Cnewstv.in / 6.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೆಇಇ, ಕೆಸಿಇಟಿ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟ. ಬೆಂಗಳೂರು: ಹಲವಾರು ವಿಳಂಬಗಳ ನಂತರ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಇ) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಕೆಸಿಇಟಿ)ಯ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಲಾಗಿದೆ. ಪ್ರಕಾರ, ಕೆಇಇ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ಪ್ರಕ್ರಿಯೆಯು ಅಕ್ಟೋಬರ್ 7 ರಂದು ನಡೆಯಲಿದೆ. ಅಕ್ಟೋಬರ್ 7 ರಂದು ಕೆಐಎ ವೆಬ್ಸೈಟ್ನಲ್ಲಿ ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕದ ವಿವರವನ್ನು ಪ್ರದರ್ಶಿಸುವ ವ್ಯವಸ್ಥೆಯನ್ನು ಮಾಡಲಾಗಿದೆ. ಅಭ್ಯರ್ಥಿಗಳು ಅಕ್ಟೋಬರ್ 7 ರಿಂದ 10 ರ ನಡುವೆ ...
Read More »ರಾಜ್ಯ
21 ದಿನಗಳೊಳಗೆ ಪಾಸ್ಪೋರ್ಟ್ ಪರಿಶೀಲನೆ ಪೂರ್ಣ.
Cnewstv.in / 4.10.2022/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 21 ದಿನಗಳೊಳಗೆ ಪಾಸ್ಪೋರ್ಟ್ ಪರಿಶೀಲನೆ ಪೂರ್ಣ. ಬೆಂಗಳೂರು: ಪಾಸ್ಪೋರ್ಟ್ ಹಾಗೂ ಇತರ ಸೇವೆಗಳ ಅವಧಿಯನ್ನು ಪೂರ್ಣಗೊಳಿಸಲು ಪೊಲೀಸ್ ಪರಿಶೀಲನೆಯ ಅವಧಿಯನ್ನು ಪೂರ್ಣಗೊಳಿಸಲು ಗರಿಷ್ಠ 21 ದಿನಗಳೊಳಗೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ರುವ ಅವರು, ಪ್ರತಿ ಪೊಲೀಸ್ ಪರಿಶೀಲನೆಯನ್ನು 21 ದಿನಗಳಲ್ಲಿ ಪೂರ್ಣಗೊಳಿಸುವುದಾಗಿ ನಾವು ಭರವಸೆ ನೀಡುತ್ತೇವೆ (ಪಾಸ್ಪೋರ್ಟ್ ಪೋಲೀಸ್ ಪರಿಶೀಲನೆಗಾಗಿ ನಾವು ಕಾನೂನು ತೊಡಕುಗಳ ಹೊರತು 7 ದಿನಗಳನ್ನು ತೆಗೆದುಕೊಳ್ಳುತ್ತೇವೆ). ...
Read More »ಭಾರತ್ ಜೋಡೋ : ಸುರಿವ ಮಳೆಯನ್ನು ಲೆಕ್ಕಿಸದೆ ಕಾರ್ಯಕರ್ತರ ಸಭೆಯಲ್ಲಿ ಭಾಷಣ ಮಾಡಿದ ರಾಹುಲ್
Cnewstv.in / 3.10.2022/ ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಭಾರತ್ ಜೋಡೋ : ಸುರಿವ ಮಳೆಯನ್ನು ಲೆಕ್ಕಿಸದೆ ಕಾರ್ಯಕರ್ತರ ಸಭೆಯಲ್ಲಿ ಭಾಷಣ ಮಾಡಿದ ರಾಹುಲ್ ಗಾಂಧಿ. ಮೈಸೂರು : ಭಾರತ್ ಜೋಡೋ ಯಾತ್ರೆಯಲ್ಲಿ ಸುರಿಯುವ ಮಳೆಯನ್ನು ಲೆಕ್ಕಿಸದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾಡಿದ್ದಾರೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಐಕ್ಯತಾ ಯಾತ್ರೆ ನೆನ್ನೆ ಮೈಸೂರನ್ನು ತಲುಪಿತ್ತು. ಬಂಡಿಪಾಳ್ಯ ಸಮೀಪ ಆಯೋಜಿಸಿದ್ದ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ ಭಾರಿ ಮಳೆಯಾಗಿದೆ ಆದರೆ ಮಳೆಯನ್ನು ...
Read More »ಅಪ್ಪು ನಮನದ ಮೂಲಕ ಮೈಸೂರ ಯುವ ದಸರಾ ಆರಂಭ..
Cnewstv.in / 29.09.2022/ ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಪ್ಪು ನಮನದ ಮೂಲಕ ಮೈಸೂರ ಯುವ ದಸರಾ ಆರಂಭ.. ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಹಾಗೂ ಕೇಂದ್ರಬಿಂದುವಾದ ಯುವ ದಸರಾ ಸಮಾರಂಭವನ್ನು ಅಪ್ಪು ನಮನದ ಮೂಲಕ ಡಾಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಉದ್ಘಾಟನೆಗೆ ಮೊದಲು ಮೈಸೂರು ನೃತ್ಯ ಕಲಾವಿದರ ಕಲಾತಂಡವು ಡಾ.ಪುನೀತ್ ರಾಜ್ ಕುಮಾರ್ ಅವರ ಚಿತ್ರಗಳಾದ ಯುವರತ್ನ, ಜಾಕಿ, ...
Read More »ಕೊಯಂಬತ್ತೂರು ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ. ಕಾರ್ಯಕರ್ತರಿಂದ ಪ್ರತಿಭಟನೆ.
Cnewstv.in / 23.09.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೊಯಂಬತ್ತೂರು ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ. ಕಾರ್ಯಕರ್ತರಿಂದ ಪ್ರತಿಭಟನೆ. ಕೊಯಂಬತ್ತೂರು : ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ ಜಂಟಿಯಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ, ನಿವಾಸಗಳ ಮೇಲೆ ದಾಳಿ ನಡೆಸಿದ ಘಟನೆ ಬೆನ್ನಲ್ಲೇ ಭಾರತೀಯ ಜನತಾ ಪಕ್ಷದ ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ ಘಟನೆ ಕೊಯಂಬತ್ತೂರ್ ನಲ್ಲಿ ನಡೆದಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಕಾರ್ಯಕರ್ತ ನಂದಕುಮಾರ್, “ನಮ್ಮ ಕಚೇರಿ ...
Read More »Queen Elizabeth II : ಸಕಲ ಗೌರವದೊಂದಿಗೆ ಬ್ರಿಟನ್ ಜನತೆಯಿಂದ ರಾಣಿ ಎಲಿಜಬೆತ್ 2 ಗೆ ಅಂತಿಮ ವಿದಾಯ.
Cnewstv.in /20.09.2022 / ಲಂಡನ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Queen Elizabeth II : ಸಕಲ ಗೌರವದೊಂದಿಗೆ ಬ್ರಿಟನ್ ಜನತೆಯಿಂದ ರಾಣಿ ಎಲಿಜಬೆತ್ 2 ಗೆ ಅಂತಿಮ ವಿದಾಯ. ಲಂಡನ್ : ಬ್ರಿಟನ್ ನ ದೀರ್ಘಾವಧಿ ಆಳಿದ ರಾಣಿ 2 ನೇ ಎಲಿಜಬೆತ್ ಅವರ ಅಂತ್ಯಕ್ರಿಯೆ ಬೆಳಗ್ಗೆ 6.30 ರಿಂದ ಸುದೀರ್ಘವಾಗಿ ಜನರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳು ನೆರವೇರಿತು. ಭಾರತದ ಕಾಲಮಾನ ಮಧ್ಯರಾತ್ರಿ 12 ಗಂಟೆಯ ಹೊತ್ತಿಗೆ ಅಂತ್ಯಸಂಸ್ಕಾರದ ಪ್ರಕ್ರಿಯೆಗಳು ಮುಗಿಯಿತು. Queen Elizabeth II : ಸಕಲ ...
Read More »ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ.
Cnewstv.in /20.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ. ಬೆಂಗಳೂರು : ಮಾಜಿ ಮುಖ್ಯ ಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಸೋಮವಾರ ಅಧಿವೇಶನ ಮುಗಿದ ಬಳಿಕ ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿದ ಅವರು ಗೌಡರ ಜತೆ ಸ್ವಲ್ಪ ಹೊತ್ತು ಸಮಯ ಕಳೆದರು. ಹಲವು ಬಾರಿ ದೇವೇಗೌಡರ ಜೊತೆ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದರು. ಆದರೆ ಆರು ವರ್ಷಗಳಿಂದ ಮನೆಗೆ ಭೇಟಿ ನೀಡಿಲ್ಲ. ಇಂದು ಅವರ ಆರೋಗ್ಯ ...
Read More »ಮುರುಘಾ ಶ್ರೀಗಳ ವಿರುದ್ಧ ಎಸ್ ಜೆಎಂ ವಿದ್ಯಾಸಂಸ್ಥೆ ಸಿಬ್ಬಂದಿಯ ಹೆಸರಿನಲ್ಲಿ ಬಹಿರಂಗ ಪತ್ರ ವೈರಲ್..
Cnewstv.in / 16.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುರುಘಾ ಶ್ರೀಗಳ ವಿರುದ್ಧ ಎಸ್ ಜೆಎಂ ವಿದ್ಯಾಸಂಸ್ಥೆ ಸಿಬ್ಬಂದಿಯ ಹೆಸರಿನಲ್ಲಿ ಬಹಿರಂಗ ಪತ್ರ ವೈರಲ್.. ಚಿತ್ರದುರ್ಗ : ಮಠದ ವಿದ್ಯಾರ್ಥಿನಿಯರೊಂದಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಶ್ರೀಗಳು ಪೋಕ್ಸೇ ಕಾಯ್ದೆಯಡಿ ಜೈಲುಪಾಲಾಗಿದ್ದಾರೆ. ಇದರ ನಡುವೆ ಎಸ್ ಜೆಎಂ ವಿದ್ಯಾಸಂಸ್ಥೆ ಸಿಬ್ಬಂದಿ ಹೆಸರಿನಲ್ಲಿ ಪತ್ರ ಒಂದು ವೈರಲ್ ಆಗಿದೆ. ಅದರೆ ಇನ್ನೂ ಈ ಬಗ್ಗೆ ಮಠದ ಆಡಳಿತ ಮಂಡಳಿ ಯಾವುದೇ ರೀತಿಯಾದ ಪ್ರತಿಕ್ರಿಯೆಗಳ ಅಥವಾ ಸ್ಪಷ್ಟನೆ ನೀಡಿಲ್ಲ. ...
Read More »ಪತ್ನಿ ಸಮ್ಮುಖದಲ್ಲಿ ‘ತೃತೀಯ ಲಿಂಗಿ’ ಕೈ ಹಿಡಿದ ಪತಿರಾಯ!
Cnewstv.in / 15.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪತ್ನಿ ಸಮ್ಮುಖದಲ್ಲಿ ‘ತೃತೀಯ ಲಿಂಗಿ’ ಕೈ ಹಿಡಿದ ಪತಿರಾಯ! ಭವಾನಿಪಟ್ಟಣ : ಒಡಿಶಾದ ಕಲಹಂದಿ ಜಿಲ್ಲೆಯಲ್ಲಿ ಪತ್ನಿಯ ಅನುಮತಿಯೊಂದಿಗೆ ಒಬ್ಬ ವ್ಯಕ್ತಿ ತೃತೀಯ ಲಿಂಗಿ ವ್ಯಕ್ತಿಯನ್ನು ವಿವಾಹವಾಗುವುದು ಭಾರೀ ಸಂಚಲನ ಸೃಷ್ಟಿಸಿದೆ. ಶನಿವಾರ ರಾತ್ರಿ ಈ ಮದುವೆ ನಡೆದಿದೆ ಎನ್ನಲಾಗುತ್ತಿದೆ. ನರ್ಲಾ ಬ್ಲಾಕ್ ವ್ಯಾಪ್ತಿಯ ಧುರ್ ಕುಟಿ ಗ್ರಾಮದ ತೃತೀಯ ಲಿಂಗಿ ಸಂಗೀತಾ, ಭವಾನಿಪಟ್ಟಣದ ದೇವ್ ಪುರ್ ಗ್ರಾಮಕ್ಕೆ ಸೇರಿದ ಫಕೀರಾ ನಿಯಾಲ್ (30) ಅವರನ್ನು ಮದುವೆಯಾಗಿದ್ದಾರೆ. ದಿನಗೂಲಿ ...
Read More »ಸಭಾಪತಿ ಚುನಾವಣೆಗೆ ಸಂಪುಟ ಅನುಮೋದನೆ.
Cnewstv.in / 15.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಭಾಪತಿ ಚುನಾವಣೆಗೆ ಸಂಪುಟ ಅನುಮೋದನೆ. ಬೆಂಗಳೂರು : ವಿಧಾನ ಪರಿಷತ್ ಸಭಾಪತಿ, ಉಪ ಸಭಾಪತಿ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಂದಿನ ಬುಧವಾರದೊಳಗೆ ಸಭಾಪತಿ, ಉಪ ಸಭಾಪತಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈ ಸಂಬಂಧ ಸೆ.15 ರಂದು ರಾಜ್ಯಪಾಲರಿಗೆ ಪತ್ರ ರವಾನೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ಸಭಾಪತಿ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಮತ್ತೆ ಸ್ಪರ್ಧೆ ...
Read More »
C News TV Kannada News Online in cnewstv