Cnewstv.in / 08.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾನು ನಿಮ್ಮ ಬಿಜೆಪಿ ಕಚೇರಿಗೆ ದಾಖಲೆಗಳನ್ನೆಲ್ಲ ತೆಗೆದುಕೊಂಡು ಬರುತ್ತೇನೆ. ನೀವು ನಿಮ್ಮ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಕೂರಿಸಿಕೊಳ್ಳಿ – ಸವಾಲು ಸಾಕಿದ KPCC ವಕ್ತಾರ ಎಂ.ಲಕ್ಷಣ್. ಬೆಂಗಳೂರು : ನೀರವ್ ಮೋದಿ, ವಿಜಯ್ ಮಲ್ಯ, ಮೆಕುಲ್ ಚೋಕ್ಸಿ ಪ್ರಕರಣದಂತೆ ರಾಜ್ಯದಲ್ಲಿ ಮಹಾ ವಂಚನೆ ನಡೆದಿದ್ದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ 660 ಕೋಟಿ ರೂ. ಸಾಲ ಪಡೆದಿದ್ದು, ರಾಜ್ಯ ಸರ್ಕಾರದಿಂದ ರಕ್ಷಿಸುವ ಕೆಲಸ ...
Read More »ರಾಜ್ಯ
ಗೃಹಬಳಕೆ LPG ಸಿಲಿಂಡರ್ ದರ ಮತ್ತಷ್ಟು ಏರಿಕೆ..
Cnewstv.in / 07.05.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೃಹಬಳಕೆ LPG ಸಿಲಿಂಡರ್ ದರ ಮತ್ತಷ್ಟು ಏರಿಕೆ.. ನವದೆಹಲಿ : ಈಗಾಗಲೇ ಪೆಟ್ರೋಲ್ ಡೀಸೆಲ್ ದರ ಏರಿಕೆಯಿಂದ ಸಾರ್ವಜನಿಕರು ತತ್ತರಿಸುತ್ತಿದ್ದಾರೆ. ಇದೇ ಬೆನ್ನಲ್ಲೇ ಇದೀಗ ಗೃಹಬಳಕೆ LPG ಸಿಲೆಂಡರ್ ದರ ಕೂಡಾ ಏರಿಕೆಯಾಗಿದೆ. ಗೃಹಬಳಕೆಯ 14.2 KG ತೂಕದ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆಯಾಗಿದೆ. ಕೆಲದಿನಗಳ ಹಿಂದೆ ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆಯನ್ನು 2253 ರಿಂದ 2355 ರೂಪಾಯಿ ಅದರೆ 102.50 ಪೈಸೆ ಏರಿಕೆ ಮಾಡಲಾಗಿತ್ತು. ...
Read More »ರಾಜ್ಯದ ಮೊದಲ ತೇಲುವ ಸೇತುವೆ ಮಲ್ಪೆ ಬೀಚ್ನಲ್ಲಿ ಲೋಕಾರ್ಪಣೆ..
Cnewstv.in / 07.05.2022 / ಉಡುಪಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದ ಮೊದಲ ತೇಲುವ ಸೇತುವೆ ಮಲ್ಪೆ ಬೀಚ್ನಲ್ಲಿ ಲೋಕಾರ್ಪಣೆ.. ಉಡುಪಿ : ರಾಜ್ಯದ ಮೊದಲ ತೇಲುವ ಸೇತುವೆ ಶುಕ್ರವಾರ ಉಡುಪಿಯ ಮಲ್ಪೆ ಬೀಚ್ನಲ್ಲಿ ಲೋಕಾರ್ಪಣೆಗೊಳ್ಳಲಿದೆ. ಉಡುಪಿ ಶಾಸಕ ಕೆ.ರಘುಪತಿ ಭಟ್ ಮತ್ತು ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಅವರ ಸಮ್ಮುಖದಲ್ಲಿ ಸೇತುವೆ ಉದ್ಘಾಟನೆಗೊಳ್ಳಿಸಲಾಗಿದೆ. ಉಡುಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿಸಲು ಸೇತುವೆ ಹೆಚ್ಚುವರಿ ಆಕರ್ಷಣೆಯಾಗಲಿದೆ. ಸ್ಥಳೀಯ ಮೂವರು ಉದ್ಯಮಿಗಳು ಸೇರಿ ₹ 80 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಸೇತುವೆ 100 ಮೀಟರ್ ...
