Breaking News

ರಾಜ್ಯ

ಹಿಜಾಬ್ ಇಲ್ಲದೆ ಪರೀಕ್ಷೆ ಬರೆಯೋದಿಲ್ಲ ಎಂದು ವಾಪಾಸಾದ ವಿದ್ಯಾರ್ಥಿನಿಯರು.

Cnewstv.in / 22.04.2022 / ಉಡುಪಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ ಇಲ್ಲದೆ ಪರೀಕ್ಷೆ ಬರೆಯೋದಿಲ್ಲ ಎಂದು ವಾಪಾಸಾದ ವಿದ್ಯಾರ್ಥಿನಿಯರು. ಉಡುಪಿ : ಹಿಜಾಬ್ ಇಲ್ಲದೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲ್ಲ ಎಂದು ಇಬ್ಬರು ವಿದ್ಯಾರ್ಥಿನಿಯರು ವಾಪಾಸಾದ ಘಟನೆ ಉಡುಪಿಯಲ್ಲಿ ನಡೆದಿದೆ. ಇಂದು ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ ಪರೀಕ್ಷಾ ಕೇಂದ್ರದಲ್ಲಿ ಧರ್ಮವನ್ನ ಪ್ರತಿಬಿಂಬಿಸುವಂತಹ ಯಾವುದೇ ವಸ್ತ್ರವನ್ನು ಧರಿಸುವಂತಿಲ್ಲ. ಆದರೆ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಇಬ್ಬರು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಆಗಮಿಸಿದ್ದರು. ...

Read More »

ಗೃಹಖಾತೆ ನಿಭಾಯಿಸುವ ಶಕ್ತಿ ಇದೆ : ಬಿಸಿ ಪಾಟೀಲ್

Cnewstv.in / 22.04.2022 / ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೃಹಖಾತೆ ನಿಭಾಯಿಸುವ ಶಕ್ತಿ ಇದೆ : ಬಿಸಿ ಪಾಟೀಲ್. ಮೈಸೂರು : ಗೃಹ ಇಲಾಖೆಯನ್ನು ಖಂಡಿತವಾಗಿ ನಿಭಾಯಿಸುವ ಶಕ್ತಿ ಇದೆ ಎಂದು ಬಿಸಿ ಪಾಟೀಲ್ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಂದು ಖಾತೆ ಬದಲಾವಣೆಯಾಗಿ ನನಗೆ ಗೃಹಖಾತೆ ಕೊಟ್ಟರೆ ಸಮರ್ಥವಾಗಿ ನಿಭಾಯಿಸುತ್ತೇನೆ. 25 ವರ್ಷ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ್ದೇನೆ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ. ಗೃಹಖಾತೆಯನ್ನು ಅರಗ ಜ್ಞಾನೇಂದ್ರ ಅವರು ಸಮರ್ಥವಾಗಿ ...

Read More »

ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ..

Cnewstv.in / 22.04.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ.. ನವದೆಹಲಿ : ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24ಗಂಟೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,451 ಏರಿಕೆಯಾಗಿದೆ. ಕಳೆದ ಮೂರು ದಿನಗಳಿಂದ ದೇಶದಲ್ಲಿ 2 ಸಾವಿರಕ್ಕಿಂತ ಅಧಿಕ ಕೊರೊನಾ ಪ್ರಕರಣಗಳು ಪ್ರತಿದಿನ ವರದಿಯಾಗುತ್ತಿದೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 14,241 ಕ್ಕೆ ಏರಿಕೆಯಾಗಿದೆ.‌ ಕಳೆದ ...

Read More »

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

Cnewstv.in / 22.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದೆ. ಇಂದಿನಿಂದ ಮೆ 18 ರವರೆಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ರಾಜ್ಯದ 5,241 ಕಾಲೇಜುಗಳಿಂದ 6,84,255 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ರಾಜ್ಯದ ಒಟ್ಟು 1,076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಅಕ್ರಮಗಳ ಮೇಲೆ ನಿಗಾವರಿಸುವುದಕ್ಕಾಗಿ 2,900 ಕ್ಕೂ ಹೆಚ್ಚು ಜಿಲ್ಲಾ ...

