Cnewstv.in / 16.05.2022 / ಮುಂಬಯಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲಕ್ನೋ ಸೂಪರ್ ಜೈಂಟ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ರಾಜಸ್ಥಾನ್ ರಾಯಲ್ಸ್.. ಪ್ಲೇ-ಆಫ್ ಗೆ ಲಗ್ಗೆ. ಮುಂಬೈ : ಲಕ್ನೋ ಸೂಪರ್ ಜೈನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಬರ್ಜರಿ ಗೆಲುವನ್ನು ಸಾಧಿಸಿದೆ. ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಎರಡನೇ ಮತ್ತು ಮೂರನೇ ಸ್ಥಾನದ ಮಹತ್ವ ವನ್ನು ಹೊಂದಿದ್ದ ದ್ವಿತೀಯ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೆಂಟ್ಸ್ 24 ರನ್ನುಗಳಿಂದ ಸೋಲನ್ನ ಕಂಡಿದ್ದು ರಾಜಸ್ಥಾನ 16 ಅಂಕ ಗಳಿಸುವ ಮೂಲಕ ಪಟ್ಟಿಯಲ್ಲಿ ...
Read More »ರಾಜ್ಯ
ಕೊಲೆ ಮಾಡಿ ಶವ ಸಾಗಿಸುತ್ತಿದ್ದಾಗ ಡಿಸಿ ಕಚೇರಿಯ ಮುಂದೆ ಬೈಕ್ ಸ್ಕಿಡ್.. ಬಯಲಾಯ್ತು ಕೊಲೆಯ ರಹಸ್ಯ..
Cnewstv.in / 12.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೊಲೆ ಮಾಡಿ ಶವ ಸಾಗಿಸುತ್ತಿದ್ದಾಗ ಡಿಸಿ ಕಚೇರಿಯ ಮುಂದೆ ಬೈಕ್ ಸ್ಕಿಡ್.. ಬಯಲಾಯ್ತು ಕೊಲೆಯ ರಹಸ್ಯ.. ಬೆಂಗಳೂರು : ಮಹಿಳೆಯನ್ನು ಕೊಲೆ ಮಾಡಿ ಮೃತದೇಹವನ್ನು ಬೈಕಿನಲ್ಲಿ ಸಾಗಿಸುವಾಗ ಅದೇ ಬೈಕ್ ಅಪಘಾತಕ್ಕೀಡಾಗಿ ಕೊಲೆಯ ರಹಸ್ಯವನ್ನು ಬಯಲು ಮಾಡಿದ ಘಟನೆ ನಡೆದಿದೆ ಕೊಲೆಯಾದ ಮಹಿಳೆಯನ್ನು ಶ್ವೇತ ಎಂದು ಗುರುತಿಸಲಾಗಿದ್ದು, ಶ್ವೇತ ಮೃತದೇಹವನ್ನ ಹಂತಕರು ಬೈಕಿನಲ್ಲಿ ಬೆಂಗಳೂರಿನಿಂದ ರಾಮನಗರದ ಕಡೆಗೆ ಸಾಗಿಸುತ್ತಿದ್ದಾಗ ಈ ಅಪಘಾತ ನಡೆದಿದೆ. ಶ್ವೇತಾ ಮದುವೆಯಾಗಿದ್ದರೂ ಗಂಡನಿಂದ ದೂರಾಗಿ ...
Read More »ಹರ್ಷ ಹತ್ಯೆ ಪ್ರಕರಣ : ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಹೆಚ್ಚಿಗೆ.
Cnewstv.in / 12.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹರ್ಷ ಹತ್ಯೆ ಪ್ರಕರಣ : ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಹೆಚ್ಚಿಗೆ. ಬೆಂಗಳೂರು : ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಹೆಚ್ಚಿಸಲಾಗಿದೆ. ಎನ್ಐಎ ತಂಡ ಸಲ್ಲಿಸಿದ ಮನವಿಯಗೆ ನ್ಯಾಯಾಲಯವು ಅನುಮತಿಯನ್ನು ನೀಡಿದ್ದು, ಈ ಪ್ರಕರಣದಲ್ಲಿ ಬಂಧಿತರಾದ ಹತ್ತು ಮಂದಿ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು 90 ದಿನಗಳಿಂದ 180 ದಿನಗಳಿಗೆ ಹೆಚ್ಚಿಸಲಾಗಿದೆ. ಎನ್ಐಎ ಪರ ವಕೀಲರು ಸಲ್ಲಿಸಿದ ಮನವಿ ನ ...
