Cnewstv / 06.11.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿ ಅಶೋಕ ಕಶ್ಯಪ್ ನೇಮಕ. ಬೆಂಗಳೂರು : ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಶೋಕ ಕಶ್ಯಪ್ ಅವರನ್ನು ನೇಮಕ ಮಾಡಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವ್ಯಾಪ್ತಿಯ, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸ್ಥಾನಕ್ಕೆ ಅಶೋಕ ಕಶ್ಯಪ್ ರವರನ್ನು ನೇಮಕ ಮಾಡಲಾಗಿದ್ದು, ಮುಂದಿನ ಮೂರು ವರ್ಷದ ಅವಧಿಗೆ ಅಥವಾ ಸರ್ಕಾರದ ಮುಂದಿನ ಆದೇಶದ ವರೆಗೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಇದನ್ನು ಒದಿ : https://cnewstv.in/?p=11435 ಅನೇಕ ...
Read More »ರಾಜ್ಯ
ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನ.
Cnewstv / 05.11.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನ. ಶಿವಮೊಗ್ಗ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ 2021-22 ನೇ ಸಾಲಿನಲ್ಲಿ ಸಿ.ಇ.ಟಿ ಮೂಲಕ ಆಯ್ಕೆಯಾಗಿ ಈಗಾಗಲೇ ವ್ಯಾಸಂಗ ಮುಂದುವರೆಸಿರುವ 2ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಮಾತ್ರ ಅರಿವು ಶೈಕ್ಷಣಿಕ ಸಾಲ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದನ್ನು ಒದಿ : https://cnewstv.in/?p=11429 ಕಳೆದ ಸಾಲಿನಲ್ಲಿ ಸಿಇಟಿ ಮೂಲಕ ಆಯ್ಕೆಯಾಗಿ 2ನೇ ವರ್ಷದಲ್ಲಿ ...
Read More »ರಾಜ್ಯಾದ್ಯಂತ 5 ದಿನ ಭಾರಿ ಮಳೆ ಸಾಧ್ಯತೆ.
Cnewstv / 02.11.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜ್ಯಾದ್ಯಂತ 5 ದಿನ ಭಾರಿ ಮಳೆ ಸಾಧ್ಯತೆ. ಬೆಂಗಳೂರು : ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೆನ್ನೆ ಸಂಜೆ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಜನ ತತ್ತರಿಸಿದ್ದಾರೆ. ಇಂದು ಬೆಳಿಗ್ಗೆಯಿಂದ ಮೋಡ ಕವಿಡ ವಾತಾವರಣವಿದ್ದು, ಸಂಜೆ ಮತ್ತೆ ಮಳೆಯಾಗುವಾ ಸಾಧ್ಯತೆ ಇದೆ. ರಾಜ ಕಾಲುವೆ, ತಗ್ಗು ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಎಚ್ಚರಿಕೆಯನ್ನು ನೀಡಲಾಗಿದೆ. ಇಂದಿನಿಂದ ...
Read More »LPG ಸಿಲಿಂಡರ್ ಬೆಲೆ ಇಳಿಕೆ.
Cnewstv.in / 01.11.2022 /ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 LPG ಸಿಲಿಂಡರ್ ಬೆಲೆ ಇಳಿಕೆ. ನವದೆಹಲಿ : ವಾಣಿಜ್ಯ ಬಳಕೆ 19 ಕೆಜಿ LPG ಸಿಲಿಂಡರ್ ಬೆಲೆ ಇಳಿಕೆ ಮಾಡಲಾಗಿದೆ ಎಂದು ಭಾರತೀಯ ತೈಲ ನಿಗಮ ತಿಳಿಸಿದೆ. ಇಂದಿನಿಂದ, 1 ನೇ ನವೆಂಬರ್ 2022 ರಿಂದ ಅನ್ವಯವಾಗುವಂತೆ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ 115.50 ಪೈಸೆ ಇಳಿಕೆ ಮಾಡಲಾಗಿದೆ. ಆದರೆ ದೇಶಿಯ ಅಡುಗೆ ಅನಿಲ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ನವದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ...
