Cnewstv.in / 11.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎರಡು ಗುಂಪುಗಳ ನಡುವೆ ಮಾರಾಮಾರಿ ಇಬ್ಬರ ಸಾವು. ಕೊಪ್ಪಳ : ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಇಬ್ಬರು ಸಾವನ್ನಪ್ಪಿದ್ದು ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕೊಪ್ಪಳದಲ್ಲಿ ನಡೆದಿದೆ. ಇಂದು ಬೆಳಿಗ್ಗೆ 9 ಗಂಟೆಯ ವೇಳೆಗೆ ಗಲಾಟೆ ನಡೆದಿದ್ದು, ನಂತರ ಅದು ಹಿಂಸಾಚಾರಕ್ಕೆ ತಿರುಗಿದೆ. ಮೃತರನ್ನು ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದ ಯಂಕಪ್ಪ ತಳವಾರ್ ಮತ್ತು ಭಾಷಾ ಸಾಬ್ ಎಂದು ಗುರುತಿಸಲಾಗಿದೆ. ಧರ್ಮಣ್ಣ ...
Read More »ರಾಜ್ಯ
Reliance Jio ಸ್ವಾತಂತ್ರ್ಯ ದಿನದಂದು ಭಾರತದಲ್ಲಿ 5G ಸೇವೆ ಪ್ರಾರಂಭ.
Cnewstv.in / 10.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Reliance Jio : ಸ್ವಾತಂತ್ರ್ಯ ದಿನದಂದು ಭಾರತದಲ್ಲಿ 5G ಸೇವೆ ಪ್ರಾರಂಭ. ನವದೆಹಲಿ : Reliance Jio ತನ್ನ 5G ಸೇವೆಯನ್ನು ಆಗಸ್ಟ್ 15 ರಂದು ಪ್ರಾರಂಭಿಸಬಹುದು. Reliance Jio ಲಕ್ಷಾಂತರ ಸ್ಮಾರ್ಟ್ಫೋನ್ ಮತ್ತು ಇಂಟರ್ನೆಟ್ ಬಳಕೆದಾರರಿಗೆ 5G ಸೇವೆಗಳನ್ನು ಪ್ರಾರಂಭಿಸುವಲ್ಲಿ ಮುಂಚೂಣಿಯಲ್ಲಿದೆ. ಈ ವಾರದ ಆರಂಭದಲ್ಲಿ, ರಿಲಯನ್ಸ್ ಜಿಯೋ ಇನ್ಫೋಕಾಮ್ ಅಧ್ಯಕ್ಷ ಆಕಾಶ್ ಅಂಬಾನಿ ಅವರು ಪ್ಯಾನ್-ಇಂಡಿಯಾ 5G ರೋಲ್ಔಟ್ನೊಂದಿಗೆ ‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಆಚರಿಸಲಿದ್ದಾರೆ ...
Read More »ಭಾರತ ಸ್ವತಂತ್ರದ ಅಮೃತ ಮಹೋತ್ಸವ : MRS ಸರ್ಕಲ್ ನಿಂದ ತ್ರಿವರ್ಣಧ್ವಜ ಹಿಡಿದು ನೂರಾರು ಕಾರ್ಯಕರ್ತರ ಬೈಕ್ ರ್ಯಾಲಿ.