Read More »“ಬೇಬಿ ಬರ್ತ್’’ : ತಾಯಂದಿರಿಗೆ ವಿಶೇಷ ಉಡುಗೊರೆ ನೀಡಿದ ಭಾರತೀಯ ರೈಲ್ವೆ ಇಲಾಖೆ
Cnewstv.in / 11.05.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ಬೇಬಿ ಬರ್ತ್’’ : ತಾಯಂದಿರಿಗೆ ವಿಶೇಷ ಉಡುಗೊರೆ ನೀಡಿದ ಭಾರತೀಯ ರೈಲ್ವೆ ಇಲಾಖೆ ನವದೆಹಲಿ : ಉತ್ತರ ರೈಲ್ವೆಯು ಮೇ 8 ರ ತಾಯಂದಿರ ದಿನದಂದು ಚಿಕ್ಕಮಕ್ಕಳೊಂದಿಗೆ ಪ್ರಯಾಣಿಸುವ ಮಹಿಳೆಯರಿಗಾಗಿ ಬೇಬಿ ಬರ್ತ್ ಎಂಬ ಹೊಸ ಸೇವೆಯನ್ನು ಆರಂಭ ಮಾಡಿದೆ. ಉತ್ತರ ರೈಲ್ವೆಯು ಮಹಿಳೆಯರಿಗೋಸ್ಕರ ಈ ಉಡುಗೊರೆಯನ್ನು ನೀಡಿದ್ದು, ತಾಯಿಂದಿರು ತಮ್ಮ ಪುಟ್ಟ ಮಕ್ಕಳನ್ನು ಆರಾಮವಾಗಿ ತಮ್ಮ ಜೊತೆಯಲ್ಲಿ ಮಲಗಿಕೊಳ್ಳಲು ಅನುಕೂಲಕರವಾಗುವಂತೆ ಹೊಸಬಗೆಯ ಸೀಟುಗಳನ್ನು ವಿನ್ಯಾಸ ಮಾಡಲಾಗಿದೆ. ಉತ್ತರ ...
Read More »ಕಾಂಗ್ರೆಸ್ ಪಾದಯಾತ್ರೆ : ಟ್ರಾಫಿಕ್ ಜಾಮ್
Cnewstv.in / 10.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಪಾದಯಾತ್ರೆ : ಟ್ರಾಫಿಕ್ ಜಾಮ್ ಶಿವಮೊಗ್ಗ : ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯವನ್ನು ಖಂಡಿಸಿ ಕಾಂಗ್ರೆಸ್ ನಿಂದ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನಲೆಯಲ್ಲಿ ನಗರದ ಬಸ್ಟಾಂಡ್ ನಿಂದ ಮಹಾವೀರ ಸರ್ಕಲ್ ವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದು ಪಾದಯಾತ್ರೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಪಾದಯಾತ್ರೆಯಿಂದ ವಾಹನ ಸವಾರರು ಟ್ರಾಫಿಕ್ ಜಾಮ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಇಂದು ನಗರದ ಎಲ್ಲಾ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್. ಕುವೆಂಪು ...
Read More »50 ಕೋಟಿ ರೂ. ವೆಚ್ಚದಲ್ಲಿ ಉದ್ಘಾಟನೆಯಾದ ಕ್ರೀಡಾಂಗಣ ಗ್ಯಾಲರಿ 2 ತಿಂಗಳಲ್ಲಿ ಧರೆಗುರುಳಿದೆ.
Cnewstv.in / 10.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 50 ಕೋಟಿ ರೂ. ವೆಚ್ಚದಲ್ಲಿ ಉದ್ಘಾಟನೆಯಾದ ಕ್ರೀಡಾಂಗಣ 2 ತಿಂಗಳಲ್ಲಿ ಧರೆಗುರುಳಿದೆ. ಬೆಂಗಳೂರು : ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ ಗ್ಯಾಲರಿ ಉದ್ಘಾಟನೆಯಾದ 2 ತಿಂಗಳಲ್ಲಿ ಧರೆಗುರುಳಿದೆ. ಬೆಂಗಳೂರಿನ ಹೆಎಚ್ಎಸ್ ಆರ್ ಲೇಔಟ್ ನಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ 3.5 ಕೋಟಿ ರು ವೆಚ್ಚದ ಕಾಮಗಾರಿಯನ್ನು ಕಳೆದ ಮಾರ್ಚ್ 1ರಂದು ಸಿ.ಎಂ. ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದ್ದರು. ಅದರೆ ಭಾನುವಾರ ...
Read More »ಸಿದ್ದರಾಮಯ್ಯ ಇದ್ದಾರೆನ್ನುವ ಕಾರಣಕ್ಕೆ ಜನರು ಇನ್ನೂ ಕಾಂಗ್ರೆಸ್ ಕುರಿತು ಒಳ್ಳೆಯ ಅಭಿಪ್ರಾಯ ಹೊಂದಿದ್ದಾರೆ. ಉಳಿದ ಕಾಂಗ್ರೆಸ್ ನಾಯಕರು ಗೂಂಡಾಗಳು – ಬಸನಗೌಡ ಪಾಟೀಲ್
Cnewstv.in / 10.05.2022 / ಕಲಬುರಗಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ದರಾಮಯ್ಯ ಇದ್ದಾರೆನ್ನುವ ಕಾರಣಕ್ಕೆ ಜನರು ಇನ್ನೂ ಕಾಂಗ್ರೆಸ್ ಕುರಿತು ಒಳ್ಳೆಯ ಅಭಿಪ್ರಾಯ ಹೊಂದಿದ್ದಾರೆ. ಉಳಿದ ಕಾಂಗ್ರೆಸ್ ನಾಯಕರು ಗೂಂಡಾಗಳು – ಬಸನಗೌಡ ಪಾಟೀಲ್ ಕಲಬುರಗಿ : ಸಿದ್ದರಾಮಯ್ಯ ಇದ್ದಾರೆನ್ನುವ ಕಾರಣಕ್ಕೆ ಜನರು ಇನ್ನೂ ಕಾಂಗ್ರೆಸ್ ಕುರಿತು ಒಳ್ಳೆಯ ಅಭಿಪ್ರಾಯ ಹೊಂದಿದ್ದಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೊರತುಪಡಿಸಿದರೆ ಉಳಿದೆಲ್ಲರೂ ಗೂಂಡಾಗಳೇ ಇದ್ದಾರೆ. ಇಂಥವರ ...
