Breaking News

ರಾಜ್ಯ

ಅತ್ಯಂತ ಸಣ್ಣ ವಯಸ್ಸಿನಲ್ಲಿಯೇ ಹಿರಿಯ ಅಧಿಕಾರಿ ಸ್ಥಾನ.. S P ಯಿಂದಲೇ ಸ್ವಾಗತ..

Cnewstv / 16.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅತ್ಯಂತ ಸಣ್ಣ ವಯಸ್ಸಿನಲ್ಲಿಯೇ ಹಿರಿಯ ಅಧಿಕಾರಿ ಸ್ಥಾನ.. SP ಯಿಂದಲೇ ಸ್ವಾಗತ.. ಶಿವಮೊಗ್ಗ : ದೊಡ್ಡಪೇಟೆ ಪೊಲೀಸ್ ಠಾಣೆಗೆ ನೂತನ ಇನ್ಸ್ಪೆಕ್ಟರ್ ನೇಮಕವಾಗಿದ್ದು ಅವರನ್ನು ಸ್ವತಂ‌ ಜಿಲ್ಲಾ ರಕ್ಷಣಾಧಿಕಾರಿಗಳೇ ಸ್ವಾಗತ ಕೋರಿದ್ದಾರೆ. ಇನ್ಸ್ಪೆಕ್ಟರ್ ಅಧಿಕಾರ ಸ್ವೀಕರಿಸುವುದು, ವರ್ಗಾವಣೆಯಾಗುವುದು ಸಾಮಾನ್ಯ ಇದರಲ್ಲಿ ಏನು ದೊಡ್ಡ ಸುದ್ದಿ ಅಂತ ಯೋಚನೆ ಮಾಡ್ತಾ ಇದ್ದೀರಾ ?? ಹೌದು ಇವತ್ತು ಅಧಿಕಾರ ಸ್ವೀಕಾರ ಮಾಡಿರುವುದು ಒಂದನೇ ತರಗತಿಯಲ್ಲಿ ಓದುತ್ತಿರುವಂತಹ ಆಜಾದ್ ಖಾನ್.. ಈ ಬಾಲಕ ...

Read More »

ಇಂದು ಸಂಜೆ ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅಂತ್ಯಸಂಸ್ಕಾರ. ಅಂತಿಮ ದರ್ಶನ ಪಡೆಯುತ್ತಿರುವ ಗಣ್ಯರು

Cnewstv / 09.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದು ಸಂಜೆ ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅಂತ್ಯಸಂಸ್ಕಾರ. ಅಂತಿಮ ದರ್ಶನ ಪಡೆಯುತ್ತಿರುವ ಗಣ್ಯರು ಬೆಂಗಳೂರು : ಸ್ಪಂದನ ವಿಜಯ ರಾಘವೇಂದ್ರ ಅವರ ಪಾರ್ಥಿವ ಶರೀರ ನೆನ್ನೆ ತಡರಾತ್ರಿ ಬೆಂಗಳೂರಿಗೆ ತಲುಪಿದ್ದು, ಮಲ್ಲೇಶ್ವರಂನಲ್ಲಿರುವ ಬಿಕೆ ಶಿವರಾಂ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.‌ ಸ್ನೇಹಿತರು, ಕುಟುಂಬಸ್ಥರು, ಸಿನಿಮಾ ನಟ ನಟಿಯರು, ರಾಜಕೀಯ ಗಣ್ಯರು ಸ್ಪಂದನ ವಿಜಯ ರಾಘವೇಂದ್ರ ರವರ ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ. ...

Read More »

VISL ಕಾರ್ಖಾನೆ ಪುನರಾರಂಭಕ್ಕೆ ಕೇಂದ್ರ ಒಪ್ಪಿಗೆ.

