Cnewstv.in / 02.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪೋಕ್ಸೋ ಕಾಯ್ದೆ : ಮುರುಘಾ ಮಠದ ಮುರುಘಾ ಶ್ರೀಗಳಿಗೆ 14 ದಿನ ನ್ಯಾಯಾಂಗ ಬಂಧನ ಬೆಂಗಳೂರು : ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ ಪೊಲೀಸರು ರಾತ್ರಿ ಬಂಧಿಸಲಾಗಿತ್ತು. ಮುರುಘಾ ಮಠದ ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀರವರನ್ನು ಪೊಲೀಸರು ಮಠದ ಒಳಗೆ ಪ್ರವೇಶಿಸಿ, ವಶಕ್ಕೆ ...
Read More »ರಾಜ್ಯ
ಪೋಕ್ಸೋ ಕಾಯ್ದೆ : ಮುರುಘಾ ಮಠದ ಮುರುಘಾ ಶ್ರೀ ಅರೆಸ್ಟ್
Cnewstv.in / 01.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪೋಕ್ಸೋ ಕಾಯ್ದೆ : ಮುರುಘಾ ಮಠದ ಮುರುಘಾ ಶ್ರೀ ಅರೆಸ್ಟ್ ಬೆಂಗಳೂರು : ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ ಪೊಲೀಸರು ಈಗ ಬಂಧಿಸಿದ್ದಾರೆ. ಮುರುಘಾ ಮಠದ ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್, ಮೊಳಕಾಲ್ಮೂರು ...
Read More »ರಸ್ತೆ ಅಪಘಾತ, ಮೂರು ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ ಮೂವರ ಸಾವು.
Cnewstv.in / 01.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಸ್ತೆ ಅಪಘಾತ, ಮೂರು ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ ಮೂವರ ಸಾವು. ವಿಜಯಪುರ : ರಸ್ತೆ ಅಪಘಾತದಲ್ಲಿ ಮೂರು ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ನೆನ್ನೆ ನಡೆದಿದೆ. ಸಾರಿಗೆ ಸಂಸ್ಥೆಯ ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಲಬುರಗಿ ಮೂಲದ ಒಂದೇ ಕುಟುಂಬದ ಮೂವರೂ ಸಾವನ್ನಪ್ಪಿದ ಘಟನೆ ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಕೊಲ್ಹಾರದ ಕುಪಕಡ್ಡಿ ಬಳಿ ...
Read More »ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶವಿಲ್ಲ.
Cnewstv.in / 30.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶವಿಲ್ಲ. ನವದೆಹಲಿ : ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂಕೋರ್ಟ್ ಅನುಮತಿಯನ್ನು ನಿರಾಕರಿಸಿದ್ದು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ತಿಳಿಸಿದೆ. ಕರ್ನಾಟಕ ವಕ್ಫ್ ಮಂಡಳಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಎ.ಎಸ್.ಓಕಾ ಹಾಗೂ ಎಂ.ಎಂ. ಸುಂದರೇಶ್ ಅವರನ್ನೊಳಗೊಂಡ ತ್ರಿದಸ್ಯ ಪೀಠ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಆದೇಶ ನೀಡಿದೆ ಇದರಿಂದ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆ ಉಂಟಾಗಿದೆ ...
Read More »ರಾಜ್ಯ ಸರ್ಕಾರದ ಎಡವಟ್ಟು – ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ, ಜೀವಂತ ಇಲ್ಲದವರು ಸದಸ್ಯರು.!!!
Cnewstv.in / 25.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಸರ್ಕಾರದ ಎಡವಟ್ಟು – ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ, ಜೀವಂತ ಇಲ್ಲದವರು ಸದಸ್ಯರು.!!! ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ ಟ್ರಸ್ಟ್ ಮತ್ತು ಪ್ರತಿಷ್ಠಾನ ಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡುವಲ್ಲಿ ಸರ್ಕಾರ ಎಡವಟ್ಟು ಮಾಡಿದೆ. ಜೀವಂತ ಇಲ್ಲದವರನ್ನು ಪ್ರತಿಷ್ಠಾನದ ಸದಸ್ಯ ಸ್ಥಾನ ನೀಡಿ ಮುಜುಗರಕ್ಕೆ ಒಳಗಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ 21 ಟ್ರಸ್ಟ್ ಹಾಗೂ ಪ್ರತಿಷ್ಠಾನಗಳಿಗೆ ಸರ್ಕಾರ ಬುಧವಾರ ...
Read More »ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ.
Cnewstv.in / 24.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : ರಾಜ್ಯ ಸರ್ಕಾರ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ. ವ್ಯಕ್ತಿ ಪ್ರಶಸ್ತಿ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಿಗೆ ತಲಾ ರೂ.1,00,000/- ನಗದು ಮತ್ತು ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಿ ಗೌರವಿಸಲಾಗುವುದು. ಅರ್ಜಿ ಸಲ್ಲಿಸುವ ...
