Cnewstv.in / 20.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಗ್ನಿಪಥ್ ಯೋಜನೆ : ಸರ್ಕಾರದ ಕೆಲವು ಕ್ರಮಗಳು ಇಂದು ಕಹಿ ಎನಿಸಿದರೂ ನಾಳೆ ಫಲ ನೀಡಲಿವೆ – ಪ್ರಧಾನಿ ಮೋದಿ ಬೆಂಗಳೂರು : ರಕ್ಷಣಾ ಪಡೆಗಳ ಹೊಸ ನೇಮಕಾತಿ ಯೋಜನೆ ಅಗ್ನಿಪಥ್ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ ನಡೆಯುತ್ತಿದ್ದು, ಈ ಬಗ್ಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಸರ್ಕಾರದ ಕೆಲವು ಕ್ರಮಗಳು ಇಂದು ಕಹಿ ಎನಿಸಿದರೂ ನಾಳೆ ಫಲ ನೀಡಲಿವೆ ಎಂದು ಹೇಳಿದ್ದಾರೆ. ಇಂದು ಬೆಗಳೂರಿನಲ್ಲಿ ...
Read More »ರಾಜ್ಯ
ಬೆಂಗಳೂರಿಗೆ ಆಗಮಿಸಿದ ಮೋದಿ. ಗಣ್ಯರಿಂದ ಸ್ವಾಗತ. ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಕೈಬೀಸಿದ ಮೋದಿ.
Cnewstv.in / 20.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಂಗಳೂರಿಗೆ ಆಗಮಿಸಿದ ಮೋದಿ. ಗಣ್ಯರಿಂದ ಸ್ವಾಗತ. ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಕೈಬೀಸಿದ ಮೋದಿ. ಬೆಂಗಳೂರು : ಇಂದು ಬೆಂಗಳೂರಿನ ಯಲಹಂಕಕ್ಕೆ ವಿಶೇಷ ವಿಮಾನದ ಮೂಲಕ ಅಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಚಿವರಾದ ಅರಗಜ್ಞಾನೇಂದ್ರ ಸ್ವಾಗತಿಸಿದರು. ಮೇಕ್ರಿ ಸರ್ಕಲ್ ಹತ್ತಿರ, ರಸ್ತೆ ಪಕ್ಷದಲ್ಲಿ ಮೋದಿಯವರನ್ನು ನೋಡುವುದಕ್ಕಾಗಿ ಬಿಜೆಪಿ ಕಾರ್ಯಕರ್ತರು ...
Read More »ಕನ್ನಡದಲ್ಲಿ ಟ್ವೀಟ್ ಮಾಡಿರುವ ಮೋದಿ..
Cnewstv.in / 20.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕನ್ನಡದಲ್ಲಿ ಟ್ವೀಟ್ ಮಾಡಿರುವ ಮೋದಿ.. ನವದೆಹಲಿ : ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕ ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರು ಈ ಕುರಿತು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ.. ಮೋದಿ ಟ್ವೀಟ್…. ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮ ಗಳಲ್ಲಿ ಭಾಗವಹಿಸುವೆ. ಮೊದಲ ಕಾರ್ಯಕ್ರಮ @iiscbangalore, ಅಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಿಸಲಾಗುವುದು. ಬಾಗ್ಚಿ- ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ...
Read More »ಮೋದಿ ಆಗಮನ : ಬೆಂಗಳೂರಿನಲ್ಲಿ ಫುಲ್ ಅಲರ್ಟ್, 64 ಕಾಲೇಜುಗಳಿಗೆ ರಜೆ.
Cnewstv.in / 20.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೋದಿ ಆಗಮನ : ಬೆಂಗಳೂರಿನಲ್ಲಿ ಫುಲ್ ಅಲರ್ಟ್, 64 ಕಾಲೇಜುಗಳಿಗೆ ರಜೆ. ಬೆಂಗಳೂರು : ರಾಜ್ಯಕ್ಕೆ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಫುಲ್ ಅಲರ್ಟ್ ಆಗಿದೆ. ಇಂದಿನಿಂದ ಎರಡು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಲಿದ್ದು ಮೈಸೂರು ಹಾಗೂ ಬೆಂಗಳೂರು ಭಾಗಗಳಲ್ಲಿ ಅನೇಕ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಈಗಾಗಲೇ ದೇಶಾದ್ಯಂತ ಸೇನಾ ನೇಮಕಾತಿ ಯೋಜನೆ ಅಗ್ನಿಪಥ್ ವಿರೋಧಿಸಿ ಹಲವು ಸಂಘಟನೆಗಳು ಭಾರತ ಬಂದ್ ...
