Breaking News

ರಾಜ್ಯ

ರೇಣುಕಾಸ್ವಾಮಿ ರೀತಿ ಕಲಬುರಗಿಯಲ್ಲಯೂ ಕಿಡ್ನಾಪ್ ಮಾಡಿ ಹತ್ಯೆ: ವ್ಯಕ್ತಿ ಕೊಲೆ ಹಿಂದೆ ಹಳೇ ಲವರ್ ಗ್ಯಾಂಗ್.

Cnewstv | 07.07.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರೇಣುಕಾಸ್ವಾಮಿ ರೀತಿ ಕಲಬುರಗಿಯಲ್ಲಯೂ ಕಿಡ್ನಾಪ್ ಮಾಡಿ ಹತ್ಯೆ: ವ್ಯಕ್ತಿ ಕೊಲೆ ಹಿಂದೆ ಹಳೇ ಲವರ್ ಗ್ಯಾಂಗ್. ಕಲಬುರಗಿ : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಂತೆ (Renukaswamy Murder Case) ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದ್ದು, ಇದೀಗ ಕಲಬುರಗಿಯಲ್ಲೂ (Kalaburagi) ಸಹ ನಡೆದಿರುವುದು ಬೆಳಕಿಗೆ ಬಂದಿದೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ನಟ ದರ್ಶನ್ ಗ್ಯಾಂಗ್ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ ಬಳಿಕ ಬೆಂಗಳೂರಿಗೆ ಕರೆತಂದು ಹಲ್ಲೆ ಮಾಡಿ ಕೊಲೆ ...

Read More »

ಬಿಜೆಪಿ ನಾಯಕ, ಖ್ಯಾತ ಉದ್ಯಮಿ ಮೇಲೆ ಗುಂಡಿನ ದಾಳಿ..

Cnewstv | 05.07.2025 | ನವದೆಹಲಿ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಿಜೆಪಿ ನಾಯಕ, ಖ್ಯಾತ ಉದ್ಯಮಿ ಮೇಲೆ ಗುಂಡಿನ ದಾಳಿ.. ಪಾಟ್ನಾ : ಬಿಹಾರ ಮೂಲದ ಉದ್ಯಮಿ ಹಾಗೂ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ (BJP leader Gopal Khemka) ಅವರನ್ನು ಶುಕ್ರವಾರ ರಾತ್ರಿ ಪಾಟ್ನಾದ ಅವರ ಮನೆಯ ಮುಂದೆ ಗುಂಡಿಕ್ಕಿ ಕೊಲ್ಲಲಾಗಿದೆ. ಗಾಂಧಿ ಮೈದಾನ ಪೊಲೀಸ್ ಠಾಣೆ ಪ್ರದೇಶದ ‘ಪನಾಚೆ’ ಹೋಟೆಲ್ ಬಳಿ ಈ ಘಟನೆ ನಡೆದಿದ್ದು, ಖೇಮ್ಕಾ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಹೋಟೆಲ್ ...

Read More »

ಭದ್ರಾ ಜಲಾಶಯದಿಂದ ನದಿಗೆ ಹೆಚ್ಚುವರಿ ನೀರು ಬಿಡುಗಡೆ ಕುರಿತು ಸ್ಪಷ್ಟನೆ.

Cnewstv | 05.07.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಭದ್ರಾ ಜಲಾಶಯದಿಂದ ನದಿಗೆ ಹೆಚ್ಚುವರಿ ನೀರು ಬಿಡುಗಡೆ ಕುರಿತು ಸ್ಪಷ್ಟನೆ. ಶಿವಮೊಗ್ಗ : ಭದ್ರಾ ನದಿ ದಂಡೆಯ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೆ ಭದ್ರಾ ಜಲಾಶಯದ ಪ್ರದೇಶದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಒಳಹರಿವಿನ ಪ್ರಮಾಣ 20000-25000 ಕ್ಯೂಸೆಕ್ಸ್ ಇದ್ದು, ಯಾವ ಸಮಯದಲ್ಲಾದರು ಜಲಾಶಯ ಭರ್ತಿಯಾಗುವ ಸಾಧ್ಯತೆ ಇದ್ದು, ಅಣೆಕಟ್ಟು ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು Spill Way Gate ಮುಖಾಂತರ ನದಿಗೆ ಬಿಡಲಾಗುವುದು ಮತ್ತು ತಗ್ಗು ಪ್ರದೇಶದಲ್ಲಿ ವಾಸಿಸುವ ...

Read More »

ಹಳೆ ಬೊಮ್ಮನಕಟ್ಟೆ ಹತ್ತಿರ ವ್ಯಕ್ತಿಯ ಬರ್ಬರ ಹತ್ಯೆ.