Read More »ಇನ್ನೂ ಮುಂದೆ ಸಾಕು ಪ್ರಾಣಿಗಳಿಗೂ ಕೋವಿಡ್ ಟೆಸ್ಟ್…
Cnewstv.in / 09.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇನ್ನೂ ಮುಂದೆ ಸಾಕು ಪ್ರಾಣಿಗಳಿಗೂ ಕೋವಿಡ್ ಟೆಸ್ಟ್… ಬೆಂಗಳೂರು : ಇನ್ನು ಮುಂದೆ ಸಾಕುಪ್ರಾಣಿಗಳಿಗೂ ಸಹ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಎಂದು ರಾಜ್ಯ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕೊರೊನಾ ನಾಲ್ಕನೇ ಅಲೆಯ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರವನ್ನ ತೆಗೆದುಕೊಳ್ಳಲಾಗಿದೆ. ಸೋಂಕಿತ ವ್ಯಕ್ತಿ ಸಮೀಪಕ್ಕೆ ಬರುವ ಸಾಕುನಾಯಿಗಳು ಹಾಗೂ ಬೆಕ್ಕುಗಳನ್ನು ಪರೀಕ್ಷೆಗೆ ಒಳಪಡಿಸಬೇಕು ಹಾಗೂ ಮೃಗಾಲಯದ ಪ್ರಾಣಿಗಳನ್ನು ...
Read More »ಕಡಲ ಅಬ್ಬರಕ್ಕೆ ವಾರದೊಳಗೆ ಹಾನಿಯಾದ ರಾಜ್ಯದ ಪ್ರಥಮ ತೇಲುವ ಸೇತುವೆ..
Cnewstv.in / 09.05.2022 / ಉಡುಪಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಡಲ ಅಬ್ಬರಕ್ಕೆ ವಾರದೊಳಗೆ ಹಾನಿಯಾದ ರಾಜ್ಯದ ಪ್ರಥಮ ತೇಲುವ ಸೇತುವೆ.. ಉಡುಪಿ : ಕಡಲ ಅಬ್ಬರಕ್ಕೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಉಡುಪಿಯ ಮಲ್ಪೆ ಬೀಚ್ ನಲ್ಲಿ ಅನಾವರಣಗೊಂಡ ತೇಲುವ ಸೇತುವೆ ವಾರದೊಳಗೆ ಹಾನಿಯಾಗಿದೆ. ನಿನ್ನೆ ಭಾನುವಾರ ರಜೆಯ ಹಿನ್ನಲೆಯಲ್ಲಿ ಮಲ್ಪೆ ಬೀಚ್ ನಲ್ಲಿ ಜನ ಸಾಗರವೇ ಸೇರಿತ್ತು. ಆದರೆ ಚಂಡಮಾರುತದ ಪರಿಣಾಮವಾಗಿ ಸಮುದ್ರದಲ್ಲಿ ಬೃಹತ್ ಅಲೆಗಳ ಅಬ್ಬರ ಹೆಚ್ಚಾಗಿತ್ತು. ಕಡಲ ಅಬ್ಬರಕ್ಕೆ ಹೊಸ ತೇಲುವ ಸೇತುವೆಯ ಲಾಕ್ ತೆಗೆಯುವ ...
Read More »100 ಕೃಷಿ ಸಂಜೀವಿನಿ ವಾಹನಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಚಾಲನೆ.
Cnewstv.in / 08.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 100 ಕೃಷಿ ಸಂಜೀವಿನಿ ವಾಹನಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಚಾಲನೆ. ಬೆಂಗಳೂರು : ಜಿಕೆವಿಕೆಯಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಸಮಾರಂಭದಲ್ಲಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ-ಕೃಷಿ ಸಂಜೀವಿನಿಯ 100 ವಾಹನಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು. ಕೃಷಿ ಸಚಿವ ಬಿ.ಸಿ. ಪಾಟೀಲ್, ತೋಟಗಾರಿಕೆ ಸಚಿವ ಮುನಿರತ್ನ ಮತ್ತಿರರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಪ್ರಾಯೋಗಿಕವಾಗಿ 40 ಕೃಷಿ ಸಂಜೀವಿನಿ ವಾಹನಗಳಿಗೆ ಚಾಲನೆ ನೀಡಲಾಗಿತ್ತು. ...
Read More »
C News TV Kannada News Online in cnewstv