Read More »

ಹುಬ್ಬಳ್ಳಿ ಗಲಭೆ, ಮತ್ತೆ 11 ಜನ ಅರೋಪಿಗಳ ಬಂಧನ.‌

Cnewstv.in / 21.04.2022 / ಹುಬ್ಬಳ್ಳಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹುಬ್ಬಳ್ಳಿ ಗಲಭೆ, ಮತ್ತೆ 11 ಜನ ಅರೋಪಿಗಳ ಬಂಧನ.‌ ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಮತ್ತೆ 11 ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದ್ದು, ಪ್ರಕರಣದ ಪ್ರಮುಖ ರುವಾರಿ ಎಂದೇ ಹೇಳಲಾಗುತ್ತಿರುವ ತಲೆಮರೆಸಿಕೊಂಡಿರುವ ಮೌಲ್ವಿಗಾಗಿ ಪೊಲೀಸರು ಹುಡುಕಾಟವನ್ನು ತೀವ್ರಗೊಳಿಸಿದ್ದಾರೆಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ನಿನ್ನೆ 11 ಮಂದಿಯನ್ನು ಬಂಧನಕ್ಕೊಳಪಡಿಸಿರುವುದರೊಂದಿಗೆ ಈ ವರೆಗೂ ಒಟ್ಟು 127 ಮಂದಿ ಬಂಧನಕ್ಕೊಳಗಾದಂತಾಗಿದೆ. ಜೊತೆಗೆ ಗಲಭೆ ನಡೆದ ಪ್ರದೇಶದಲ್ಲಿ ಏ.20ರ ...

Read More »

KGF 2 ಸಿನಿಮಾ ನೋಡುತ್ತಿದ್ದಾಗ ಚಿತ್ರಮಂದಿರದ ಒಳಗೆ ಯುವಕನ‌ ಮೇಲೆ ಗುಂಡಿನ ದಾಳಿ.

Cnewstv.in / 20.04.2022 /  ಹಾವೇರಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. KGF 2 ಸಿನಿಮಾ ನೋಡುತ್ತಿದ್ದಾಗ ಚಿತ್ರಮಂದಿರದ ಒಳಗೆ ಯುವಕನ‌ ಮೇಲೆ ಗುಂಡಿನ ದಾಳಿ. ಹಾವೇರಿ : ಕೆಜಿಎಫ್ 2 ಸಿನಿಮಾ ನೋಡುತ್ತಿದ್ದಾಗ ಚಿತ್ರಮಂದಿರದ ಒಳಗೆ ಪ್ರೇಕ್ಷಕರ ಮಧ್ಯದಲ್ಲಿ ಯುವಕನ ಮೇಲೆ ಗುಂಡು ಹಾರಿಸಿದ ಘಟನೆ ಹಾವೇರಿಯ ಶಿಗ್ಗಾಂನಲ್ಲಿ ನಡೆದಿದೆ. ಹಾವೇರಿ : ಕೋಪದ ಕೈಯಲ್ಲಿ ಬುದ್ಧಿ ಕೊಟ್ಟರೆ ಏನೆಲ್ಲಾ ಆಗುತ್ತದೆ ಎಂಬುದಕ್ಕೆ ಮತ್ತೊಂದು ಉದಾಹರಣೆ ಇದ್ದಾಗಿದೆ. ಕೆಜಿಎಫ್ 2 ಚಿತ್ರ ವೀಕ್ಷಿಸುತ್ತಿದ್ದಾಗ ಪ್ರೇಕ್ಷಕನು ಎದುರುಗಡೆ ಸೀಟಿನ ಮೇಲೆ ಕಾಲು ...

Read More »

ಕರ್ನಾಟಕದ ಗೃಹ ಸಚಿವರ ಹುದ್ದೆ ಖಾಲಿ ಇದೆ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಬೇಕು – ಬಸನಗೌಡ ಪಾಟೀಲ್‌ ಯತ್ನಾಳ್‌.