Read More »ಪಿಎಸ್ ಐ ನೇಮಕ ಹಗರಣ: ನ್ಯಾಯಾಂಗ ತನಿಖೆ ನಡೆಸಬೇಕು: ಸಿದ್ದರಾಮಯ್ಯ
Cnewstv.in / 04.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಿಎಸ್ ಐ ನೇಮಕ ಹಗರಣ: ನ್ಯಾಯಾಂಗ ತನಿಖೆ ನಡೆಸಬೇಕು: ಸಿದ್ದರಾಮಯ್ಯ ಬೆಂಗಳೂರು: ಪಿಎಸ್ ಐ ವರ್ಗಾವಣೆ ಆರೋಪಿಗಳು ಸಚಿವ ಅಶ್ವತ್ಥನಾರಾಯಣ ಅವರ ನೆಂಟರು. ಈ ಸರಕಾರ ಸಾಮಾನ್ಯ ಜನಪೀಡಕ ಸರಕಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಆರೋಪಿಗಳಾದ ದರ್ಶನ ಗೌಡ ಹಾಗೂ ನಾಗೇಶ್ ಗೌಡ ಸಚಿವ ಅಶ್ವತ್ಥನಾರಾಯಣ ಅವರ ನೆಂಟರು. ಈ ಕಾರಣಕ್ಕಾಗಿ ಅವರನ್ನು ಬಿಟ್ಟುಕಳಿಸಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯ ಸಹಾಯಕ ...
Read More »ಕಾಗೋಡು ತಿಮ್ಮಪ್ಪ ಪುತ್ರಿ ಡಾ. ರಾಜನಂದಿನಿಗೆ ಕೊಲೆ ಬೆದರಿಕೆ..
Cnewstv.in / 04.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಗೋಡು ತಿಮ್ಮಪ್ಪ ಪುತ್ರಿ ಡಾ. ರಾಜನಂದಿನಿಗೆ ಕೊಲೆ ಬೆದರಿಕೆ.. ಶಿವಮೊಗ್ಗ : ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ನವರ ಪುತ್ರಿ ಡಾ. ರಾಜನಂದಿನಿ ಅವರಿಗೆ ಯುವಕನೊಬ್ಬನ ಕೊಲೆ ಬೆದರಿಕೆ ಹಾಕಿ, ಕಾರು ಚಾಲಕನ ಮೇಲೆ ಹಲ್ಲೆ ಮಾಡಲು ಮುಂದಾದ ಘಟನೆ ನಡೆದಿದೆ. ಕಾಗೋಡು ತಿಮ್ಮಪ್ಪ ಫೌಂಡೇಶನ್ ವತಿಯಿಂದ ಸಾಗರ ತಾಲೂಕಿನ ಸುತ್ತಮುತ್ತ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಲಾಗಿದೆ. ಮೇ 2 ರಂದು ಸಾಗರ ತಾಲೂಕಿನ ...
Read More »ಬಾಕ್ಸ್ ಆಫೀಸ್ : KGF 2 ಸಮೀಪಕ್ಕೂ ಬರಲಾಗದ ರನ್ ವೇ 32, ಹೀರೋಪಂತಿ.
Cnewstv.in / 02.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಾಕ್ಸ್ ಆಫೀಸ್ : KGF 2 ಸಮೀಪಕ್ಕೂ ಬರಲಾಗದ ರನ್ ವೇ 32, ಹೀರೋಪಂತಿ. ಬೆಂಗಳೂರು : ಬಾಲಿವುಡ್ ನ ಬಹು ನಿರೀಕ್ಷಿತ ಸಿನಿಮಾ ಗಳಲ್ಲಿ ಒಂದಾದ ಅಜಯ್ ದೇವಗನ್ ಅಭಿನಯದ ರನ್ ವೇ 32 ಹಾಗೂ ಟೈಗರ್ ಶ್ರಾಫ್ ಅಭಿನಯದ ಹೋರೋಪಂತಿ ಚಿತ್ರ KGF 2 ಚಿತ್ರದ ಸಮೀಪಕ್ಕೂ ಬರಲಾಗುತ್ತಿಲ್ಲ. ಅಷ್ಟರಮಟ್ಟಿಗೆ KGF 2 ಪೈಪೋಟಿ ನೀಡುತ್ತಿದೆ. KGF ಸಿನಿಮಾ ತೆರೆಕಂಡು ಮೂರು ವಾರಗಳು ಕಳೆದರೂ ಸಹ ...
Read More »ರಾಜಧಾನಿಯಲ್ಲಿ ಮತ್ತೆರಡು ದಿನ ಮಳೆಯಾಗುವ ಸಾಧ್ಯತೆ..
Cnewstv.in / 02.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜಧಾನಿಯಲ್ಲಿ ಮತ್ತೆರಡು ದಿನ ಮಳೆಯಾಗುವ ಸಾಧ್ಯತೆ.. ಬೆಂಗಳೂರು : ಬಿಸಿಲಿನ ತಾಪಕ್ಕೆ ಹೈರಾಣಾಗಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ಮತ್ತೊಂದೆಡೆ ಭಾರಿ ಮಳೆ ರಾಜಧಾನಿಯಲ್ಲಿ ಅವಾಂತರವನ್ನೇ ಸೃಷ್ಟಿಸಿದೆ. ನಿನ್ನೆ ಸಂಜೆ ಎರಡು ಗಂಟೆ ಸುರಿದ ಭಾರೀ ಮಳೆಗೆ ರಾಜಧಾನಿ ನಗರ ತತ್ತರಿಸಿದೆ. ಜೆಸಿ ರಸ್ತೆ, ಚಂದ್ರ ಲೇಔಟ್ ಬನ್ನೇರುಘಟ್ಟ ರಸ್ತೆ, ಕೋರಮಂಗಲಣ ಜಯಮಹಲ್ ರಸ್ತೆ ಸೇರಿದಂತೆ ದಕ್ಷಿಣ ಬೆಂಗಳೂರಿನ ಸುತ್ತಮುತ್ತ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವೆಡೆ ಮರಗಳು, ವಿದ್ಯುತ್ ...
