Cnewstv.in / 13.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಚಿವ ಸ್ದಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ : ಸಚಿವ ಕೆ ಎಸ್ ಈಶ್ವರಪ್ಪ. ಶಿವಮೊಗ್ಗ : ಯಾವುದೇ ಕಾರಣಕ್ಕೂ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪನವರು ತಿಳಿಸಿದ್ದಾರೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕೆಎಸ್ ಈಶ್ವರಪ್ಪನವರು ಪತ್ರಿಕಾಗೋಷ್ಠಿ ನಡೆಸಿದರು. ಇದು ಒಂದು ರಾಜಕೀಯ ಷಡ್ಯಂತರ. ನಾನು ರಾಜೀನಾಮೆ ಯಾವುದೇ ಕಾರಣಕ್ಕೂ ಕೊಡುವುದಿಲ್ಲ ...
Read More »ರಾಜ್ಯ
ಸಂತೋಷ್ ಡೆತ್ ನೋಟ್ ಬರೆದಿಲ್ಲ : ಸಚಿವ ಕೆ.ಎಸ್ ಈಶ್ವರಪ್ಪ.
Cnewstv.in / 13.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂತೋಷ್ ಡೆತ್ ನೋಟ್ ಬರೆದಿಲ್ಲ : ಸಚಿವ ಕೆ.ಎಸ್ ಈಶ್ವರಪ್ಪ. ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕೆಎಸ್ ಈಶ್ವರಪ್ಪನವರು ಪತ್ರಿಕಾಗೋಷ್ಠಿ ನಡೆಸಿದರು. ಸಂತೋಷ್ ಡೆತ್ ನೋಟ್ ಬರದೇ ಇಲ್ಲ, ಡೆತ್ ನೋಟ್ ಬರೆದಿದ್ದಾರೆ ಎಂದು ಸುಳ್ಳು ಆರೋಪಗಳನ್ನು ಮಾಡಿ ರಾಜೀನಾಮೆ ನೀಡಬೇಕು ಅಂತ ಕಾಂಗ್ರೇಸ್ ನವರು ಒತ್ತಾಯಿಸುತ್ತಿದ್ದಾರೆ. ಗಣಪತಿಯವರ ಪ್ರಕರಣದಲ್ಲಿ ಅವರು ಸ್ವ ಅಕ್ಷರದಲ್ಲಿ ಡೆತ್ ನೋಟ್ ...
Read More »ಸಂತೋಷ ಆತ್ಮಹತ್ಯೆ ಪ್ರಕರಣ, ಸಚಿವ ಕೆ.ಎಸ್ ಈಶ್ವರಪ್ಪನವರಿಂದ ಪ್ರತಿಕ್ರಿಯೆ
Cnewstv.in / 13.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಂಗಳೂರು : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್. ಈಶ್ವರಪ್ಪನವರು ಕಾರಣ ಎಂದು ವಾಟ್ಸಪ್ ನಲ್ಲಿ ಮೆಸೇಜ್ ಮಾಡಿದ್ದು ಇದೀಗ ದೊಡ್ಡ ಸುದ್ದಿಯಾಗಿದೆ. ಸಂತೋಷ ಸಾವಿಗೆ ಈಶ್ವರಪ್ಪನವರೇ ಕಾರಣ ಎಂದು ನೇರ ಆರೋಪ ಮಾಡಿ ಕಾಂಗ್ರೆಸ್ ಪಕ್ಷದವರು ಸಾಲು ಸಾಲು ಪ್ರತಿಭಟನೆಗಳು ಮಾಡುತ್ತಿದ್ದಾರೆ ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಚಿವ ಕೆಎಸ್ ಈಶ್ವರಪ್ಪನವರು ನಾನು ಯಾವುದೇ ತಪ್ಪು ಮಾಡಿಲ್ಲ. ಸಂತೋಷ ವಿರುದ್ಧ ...
