Cnewstv.in / 13.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಈ ವ್ಯಕ್ತಿಯ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ. ಶಿವಮೊಗ್ಗ : ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರ್ಷಿತ ಎಂಬ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿದ ವಿರಾಟ್ ಅಥವಾ ರಾಜು ಎಂದೇ ಕರೆಯಲ್ಪಡುವ ಲಿಂಗರಾಜು ಎಂಬ 26 ವರ್ಷದ ಯುವಕನ ಪತ್ತೆಗೆ ಸುಳಿವು ನೀಡಿದವರಿಗೆ 50,000 ರೂ. ನಗದು ಬಹುಮಾನವನ್ನು ನೀಡಲಾಗುವುದು ಎಂದು ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಪ್ರಕಟಿಸಿದ್ದಾರೆ. ...
Read More »ರಾಜ್ಯ
ನನಗೆ ಯಾವ ಉತ್ಸವವು ಬೇಡ – ಡಿಕೆ ಶಿವಕುಮಾರ್
Cnewstv.in / 13.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನನಗೆ ಯಾವ ಉತ್ಸವವು ಬೇಡ – ಡಿಕೆ ಶಿವಕುಮಾರ್ ಬೆಂಗಳೂರು : ನನಗೆ ಯಾವ ಉತ್ಸವವು ಬೇಡ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಅಧಿಕಾರಕ್ಕೆ ತರಬೇಕು ಎನ್ನುವುದೇ ನನ್ನ ಗುರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ಸಿದ್ದರಾಮೋತ್ಸವ ತರಾನೇ ಶಿವಕುಮಾರೋತ್ಸವ ನಡೆಸುವಂತೆ ಅಭಿಮಾನಿಯೊಬ್ಬ ಬರೆದ ಪತ್ರ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಆದರೆ ಇದಕ್ಕೆ ಪ್ರತ್ಯುತ್ತರ ನೀಡಿದ ಡಿಕೆ ಶಿವಕುಮಾರ್ ನನಗೆ ಯಾವ ಉತ್ಸವು ...
Read More »ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಎಸ್ಕಾರ್ಟ್ ವಾಹನ ಪಲ್ಟಿ.
Cnewstv.in / 12.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಎಸ್ಕಾರ್ಟ್ ವಾಹನ ಪಲ್ಟಿ. ಉಡುಪಿ : ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಎಸ್ಕಾರ್ಟ್ ವಾಹನ ಪಲ್ಟಿಯಾದ ಘಟನೆ ಇಂದು ಸಂಜೆ ಉಡುಪಿ ಹತ್ತಿರ ನಡೆದಿದೆ. ಉಡುಪಿಯ ಸಂತೆಕಟ್ಟೆ ಕೆಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಸಿಬ್ಬಂದಿಗಳಿಗೆ ಯಾವುದೇ ತೊಂದರೆಯಾಗಿಲ್ಲ. ಸಣ್ಣಪುಟ್ಟ ಗಾಯಗಳಾಗಿದ್ದು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್ಕಾರ್ಟ್ ವಾಹನದ ಮುಂಭಾಗದಲ್ಲಿ ಚಲಿಸುತ್ತಿದ್ದ ಲಾರಿ ಸೂಚನೆ ನೀಡದೆ ...
Read More »ತಂದೆಯಿಂದಲೇ ಚಾಕು ಇರಿತಕ್ಕೆ ಒಳಗಾದ ಮಗ..
Cnewstv.in / 12.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಂದೆಯಿಂದಲೇ ಚಾಕು ಇರಿತಕ್ಕೆ ಒಳಗಾದ ಮಗ.. ಹುಬ್ಬಳ್ಳಿ : ಮಗನ ಅತಿಯಾದ ಕಿರುಕುಳದಿಂದ ಬೇಸತ್ತ ತಂದೆಯೇ ಮಗನಿಗೆ ಚಾಕುವಿನಿಂದ ಇರಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ತಂದೆ ಶಂಕರ್ ಸೂಗೂರು ಎಂಬುವನು ತನ್ನ ಮಗ ಜಗದೀಶ್ ಸೂಗೂರ ಗೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಹಳೆ ಹುಬ್ಬಳ್ಳಿಯ ಹೆಗ್ಗೇರಿ ಆಯುರ್ವೇದಿಕ್ ಕಾಲೇಜಿನ ಹತ್ತಿರ ಘಟನೆ ನಡೆದಿದೆ. ಜಗದೀಶ್ ಮಾನಸಿಕ ಅಸ್ವಸ್ಥನಾಗಿದ್ದು, ತಂದೆ ಮತ್ತು ತಾಯಿಗೆ ಅವಾಚ್ಯಶಬ್ದಗಳಿಂದ ಯಾವಾಗಲೂ ಬಯ್ಯುತ್ತಾ ಸಿಕ್ಕಸಿಕ್ಕ ...