Read More »ರಣ ಬಿಸಿಲಿಗೆ ತತ್ತರಿಸಿದ ಉತ್ತರಭಾರತ : ಆರೆಂಜ್ ಅಲರ್ಟ್ ಘೋಷಣೆ.
Cnewstv.in / 29.04.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಣ ಬಿಸಿಲಿಗೆ ತತ್ತರಿಸಿದ ಉತ್ತರಭಾರತ : ಆರೆಂಜ್ ಅಲರ್ಟ್ ಘೋಷಣೆ. ನವದೆಹಲಿ : ಉತ್ತರಭಾರತ ರಣ ಬಿಸಿಲಿಗೆ ತತ್ತರಿಸಿದೆ. ಬಿಸಿಲ ಬೇಗೆಗೆ ಜನ ಹೈರಾಣಾಗುತ್ತಾರೆ. ಬಿಸಿಲು ಭಾರತದಲ್ಲಿ ದಾಖಲೆಯ ಪ್ರಮಾಣಕ್ಕೆ ಏರಿಕೆಯಾಗಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರತಿಯ ಹವಾಮಾನ ಇಲಾಖೆಯ ಪ್ರಕಾರ ಉತ್ತರ ಭಾರತದ ಈ ಐದು ರಾಜ್ಯಗಳಲ್ಲಿ ಮುಂದಿನ ದಿನಗಳಲ್ಲಿ ಉಷ್ಣಾಂಶ ಮತ್ತಷ್ಟು ಏರಿಕೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಘೋಷಿಸಿ ಜನರಿಗೆ ಎಚ್ಚರಿಕೆಯನ್ನು ನೀಡಿದೆ. ದೆಹಲಿ, ...
Read More »PSI ನೇಮಕಾತಿ ಪರೀಕ್ಷೆ ಹಗರಣ : ಕೊನೆಗೂ ಸಿಕ್ಕಿಬಿದ್ದ ಪ್ರಮುಖ ಅರೋಪಿ ದಿವ್ಯ ಹಾಗರಗಿ.
Cnewstv.in / 29.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. PSI ನೇಮಕಾತಿ ಪರೀಕ್ಷೆ ಹಗರಣ : ಕೊನೆಗೂ ಸಿಕ್ಕಿಬಿದ್ದ ಪ್ರಮುಖ ಅರೋಪಿ ದಿವ್ಯ ಹಾಗರಗಿ. ಬೆಂಗಳೂರು : PSI ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿದ್ದ ಬಿಜೆಪಿಯ ನಾಯಕಿ ದಿವ್ಯ ಹಾಗರಗಿಯನ್ನು ಸಿಐಡಿ ತಂಡ ಬಂಧಿಸಿದ್ದಾರೆ. ಕಲಬುರ್ಗಿಯ ದಿವ್ಯಾ ಮತ್ತು ಆಕೆಯ ಪತಿಯ ಒಡೆತನಕ್ಕೆ ಸೇರಿದ ಜ್ಙಾನಜ್ಯೋತಿ ಶಾಲೆಯಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆ ಕೇಂದ್ರವಾಗಿತ್ತು. ಅಲ್ಲಿ OMR ಶೀಟ್ ತಿದ್ದುಪಡಿ ಹಾಗೂ ಬ್ಲೂಟೂತ್ ಮೂಲಕ ಅಕ್ರಮ ...
Read More »“ನೆರವಿನ ವಾಸಿಸುವ ಮನೆ” ಗಾಗಿ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ.
Cnewstv.in / 28.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ನೆರವಿನ ವಾಸಿಸುವ ಮನೆ” ಗಾಗಿ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ. ಶಿವಮೊಗ್ಗ : ಬೆಂಗಳೂರಿನಲ್ಲಿ “ಪಾವತಿಸಿ & ವಾಸಿಸು” (PAY & STAY) ಎಂಬ ಪರಿಕಲ್ಪನೆಯಡಿಯಲ್ಲಿ ಹಿರಿಯ / ವಯೋವೃದ್ದ ಮಾಜಿ ಸೈನಿಕರಿಗಾಗಿ “ನೆರವಿನ ವಾಸಿಸುವ ಮನೆ” (Assisted Living Home) ಯನ್ನು ಸ್ಥಾಪಿಸುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರಸ್ತಾವನೆಗಾಗಿ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು, ಆಸಕ್ತ ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಷರತ್ತುಗಳಿಗೆ ಒಳಪಟ್ಟು ಉಪ ನಿರ್ದೇಶಕರು, ಸೈನಿಕ ...
Read More »
C News TV Kannada News Online in cnewstv