Cnewstv / 07.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 VISL ಕಾರ್ಖಾನೆ ಪುನರಾರಂಭಕ್ಕೆ ಕೇಂದ್ರ ಒಪ್ಪಿಗೆ. ನವದೆಹಲಿ : VISL ಕಾರ್ಖಾನೆ ಆಗಸ್ಟ್ 10 ರಿಂದ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಬಾರಿ ಚರ್ಚೆಗೆ ಗ್ರಾಸವಾಗಿದಂತಹ VISL ಕಾರ್ಖಾನೆ ಮತ್ತೆ ಪುನರಾರಂಭಗೊಳ್ಳುತ್ತಿದೆ. ಭದ್ರಾವತಿಯ ಸುವರ್ಣಯುಗ ಮತ್ತೆ ಶುರುವಾಗಲಿದೆ. ಅದರನ್ವಯ ಬಾರ್‌ಮಿಲ್ ಕಾರ್ಯಾಚರಣೆಗಳು ಆಗಸ್ಟ್ 10 ರಿಂದ ಪ್ರಾರಂಭವಾಗಲಿದ್ದು, ಮುಂದಿನ ದಿನಗಳಲ್ಲಿ ಪ್ರಾಥಮಿಕ ಗಿರಣಿ ಪುನರಾರಂಭವಾಗಲಿದೆ. ಕೇಂದ್ರ ಗೃಹ ಸಚಿವರಾದ ಸನ್ಮಾನ್ಯ ಶ್ರೀ ಅಮಿತ್ ಶಾ ಜಿ, ಕೇಂದ್ರ ...

Read More »

ಇನ್ನೂ ಮುಂದೆ ಪ್ರತಿ ತಿಂಗಳ 3ನೇ ಶನಿವಾರ “ಬ್ಯಾಗ್ ರಹಿತ ದಿನ”

Cnewstv / 06.07.2023 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇನ್ನೂ ಮುಂದೆ ಪ್ರತಿ ತಿಂಗಳ 3ನೇ ಶನಿವಾರ “ಬ್ಯಾಗ್ ರಹಿತ ದಿನ” ಬೆಂಗಳೂರು : ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರದಂದು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. 2023-24ನೇ ಸಾಲಿನಲ್ಲಿ ಒಂದರಿಂದ ಎಂಟನೇ ತರಗತಿಯ ಮಕ್ಕಳು ಪ್ರತೀ ತಿಂಗಳ ...

Read More »

“ಗೃಹಜ್ಯೋತಿ ಯೋಜನೆ” ಇಂದು ಮಧ್ಯರಾತ್ರಿಯಿಂದಲೇ ಆರಂಭ.

Cnewstv / 30.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ಗೃಹಜ್ಯೋತಿ ಯೋಜನೆ” ಇಂದು ಮಧ್ಯರಾತ್ರಿಯಿಂದಲೇ ಆರಂಭ. ಬೆಂಗಳೂರು : ಕಾಂಗ್ರೆಸ್​​​ ಸರ್ಕರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿಗೆ (Gruha Jyothi scheme) ಚಾಲನೆ ಸಿಗಲಿದೆ. ನುಡಿದಂತೆ ನಡೆಯುವ ಸರ್ಕರ ಎಂದಿರುವ ಸಿದ್ದರಾಮಯ್ಯ, ಜುಲೈ 1 ರಂದೇ ಅನ್ನಭಾಗ್ಯ ಮತ್ತು ಗೃಹಜ್ಯೋತಿ ಗ್ಯಾರಂಟಿಗಳನ್ನ ಈಡೇಸಲಿದ್ದಾರೆ. ಈಗಾಗಲೇ ಜೂನ್ 18ರಿಂದ ಗೃಹಜ್ಯೋತಿಗೆ ಅರ್ಜಿ ಆಹ್ವಾನಿಸಿದ್ದು, ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ. ಗೃಹ ಜ್ಯೋತಿಗೆ ಸಖತ್ ರೆಸ್ಪಾನ್ಸ್ ಸಿಕ್ಕಿದ್ದು, 200 ಯೂನಿಟ್ ವಿದ್ಯುತ್ ಉಚಿತವಾಗಿ ಪಡೆಯಲು ಗ್ರಾಹಕರು ...

Read More »

ಇಂದು ಶಿವಮೊಗ್ಗ ಅಟೋ ಚಾಲಕರ ದೇಶಭಕ್ತಿ, ಎಲ್ಲರು ನೋಡಲೇ ಬೇಕಾದ ಸ್ಟೋರಿ..