Read More »ಮೋದಿ ಭೇಟಿ : ಮದುವಣಗಿತ್ತಿಯಂತೆ ತಯಾರಾಗುತ್ತಿರುವ ಮೈಸೂರು..
Cnewstv.in / 17.06.2022 / ಮೈಸೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೋದಿ ಭೇಟಿ : ಮದುವಣಗಿತ್ತಿಯಂತೆ ತಯಾರಾಗುತ್ತಿರುವ ಮೈಸೂರು.. ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ದಸರಾ ಹಬ್ಬ ಗಿಂತ ಮೊದಲೇ ಮದುವನಗಿತ್ತಿಯಂತೆ ತಯಾರಾಗುತ್ತಿದೆ. ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಮೈಸೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ನಗರವನ್ನು ಈ ರೀತಿಯಾಗಿ ಶೃಂಗಾರ ಮಾಡಲಾಗುತ್ತಿದೆ. ಮೈಸೂರು ವಿಮಾನ ನಿಲ್ದಾಣದಿಂದ ಅಗಮಿಸುವ ಪ್ರಧಾನಿಯನ್ನು ಪಾರಂಪರಿಕ ನಗರಿ ಮೈಸೂರಿನಲ್ಲಿ ಶೈಲಿಯಲ್ಲಿ ಸ್ವಾಗತಿಸಲು ಸಜ್ಜುಗೊಳಿಸಲಾಗುತ್ತಿದೆ. ಮೈಸೂರು ನಗರದ ಪ್ರಮುಖ ಜಂಕ್ಷನ್ ...
Read More »ರಾಜಭವನ ಚಲೋ ಪ್ರತಿಭಟನೆ ರ್ಯಾಲಿ : ಸಿದ್ದರಾಮಯ್ಯ, ಡಿ ಕೆ.ಶಿವಕುಮಾರ್ ಸೇರಿ ಹಲವರು ಪೊಲೀಸರ ವಶಕ್ಕೆ
Cnewstv.in / 16.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜಭವನ ಚಲೋ ಪ್ರತಿಭಟನೆ ರ್ಯಾಲಿ : ಸಿದ್ದರಾಮಯ್ಯ, ಡಿ ಕೆ.ಶಿವಕುಮಾರ್ ಸೇರಿ ಹಲವರು ಪೊಲೀಸರ ವಶಕ್ಕೆ ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ವಿಚಾರಣೆಯನ್ನು ಖಂಡಿಸಿ ಕಾಂಗ್ರೆಸ್ ನಾಯಕರು ರಾಜಭವನ ಚಲೋ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡಿದ್ದಾರೆ. ಈ ವೇಳೆ ಪ್ರತಿಭಟನಾನಿರತ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದಿದ್ದಾರೆ. ನ್ಯಾಷನಲ್ ಹೆರಾಲ್ಡ್ ...
Read More »ತನ್ನದೇ ದಾಖಲೆಯನ್ನು ಅಳಿಸಿ ಹಾಕಿದ ನೀರಜ್ ಚೋಪ್ರಾ
Cnewstv.in / 15.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತನ್ನದೇ ದಾಖಲೆಯನ್ನು ಅಳಿಸಿ ಹಾಕಿದ ನೀರಜ್ ಚೋಪ್ರಾ ನವದೆಹಲಿ: ಟೋಕಿಯೊ ಒಲಿಂಪಿಕ್ಸ್ನಲ್ಲಿ ಐತಿಹಾಸಿಕ ಚಿನ್ನ ಗೆದ್ದಿದ್ದ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ಫಿನ್ಲ್ಯಾಂಡ್ನ ತುರ್ಕುದಲ್ಲಿ ನಡೆದ ಪಾವೊ ನುರ್ಮಿ ಕ್ರೀಡಾಕೂಟದಲ್ಲಿ 89.30 ಮೀಟರ್ಗಳ ಅದ್ಭುತ ಥ್ರೋ ಎಸೆದಿದ್ದು, ಅವರದೇ ರಾಷ್ಟ್ರೀಯ ದಾಖಲೆಯನ್ನು ಮುರಿದಿದ್ದಾರೆ. 25 ರ ಹರೆಯದ ಭಾರತದ ಭರವಸೆಯ ಕ್ರೀಡಾಳು ಚೋಪ್ರಾ ಅವರ ಹಿಂದಿನ ರಾಷ್ಟ್ರೀಯ ದಾಖಲೆ 88.07 ಮೀ ಆಗಿತ್ತು, ಇದನ್ನು ...