Cnewstv.in / 08.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭಾರತ ಸ್ವತಂತ್ರದ ಅಮೃತ ಮಹೋತ್ಸವ : MRS ಸರ್ಕಲ್ ನಿಂದ ತ್ರಿವರ್ಣಧ್ವಜ ಹಿಡಿದು ನೂರಾರು ಕಾರ್ಯಕರ್ತರ ಬೈಕ್ ರ್ಯಾಲಿ. ಶಿವಮೊಗ್ಗ : ಭಾರತ ಸ್ವತಂತ್ರದ ಅಮೃತ ಮಹೋತ್ಸವದ ಅಂಗವಾಗಿ ಶಿವಮೊಗ್ಗದ ಎಂ ಆರ್ ಎಸ್ ಸರ್ಕಲ್ ನಿಂದ ತ್ರಿವರ್ಣ ಧ್ವಜ ಹಿಡಿದು ಬೈಕ್ ರ್ಯಾಲಿ ನಡೆಸಲಾಯಿತು. 75ನೇ ವರ್ಷದ ಆಜಾದಿ ಕಿ ಅಮೃತ್ ಮಹೋತ್ಸವದ ಅಂಗವಾಗಿ ಬಿಜೆಪಿ ನಗರ ಸಮಿತಿ ವತಿಯಿಂದ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ಮಾಜಿ ಸಚಿವ ...
Read More »ಲಾಹೋರ್ : 1200 ವರ್ಷಗಳ ಹಿಂದಿನ ಹಿಂದೂ ದೇವಾಲಯ ಪುನರ್ ಸ್ಥಾಪನೆ.
Cnewstv.in / 04.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲಾಹೋರ್ : 1200 ವರ್ಷಗಳ ಹಿಂದಿನ ಹಿಂದೂ ದೇವಾಲಯ ಪುನರ್ ಸ್ಥಾಪನೆ. ಲಾಹೋರ್ : ಸಾವಿರದ ಇನ್ನೂರು ವರ್ಷಗಳಷ್ಟು ಹಿಂದಿನ ಹಳೆಯ ಹಿಂದೂ ದೇವಾಲಯ ಪುನರ್ ನಿರ್ಮಾಣ ಮಾಡಲಾಗುವುದು ಎಂದು ಪಾಕ್ ಅಲ್ಪಸಂಖ್ಯಾತರ ಪೂಜಾ ಸ್ಥಳಗಳ ಮೇಲ್ವಿಚಾರಣೆಯ ಫೆಡರೇಶನ್ ಮಂಡಳಿ ತಿಳಿಸಿದೆ. ಸುದೀರ್ಘ ಕಾನೂನು ಹೋರಾಟದ ನಂತರ ಅಕ್ರಮವಾಗಿ ವಾಸವಾಗಿದ್ದ ನಿವಾಸಿಗಳಲ್ಲ ಹೊರಹಾಕಿದ ನಂತರ ಪಾಕಿಸ್ತಾನದ ಲಾಹೋರ್ ನಗರದಲ್ಲಿ ದೇವಾಲಯವನ್ನು ನಿರ್ಮಾಣ ಮಾಡಲು ಅನುಮತಿ ದೊರೆತಿದೆ. ಕಳೆದ ತಿಂಗಳು ...
Read More »AirAsia : ಬೆಂಗಳೂರಿನಿಂದ ಹೊರಟ ವಿಮಾನಕ್ಕೆ ಸಿಡಿಲು ಬಡಿತ..
Cnewstv.in / 04.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. AirAsia : ಬೆಂಗಳೂರಿನಿಂದ ಹೊರಟ ವಿಮಾನಕ್ಕೆ ಸಿಡಿಲು ಬಡಿತ.. ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೈದರಾಬಾದ್ಗೆ ತೆರಳುತ್ತಿದ್ದ ಏರ್ಏಷ್ಯಾ ವಿಮಾನವು ಅಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪಿಸುತ್ತಿದ್ದಂತೆ ಸಿಡಿಲು ಬಡಿದಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಆದರೆ ವಿಮಾನಕ್ಕೆ ಸ್ವಲ್ಪ ಹಾನಿಯಾಗಿದೆ. AirAsia ಫ್ಲೈಟ್ I5 1576 ಅನ್ನು ಬೆಂಗಳೂರಿನಲ್ಲಿ ಇಂಧನ ತುಂಬಿಸಲಾಯಿತು ಮತ್ತು ನೆಲದ ಇಂಜಿನಿಯರ್ಗಳ ಪರಿಶೀಲನೆಯ ನಂತರ ಮಿಂಚಿನ ...
