Cnewstv.in / 18.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 5 ವರ್ಷದ ಮಕ್ಕಳಿಗೆ ರೈಲಿನಲ್ಲಿ ಪೂರ್ಣ ಟಿಕೆಟ್ ಬೇಕಾ, ಬೇಡ ? ಗೊಂದಲಕ್ಕೆ ತೆರೆ ಎಳೆದ ರೈಲ್ವೆ ಇಲಾಖೆ. ನವದೆಹಲಿ : ಮಕ್ಕಳಿಗೆ ರೈಲಿನಲ್ಲಿ ಪ್ರಯಾಣಿಸಲು ಟಿಕೆಟ್ ಬುಕಿಂಗ್ ನಲ್ಲಿ ಇಲಾಖೆಯು ಕೆಲವು ಬದಲಾವಣೆಗಳನ್ನು ಮಾಡಿದೆ. 1 ರಿಂದ 4 ವರ್ಷದ ಮಕ್ಕಳಿಗೂ ರೈಲು ಟಿಕೆಟ್ ಖರೀದಿಸುವುದು ಕಡ್ಡಾಯ ಎಂದು ವರದಿಗಳು ಬಂದಿವೆ. ಇದಾದ ಬಳಿಕ ಪ್ರಯಾಣಿಕರಿಗೆ ತಮ್ಮ ಮಕ್ಕಳಿಗೆ ಟಿಕೆಟ್ ಬುಕಿಂಗ್ ಮಾಡಬೇಕೇ? ಬೇಡವೇ? ಎಂಬ ಗೊಂದಲ ...
Read More »ರಾಜ್ಯ
ಸಿದ್ದರಾಮಯ್ಯನವರಿಗೆ ಕಪ್ಪುಬಾವುಟ ಪ್ರದರ್ಶಿಸಿ ಸ್ವಾಗತ ಮಾಡಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು.
Cnewstv.in / 18.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ದರಾಮಯ್ಯನವರಿಗೆ ಕಪ್ಪುಬಾವುಟ ಪ್ರದರ್ಶಿಸಿ ಸ್ವಾಗತ ಮಾಡಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು. ಕೊಡಗು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಸ್ವಾಗತ ಮಾಡಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಳೆಯಿಂದ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಿಗೆ ವಿಧಾನಸಭಾ ವಿಪಕ್ಷನಾಯಕ ಸಿದ್ದರಾಮಯ್ಯನವರು ಭೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಒಂದು ದಿನದ ಕೊಡಗು ಜಿಲ್ಲಾ ಪ್ರವಾಸಕ್ಕೆಂದು ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕೊಡಗಿನ ಗಡಿಭಾಗದ ತಿತಿಮತಿಯಲ್ಲಿ ಬಿಜೆಪಿ ಯುವ ಕಾರ್ಯಕರ್ತರು ...
Read More »ಸಾರ್ವರ್ಕರ್ ಫ್ಲೆಕ್ಸ್ ವಿವಾದ : ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದೇನು ??
Cnewstv.in / 15.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಾರ್ವರ್ಕರ್ ಫ್ಲೆಕ್ಸ್ ವಿವಾದ : ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದೇನು ?? ಬೆಂಗಳೂರು : ಶಿವಮೊಗ್ಗದಲ್ಲಿ ನಡೆದ ಸಾವರ್ಕರ್ ಫ್ಲೆಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಾವರ್ಕರ್ ಒಬ್ಬರು ಅಪ್ಪಟ ದೇಶಪ್ರೇಮಿ. ಅವರ ಇಡೀ ಕುಟುಂಬವೇ ಸ್ವತಂತ್ರ ಹೋರಾಟಕ್ಕಾಗಿ ಧುಮುಕಿತ್ತು. ಕಾಂಗ್ರೆಸ್ ಬೆಂಬಲಿತ ಎಸ್ ಟಿಪಿಐ ಇವತ್ತು ಶಿವಮೊಗ್ಗದಲ್ಲಿ ಅವರ ಫ್ಲೇಕ್ಸ್ ತೆರವುಗೊಳಿಸುವ ಕೆಲಸಕ್ಕೆ ಮುಂದಾಗಿದೆ ಹಾಗೂ ಅದರ ಜೊತೆಯಲ್ಲಿ ಇದ್ದಂತಹ ರಾಷ್ಟ್ರಧ್ವಜವನ್ನು ಕೆಳಗೆ ...