Read More »ಹಾಡಹಗಲೇ ನಡುರಸ್ತೆಯಲ್ಲೇ ಮಾಜಿ ಪುರಸಭೆ ಅಧ್ಯಕ್ಷನ ಬರ್ಬರ ಹತ್ಯೆ.
Cnewstv.in / 11.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಾಡಹಗಲೇ ನಡುರಸ್ತೆಯಲ್ಲೇ ಮಾಜಿ ಪುರಸಭೆ ಅಧ್ಯಕ್ಷನ ಬರ್ಬರ ಹತ್ಯೆ. ಕಲಬುರಗಿ : ಹಾಡಹಗಲೇ ನಡುರಸ್ತೆಯಲ್ಲೇ ಮಾಜಿ ಪುರಸಭೆ ಅಧ್ಯಕ್ಷನನ್ನು ಬರ್ಬರ ಹತ್ಯೆ ಮಾಡಿದ ಘಟನೆ ಇಂದು ಕಲಬುರಗಿಯಲ್ಲಿ ನಡೆದಿದೆ. ಶಹಬಾದ್ ಪುರಸಭೆ ಮಾಜಿ ಅಧ್ಯಕ್ಷ ಗಿರೀಶ್ ಕಂಬಾನೂರ್(40) ಕೊಲೆಯಾದ ವ್ಯಕ್ತಿ. ಗಿರೀಶ ಪತ್ನಿ ಸದ್ಯ ಶಹಬಾದ್ ನಗರಸಭೆ ಅಧ್ಯಕ್ಷೆಯಾಗಿದ್ದಾರೆ. ಎರಡು ವರ್ಷದ ಹಿಂದೆ ಗಿರೀಶ್ ಸಹೋದರನ ಬರ್ಬರ ಕೊಲೆಯಾಗಿತ್ತು. ಶಹಬಾದ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನು ...
Read More »ಭಾರೀ ಮಳೆಗೆ ಕೊಚ್ಚಿಹೋದ ಅಡಿಕೆ ಮತ್ತು ಕಾಫಿತೋಟ.
Cnewstv.in / 11.07.2022 / ಚಿಕ್ಕಮಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭಾರೀ ಮಳೆಗೆ ಕೊಚ್ಚಿಹೋದ ಅಡಿಕೆ ಮತ್ತು ಕಾಫಿತೋಟ. ಚಿಕ್ಕಮಗಳೂರು : ಮಲೆನಾಡಿನಾದ್ಯಂತ ವರುಣನ ಅಬ್ಬರಕ್ಕೆ ಜನ ತತ್ತರಿಸಿಹೋಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಸಂಪೂರ್ಣ ಅಡಿಕೆ ಮತ್ತು ಕಾಫಿ ತೋಟ ನಾಶವಾಗಿದೆ. ಚಿಕ್ಕಮಂಗಳೂರಿನ ಅರೇನೂರು ಗ್ರಾಮದಲ್ಲಿ ರಾಮು ಮತ್ತು ವಾಸಂತಿ ಎಂಬ ದಂಪತಿಗಳಿಗೆ ಸೇರಿದ ಒಂದು ಎಕರೆ ಅಡಿಕೆ ಮತ್ತು ಕಾಫಿ ತೋಟ, ಮೆಣಸು ಬೆಳೆ ಸಂಪೂರ್ಣ ನಾಶವಾಗಿದೆ. ಬಂಡೆಕಲ್ಲು, ಮರಗಳು, ರಾಶಿರಾಶಿ ಮಣ್ಣು ಉರುಳುತ್ತಿದೆ. ತೋಟದಲ್ಲಿ ಪ್ರವಾಹದ ...