Read More »ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್ ಗಾಂಧಿಗೆ 3ನೇ ದಿನವೂ ED ಡ್ರಿಲ್, ಕಾಂಗ್ರೆಸ್ ಕಚೇರಿ ಎದುರು ನಾಯಕರ ತೀವ್ರ ಪ್ರತಿಭಟನೆ.
Cnewstv.in / 15.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್ ಗಾಂಧಿಗೆ 3ನೇ ದಿನವೂ ED ಡ್ರಿಲ್, ಕಾಂಗ್ರೆಸ್ ಕಚೇರಿ ಎದುರು ನಾಯಕರ ತೀವ್ರ ಪ್ರತಿಭಟನೆ. ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ ಎದುರು ಸತತ ಮೂರನೇ ದಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ಬೆಳಿಗ್ಗೆ 11.35ಕ್ಕೆ ರಾಹುಲ್ ಗಾಂಧಿ ಅವರು ತಮ್ಮ Z+ ವರ್ಗದ ...
Read More »ಕಾಂಗ್ರೆಸ್ ಪ್ರತಿಭಟನೆ : ಟ್ರಾಫಿಕ್ ಜಾಮ್ ನಿಂದ ಪರದಾಡುತ್ತಿರುವ ವಾಹನ ಸವಾರರು
Cnewstv.in / 13.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಪ್ರತಿಭಟನೆ : ಟ್ರಾಫಿಕ್ ಜಾಮ್ ನಿಂದ ಪರದಾಡುತ್ತಿರುವ ವಾಹನ ಸವಾರರು ಬೆಂಗಳೂರು : ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರತಿಭಟನೆ ಬಿಸಿ ವಾಹನ ಸವಾರರಿಗೆ ತಟ್ಟಿದ್ದು, ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಗೆ ಇಡಿ ಸಮನ್ಸ್ ನೀಡಿದ್ದನು ವಿರೋಧಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆಗೆ ಸಾವಿರಾರು ಜನರು ಆಗಮಿಸಿದ್ದು, ಕಾಂಗ್ರೆಸ್ ನವರ ಪ್ರತಿಭಟನೆ ಲಾಲ್ ಬಾಗ್ ಗೇಟ್ ನಿಂದ ...
Read More »ರಾಜ್ಯ ಸಭೆ ಚುನಾವಣಾ ಫಲಿತಾಂಶ : ಬಿಜೆಪಿಗೆ 3, ಕಾಂಗ್ರೆಸ್ ಗೆ 1, ಜೆಡಿಎಸ್ ಗೆ ಆಘಾತ.
Cnewstv.in / 11.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಸಭೆ ಚುನಾವಣಾ ಫಲಿತಾಂಶ : ಬಿಜೆಪಿಗೆ 3, ಕಾಂಗ್ರೆಸ್ ಗೆ 1, ಜೆಡಿಎಸ್ ಗೆ ಆಘಾತ. ಬೆಂಗಳೂರು : ಕರ್ನಾಟಕದಿಂದ ನಡೆದ ರಾಜ್ಯಸಭಾ ಚುನಾವಣೆಯ ಮತದಾನ ಮತ್ತು ಎಣಿಕೆ ನೆನ್ನೆ ನಡೆದಿದ್ದು, ಬಿಜೆಪಿಗೆ 2 ಕಾಂಗ್ರೆಸ್ ಗೆ 1 ಸ್ಥಾನಗಳಿಸಿದ್ದು, ತೀವ್ರ ಕುತೂಹಲ ಮೂಡಿಸಿದ್ದ ನಾಲ್ಕನೇ ಸ್ಥಾನವನ್ನು ಬಿಜೆಪಿ ಅಭ್ಯರ್ಥಿ ಲೆಹರ್ ಸಿಂಗ್ ಅವರು ಗೆದ್ದಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಒಮ್ಮತದ ಕೊರತೆ ಬಿಜೆಪಿಗೆ ಲಾಭ ...
Read More »
C News TV Kannada News Online in cnewstv