Read More »ನ್ಯಾಯಾಲಯದ ಆವರಣದಲ್ಲಿ ಹೆಂಡತಿ ಕತ್ತು ಸೀಳಿ ಹತ್ಯೆಮಾಡಿದ ಪತಿರಾಯ..
Cnewstv.in / 14.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನ್ಯಾಯಾಲಯದ ಆವರಣದಲ್ಲಿ ಹೆಂಡತಿ ಕತ್ತು ಸೀಳಿ ಹತ್ಯೆಮಾಡಿದ ಪತಿರಾಯ.. ಬೆಂಗಳೂರು : ನ್ಯಾಯಾಲಯದ ಆವರಣದಲ್ಲಿ ಹೆಂಡತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಗ್ರಾಮದ ಚೈತ್ರ (28) ಮತ್ತು ಶಿವಕುಮಾರ್ (32) ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಜೀವನವನ್ನು ಕೋರಿ ಚೈತ್ರ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು ಇದರಿಂದ ಕೋಪಗೊಂಡ ಶಿವಕುಮಾರ್ ಹೊಂಚುಹಾಕಿ ನ್ಯಾಯಲಯದ ಆವರಣದಲ್ಲಿ ಹತ್ಯೆ ಮಾಡಿದ್ದಾನೆ. ನ್ಯಾಯಾಲಯದ ...
Read More »ಕರಾವಳಿ, ಮಲೆನಾಡು ಭಾಗದಲ್ಲಿಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ.
Cnewstv.in / 13.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರಾವಳಿ, ಮಲೆನಾಡು ಭಾಗದಲ್ಲಿಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ. ಶಿವಮೊಗ್ಗ : ಕಳೆದ ಎರಡು ದಿನಗಳಿಂದ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿತ್ತು, ಆದರೆ ಇದೀಗ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮತ್ತೆ ಮೂರು ದಿನ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ಉಡುಪಿ ಮತ್ತು ...
Read More »ಪ್ರಧಾನಿ ಮೋದಿ ಚೀನಾ ಜೊತೆ ತ್ರಿವರ್ಣ ಧ್ವಜ ಒಪ್ಪಂದ ಮಾಡಿಕೊಂಡಿದ್ದಾರೆ – ರಾಹುಲ್ ಗಾಂಧಿ.
Cnewstv.in / 13.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಧಾನಿ ಮೋದಿ ಚೀನಾ ಜೊತೆ ತ್ರಿವರ್ಣ ಧ್ವಜ ಒಪ್ಪಂದ ಮಾಡಿಕೊಂಡಿದ್ದಾರೆ – ರಾಹುಲ್ ಗಾಂಧಿ. ನವದೆಹಲಿ : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ತಮ್ಮ ಫೇಸ್ಬುಕ್ನಲ್ಲಿ ಚೀನಾದ ಒಳನುಸುಳುವಿಕೆ ಬಿಡ್ಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಮತ್ತು ಪ್ರಧಾನಿ ಚೀನಾದೊಂದಿಗೆ ‘ತ್ರಿವರ್ಣ ಒಪ್ಪಂದ’ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಚೀನಾದೊಂದಿಗೆ ತ್ರಿವರ್ಣ ಒಪ್ಪಂದ ಮಾಡಿಕೊಂಡಿರುವ ಪ್ರಧಾನಿಗೆ ಚೀನಾ ನುಸುಳುವುದನ್ನು ಹೇಗೆ ನೋಡುತ್ತಾರೆ, ದೇಶದ ಇಂಚಿಂಚನ್ನೂ ...
Read More »ಸಕಲ ಸರ್ಕಾರಿ ಗೌರವಗಳೊಂದಿಗೆ ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ಅಂತ್ಯಸಂಸ್ಕಾರ.