Cnewstv / 21.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಂದು ಶಿವಮೊಗ್ಗ ಅಟೋ ಚಾಲಕರ ದೇಶಭಕ್ತಿ, ಎಲ್ಲರು ನೋಡಲೇ ಬೇಕಾದ ಸ್ಟೋರಿ.. ಶಿವಮೊಗ್ಗ : ಇಂದು ಸಂಜೆ ಶಿವಮೊಗ್ಗ ರೈಲ್ವೆ ನಿಲ್ದಾಣದ ಮುಂಭಾಗ ರಾಷ್ಟ್ರಧ್ವಜ ಕೆಳಗೆ ಬೀಳುವ ಸಂದರ್ಭದಲ್ಲಿ ಸ್ಥಳೀಯ ಆಟೋ ಚಾಲಕರು ಅದನ್ನ ಎತ್ತಿ ಹಿಡಿದ ಘಟನೆ ನಡೆದಿದೆ. ಹೌದು ಶಿವಮೊಗ್ಗ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಇರುವ ರಾಷ್ಟ್ರಧ್ವಜ ಕಂಬದ ಹುಕ್ಕ್ ಕಟ್ ಅಗಿ ಕೆಳಗೆ ಬಿದ್ದು ರಾಷ್ಟ್ರಧ್ವಜವು ನೆಲಕ್ಕೆ ತಾಗುವ ಸಂದರ್ಭದಲ್ಲಿ ಅದನ್ನು ಗಮನಿಸಿದ ಸ್ಥಳೀಯ ಆಟೋ ...

Read More »

“ಉಚಿತ ಅಕ್ಕಿ‌ ಗ್ಯಾರೆಂಟಿ” ಕಾಂಗ್ರೆಸ್ – ಬಿಜೆಪಿ ಬೀದಿಕಾಳಗ.

Cnewstv / 17.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ಉಚಿತ ಅಕ್ಕಿ‌ ಗ್ಯಾರೆಂಟಿ” ಕಾಂಗ್ರೆಸ್ – ಬಿಜೆಪಿ ಬೀದಿಕಾಳಗ. ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಉಚಿತ ಅಕ್ಕಿ ಗ್ಯಾರಂಟಿ ಯೋಜನೆಯ ವಿಚಾರದ ನಡುವಿನ ಕಾಂಗ್ರೆಸ್ ಬಿಜೆಪಿಯ ಬೀದಿ ಕಾಳಗ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಪಡಿತರ ಕಾರ್ಡ್ ಹೊಂದಿದ ಪ್ರತಿ ವ್ಯಕ್ತಿಗೆ ಜುಲೈ ತಿಂಗಳಿನಿಂದ 10 ಕೆಜಿ ಅಕ್ಕಿ ಉಚಿತವಾಗಿ ಕೊಡುವುದಾಗಿ ಕಾಂಗ್ರೆಸ್ ಸರ್ಕಾರ ಚುನಾವಣಾ ಸಂದರ್ಭದಲ್ಲಿ ತಿಳಿಸಿತ್ತು. ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಬಿಡುತ್ತಿಲ್ಲ, ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ...

Read More »

ಹೊಸ ಮನೆ, ಬಾಡಿಗೆದಾರರಿಗೆ 58 ಯೂನಿಟ್ ಉಚಿತ

Cnewstv / 13.06.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೊಸ ಮನೆ, ಬಾಡಿಗೆದಾರರಿಗೆ 58 ಯೂನಿಟ್ ಉಚಿತ ಬೆಂಗಳೂರು : ಹೊಸ ಮನೆಗಳು ಹಾಗೂ ಹೊಸದಾಗಿ ಬಾಡಿಗೆಗೆ ಬಂದವರಿಗೆ ರಾಜ್ಯದ ಸರಾಸರಿ ಲೆಕ್ಕದಲ್ಲಿ 58 ಯೂನಿಟ್ ಉಚಿತ ವಿದ್ಯುತ್ ಸಿಗಲಿದೆ. 58ಕ್ಕಿಂತ ಹೆಚ್ಚು ಹಾಗೂ 200 ಯೂನಿಟ್‌ ಒಳಗೆ ಬಳಸುವ ವಿದ್ಯುತ್‌ಗೆ ಮಾತ್ರ ಈ ಗ್ರಾಹಕರು ಬಿಲ್‌ ಪಡೆಯಲಾಗುತ್ತದೆ. ಹೊಸ ಮನೆ ಹಾಗೂ ಬಾಡಿಗೆದಾರ ಗ್ರಾಹಕರು ಇದ್ದ ಗೊಂದಲಗಳನ್ನು ನಿವಾರಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ. ಈ ಎರಡು ಬಗೆಯ ...

