Cnewstv.in / 24.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿ.ವೈ. ವಿಜೇಂದ್ರನಿಗೆ ತಪ್ಪಿದ ಪರಿಷತ್ ಟಿಕೆಟ್.. ಬೆಂಗಳೂರು : ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು, ಬಿಜೆಪಿ ಪಕ್ಷ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಿದೆ. ಆಕಾಂಕ್ಷಿಗಳ ಪಟ್ಟಿಯಲ್ಲಿ ಮೊದಲನೇದಾಗಿ ಕೇಳಿಬರುತ್ತಿದ್ದ ಹೆಸರು ಬಿಎಸ್ ಯಡಿಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರ ರವರದು, ಆದರೆ ಈ ಬಾರಿ ಅವರಿಗೆ ಟಿಕೆಟ್ ತಪ್ಪದೆ. ರಾಜ್ಯ ಕೋರ್ ಕಮಿಟಿ ಶಿಫಾರಸು ಮಾಡಿದ ಹೆಸರುಗಳಲ್ಲಿ ಟಿಕೆಟ್ ಅಂತಿಮ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ...
Read More »ರಾಜ್ಯ
ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡ…
Cnewstv.in / 20.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡ… ಕೆನಡಾ : ಕೆನಡಾ ಪಾರ್ಲಿಮೆಂಟ್ ಸದಸ್ಯನಾಗಿ ಆಯ್ಕೆಯಾದ ಕನ್ನಡಿಗ ಚಂದ್ರ ಆರ್ಯ ರವರು ಕನ್ನಡದಲ್ಲೇ ಮಾತನಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ವೈರಲ್ ಆಗಿದೆ.. ಕರ್ನಾಟಕದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮದ ಚಂದ್ರ ಆರ್ಯ ಕೆನಡಾದ ಪಾರ್ಲಿಮೆಂಟ್ ನಲ್ಲಿ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ವಿದೇಶಿ ಪಾರ್ಲಿಮೆಂಟ್ ನಲ್ಲಿ ಮಾತೃಭಾಷೆ ಕನ್ನಡದಲ್ಲಿ ಭಾಷಣ ಮಾಡಿದ್ದಾರೆ. ಇದನ್ನು ...
Read More »ಇಂದು SSLC ಪರೀಕ್ಷಾ ಫಲಿತಾಂಶ ಪ್ರಕಟ..
Cnewstv.in / 19.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಂದು SSLC ಪರೀಕ್ಷಾ ಫಲಿತಾಂಶ ಪ್ರಕಟ.. ಬೆಂಗಳೂರು : 2021-22 ನೇ ಶೈಕ್ಷಣಿಕ ಸಾಲಿನ SSLC ಪರೀಕ್ಷಾ ಫಲಿತಾಂಶವನ್ನು ಇಂದು ಮಧ್ಯಾಹ್ನ 12.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರಕಟಿಸಲಿದ್ದಾರೆ. ಈ ವರ್ಷ ಪರೀಕ್ಷೆಗೆ ಒಟ್ಟು 15,387 ಶಾಲೆಗಳಿಂದ 8,73,846 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಮಂಡಳಿಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ನೋಂದಣಿ ಮಾಡಿರುವ ಮೊಬೈಲ್ಗಳಿಗೂ ಫಲಿತಾಂಶದ ...
Read More »ರೋಚಕ ಜಯ ಸಾಧಿಸಿದ ಲಕ್ನೋ ಸೂಪರ್ ಜೈಂಟ್ಸ್ : ಪ್ಲೇಆಫ್ ಪ್ರವೇಶ ಖಚಿತ.
Cnewstv.in / 19.05.2022 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರೋಚಕ ಜಯ ಸಾಧಿಸಿದ ಲಕ್ನೋ ಸೂಪರ್ ಜೈಂಟ್ಸ್ : ಪ್ಲೇಆಫ್ ಪ್ರವೇಶ ಖಚಿತ. ಮುಂಬೈ : ಇಂದು ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಎದುರು ಲಕ್ನೋ ಸೂಪರ್ ಜೈಂಟ್ಸ್ ತಂಡ ರೋಚಕ ಜಯ ಸಾಧಿಸಿದೆ. ಲಖನೌ ಸೂಪರ್ ಜೈಂಟ್ಸ್ 2 ರನ್ ಗಳ ವಿರೋಚಿತ ಜಯ ದಾಖಲಿಸುವ ಮೂಲಕ ಪ್ಲೇಆಫ್ ಪ್ರವೇಶ ಅಧಿಕೃತಗೊಂಡಿದೆ. ಉಳಿದಿರುವ ಎರಡು ಸ್ಥಾನಗಳಲ್ಲಿ ಒಂದು ರಾಜಸ್ಥಾನಕ್ಕೆ ...
Read More »ಚಾಲಕನ ಎಡವಟ್ಟು, ಕೊಲ್ಲೂರಿಗೆ ಹೊರಟ ಯಾತ್ರಾರ್ಥಿಗಳು ತಲುಪಿದ್ದು ಗೋವಾ ಬೀಚ್..
Cnewstv.in / 18.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಾಲಕನ ಎಡವಟ್ಟು, ಕೊಲ್ಲೂರಿಗೆ ಹೊರಟ ಯಾತ್ರಾರ್ಥಿಗಳು ತಲುಪಿದ್ದು ಗೋವಾ ಬೀಚ್.. ಬೆಂಗಳೂರು : ಚಾಲಕನ ಎಡವಟ್ಟಿನಿಂದ ಕೊಲ್ಲೂರಿಗೆ ಹೊರಟವರು ಗೋವಾ ಬೀಚ್ ತಲುಪಿದ ಘಟನೆ ನಡೆದಿದೆ. ಹೌದು ಚಾಲಕನ ಸಣ್ಣ ಎಡವಟ್ಟಿನಿಂದಾಗಿ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನವನ್ನು ಮಾಡಲು ಹೊರಟಿದ್ದ ಯಾತ್ರಾರ್ಥಿಗಳು ಗೋವಾ ಬೀಚ್ ತಲುಪಿದ್ದಾರೆ. ಮೇ 15ರಂದು ತಿರುವನಂತಪುರಂ ನಿಂದ ಕೊಲ್ಲೂರಿಗೆ ಯಾತ್ರಾರ್ಥಿಗಳು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮೂಲಕ ಹೊರಟಿದ್ದಾರೆ. ಎರ್ನಾಕುಲಂ ವರೆಗೆ ...
Read More »ಜ್ಞಾನವಾಪಿ ಮಸೀದಿ ಪ್ರಕರಣ: ‘ಶಿವಲಿಂಗ’ ಪತ್ತೆಯಾದ ಪ್ರದೇಶ ಸೀಲ್ ಮಾಡಿ, ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿನೆ.
Cnewstv.in / 17.05.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜ್ಞಾನವಾಪಿ ಮಸೀದಿ ಪ್ರಕರಣ: ‘ಶಿವಲಿಂಗ’ ಪತ್ತೆಯಾದ ಪ್ರದೇಶ ಸೀಲ್ ಮಾಡಿ, ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿನೆ. ನವದೆಹಲಿ : ಕಾಶಿ ವಿಶ್ವನಾಥ ದೇಗುಲಕ್ಕೆ ಹೊಂದಿಕೊಂಡಂತಿರುವ ಜ್ಞಾನವಾಪಿ ಮಸೀದಿಯ ಆವರಣದಲ್ಲಿರುವ ಸಣ್ಣ ಕೊಳದ ಸುತ್ತಲಿನ ಪ್ರದೇಶದಲ್ಲಿ ಶಿವಲಿಂಗವೊಂದು ಪತ್ತೆಯಾಗಿದ್ದು, ಅದರ ಸುತ್ತ ಮುತ್ತಲಿನ ಪ್ರದೇಶವನ್ನು ಮುಚ್ಚುವಂತೆ ವಾರಣಾಸಿ ನ್ಯಾಯಾಲಯ ಸೋಮವಾರ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ. ಮೊಘಲ್ ಚಕ್ರವರ್ತಿ ಔರಂಗಜೇಬನು ಮಸೀದಿಯನ್ನು ನಿರ್ಮಿಸಲು ಮೂಲ ಕಾಶಿ ವಿಶ್ವನಾಥ ದೇವಾಲಯವನ್ನು ಕೆಡವಿದ್ದನು ...
Read More »ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಪ್ರತಾಪರೆಡ್ಡಿ..
Cnewstv.in / 17.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಪ್ರತಾಪರೆಡ್ಡಿ.. ಬೆಂಗಳೂರು : ಬೆಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಅವರು ನೇಮಕಗೊಂಡಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಕಮಲ್ ಪಂತ್ ವರ್ಗಾವಣೆ ಸುದ್ದಿ ಕೇಳಿಬರುತ್ತಿತ್ತು ಇಂದು ಅದಕ್ಕೆ ಬ್ರೇಕ್ ಬಿದ್ದಿದೆ. ಕಮಲ್ ಪಂತ್ ಅವರನ್ನು ನೇಮಕಾತಿ ವಿಭಾಗದ ಡಿಜಿಪಿ ಯನ್ನಾಗಿ ವರ್ಗಾವಣೆ ಮಾಡಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಆಗಿದ್ದ ಸಿ.ಹೆಚ್ ಪ್ರತಾಪರೆಡ್ಡಿಯವರನ್ನು ನೇಮಕಮಾಡಲಾಗಿದೆ. 1991 ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ...
Read More »ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ, ಕರಾವಳಿ ಭಾಗಗಳಲ್ಲಿ ರೆಡ್ ಅಲರ್ಟ್..
Cnewstv.in / 17.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ, ಕರಾವಳಿ ಭಾಗಗಳಲ್ಲಿ ರೆಡ್ ಅಲರ್ಟ್.. ಬೆಂಗಳೂರು : ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.. ಅರಬ್ಬೀ ಸಮುದ್ರದಿಂದ ಪಶ್ಚಿಮ ಕರಾವಳಿಗೆ ತೇವಾಂಶ ತುಂಬಿದ ಗಾಳಿಯು ವೇಗವಾಗಿ ಬೀಸುತ್ತಿರುವುದು ರಾಜ್ಯದಲ್ಲಿ 4 ರಿಂದ 5 ದಿನಗಳಲ್ಲಿ ಬಾರಿ ಮಳೆಯಾಗಲಿದೆ. ಮೇ 17 ಮತ್ತು 19ರಂದು ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗಲಿದ್ದು ...
Read More »ಕಲಿಕಾ ಚೇತರಿಕೆ ವರ್ಷ : ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಪುನರಾರಂಭ..
Cnewstv.in / 16.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಲಿಕಾ ಚೇತರಿಕೆ ವರ್ಷ : ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಪುನರಾರಂಭ.. ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಎಲ್ಲಾ ಮಾದರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಪುನರಾರಂಭಗೊಂಡಿದೆ. ಎರಡು ವರ್ಷಗಳ ನಂತರ ರಾಜ್ಯಾದ್ಯಂತ ಪೂರ್ಣಪ್ರಮಾಣದಲ್ಲಿ ಶಾಲೆಗಳು ಆರಂಭವಾಗುತ್ತಿದ್ದು, ಆನ್ಲೈನ್ ಕ್ಲಾಸ್ನಲ್ಲಿ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿಗಳು ಇದೀಗ ಮತ್ತೆ ತರಗತಿಗಳಂತ ಮುಖ ಮಾಡಿದ್ದಾರೆ. 2022-23 ನೇ ಶೈಕ್ಷಣಿಕ ವರ್ಷವನ್ನು ಕಲಿಕಾ ಚೇತರಿಕೆ ವರ್ಷವೆಂದು ಘೋಷಿಸಲಾಯಿತು. ಈ ವರ್ಷವನ್ನು ನಿಗದಿತ ಸಮಯಕ್ಕಿಂತ 15 ...
Read More »ಥಾಮಸ್ ಕಪ್ : ಇತಿಹಾಸ ನಿರ್ಮಿಸಿದೆ ಭಾರತ.
Cnewstv.in / 16.05.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಥಾಮಸ್ ಕಪ್ : ಇತಿಹಾಸ ನಿರ್ಮಿಸಿದೆ ಭಾರತ. ನವದೆಹಲಿ : ಬ್ಯಾಂಕಾಕ್ ನಲ್ಲಿ ನಡೆದ ಥಾಮಸ್ ಕಪ್ ನಲ್ಲಿ ಭಾರತದ ಪುರುಷರ ಬ್ಯಾಟ್ಮಿಟನ್ ತಂಡ ಮೊದಲ ಬಾರಿಗೆ ಭಾಗವಹಿಸಿ ಕಪ್ ಗೆದ್ದು ಇತಿಹಾಸವನ್ನು ನಿರ್ಮಿಸಿದೆ. 14 ಬಾರಿ ಚಾಂಪಿಯನ್ ಶಿಪ್ ಆಗಿದ್ದ ಇಂಡೋನೇಷ್ಯಾ ತಂಡವನ್ನು ಮೊದಲ ಬಾರಿಗೆ ಫೈನಲಿಗೆ ಸ್ಪರ್ಧಿಸಿದ್ದ ಭಾರತ ತಂಡವು ಸೋಲಿಸಿದೆ. ಹಾಲಿ ಚಾಂಪಿಯನ್ ಇಂಡೋನೇಷ್ಯಾ ವಿರುದ್ಧ ಭಾರತ ತಂಡವು 3-0 ಅಂತರದ ಭರ್ಜರಿ ಗೆಲುವು ...
Read More »
Recent Comments