Cnewstv.in / 12.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಕಲ ಸರ್ಕಾರಿ ಗೌರವಗಳೊಂದಿಗೆ ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ಅಂತ್ಯಸಂಸ್ಕಾರ. ಬೆಂಗಳೂರು : ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ಅಂತ್ಯಸಂಸ್ಕಾರವನ್ನು ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಬನಶಂಕರಿಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ವಿಧಿವಿಧಾನಗಳನ್ನು ಪೂರೈಸಿ ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು. ನಂತರ ಬನಶಂಕರಿಯ ಚಿತಾಗಾರದಲ್ಲಿ ಬ್ರಹ್ಮಣ ಸಂಪ್ರದಾಯದಂತೆ ಪುತ್ರ ಶ್ರೀರಂಗ ಹಾಗೂ ಅವರ ಕುಟುಂಬದ ಉಪಸ್ಥಿತಿಯಲ್ಲಿ ಅಂತಿಮ ವಿಧಾನಗಳನ್ನು ...
Read More »ಈ ವರ್ಷ ಜುಲೈ 31ರವರೆಗೆ ದೆಹಲಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಗೊತ್ತಾ ??
Cnewstv.in / 12.08.2022 / ದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಈ ವರ್ಷ ಜುಲೈ 31ರವರೆಗೆ ದೆಹಲಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಗೊತ್ತಾ ?? ದೆಹಲಿ : ಈ ವರ್ಷ ಜುಲೈ 31ರವರೆಗೆ ದೆಹಲಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣಗಳ ಸಂಖ್ಯೆ 1,189. ಈ ಪೈಕಿ ಕೇವಲ ಆರು ಪ್ರಕರಣಗಳಲ್ಲಿ ದುಷ್ಕರ್ಮಿಗಳು ಸಂತ್ರಸ್ತರಿಗೆ ತಿಳಿದಿಲ್ಲ ಎಂದು ದೆಹಲಿ ಪೊಲೀಸ್ ಅಂಕಿಅಂಶಗಳು ತೋರಿಸುತ್ತವೆ.ಈ ವರ್ಷ 99.5% ಅತ್ಯಾಚಾರ ಪ್ರಕರಣಗಳಲ್ಲಿ, ಸಂತ್ರಸ್ತೆಗೆ ಅಪರಾಧಿ ತಿಳಿದಿತ್ತು ಪೊಲೀಸ್ ಅಂಕಿಅಂಶಗಳ ಪ್ರಕಾರ, ಈ ವರ್ಷ ಜುಲೈ ...
Read More »ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿದ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್,
Cnewstv.in / 12.08.2022 / ದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿದ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, ದೆಹಲಿ : ಕೇಂದ್ರದ ಅಗ್ನಿಪಥ ಯೋಜನೆಯ ಬಗ್ಗೆ ಮಾತನಾಡುತ್ತಾ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ರವರು, “ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಸರ್ಕಾರವು ತಮ್ಮ ಅಗ್ನಿಪಥ್ ಯೋಜನೆಯನ್ನು ಸಮರ್ಥಿಸುತ್ತಿದೆ. ಇನ್ನು ಮುಂದೆ ರಕ್ಷಣಾ ಸಿಬ್ಬಂದಿಗೆ ಸರ್ಕಾರವು ಪಿಂಚಣಿಗಳನ್ನು ಪಾವತಿಸಬೇಕಾಗಿಲ್ಲ ಎಂದು ಇದನ್ನು ಮಾಡಲಾಗುತ್ತಿದೆ ಎಂದರು. ಇನ್ನೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಗತ್ಯ ಆಹಾರ ಪದಾರ್ಥಗಳ ಮೇಲೆ ಜಿಎಸ್ಟಿ ಹೇರುವ ಕುರಿತು ವಾಗ್ದಾಳಿ ...
Read More »ಸುಗಮ ಸಂಗೀತ ಗಾಯಕ, ರಾಷ್ಟ್ರಪ್ರಶಸ್ತಿ ವಿಜೇತ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ.
Cnewstv.in / 12.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸುಗಮ ಸಂಗೀತ ಗಾಯಕ, ರಾಷ್ಟ್ರಪ್ರಶಸ್ತಿ ವಿಜೇತ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ. ಬೆಂಗಳೂರು : ಖ್ಯಾತ ಕರ್ನಾಟಕ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತಮ್ಮ ಮನಮೋಹಕ ಕಂಠದಿಂದ ಇಡೀ ನಾಡಿನ ಜನರ ಮನಸೂರೆಗೊಂಡಿದ್ದ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರು ಹೃದಯಾಘಾತದಿಂದ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ. ಇದನ್ನು ಒದಿ : https://cnewstv.in/?p=10786 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Read More »
C News TV Kannada News Online in cnewstv