Read More »ಅಗುಂಬೆ : ಬದಲಿ ಸಂಚಾರಿ ವ್ಯವಸ್ತೆ
Cnewstv.in / 10.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಗುಂಬೆ : ಬದಲಿ ಸಂಚಾರಿ ವ್ಯವಸ್ತೆ. ಶಿವಮೊಗ್ಗ : ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಭೂ ಕುಸಿತದ ಮಣ್ಣು ಮತ್ತು ಮರಮಟ್ಟುಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಜುಲೈ 12ರ ಮುಂಜಾನೆ 8ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ಆ ಬಳಿಕ ಜುಲೈ 30ರವರೆಗೆ ಈ ...
Read More »ತಮಿಳಿನ ಖ್ಯಾತ ನಟ ವಿಕ್ರಮ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು.
Cnewstv.in / 08.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಮಿಳಿನ ಖ್ಯಾತ ನಟ ವಿಕ್ರಮ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು. ಬೆಂಗಳೂರು : ತಮಿಳಿನ ಖ್ಯಾತ ನಟ ವಿಕ್ರಮ್ ರವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ ವಿಕ್ರಮ್ ರವರಿಗೆ ಸಣ್ಣದಾಗಿ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣವೇ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆರೋಗ್ಯ ಸುಧಾರಿಸಿದ್ದು, ಸಂಜೆಗೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 56 ವರ್ಷದ ವಿಕ್ರಮ್ ಫಿಟ್ ನೆಸ್ ಗೆ ಮಹತ್ವ ನೀಡುತ್ತಿದ್ದರು. ...
Read More »ಹಿಂದೆ ಸರ್ಕಾರ ತೆಗೆದ್ರು, ಬರುವ ಚುನಾವಣೆಯಲ್ಲಿ ಕಾಂಗ್ರೆಸ್ ವಿಪಕ್ಷವಾಗಿ ಉಳಿಯಲ್ಲ – ಕೆ.ಎಸ್. ಈಶ್ವರಪ್ಪ.
Cnewstv.in / 07.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ದರಾಮೋತ್ಸವ ಮುಗಿಯುತ್ತಿದ್ದಂತೆ ಕಾಂಗ್ರೆಸ್ ಎರಡು ಭಾಗವಾಗುತ್ತದೆ. ಹಿಂದೆ ಸರ್ಕಾರ ತೆಗೆದ್ರು, ಬರುವ ಚುನಾವಣೆಯಲ್ಲಿ ಕಾಂಗ್ರೆಸ್ ವಿಪಕ್ಷವಾಗಿ ಉಳಿಯಲ್ಲ – ಕೆ.ಎಸ್. ಈಶ್ವರಪ್ಪ. ಶಿವಮೊಗ್ಗ : ಸಿದ್ದರಾಮಯ್ಯನವರ ಸಿದ್ದರಾಮೋತ್ಸವ ಆಚರಣೆಯನ್ನು ಕುರಿತು ಮಾತನಾಡಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ನವರು, ಸೋನಿಯಾಗಾಂಧಿಯವರು 75 ವರ್ಷದ ಕಾಂಗ್ರೆಸ್ ಸಮಾವೇಶ ಮಾಡಲು ಹೇಳಿದ್ದಾರೆ. ನಾನು ಆ ಕಡೆ ಗಮನ ಕೊಡುತ್ತೇನೆ ಅಂತ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಹಿರಂಗವಾಗಿ ನನಗೂ ಸಿದ್ದರಾಮಯ್ಯ ಅವರಿಗೂ ...
Read More »ಜಿಲ್ಲೆಯಾದ್ಯಂತ ಭಾರಿ ಮಳೆ ಸಾಧ್ಯತೆ, ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ.
Cnewstv.in / 07.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯಾದ್ಯಂತ ಭಾರಿ ಮಳೆ ಸಾಧ್ಯತೆ, ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ. ಶಿವಮೊಗ್ಗ : ಜಿಲ್ಲೆಯಾದ್ಯಂತ ಇಂದಿನಿಂದ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದಿನಿಂದ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ 115.6 mm ನಿಂದ 204.4 mm ಮಳೆಯಾಗಲಿದೆ. ಜುಲೈ ...
Read More »
C News TV Kannada News Online in cnewstv