Read More »ಗಾಲ್ಫ್ ಮೈದಾನದಲ್ಲಿ ಅಡಗಿದ ಚಿರತೆ ಶೋಧ ಕಾರ್ಯ ಆರಂಭ.
Cnewstv.in / 24.08.2022 / ಬೆಳಗಾವಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಾಲ್ಫ್ ಮೈದಾನದಲ್ಲಿ ಅಡಗಿದ ಚಿರತೆ ಶೋಧ ಕಾರ್ಯ ಆರಂಭ. ಬೆಳಗಾವಿ : ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕಣ್ಣಾಮುಚ್ಚಾಲೆ ಆಡುತ್ತಿರುವ ಚಿರತೆ, ಜನವಸತಿ ಪ್ರದೇಶಗಳು ಪ್ರತ್ಯಕ್ಷವಾಗಿ ಜನರಲ್ಲಿ ಮತ್ತಷ್ಟು ಆತಂಕವನ್ನು ಹುಟ್ಟಿಸಿದ್ದು, ಚಿರತೆ ಸೆರೆಹಿಡಿಯಲು ಶಿವಮೊಗ್ಗದ ವಿಶೇಷ ತಂಡ ಬೆಳಗಾವಿಯನ್ನು ತಲುಪಿದೆ. ಶಿವಮೊಗ್ಗದ ಖ್ಯಾತ ವನ್ಯಜೀವಿ ತಜ್ಞ ಡಾ. ವಿನಯ್ ನೇತೃತ್ವದಲ್ಲಿ ಸಕ್ರೆಬೈಲ್ ಆನೆ ಬಿಡಾರದ ಅರ್ಜುನ ಮತ್ತು ಆಲೆ ಆನೆ, ವೈದ್ಯರು, ಸಹಾಯಕ ಸಿಬ್ಬಂದಿಗಳು, ಮಾವುತರು, ಕಾವಾಡಿಗಳ ...
Read More »ಶೀಘ್ರವೇ 5 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳು ಭರ್ತಿ : ಗೃಹ ಸಚಿವ ಅರಗಜ್ಞಾನೇಂದ್ರ
Cnewstv.in / 24.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶೀಘ್ರವೇ 5 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳು ಭರ್ತಿ : ಗೃಹ ಸಚಿವ ಅರಗಜ್ಞಾನೇಂದ್ರ. ಬೆಂಗಳೂರು : ಶೀಘ್ರವೇ 5 ಸಾವಿರ ಪೊಲೀಸ್ ಸ್ಟೇಷನ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. ರಾಜ್ಯ ಪೊಲೀಸ್ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮದಿಂದ ಕೆಜಿಎಫ್ ಪೊಲೀಸ್ ಡಿಎಆರ್ ಬಿಜೆಪಿ ಆಯೋಜಿಸಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆಡಳಿತ ಕಚೇರಿ, ಶಸ್ತ್ರಗಾರ ಮತ್ತು ಶ್ವಾನದಳ ...
Read More »ACB ರದ್ದು: ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ.
Cnewstv.in / 23.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ACB ರದ್ದು: ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ. ಬೆಂಗಳೂರು : ಭ್ರಷ್ಟಾಚಾರ ನಿಗ್ರಹ ದಳ(ಸಿಬಿಐ)ವನ್ನು ರದ್ದುಗೊಳಿಸಿ, ಅಲ್ಲಿರುವ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಕನಕರಾಜು ಎಂಬ ವ್ಯಕ್ತಿಯೊಬ್ಬರು ವಕೀಲ ಅಶೋಕ್ ಪಾಣಿಗ್ರಾಹಿ ಅವರ ಮೂಲಕ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ, ಸಿ.ಟಿ.ರವಿಕುಮಾರ್ ಪೀಠದ ಮುಂದೆ ಖಾಸಗಿ ಅರ್ಜಿ ಸಲ್ಲಿಸಿದ್ದಾರೆ. ಶೀಘ್ರವೇ ಅರ್ಜಿಯ ...
Read More »ಶಾಲಾ ಬಸ್ ಅಪಘಾತ, ಇಬ್ಬರ ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ.
Cnewstv.in / 20.8.2022 / ಬೆಳಗಾವಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಾಲಾ ಬಸ್ ಅಪಘಾತ, ಇಬ್ಬರ ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ. ಬೆಳಗಾವಿ : ಶಾಲಾ ಬಸ್ ಮತ್ತು ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿ ಎರಡೂ ವಾಹನಗಳ ಚಾಲಕರು ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಬಸ್ ನಲ್ಲಿ 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ...
Read More »
C News TV Kannada News Online in cnewstv