Read More »ಮಂಕಿಪಾಕ್ಸ್ : ಭಾರತದಲ್ಲಿ 4 ಪ್ರಕರಣಗಳು ದೃಢ.
Cnewstv.in / 03.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಂಕಿಪಾಕ್ಸ್ : ಭಾರತದಲ್ಲಿ 4 ಪ್ರಕರಣಗಳು ದೃಢ. ನವದೆಹಲಿ : ಭಾರತದಲ್ಲಿ ಇಲ್ಲಿಯವರೆಗೆ ನಾಲ್ಕು ಮಂಕಿಪಾಕ್ಸ್ ಪ್ರಕರಣಗಳು ದೃಢಪಟ್ಟಿದೆ. ಶಂಕಿತ ಜನರು ಮಂಗನ ಕಾಯಿಲೆಯ ಚಿಕಿತ್ಸೆಗಾಗಿ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿದ್ದಾರೆ. ಅಂತಹ ರೋಗಿಗಳ ಚಿಕಿತ್ಸೆಗಾಗಿ ರಾಜ್ಯ ಸರ್ಕಾರಗಳು ಆಸ್ಪತ್ರೆಗಳಲ್ಲಿ ಪ್ರತ್ಯೇಕ ಬೆಡ್ ಮತ್ತು ವಾರ್ಡ್ಗಳನ್ನು ಸಿದ್ದಮಾಡಲಾಗುತ್ತಿದೆ. ಮಾಹಿತಿ ಪ್ರಕಾರ, ನಾಲ್ಕು ದೃಢಪಡಿಸಿದ ಪ್ರಕರಣಗಳಿವೆ, ಅದರಲ್ಲಿ ಭಾರತದ ಮೊದಲ ಮಂಕಿಪಾಕ್ಸ್ ರೋಗಿಯನ್ನು ವೈರಸ್ ಸೋಂಕಿಗೆ ನಕಾರಾತ್ಮಕ ಪರೀಕ್ಷೆಯ ನಂತರ ಶನಿವಾರ ಬಿಡುಗಡೆ ...
Read More »ಮುರುಘಾಮಠಕ್ಕೆ ಭೇಟಿ ನೀಡಿ, ಲಿಂಗ ದೀಕ್ಷೆ ಪಡೆದ ರಾಹುಲ್ ಗಾಂಧಿ.
Cnewstv.in / 03.08.2022 / ಚಿತ್ರದುರ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುರುಘಾ ಮಠಕ್ಕೆ ಭೇಟಿ ನೀಡಿ, ಲಿಂಗ ದೀಕ್ಷೆ ಪಡೆದ ರಾಹುಲ್ ಗಾಂಧಿ. ಚಿತ್ರದುರ್ಗ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮುರುಘಾ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು. ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲಿರುವ ರಾಹುಲ್ ಗಾಂಧಿಯವರು ಇಂದು ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ 20ಕ್ಕೂ ಹೆಚ್ಚು ಮಠಾಧೀಶರನ್ನು ಭೇಟಿಯಾಗಿದ್ದರು. ಮುರುಘಾಮಠದಲ್ಲಿ ಶ್ರೀಗಳಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲಿಂಗ ದೀಕ್ಷೆ ಪಡೆದುಕೊಂಡಿದ್ದಾರೆ. ...
Read More »ಮುರುಘಾ ಮಠಕ್ಕೆ ಭೇಟಿ ನೀಡಿ, ಲಿಂಗ ದೀಕ್ಷೆ ಪಡೆದ ರಾಹುಲ್ ಗಾಂಧಿ.