Cnewstv | 22.06.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹಳೆ ಬೊಮ್ಮನಕಟ್ಟೆ ಹತ್ತಿರ ವ್ಯಕ್ತಿಯ ಬರ್ಬರ ಹತ್ಯೆ. ಶಿವಮೊಗ್ಗ: ನಗರದ ಹಳೆ ಬೊಮ್ಮನಕಟ್ಟೆ ಯ ಕೆಂಚಮ್ಮ ದೇವಸ್ಥಾನದ ಹಿಂಬದಿಯ ಕೆರೆ ಪಕ್ಕದಲ್ಲಿ ಕೊಲೆಯಾದ ಪುರುಷನ ಶವವೊಂದು ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ. ಕೊಲೆಗೀಡಾದವನನ್ನು ಅವಿನಾಶ್ (35) ಎಂದು ಗುರುತಿಸಲಾಗಿದೆ. ಕೊಲೆ ನಡೆದ ಜಾಗ ರಕ್ತಸಿಕ್ತವಾಗಿದ್ದು, ಮದ್ಯದ ಬಾಟಲಿ, ಖಾರಾ ಮಿಕ್ಸ್ಚರ್ ಎಲ್ಲಾ ಬಿದ್ದಿದೆ. ವಿನೋಬನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಬಹುಷ: ತಡರಾತ್ರಿಯ ವರೆಗೂ ಸ್ನೇಹಿತರ ಜೊತೆ ...

Read More »

ಡಿಕೆ ಶಿವಕುಮಾರ್ ಕನಸಿನ ಯೋಜನೆಗೆ ಬೀಳುತ್ತಾ ಬ್ರೇಕ್ ???

Cnewstv | 07.06.2025 | ಮಂಡ್ಯ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಡಿಕೆ ಶಿವಕುಮಾರ್ ಕನಸಿನ ಯೋಜನೆಗೆ ಬೀಳುತ್ತಾ ಬ್ರೇಕ್ ??? ಮಂಡ್ಯ : ಡಿಸಿಎಂ ಡಿಕೆ ಶಿವಕುಮಾರ್ ಕನಸಿನ ಯೋಜನೆ ಕಾವೇರಿ ಆರತಿ ಹಾಗೂ ಅಮ್ಯೂಸ್​ಮೆಂಟ್ ಪಾರ್ಕ್ ಯೋಜನೆಗೆ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸದ್ಯ ಈ ವಿವಾದ ಮುಖ್ಯಮಂತ್ರಿ ಸಿದ್ದರಾಮಯ್ಯ ತನಕ ತಲುಪಿದೆ. ಮಂಡ್ಯದ ರೈತರು ಡಿಕೆಶಿ ವಿರುದ್ದ ತೊಡೆ ತಟ್ಟಿದ್ದು, ಯಾವುದೇ ಕಾರಣಕ್ಕೂ ಯೋಜನೆ ಅನುಷ್ಠಾನಕ್ಕೆ ಅವಕಾಶ ಕೊಡುವುದಿಲ್ಲ ಎಂದಿದ್ದಾರೆ. ಕಾವೇರಿ ಆರತಿ, ಅಮ್ಯೂಸ್​ಮೆಂಟ್ ಪಾರ್ಕ್ ಮಾಡಿಯೇ ...

Read More »

ಕಸಾಪ ಜಿಲ್ಲಾಧ್ಯಕ್ಷರಿಗೆ ನೋಟಿಸ್: ರಾಜ್ಯಾಧ್ಯಕ್ಷ ಜೋಶಿ ವಿರುದ್ಧ ಪ್ರತಿಭಟನೆ

ಶಿವಮೊಗ್ಗ: ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್​ ಘಟಕದ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಸಾಹಿತ್ಯ ಪರಿಷತ್ ನ ಪ್ರಮುಖರು ಹಾಗೂ ಸಾಹಿತಿಗಳು, ಶಿವಮೊಗ್ಗ ಜಿಲ್ಲಾಧ್ಯಕ್ಷ ಸ್ಥಾನದಿಂದ ನಿಮ್ಮನ್ನು ಏಕೆ ವಜಾಗೊಳಿಸಬಾರದು ಎಂದು ಕಾರಣ ಕೇಳಿ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್​ ಅವರಿಗೆ ನೋಟಿಸ್​ ನೀಡಿರುವ ಕ್ರಮವನ್ನ ಖಂಡಿಸಿದರು. ಈ ವೇಳೆ ಮಾತನಾಡಿದ ನಾಡೋಜ ಕುಂ.ವೀರಭದ್ರಪ್ಪ, ಕನ್ನಡ ಸಾಹಿತ್ಯ ಪರಿಷತ್​ಗೆ ಗ್ರಹಣ ಬಡಿದಿದೆ. ಕಾನೂನು ಬಾಹಿರವಾಗಿ ಅನೇಕ ತಿದ್ದುಪಡಿ ...