Read More »ಗುತ್ತಿಗೆದಾರ ಸಂತೋಷ ಅತ್ಮಹತ್ಯೆ ಪ್ರಕರಣ : ಯುವ ಕಾಂಗ್ರೆಸ್ ನಿಂದ ಕೆ.ಎಸ್ ಈಶ್ವರಪ್ಪ ಮನೆ ಮುತ್ತಿಗೆ ಯತ್ನ.
Cnewstv.in / 12.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗುತ್ತಿಗೆದಾರ ಸಂತೋಷ ಅತ್ಮಹತ್ಯೆ ಪ್ರಕರಣ : ಯುವ ಕಾಂಗ್ರೆಸ್ ನಿಂದ ಕೆ.ಎಸ್ ಈಶ್ವರಪ್ಪ ಮನೆ ಮುತ್ತಿಗೆ ಯತ್ನ. ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸಚಿವ ಕೆ ಎಸ್ ಈಶ್ವರಪ್ಪ ನವರ ಮನೆ ಮುತ್ತಿಗೆ ಹಾಕಲು ಯತ್ನಿಸಲಾಯಿತು. ಸಚಿವ ಕೆಎಸ್ ಈಶ್ವರಪ್ಪನವರ ವಿರುದ್ಧ 40 % ಲಂಚ ಪಡೆದ ಆರೋಪ ಮಾಡಿದ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ...
Read More »ಸಚಿವ ಕೆ ಎಸ್.ಈಶ್ವರಪ್ಪ ವಿರುದ್ದ 40%ಲಂಚ ಪಡೆದ ಆರೋಪ ಸಂತೋಷ್ ಪಾಟೀಲ್ ಆತ್ಮಹತ್ಯೆ..
Cnewstv.in / 12.4.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಚಿವ ಕೆ ಎಸ್.ಈಶ್ವರಪ್ಪ ವಿರುದ್ದ 40%ಲಂಚ ಪಡೆದ ಆರೋಪ ಸಂತೋಷ್ ಪಾಟೀಲ್ ಆತ್ಮಹತ್ಯೆ.. ಬೆಂಗಳೂರು : ಸಚಿವ ಕೆ ಎಸ್.ಈಶ್ವರಪ್ಪ ವಿರುದ್ದ 40%ಲಂಚ ಪಡೆದ ಆರೋಪ ಮಾಡಿದ್ದ ಸಂತೋಷ್ ಪಾಟೀಲ್ ಉಡುಪಿ ಲಾಡ್ಜ್ ನಲ್ಲಿ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂತೋಷ್ ಪಾಟೀಲ್ ಎಂಬುವರು ಸಚಿವ ಕೆ.ಎಸ್.ಈಶ್ವರಪ್ಪ ನವರು ಕಾಮಗಾರಿ ಮಾಡಿಸಿಕೊಂಡು ಹಣ ಬಿಡುಗಡೆಗೆ ಲಂಚ ಕೇಳುತ್ತಿದ್ದಾರೆಂದು ಆರೋಪಿಸಿದ್ದರು.. ನಂತರ ಸಚಿವವರು ನಾವು ಸಂತೋಷ್ ಗೆ ಕಾಮಗಾರಿ ...
Read More »ಭಾವೈಕ್ಯತೆಯ ಶ್ರೀರಾಮನವಮಿ..
