Cnewstv.in / 27.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಂದಿ ರಾಷ್ಟ್ರ ಭಾಷೆ ಅಂದ ಅಜಯ್ ದೇವಗನ್ ಗೆ ಖಡಕ್ ತಿರುಗೇಟು ಕೊಟ್ಟ ಕಿಚ್ಚ ಸುದೀಪ್. ಬೆಂಗಳೂರು : The Deadliest Gangster Ever ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಸುದೀಪ್ ಅವರ ‘ಹಿಂದಿ ಇನ್ನು ರಾಷ್ಟ್ರ ಭಾಷೆಯಲ್ಲ’ ಎಂಬ ಹೇಳಿಕೆಗೆ ಬಾಲಿವುಡ್ ನಟ ಅಜಯ್ ದೇವಗನ್ ಪ್ರತಿಕ್ರಿಯಿಸಿದ್ದಾರೆ ಪ್ಯಾನ್-ಇಂಡಿಯನ್ ಚಿತ್ರಗಳ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುದೀಪ್, ‘ಯಾರೋ ಕನ್ನಡದಲ್ಲಿ ಪ್ಯಾನ್ ಇಂಡಿಯಾ ಚಿತ್ರವನ್ನು ನಿರ್ಮಿಸಲಾಗಿದೆ ಎಂದು ...
Read More »ರಾಜ್ಯ
ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ.
Cnewstv.in / 27.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ. ಬೆಂಗಳೂರು : ರಾಜ್ಯದಲ್ಲಿ ದಿನೇದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆರೋಗ್ಯ ಮತ್ತು ಕುಟುಂಬ ಇಲಾಖೆಯ ವರದಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 126 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 1,713ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 99 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಇದರೊಂದಿಗೆ ಒಟ್ಟಾರೆ ಚೇತರಿಸಿಕೊಂಡವರ ಸಂಖ್ಯೆ 39,05,397 ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ...
Read More »ಕೊರೊನಾ 4 ನೇ ಅಲೆ : ಪ್ರಧಾನಿ ಮೋದಿಯವರಿಂದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ.
Cnewstv.in / 27.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೊರೊನಾ 4 ನೇ ಅಲೆ : ಪ್ರಧಾನಿ ಮೋದಿಯವರಿಂದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ. ನವದೆಹಲಿ : ಭಾರತದಲ್ಲಿ ದಿನೇದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ನಾಲಕ್ಕನೇ ಅಲೆಯ ಆತಂಕ ಎದುರಾಗಿದೆ. ಈ ನಿಟ್ಟಿನಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಇಂದು ಸಭೆ ನಡೆಸಿದರು. ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೊರೊನಾ ಉತ್ತಮವಾಗಿ ನಿರ್ವಹಿಸುತ್ತಿದ್ದೇವೆ ಆದರೂ ಕೊರೊನಾ ...
Read More »ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ : ದೇಶದಲ್ಲಿ ಕರ್ನಾಟಕ ರಾಜ್ಯವೇ ಮೊದಲು – ಡಿಕೆ ಶಿವಕುಮಾರ್.
Cnewstv.in / 27.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ : ದೇಶದಲ್ಲಿ ಕರ್ನಾಟಕ ರಾಜ್ಯವೇ ಮೊದಲು – ಡಿಕೆ ಶಿವಕುಮಾರ್. ಬೆಂಗಳೂರು : ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನದಲ್ಲಿ ದೇಶದಲ್ಲಿಯೇ ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು ರಾಜ್ಯ ಕಾಂಗ್ರೆಸ್ ಬರೋಬ್ಬರಿ 78 ಲಕ್ಷ ಸದಸ್ಯರನ್ನು ಹೊಂದಿದ್ದು, ದೇಶದಲ್ಲಿ ನಮ್ಮ ರಾಜ್ಯ ಮೊದಲ ಸ್ಥಾನ ...
Read More »ಅಡುಗೆ ಎಣ್ಣೆ ಬೆಲೆ ಮತ್ತಷ್ಟು ದುಬಾರಿ ಸಾಧ್ಯತೆ ??