Cnewstv.in / 19.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ನಾಟಕದ ಗೃಹ ಸಚಿವರ ಹುದ್ದೆ ಖಾಲಿ ಇದೆ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಬೇಕು – ಬಸನಗೌಡ ಪಾಟೀಲ್‌ ಯತ್ನಾಳ್‌. ಬೆಂಗಳೂರು : ಕರ್ನಾಟಕದ ಗೃಹ ಸಚಿವರ ಹುದ್ದೆ ಖಾಲಿ ಇದೆ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ ಪರಿಸ್ಥಿತಿ ಹದಗೆಟ್ಟಿದ್ದು, ಇರುವ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸನಲ್ಲ ಬಲಿಷ್ಠ ಮಿನಿಸ್ಟರ್ ನ ಅವಶ್ಯಕತೆ ಇದೆ ಎಂದು ...

Read More »

ಸಿದ್ಧರಾಮಯ್ಯ, ಡಿ.ಕೆ ಶಿವಕುಮಾರ್ ಸೇರಿ 36 ಕಾಂಗ್ರೆಸ್ ನಾಯಕರ ವಿರುದ್ಧ ಎಫ್ ಐಆರ್ ದಾಖಲು.

Cnewstv.in / 18.4.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ಧರಾಮಯ್ಯ, ಡಿ.ಕೆ ಶಿವಕುಮಾರ್ ಸೇರಿ 36 ಕಾಂಗ್ರೆಸ್ ನಾಯಕರ ವಿರುದ್ಧ ಎಫ್ ಐಆರ್ ದಾಖಲು. ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸೇರಿದಂತೆ 36 ಜನರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ರಾಜೀನಾಮೆ ಹಾಗೂ ಬಂಧನಕ್ಕೆ ಒತ್ತಾಯಿಸಿ ಏಪ್ರಿಲ್ 13 ರಂದು ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಿ ...

Read More »

ಮೀನು ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ – ಐವರ ಸಾವು, ಹಲವು ಮಂದಿ ಅಸ್ವಸ್ಥ.

Cnewstv.in / 18.4.2022 / ಮಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೀನು ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ: ಐವರು ಸಾವು. ಮಂಗಳೂರು : ವಿಶೇಷ ಆರ್ಥಿಕ ವಲಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೀನಿನ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿ ಐವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಾರ್ಖಾನೆಗೆ ವಿವಿಧೆಡೆಯಿಂದ ಬರುವ ಮೀನಿನ ತ್ಯಾಜ್ಯವನ್ನು ಶುದ್ಧೀಕರಿಸುವ ಟ್ಯಾಂಕ್ ನನ್ನು ಕಾರ್ಮಿಕನೊಬ್ಬ ಶುಚಿಗೊಳಿಸಲು ಕೆಳಗಿಳಿದಿದ್ದು, ಅದು ಸುಮಾರು 20 ಅಡಿ ಆಳವಾಗಿದೆ. ಅ ಸಮಯದಲ್ಲಿ ಕಾರ್ಮಿಕನನ್ನು ರಕ್ಷಣೆ ಮಾಡಲೆಂದು ಹೋದ 8 ಮಂದಿಯ ಉಸಿರಾಟ ...

Read More »

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅಧಿಕಾರ ಸ್ವೀಕಾರ..

Cnewstv.in / 17.4.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅಧಿಕಾರ ಸ್ವೀಕಾರ.. ಬೆಂಗಳೂರು : ಇಂದು ಸಿಎಂ ಇಬ್ರಾಹಿಂರವರು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯರಾಗಿದ್ದ ಸಿ.ಎಂ. ಇಬ್ರಾಹಿಂ ಅವರು, ಪರಿಷತ್‌ ವಿರೋಧ ಪಕ್ಷದ ಸ್ಥಾನ ಕೈತಪ್ಪಿದ ಕಾರಣಕ್ಕೆ ಮುನಿಸಿಕೊಂಡು ಇತ್ತೀಚೆಗೆ ಜೆಡಿಎಸ್‌ ಸೇರಿದ್ದರು. ಇಂದು ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ...

Read More »