Cnewstv.in / 10.4.2022 / ತುಮಕೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭಾವೈಕ್ಯತೆಯ ಶ್ರೀರಾಮನವಮಿ.. ತುಮಕೂರು : ಇಂದು ರಾಜ್ಯಾದ್ಯಂತ ಶ್ರೀರಾಮನವಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಅಂತೆಯೇ ತುಮಕೂರಿನಲ್ಲಿ ಭಾವೈಕ್ಯತೆಯಿಂದ ಶ್ರೀರಾಮನವಮಿಯನ್ನು ಆಚರಿಸಲಾಯಿತು. ತುಮಕೂರಿನ ಭದ್ರಮ ಸರ್ಕಲ್ ಬಳಿ ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿಹುಲಿಕೋಟೆ ನೇತೃತ್ವದಲ್ಲಿ ಮುಸ್ಲಿಂ ಯುವಕರು ಶ್ರೀರಾಮನ ಫೋಟೋಗೆ ಪೂಜೆ ಸಲ್ಲಿಸಿ, ಹಿಂದೂ ಯುವಕರ ಜೊತೆಯಲ್ಲಿ ಭಕ್ತರಿಗೆ ಪಾನಕ ಕೋಸುಂಬರಿ ಹಂಚುವುದರ ಮೂಲಕ ಭಾವೈಕ್ಯತೆಯಿಂದ ರಾಮನವಮಿಯನ್ನು ಆಚರಿಸಲಾಯಿತು. ಇದನ್ನು ಒದಿ : https://cnewstv.in/?p=9352 ಸುದ್ದಿ ಹಾಗೂ ...
Read More »kashmiri pandit Returns : 2100 ಪಂಡಿತರು ಕಾಶ್ಮೀರಕ್ಕೆ ವಾಪಸ್..
Cnewstv.in / 10.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. kashmiri pandit Returns : 2100 ಪಂಡಿತರು ಕಾಶ್ಮೀರಕ್ಕೆ ವಾಪಸ್.. ನವದೆಹಲಿ : ಕಾಶ್ಮೀರಿ ಮಾತನಾಡುವ ಕಾಶ್ಮೀರದಿಂದ ವಲಸೆ ಹೋಗಿದ್ದ ಹಿಂದೂ ಪಂಡಿತರು ಸಂವಿಧಾನದ 370ನೇ ವಿಧಿ ರದ್ದತಿ ನಂತರ ಕಾಶ್ಮೀರಕ್ಕೆ ಮರಳಿದ್ದಾರೆ. 2019ರ ಆಗಸ್ಟ್ ನಿಂದ ಕಾಶ್ಮೀರದಲ್ಲಿ ನಾಲ್ವರು ಕಾಶ್ಮೀರಿ ಪಂಡಿತರು ಸೇರಿದಂತೆ 14 ಜನರನ್ನ ಕೊಂದಿದ್ದು, ಕಾಶ್ಮೀರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಸದಸ್ಯರನ್ನು ಭಯೋತ್ಪಾದಕರು ಗುರಿಯಾಗಿಸಿಕೊಂಡಿದ್ದರು. 1990 ರಲ್ಲಿ ಸುಮಾರು 55 ಸಾವಿರ ಕಾಶ್ಮೀರಿ ಪಂಡಿತರ ಕುಟುಂಬಗಳು ...
Read More »ತೆಂಗಿನಕಾಯಿ ಗೋದಾಮಿಗೆ ಬೆಂಕಿ. ಲಕ್ಷಾಂತರ ರೂಪಾಯಿ ನಷ್ಟ.
Cnewstv.in / 10.4.2022 / ಚಿಕ್ಕಮಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತೆಂಗಿನಕಾಯಿ ಗೋದಾಮಿಗೆ ಬೆಂಕಿ. ಲಕ್ಷಾಂತರ ರೂಪಾಯಿ ನಷ್ಟ. ಚಿಕ್ಕಮಂಗಳೂರು : ತೆಂಗಿನಕಾಯಿ ಗೋದಾಮಿಗೆ ಬೆಂಕಿ ತಗುಲಿದ್ದು, ಲಕ್ಷಾಂತರ ರೂಪಾಯಿ ನಷ್ಟವಾದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಳ್ಳದಮನೆ ಗ್ರಾಮದ ನರಸಿಂಹಪ್ಪ ಎಂಬವರಿಗೆ ಸೇರಿದ ತೆಂಗಿನಕಾಯಿಗಳನ್ನು ಗೋದಾಮಿಗೆ ಹಾಕಲಾಗಿತ್ತು. ಆಕಸ್ಮಿಕವಾಗಿ ಬೆಂಕಿ ಹತ್ತಿಸಿದ್ದಾರಾ ಅಥವಾ ಯಾರಾದರೂ ಕಿಡಿಗೇಡಿಗಳು ದುರುದ್ದೇಶದಿಂದ ಬೆಂಕಿ ಹಾಕಿದ್ದಾರೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನು ಒದಿ : https://cnewstv.in/?p=9340 ...