Read More »ಮಲೆನಾಡಿನಲ್ಲಿ ಕೋಟಿಕಂಠ ಗಾಯನ
Cnewstv.in / 28.10.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಲೆನಾಡಿನಲ್ಲಿ ಕೋಟಿಕಂಠ ಗಾಯನ ಶಿವಮೊಗ್ಗ : ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮದಲ್ಲಿ ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಅವರು ಕನ್ನಡ ಗೀತೆಗಳ ಗಾಯನಕ್ಕೆ ದನಿಗೂಡಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ನಗರದ ವಿವಿಧ ಕನ್ನಡ ಸಂಘಟನೆಗಳು, ಅಧಿಕಾರಿಗಳು, ಸಿಬ್ಬಂದಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಕನ್ನಡದ ಗೀತೆಗಳನ್ನು ...
Read More »ಅಂಟಿಗೆ ಪಿಂಟಿಕೆಯಲ್ಲಿ ಅಪ್ಪು ನೆನಪು. ವೀಡಿಯೋ ವೈರಲ್..
Cnewstv.in / 28.10.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಂಟಿಗೆ ಪಿಂಟಿಕೆಯಲ್ಲಿ ಅಪ್ಪು ನೆನಪು. ವೀಡಿಯೋ ವೈರಲ್.. ಶಿವಮೊಗ್ಗ : ಮಲೆನಾಡು ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಪ್ರಚಲಿತದಲ್ಲಿರುವ ಸಂಪ್ರದಾಯಗಳಲ್ಲಿ ಆಂಟಿಕೆ – ಪಿಂಟಿಕೆ ಕೂಡ ಒಂದು.ದೀಪಾವಳಿಯ ಬಲಿಪಾಡ್ಯಮಿ ದಿನದಿಂದ ಹಿಡಿದು ಮೂರು ಅಥವಾ ನಾಲ್ಕು ದಿನಗಳವರೆಗೆ ಹಳ್ಳಿಯ ರೈತರು (ಒಕ್ಕಲಿಗರು ದೇವರು, ಹಸಲರು ಮುಂತಾದ ವರ್ಗಗಳವರು) ಮನೆ ಮನೆಗೂ ದೀಪಾವಳಿಯ ಬೆಳಕಿನ ದಿವ್ಯ ಸಂದೇಶವನ್ನು ಒಯ್ಯುತ್ತ ಜ್ಯೋತಿ ಹಚ್ಚಿ ಹೀಗೆ ಹಾಡುತ್ತಾರೆ. ಅಂಟಿಕೆ ಪಿಂಟಿಕೆಯನ್ನು ಹಬ್ಬ ಹಾಡುವುದು, ದೀಪ ...
Read More »ರಾಜ್ಯಾದ್ಯಂತ ಸೇವೆಸಲ್ಲಿಸಲಿದೆ “ಅಪ್ಪು ಎಕ್ಸ್ಪ್ರೆಸ್ ಆಂಬುಲೆನ್ಸ್”.
Cnewstv.in / 22.10.2022/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜ್ಯಾದ್ಯಂತ ಸೇವೆಸಲ್ಲಿಸಲಿದೆ “ಅಪ್ಪು ಎಕ್ಸ್ಪ್ರೆಸ್ ಆಂಬುಲೆನ್ಸ್”. ಬೆಂಗಳೂರು : ದಿ. ಪುನೀತ್ ರಾಜಕುಮಾರ್ ಕೇವಲ ನಟನಾಗಿ ಮಾತ್ರವಲ್ಲದೆ ತಮ್ಮ ಸಮಾಜಮುಖಿ ಕಾರ್ಯದಿಂದ ಕೂಡ ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದ್ದಾರೆ. ಅವರ ಸಮಾಜಮುಖೀ ಕಾರ್ಯಗಳು ಅನೇಕ ಜನರಿಗೆ ಸ್ಫೂರ್ತಿದಾಯಕವಾಗಿದೆ. ಇದೇ ನಿಟ್ಟಿನಲ್ಲಿ ಪ್ರಕಾಶ್ ರೈ ರವರು ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಅಪ್ಪು ಎಕ್ಸ್ಪ್ರೆಸ್ ಅಂಬುಲೆನ್ಸ್ ಸೇವೆ ಆರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಅಪ್ಪು ಎಕ್ಸ್ ಪ್ರೆಸ್ ಆಂಬ್ಯುಲೆನ್ಸ್ ಆಸ್ಪತ್ರೆಗೆ ಹಸ್ತಾಂತರಿಸಿದ್ದಾರೆ. ನೆನ್ನೆ ...
Read More »“ಶಿಮ್ಲಾ ನಗರ” ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಟೀ ಮಾರುವ ವ್ಯಕ್ತಿ.