Cnewstv.in / 27.04.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಡುಗೆ ಎಣ್ಣೆ ಬೆಲೆ ಮತ್ತಷ್ಟು ದುಬಾರಿ ಸಾಧ್ಯತೆ ?? ನವದೆಹಲಿ : ಅಡುಗೆ ಎಣ್ಣೆ ಬೆಲೆ ಮತ್ತಷ್ಟು ದುಬಾರಿ ಆಗುವ ಸಾಧ್ಯತೆ ಇದೆ. ರಷ್ಯಾ – ಉಕ್ರೇನ್ ಯುದ್ದದಿಂದಾಗಿ ಈಗಾಗಲೇ ಪೆಟ್ರೋಲ್ ಡೀಸೆಲ್ ಬೆಲೆ ಗಗನಕ್ಕೇರಿದ್ದು, ಅಡುಗೆ ಎಣ್ಣೆ ಬೆಲೆ ಕೂಡ ಏರಿಕೆಯಾಗಿತ್ತು, ಇದೀಗ ಮತ್ತಷ್ಟು ದುಬಾರಿಯಾಗುವ ಸಾಧ್ಯತೆಯಿದೆ. ಜಗತ್ತಿನಲ್ಲಿ ಅತಿಹೆಚ್ಚು ಅಡುಗೆ ಎಣ್ಣೆ ರಫ್ತು ಮಾಡುವ ದೇಶವಾದ ಇಂಡೋನೇಷ್ಯಾ ನಾಳೆಯಿಂದ ತಾಳೆ ಎಣ್ಣೆ ರಫ್ತು ನ್ನು ತನ್ನ ...
Read More »ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲ, ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ, ಸಿಎಂಗೆ ಮನವಿ ಮಾಡಿದ ಬಿಎಸ್ ವೈ.
Cnewstv.in / 25.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲ, ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ, ಸಿಎಂಗೆ ಮನವಿ ಮಾಡಿದ ಬಿಎಸ್ ವೈ. ಬೆಂಗಳೂರು : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿರವರು ಘೋಷಣೆ ಮಾಡಿದ ಬೆನ್ನಲ್ಲೇ ಬಿಎಸ್ ವೈ ಮುಖ್ಯ ಮಂತ್ರಿಯವರಿಗೆ ಪತ್ರ ಬರೆದಿದ್ದಾರೆ.. ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ. ಆದುದರಿಂದ, ...
Read More »ರಾಜ್ಯದಲ್ಲಿ ಕೊರೊನಾ 4 ನೇ ಅಲೆ ಭೀತಿ : ಕೋವಿಡ್ ನ R ಮೌಲ್ಯ 0.95ಕ್ಕೆ ಏರಿಕೆ.
Cnewstv.in / 23.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದಲ್ಲಿ ಕೊರೊನಾ 4 ನೇ ಅಲೆ ಭೀತಿ : ಕೋವಿಡ್ ನ R ಮೌಲ್ಯ 0.95ಕ್ಕೆ ಏರಿಕೆ. ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೋನಾ ನಾಲ್ಕನೆಯ ಅಲೆ ಎದುರಾಗುವ ಎಲ್ಲಾ ಸಾಧ್ಯತೆಗಳು ಗೋಚರವಾಗುತ್ತಿದೆ. ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ 5 ರಾಜ್ಯಗಳ ಪೈಕಿ ಕರ್ನಾಟಕವೂ ಸೇರಿದೆ ಎಂಬ ಮಾಹಿತಿ ಹೊರಬಿದ್ದಿದೆ. ಭಾರತದಲ್ಲಿ ಕೊರೊನಾ R ಮೌಲ್ಯ 1 ದಾಟಿದೆ. ಈ ಬಗ್ಗೆ ಖ್ಯಾತ ಸಾಂಕ್ರಾಮಿಕ ರೋಗ ತಜ್ಞರು ಡಾ.ಗಿರಿಧರ ...