Read More »

ಡಿಸಿಸಿ ಬ್ಯಾಂಕ್ ಹಗರಣ : ಆರ್.ಎಂ.ಮಂಜುನಾಥ್ ಗೌಡ 14 ದಿನ ಇ.ಡಿ ಕಸ್ಟಡಿಗೆ

ಬೆಂಗಳೂರು: 2014 ರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನವನ್ನ ಅಡವಿಟ್ಟು 62.77 ಕೋಟಿ ರೂ. ಸಾಲ ನೀಡಿ, ಅಕ್ರಮ ಎಸಗಿದ್ದ ಪ್ರಕರಣದಲ್ಲಿ ಬ್ಯಾಂಕ್ ನ ಅಧ್ಯಕ್ಷ ಹಾಗೂ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಆರ್.ಎಂ. ಮಂಜುನಾಥ್ ಗೌಡ ಅವರನ್ನ ಇಡಿ ಅರೆಸ್ಟ್ ಮಾಡಿದೆ. ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ನಿನ್ನೆಯಿಂದಲೂ ತೀವ್ರ ವಿಚಾರಣೆ ನಡೆಸಿದ್ದ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಅವರನ್ನು ಇಂದು ಬಂಧಿಸಿ, ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ನಗರದ ಅಪೆಕ್ಸ್ ಬ್ಯಾಂಕ್ ನ ...

Read More »

ಯತ್ನಾಳ್ ಉಚ್ಚಾಟನೆ – ತಡವಾದ್ರೂ ಸರಿಯಾದ ಕ್ರಮ ಎಂದ ಶಾಸಕ ಚೆನ್ನಿ

ಶಿವಮೊಗ್ಗ: ಬಿಜೆಪಿ ಎಂದಿಗೂ ಅಶಿಸ್ತನ್ನ ಸಹಿಸೋದಿಲ್ಲ. ಕ್ರಮ ತಡವಾಗಬಹುದು. ಆದರೆ, ಕ್ರಮದಲ್ಲಿ ವ್ಯತ್ಯಾಸ ಎಂದು ಆಗಲ್ಲ ಎಂದು ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಚಾಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಶಿಸ್ತಿನ ವರ್ತನೆಯನ್ನ ಯಾವುದೇ ಒಬ್ಬ ಸಾಮಾನ್ಯ ಕಾರ್ಯಕರ್ತ ಅಥವಾ ಎಷ್ಟೇ ದೊಡ್ಡ ನಾಯಕರಾದ್ರೂ ಮಾಡಬಾರದು ಅದು ನಿಯಮ. ಯತ್ನಾಳ್ ಆ ನಿಯಮ ಉಲ್ಲಂಘನೆ ಮಾಡಿದ್ದು, ಪರಿಣಾಮವಾಗಿ ಉಚ್ಚಾಟನೆ ಆಗಿದೆ ಎಂದರು. ಕಾರ್ಯಕರ್ತರು ಇದನ್ನು ಸಹಜ ಅಶಿಸ್ತಿನ ಪರಿಣಾಮ ಎಂದು ಪರಿಗಣಿಸಬೇಕು. ಸಹಜ ಪಕ್ರಿಯೆ ...

Read More »

ಇಂದಿನಿಂದ SSLC ಪರೀಕ್ಷೆ ಆರಂಭ..

Cnewstv | 21.03.2025  | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದಿನಿಂದ SSLC ಪರೀಕ್ಷೆ ಆರಂಭ.. ಬೆಂಗಳೂರು : ಇಂದಿನಿಂದ SSLC ವಾರ್ಷಿಕ ಪರೀಕ್ಷೆಗಳು ರಾಜ್ಯದಲ್ಲಿ ಆರಂಭಗೊಳ್ಳಲಿವೆ. ಶಿಕ್ಷಣ ಇಲಾಖೆ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ರಾಜ್ಯದ 2,818 ಕೇಂದ್ರಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ 8.42 ಲಕ್ಷ ವಿದ್ಯಾರ್ಥಿಗಳು ಸೇರಿ ಒಟ್ಟು 8,96,887 ಮಕ್ಕಳು ನೋಂದಾಯಿಸಿದ್ದಾರೆ. ಈ ಪೈಕಿ 3.35 ಲಕ್ಷಕ್ಕೂ ಹೆಚ್ಚು ಗಂಡುಮಕ್ಕಳು, 3.78 ಲಕ್ಷಕ್ಕೂ ಹೆಚ್ಚು ಬಾಲಕಿಯರು ಮತ್ತು 5 ತೃತೀಯ ಲಿಂಗಿಗಳು ಇದ್ದಾರೆ. ಪರೀಕ್ಷೆಯ ಮೊದಲ ...

Read More »

ಟೀಮ್ ಇಂಡಿಯಾಗೆ 58 ಕೋಟಿ ರೂ. ಘೋಷಿಸಿದ ಬಿಸಿಸಿಐ.

 Cnewstv | 20.03.2025  | ಬೆಂಗಳೂರು | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಟೀಮ್ ಇಂಡಿಯಾಗೆ 58 ಕೋಟಿ ರೂ. ಘೋಷಿಸಿದ ಬಿಸಿಸಿಐ. ಮುಂಬೈ :  ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ವಿಜೇತ ಭಾರತ ತಂಡಕ್ಕೆ ಬಿಸಿಸಿಐ 58 ಕೋಟಿ ರೂ. ನಗದು ಬಹುಮಾನ ಘೋಷಣೆ ಮಾಡಿದೆ. ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಬಗ್ಗು ಬಡಿದು ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಈ ಶ್ರೇಷ್ಠ ಸಾಧನೆಯನ್ನು ಗೌರವಿಸುವ ಸಲುವಾಗಿ ಇದೀಗ 58 ಕೋಟಿ ...

Read More »