Read More »ಕೋವಿಡ್ ಬೂಸ್ಟರ್ ಡೋಸ್ ಬೆಲೆ ಇಳಿಕೆ.
Cnewstv.in / 9.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋವಿಡ್ ಬೂಸ್ಟರ್ ಡೋಸ್ ಬೆಲೆ ಇಳಿಕೆ. ನವದೆಹಲಿ : ಕೋವಿಡ್ ಬೂಸ್ಟರ್ ಡೋಸ್ ಬೆಲೆ ಇಳಿಕೆ ಮಾಡಲಾಗಿದೆ ಎಂದು ಪ್ರಮುಖ ಲಸಿಕೆ ತಯಾರಕ ಕಂಪನಿಗಳಾದ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್ಐಐ) ಮತ್ತು ಭಾರತ್ ಬಯೋಟೆಕ್ ತಿಳಿಸಿದೆ. ಕೇಂದ್ರ ಸರ್ಕಾರದೊಂದಿಗಿನ ಚರ್ಚೆಯ ನಂತರ, ಖಾಸಗಿ ಆಸ್ಪತ್ರೆಗಳಿಗೆ ಕೋವಿಶೀಲ್ಡ್ ಲಸಿಕೆ ದರವನ್ನು ಪ್ರತಿ ಡೋಸ್ಗೆ 600 ರಿಂದ 225 ರೂಪಾಯಿಗಳಿಗೆ ಇಳಿಸಲು ಸೆರಂ ನಿರ್ಧರಿಸಿದೆ ಎಂದು ಎಸ್ಐಐ ಸಿಇಒ ಆದರ್ ಪೂನಾವಾಲ ...
Read More »ರಾಜ್ಯದಲ್ಲಿ ಕಾನೂನು ಸುವವ್ಯಸ್ಥೆ, ಶಾಂತಿ ಕಾಪಾಡಬೇಕು. ನಮ್ಮ ಸರ್ಕಾರದಲ್ಲಿ ಎಲ್ಲರೂ ಸಮಾನರು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
Cnewstv.in / 9.4.2022 / ಬೀದರ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದಲ್ಲಿ ಕಾನೂನು ಸುವವ್ಯಸ್ಥೆ, ಶಾಂತಿ ಕಾಪಾಡಬೇಕು. ನಮ್ಮ ಸರ್ಕಾರದಲ್ಲಿ ಎಲ್ಲರೂ ಸಮಾನರು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಬೀದರ್ : ರಾಜ್ಯದಲ್ಲಿ ಕಾನೂನು ಸುವವ್ಯಸ್ಥೆ, ಶಾಂತಿ ಕಾಪಾಡಬೇಕು. ನಮ್ಮ ಸರ್ಕಾರದಲ್ಲಿ ಎಲ್ಲರೂ ಸಮಾನರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಜ್ ನಿಷೇಧ ಸಂಬಂಧ ಅಭಿಯಾನಕ್ಕೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ರಾಜ್ಯದಲ್ಲಿ ಕಾನೂನು ಸುವವ್ಯಸ್ಥೆ, ಶಾಂತಿ ಕಾಪಾಡಬೇಕು. ನಮ್ಮ ಸರ್ಕಾರದಲ್ಲಿ ಎಲ್ಲರೂ ಸಮಾನರು. ಅವರವರ ಸಂಪ್ರದಾಯ ಅವರು ...
Read More »
C News TV Kannada News Online in cnewstv