Read More »ಪುಣ್ಯಕೋಟಿ ಕಥೆಯ ವ್ಯಕ್ತಿತ್ವ ಹೊಂದಿರುವವರು ನನ್ನ ಸಹೋದರಿ ಶಾರದಾ ಪೂರ್ಯಾನಾಯ್ಕ್ – ಹೆಚ್ ಡಿ ಕುಮಾರಸ್ವಾಮಿ
Cnewstv.in / 22.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪುಣ್ಯಕೋಟಿ ಕಥೆಯ ವ್ಯಕ್ತಿತ್ವ ಹೊಂದಿರುವವರು ನನ್ನ ಸಹೋದರಿ ಶಾರದಾ ಪೂರ್ಯಾನಾಯ್ಕ್ – ಹೆಚ್ ಡಿ ಕುಮಾರಸ್ವಾಮಿ ಶಿವಮೊಗ್ಗ : ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಆಗ್ರಹಿಸಿ ಜೆಡಿ ಎಸ್ ನಿಂದ ಹಮ್ಮಿಕೊಂಡಿರುವ ಜನತಾ ಜಲಧಾರೆ ರಥಯಾತ್ರೆ ಇಂದು ಶಿವಮೊಗ್ಗದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು, ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕಿ ಶಾರದಾ ಪೂರ್ಯಾ ನಾಯ್ಕ್ ರವರು ಪುಣ್ಯಕೋಟಿ ಕಥೆಯ ...
Read More »ಕರ್ನಾಟಕದಲ್ಲಿ ರೈತ ಮಂತ್ರ ಪಠಿಸುತ್ತಿರುವ ಎಎಪಿ. ಹೊಸ ಅಲೆ ಸೃಷ್ಟಿ ಮಾಡುತ್ತಿದ್ದಾರಾ ಅರವಿಂದ್ ಕೇಜ್ರಿವಾಲ್ ??
Cnewstv.in / 22.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ನಾಟಕದಲ್ಲಿ ರೈತ ಮಂತ್ರ ಪಠಿಸುತ್ತಿರುವ ಎಎಪಿ. ಹೊಸ ಅಲೆ ಸೃಷ್ಟಿ ಮಾಡುತ್ತಿದ್ದಾರಾ ಅರವಿಂದ್ ಕೇಜ್ರಿವಾಲ್ ?? ಬೆಂಗಳೂರು : ಮುಂಬರಲಿರುವ ಚುನಾವಣೆಗೆ ಎಎಪಿ ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿರುವ ಅರವಿಂದ್ ಕೇಜ್ರಿವಾಲ್ ಇದೀಗ ಕರ್ನಾಟಕದಲ್ಲಿ ರೈತ ಮಂತ್ರ ಪಠಿಸುವ ಮೂಲಕ ಹೊಸ ಅಲೆಯನ್ನು ಸೃಷ್ಟಿ ಮಾಡಲು ಹೊರಟಿದ್ದಾರೆ. ಈಗಾಗಲೇ ಪಂಜಾಬ್ ನಲ್ಲಿ ದಿಗ್ವಿಜಯ ಸಾಧಿಸಿರುವ ಎಎಪಿ. ಇತರ ರಾಜ್ಯಗಳಲ್ಲೂ ಸಹ ತಮ್ಮ ವಿಜಯಯಾತ್ರೆಯನ್ನು ವಿಸ್ತರಣೆ ಮಾಡುವ ...
Read More »ಹಿಜಾಬ್ ಇಲ್ಲದೆ ಪರೀಕ್ಷೆ ಬರೆಯೋದಿಲ್ಲ ಎಂದು ವಾಪಾಸಾದ ವಿದ್ಯಾರ್ಥಿನಿಯರು.
Cnewstv.in / 22.04.2022 / ಉಡುಪಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ ಇಲ್ಲದೆ ಪರೀಕ್ಷೆ ಬರೆಯೋದಿಲ್ಲ ಎಂದು ವಾಪಾಸಾದ ವಿದ್ಯಾರ್ಥಿನಿಯರು. ಉಡುಪಿ : ಹಿಜಾಬ್ ಇಲ್ಲದೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲ್ಲ ಎಂದು ಇಬ್ಬರು ವಿದ್ಯಾರ್ಥಿನಿಯರು ವಾಪಾಸಾದ ಘಟನೆ ಉಡುಪಿಯಲ್ಲಿ ನಡೆದಿದೆ. ಇಂದು ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ ಪರೀಕ್ಷಾ ಕೇಂದ್ರದಲ್ಲಿ ಧರ್ಮವನ್ನ ಪ್ರತಿಬಿಂಬಿಸುವಂತಹ ಯಾವುದೇ ವಸ್ತ್ರವನ್ನು ಧರಿಸುವಂತಿಲ್ಲ. ಆದರೆ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಇಬ್ಬರು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಆಗಮಿಸಿದ್ದರು. ...
Read More »
C News TV Kannada News Online in cnewstv