Read More »

ಅಪರಿಚಿತನಿಗೆ ಬ್ಯಾಂಕ್ ಅಕೌಂಟ್ ನಂಬರ್ ಹೇಳಿದ ಕೂಡಲೇ ಹೋಯಿತು 1.21 ಲಕ್ಷ ರೂಪಾಯಿ..

Cnewstv / 3.06.2023 / ಮಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಪರಿಚಿತನಿಗೆ ಬ್ಯಾಂಕ್ ಅಕೌಂಟ್ ನಂಬರ್ ಹೇಳಿದ ಕೂಡಲೇ ಹೋಯಿತು 1.21 ಲಕ್ಷ ರೂಪಾಯಿ.. ಮಂಗಳೂರು : ಮಹಿಳೆಯೋರ್ವರಿಂದ ಆಕೆಯ ಪತಿಯ ಬ್ಯಾಂಕ್ ಖಾತೆಯ ವಿವರಗಳನ್ನು ಪಡೆದು 1.21 ರೂ. ವಂಚಿಸಿರುವ ಬಗ್ಗೆ ಪ್ರಕರಣ ಮಂಗಳೂರಿನಲ್ಲಿ ದಾಖಲಾಗಿದೆ. ಮಹಿಳೆಯೋರ್ವರಿಗೆ ಎ. 11 ರಂದು ಅಪರಿಚಿತ ವ್ಯಕ್ತಿ ಬ್ಯಾಂಕ್ ಖಾತೆ ಸ್ಥಗಿತದ ಬಗ್ಗೆ ಸಂದೇಶ ಕಳುಹಿಸಿದ್ದ. ಅದರ ಬಗ್ಗೆ ವಿಚಾರಿಸಿದಾಗ ಬ್ಯಾಂಕ್ ಖಾತೆ ಬ್ಲಾಕ್ ಆಗಿದ್ದು ಅದನ್ನು ಸರಿಪಡಿಸಲು ಡೆಬಿಟ್ ಕಾರ್ಡ್ ಮತ್ತು ...

Read More »

ಯಾರಾಗುತ್ತಾರೆ ಕಾಂಗ್ರೆಸ್ ಮುಂದಿನ ಮುಖ್ಯಮಂತ್ರಿ ??

Cnewstv / 13.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯಾರಾಗುತ್ತಾರೆ ಕಾಂಗ್ರೆಸ್ ಮುಂದಿನ ಮುಖ್ಯಮಂತ್ರಿ ?? ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಯಶಸ್ಸು ಸಾಧಿಸಿದೆ. ಬಿಜೆಪಿಯ ತೆಕ್ಕೆಯಲ್ಲಿದಂತಹ ಕರ್ನಾಟಕವನ್ನು ಕಾಂಗ್ರೆಸ್ನ ತನ್ನ‌ ಹಿಡಿತಕ್ಕೆ ತೆಗೆದುಕೊಂಡಿದೆ. ಆಡಳಿತರೂಢ ಬಿಜೆಪಿ ಪಕ್ಷದ ಪ್ರಮುಖರು ಸೋಲು ಅನುಭವಿಸಿದ್ದಾರೆ.‌ ಕಾಂಗ್ರೆಸ್ 138 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಬಿಜೆಪಿ 64 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.‌ ಜೆಡಿಎಸ್ 19 ಕ್ಷೇತ್ರಗಳಲ್ಲಿ ಹಾಗೂ ಮೂವರು ಇತರೆ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ರಾಜ್ಯದ ಈ ಚುನಾವಣೆಯ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments