಮಗ. ಕೊಲೆಗೆ ಕಾರಣವಾಯಿತ್ಯಾ 3 ಸಾವಿರ ರೂಪಾಯಿ ?? ನವದೆಹಲಿ : ದೇಶವನ್ನೇ ಬೆಚ್ಚಿ ಬೀಳಿಸಿದ ಶ್ರದ್ಧಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಅದೇ ರೀತಿಯ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಮಗನೇ ತಂದೆಯನ್ನು 35 ತುಂಡುಗಳಾಗಿ ಕತ್ತರಿಸಿ ಕೊಲೆ ಮಾಡಿದ್ದಾನೆ. ಶವದ ವಿಲೇವಾರಿ ಮಾಡಲು ಪತ್ನಿಯೇ ಮಗನಿಗೆ ಸಹಾಯ ಮಾಡಿದ್ದಾಳೆ. ಶಿವಮೊಗ್ಗ ನಗರದ ಪುರಾಣ ಪ್ರಸಿದ್ಧ ಕೋಟೆ ಆಂಜನೇಯ ...

Read More »

7 ನೇ ವೇತನ ಆಯೋಗ : ಮೂವರು ಸದಸ್ಯರ ನೇಮಕ.

Cnewstv / 19.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 7 ನೇ ವೇತನ ಆಯೋಗ : ಮೂವರು ಸದಸ್ಯರ ನೇಮಕ. ಬೆಂಗಳೂರು: ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಪಿ.ಬಿ. ರಾಮಮೂರ್ತಿ, ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಪ್ರಧಾನ ನಿರ್ದೇಶಕರಾದ ಶ್ರೀಕಾಂತ್ ಬಿ. ವನಹಳ್ಳಿ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಲಾಗಿದ್ದು, ಮೂಲಸೌಕರ್ಯ ಇಲಾಖೆಯ ಜಂಟಿ ...

Read More »

ಕೆಪಿಸಿಸಿಗೆ ತುಂಬಬೇಕಿದ್ದ ಹಣ ಬಡ ಕುಟುಂಬಕ್ಕೆ ನೀಡಿ ಟಿಕೆಟ್​ಗೆ ಅರ್ಜಿ ಸಲ್ಲಿಸಲು ಮುಂದಾದ ಮಾಜಿ ಸಿಎಂ ಸಹೋದರನ ಪುತ್ರ.

Cnewstv / 15.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೆಪಿಸಿಸಿಗೆ ತುಂಬಬೇಕಿದ್ದ ಹಣ ಬಡ ಕುಟುಂಬಕ್ಕೆ ನೀಡಿ ಟಿಕೆಟ್​ಗೆ ಅರ್ಜಿ ಸಲ್ಲಿಸಲು ಮುಂದಾದ ಮಾಜಿ ಸಿಎಂ ಸಹೋದರನ ಪುತ್ರ. ಬೆಂಗಳೂರು : ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಬೇಕಾದರೆ ಅರ್ಜಿ ಜೊತೆಗೆ 2 ಲಕ್ಷ ರೂ. ಡಿಡಿ ನೀಡಬೇಕು. ಆದರೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯೊಬ್ಬರು, ಪಕ್ಷಕ್ಕೆ ಹಣವನ್ನು ನೀಡಿದೆ ಸಮಾಜ ಕಾರ್ಯಕ್ಕೆ ವಿನಿಯೋಗಿಸಿ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ಈ ರೀತಿ ವಿಭಿನ್ನ ಪ್ರಯತ್ನ ಮಾಡಿರುವ ಅಕಾಂಕ್ಷಿ ತೇಜಸ್ವಿ ಪಟೇಲ್. ...

Read More »

ಅಕ್ಕನ ಮೊಬೈಲ್ ಪಾಸ್ ವರ್ಡ್ ಬದಲಾಯಿಸಿದ ತಮ್ಮ, ಮನನೊಂದು ಯುವತಿ ಆತ್ಮಹತ್ಯೆ.

Cnewstv / 12.11.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಕ್ಕನ ಮೊಬೈಲ್ ಪಾಸ್ ವರ್ಡ್ ಬದಲಾಯಿಸಿದ ತಮ್ಮ, ಮನನೊಂದು ಯುವತಿ ಆತ್ಮಹತ್ಯೆ. ಬೆಂಗಳೂರು : ಮೊಬೈಲ್ ಪಾಸ್ ವರ್ಡ್ ಬದಲಿಸಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೊಡ್ಡಬಳ್ಳಾಪುರ ನಗರದ ಗಾಣಿಗರಪೇಟೆಯಲ್ಲಿ ನಡೆದಿದೆ. ವಿದ್ಯುತ್ ಬಿಲ್ ಬಾಕಿ ಇದೆ” ಸೈಬರ್ ವಂಚಕರ ಹೊಸ ಪ್ಲಾನ್. ಪಿಯುಸಿ ಓದುತ್ತಿದ್ದ ರುಚಿತಾ (19) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮೊಬೈಲ್ ಫೋನ್ ಗೆ ಅಡಿಕ್ಟ್ ಆಗಿದ್ದಳು. ಅತಿಯಾಗಿ ಮೊಬೈಲ್ ಬಳಸುತ್ತಿದ್ದಳು. ಇದರಿಂದ ಮನೆಯವರಿಗೆ ...

Read More »

ವಿದ್ಯುತ್ ಬಿಲ್ ಬಾಕಿ ಇದೆ” ಸೈಬರ್ ವಂಚಕರ ಹೊಸ ಪ್ಲಾನ್.

Cnewstv / 12.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ವಿದ್ಯುತ್ ಬಿಲ್ ಬಾಕಿ ಇದೆ” ಸೈಬರ್ ವಂಚಕರ ಹೊಸ ಪ್ಲಾನ್. ಜನರನ್ನ ಮೋಸ ಮಾಡಲು ವಂಚಕರು ಒಂದೆಲೊಂದು ಹೊಸ ಮಾರ್ಗವನ್ನು ಹಿಡಿಯುತ್ತಿದ್ದಾರೆ. ಸೈಬರ್ ಕ್ರೈಮ್ ನಲ್ಲಿ ಇತ್ತೀಚೆಗೆ ಮೋಸ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಇದೀಗ ಬೆಸ್ಕಾಂ ಅಧಿಕಾರಿಗಳ ಹೆಸರಿನಲ್ಲಿ ಗ್ರಾಹಕರಿಗೆ ಸಂದೇಶವನ್ನು ಕಳುಹಿಸಿ ವಂಚನೆ ಮಾಡುತ್ತಿದ್ದಾರೆ.   ಪೊಲೀಸ್ ವಿಚಾರಣೆ ವೇಳೆ ವ್ಯಕ್ತಿ ಸಾವು. ಹೌದು ವಿದ್ಯುತ್ ಬಿಲ್ ಬಾಕಿ ಇದೆ ಎಂಬ ಸಂದೇಶದೊಂದಿಗೆ ಆ್ಯಪ್ ಲಿಂಕ್ ಯೊಂದನ್ನು ...

Read More »

ಪೊಲೀಸ್ ವಿಚಾರಣೆ ವೇಳೆ ವ್ಯಕ್ತಿ ಸಾವು.

Cnewstv / 12.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪೊಲೀಸ್ ವಿಚಾರಣೆ ವೇಳೆ ವ್ಯಕ್ತಿ ಸಾವು. ಬೆಳಗಾವಿ : ಗಾಂಜಾ ಪ್ರಕರಣದಲ್ಲಿ ವಿಚಾರಣೆಗೆ ಒಳಗಾದ ವ್ಯಕ್ತಿ ಪೊಲೀಸ್ ಕಸ್ಟಡಿ ವೇಳೆ ಮೃತಪಟ್ಟ ಪ್ರಕರಣ ಶುಕ್ರವಾರ ರಾತ್ರಿ ಸಂಭವಿಸಿದೆ. ರಾಜ್ಯದಲ್ಲಿ ವೇತನ ಆಯೋಗವನ್ನು ಐದು ವರ್ಷವಾದ ಕೂಡಲೇ ಘೋಷಣೆ ಮಾಡಿರುವುದು ನಮ್ಮ ಸರ್ಕಾರ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ. ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಈರಗೌಡ ಪಾಟೀಲ್ (46) ಮೃತಪಟ್ಟ ವ್ಯಕ್ತಿ. ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ...

Read More »

kSCA ಅಧ್ಯಕ್ಷ ಪಟ್ಟಕ್ಕೆ ರಘುರಾಮ್ ಭಟ್ಟ ಅವಿರೋಧ ಆಯ್ಕೆ.

Cnewstv / 10.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. kSCA ಅಧ್ಯಕ್ಷ ಪಟ್ಟಕ್ಕೆ ರಘುರಾಮ್ ಭಟ್ಟ ಅವಿರೋಧ ಆಯ್ಕೆ. ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಮಾಜಿ ಎಡಗೈ ಸ್ಪಿನ್ನರ್ ರಘು ಭಟ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನವೆಂಬರ್ 20 ರಂದು ನಡೆಯಬೇಕಿದ್ದ ಚುನಾವಣೆಗೆ KSCA ಅಧ್ಯಕ್ಷ ಸ್ಥಾನಕ್ಕೆ ಬಿ.ಎನ್. ಮಧುಕರ್, ಸಂಜಯ್ ಪೋಳ್ ಹಾಗೂ ವಿನಯ್ ಮೃತ್ಯುಂಜಯ ಅವರು ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯಲು ಬುಧವಾರ (ನೆನ್ನೆ) ಕೊನೆಯ ದಿನಾಂಕವಾಗಿತ್ತು. ಅದೇ ರೀತಿ ಈ ...

Read More »

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸಿಎಂ

Cnewstv / 09.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸಿಎಂ ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ. ಇಂದು ಹೊನ್ನಾಳಿಗೆ ತೆರಳುವ ಪೂರ್ವದಲ್ಲಿ ನಗರದ ಜಿಎಂಐಟಿ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು, ಏಳನೇ ವೇತನ ಜಾರಿ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಂಡಿದೆನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಸಮಿತಿಯ ನೇತೃತ್ವದಲ್ಲಿ ವೇತನ ಆಯೋಗವನ್ನು ರಚಿಸಲಾಗಿದೆ ಎಂದು ಸರ್ಕಾರ ಹೇಳಿದೆ. https://cnewstv.in/?p=11469 ಅಕ್ಟೋಬರ್ ಅಂತ್ಯದ ಒಳಗೆ ವೇತನ ...

Read More »

ರಾಹುಲ್ ಗಾಂಧಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ FIR.

Cnewstv / 06.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಹುಲ್ ಗಾಂಧಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ FIR. ಬೆಂಗಳೂರು : ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಭಾರತ್ ಜೋಡೋ ಯಾತ್ರೆಯ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿರುವ ರಾಹುಲ್ ಗಾಂಧಿಗೆ ಸಂಕಷ್ಟ ಶುರುವಾಗಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್ 2 ಹಿಂದಿ ಚಿತ್ರದ ಹಾಡು ಹಕ್ಕುಸ್ವಾಮ್ಯ ಪಡೆಯದೇ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಅಡಿಯಲ್ಲಿ ರಾಹುಲ್ ಗಾಂಧಿ ಸಂಸದ ಜಯರಾಂ ರಮೇಶ್, ...

Read More »