Cnewstv.in / 22.10.2022/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 “ಶಿಮ್ಲಾ ನಗರ” ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಟೀ ಮಾರುವ ವ್ಯಕ್ತಿ. ಹಿಮಾಚಲ ಪ್ರದೇಶ : ಶಿಮ್ಲಾ ನಗರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಈ ಬಾರಿ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಅಭ್ಯರ್ಥಿಯಾಗಿ ಟೀ ಮಾರುವ ವ್ಯಕ್ತಿಯನ್ನು ಕಣಕ್ಕಿಳಿಸಲಾಗಿದೆ. ಶಿಮ್ಲಾದಲ್ಲಿ ಟೀ ಅಂಗಡಿಯನ್ನ ನಡೆಸುತ್ತಿರುವ ಸಂಜಯ್ ಸೂದ್ ನಾಲ್ಕು ಬಾರಿ ಶಿಮ್ಲಾ ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಸಚಿವ ಸುರೇಶ್ ಭಾರದ್ವಾಜ್ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸೂದ್ ಪ್ರಸ್ತುತ ...
Read More »ಮಂತ್ರಾಲಯ : ಡಿಕೆ ಶಿವಕುಮಾರ್ ಬೆಳ್ಳಿ ಖಡ್ಗವನ್ನು ಸ್ವೀಕರಿಸಲು ಒಪ್ಪದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ.
Cnewstv.in / 21.10.2022/ ರಾಯಚೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಂತ್ರಾಲಯ : ಡಿಕೆ ಶಿವಕುಮಾರ್ ಬೆಳ್ಳಿ ಖಡ್ಗವನ್ನು ಸ್ವೀಕರಿಸಲು ಒಪ್ಪದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ. ರಾಯಚೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ರಾತ್ರಿ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳು ಮಠಕ್ಕೆ ಭೇಟಿ ನೀಡಿ ಬೃಂದಾವನ ದರ್ಶನ ಪಡೆದರು. ಗುರುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಂತ್ರಾಲಯದ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ರಾಹುಲ್ ಗಾಂಧಿ ಹಾಗೂ ಅವರೊಂದಿಗೆ ಮಠಕ್ಕೆ ಬಂದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಆಶೀರ್ವಾದ ಮಾಡಿದರು. ಈ ...
Read More »ರಾಮನವಮಿ ಘರ್ಷಣೆ : 12 ವರ್ಷದ ಬಾಲಕನಿಗೆ 2.9 ಲಕ್ಷ ರೂಪಾಯಿ ನೀಡುವಂತೆ ನೋಟಿಸ್
Cnewstv.in / 19.10.2022/ ಮಧ್ಯಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಮನವಮಿ ಘರ್ಷಣೆ : 12 ವರ್ಷದ ಬಾಲಕನಿಗೆ 2.9 ಲಕ್ಷ ರೂಪಾಯಿ ನೀಡುವಂತೆ ನೋಟಿಸ್ ಮಧ್ಯಪ್ರದೇಶ : 8ನೇ ತರಗತಿಯಲ್ಲಿ ಓದುತ್ತಿರುವ 12 ವರ್ಷದ ಬಾಲಕನಿಗೆ ರಾಮನವಮಿಯಂದು ಖಾರ್ಗೋನ್ ಜಿಲ್ಲೆಯಲ್ಲಿ ಸಂಭವಿಸಿದ ಹಿಂಸಾಚಾರದ ಹಾನಿಗಾಗಿ 2.9 ಲಕ್ಷ ರೂಪಾಯಿ ದಂಡ ಪಾವತಿಸುವಂತೆ ನೋಟಿಸ್ ಜಾರಿ ಮಾಡಲಾಗಿದೆ. ವರದಿಗಳ ಪ್ರಕಾರ, ಅವನ ಕುಟುಂಬವು ಆಘಾತಕ್ಕೊಳಗಾಗಿದೆ ಮತ್ತು ಹುಡುಗನು ತಾನು ಬಂಧನಕ್ಕೊಳಗಾಗುತ್ತಾನೆ ಎಂದು ಹೆದರುತ್ತಾನೆ. ಹೆಚ್ಚುವರಿಯಾಗಿ, ಕೂಲಿ ಕಾರ್ಮಿಕನಾಗಿರುವ ಬಾಲಕನ ತಂದೆ ಕಲು ...
Read More »
C News TV Kannada News Online in cnewstv