Cnewstv.in / 03.08.2022 / ಚಿತ್ರದುರ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುರುಘಾ ಮಠಕ್ಕೆ ಭೇಟಿ ನೀಡಿ, ಲಿಂಗ ದೀಕ್ಷೆ ಪಡೆದ ರಾಹುಲ್ ಗಾಂಧಿ. ಚಿತ್ರದುರ್ಗ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮುರುಘಾ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು. ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲಿರುವ ರಾಹುಲ್ ಗಾಂಧಿಯವರು ಇಂದು ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ 20ಕ್ಕೂ ಹೆಚ್ಚು ಮಠಾಧೀಶರನ್ನು ಭೇಟಿಯಾಗಿದ್ದರು. ಮುರುಘಾಮಠದಲ್ಲಿ ಶ್ರೀಗಳಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲಿಂಗ ದೀಕ್ಷೆ ಪಡೆದುಕೊಂಡಿದ್ದಾರೆ. ...
Read More »ಸಿದ್ದರಾಮೋತ್ಸವ : ರಾಷ್ಟ್ರೀಯ ಹೆದ್ದಾರಿಯಲ್ಲಿ 15 ಕಿ.ಮೀ. ವರೆಗೂ ಟ್ರಾಫಿಕ್ ಜಾಮ್.
Cnewstv.in / 03.08.2022 / ದಾವಣಗೆರೆ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ದರಾಮೋತ್ಸವ : ರಾಷ್ಟ್ರೀಯ ಹೆದ್ದಾರಿಯಲ್ಲಿ 15 ಕಿ.ಮೀ. ವರೆಗೂ ಟ್ರಾಫಿಕ್ ಜಾಮ್. ದಾವಣಗೆರೆ : ಸಿದ್ದರಾಮಯ್ಯನವರ 75ನೇ ಜನ್ಮದಿನದ ಅಂಗವಾಗಿ ನಡೆಯುತ್ತಿರುವ ಅಮೃತಮಹೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 4 ಸಂಪೂರ್ಣ ಜಾಮ್ ಆಗಿದೆ. ದಾವಣಗೆರೆಯ ಹೊರವಲಯ ಎಸ್ ಎಸ್ ಪ್ಯಾಲೇಸ್ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿದ ಕಾರ್ಯಕರ್ತರು, ಅಭಿಮಾನಿಗಳು, ಜನ ಆಗಮಿಸಿದ್ದಾರೆ. ಬೆಳಗ್ಗೆ 7 ಗಂಟೆಯಿಂದಲೇ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಪೂರ್ಣ ಟ್ರಾಫಿಕ್ ...
Read More »ಸಿದ್ದರಾಮಯ್ಯನವರು RSS ಸಾಮಾನ್ಯ ಸ್ವಯಂಸೇವಕನ ಪಾದಧೂಳಿಗೂ ಸಮಾನರಲ್ಲ – ಕೆ.ಎಸ್.ಈಶ್ವರಪ್ಪ.
Cnewstv.in / 30.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ದರಾಮಯ್ಯನವರು RSS ಸಾಮಾನ್ಯ ಸ್ವಯಂಸೇವಕನ ಪಾದಧೂಳಿಗೂ ಸಮಾನರಲ್ಲ – ಕೆ.ಎಸ್.ಈಶ್ವರಪ್ಪ. ಶಿವಮೊಗ್ಗ : ಗಲಭೆಗಳಿಗೆ RSS ಪರಿವಾದ ಬಿಕ್ಕಟ್ಟು ಕಾರಣ ಎಂದು ಹೇಳಿರುವ ಸಿದ್ದರಾಮಯ್ಯನವರು, RSS ಸಾಮಾನ್ಯ ಸ್ವಯಂಸೇವಕನ ಪಾದಧೂಳಿಗೂ ಸಮಾನರಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ RSS ಬಗ್ಗೆ ಎಬಿಸಿಡಿಯೂ ಗೊತ್ತಿಲ್ಲ. ಸಿದ್ದರಾಮಯ್ಯನವರು ಎರಡು ದಿನ RSS ಶಾಖೆಗೆ ಬಂದು ಅಲ್ಲಿ ತಮ್ಮ ...
Read More »
C News TV Kannada News Online in cnewstv