Cnewstv.in / 3.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾದಲ್ಲಿರುವ ಇನ್ಫೋಸಿಸ್ ಸಾಫ್ಟ್ ವೇರ್ ಕಂಪೆನಿ ಕಚೇರಿ ಬಂದ್ ? ನವದೆಹಲಿ : ಭಾರತದ ಪ್ರಮುಖ ಸಾಫ್ಟ್ ವೇರ್ ಕಂಪೆನಿಯಾದ ಇನ್ಫೋಸಿಸ್ ಸಂಸ್ಥೆಯು ರಷ್ಯಾದಲ್ಲಿರುವ ತನ್ನ ಶಾಖೆಯನ್ನು ಮುಚ್ಚಲು ನಿರ್ಧರಿಸಿದೆ. ಆದಾಯದಲ್ಲಿ ಭಾರತದ ಎರಡನೇ ಅತಿದೊಡ್ಡ ಐಟಿ ಸೇವಾ ಪೂರೈಕೆದಾರ ಇನ್ಫೋಸಿಸ್ ತನ್ನ ರಷ್ಯಾ ಕಚೇರಿಯನ್ನು ಮುಚ್ಚುತ್ತಿದೆ ಎಂದು ಸಾರ್ವಜನಿಕ ಸೇವಾ ಪ್ರಸಾರಕ ಬಿಬಿಸಿ ಶುಕ್ರವಾರ ವರದಿ ಮಾಡಿದೆ. ಆಕೆಯ ತಂದೆ ಎನ್ಆರ್ ನಾರಾಯಣ ಮೂರ್ತಿ ಸ್ಥಾಪಿಸಿದ ಬೆಂಗಳೂರು ಮೂಲದ ...
Read More »ರಾಜ್ಯ
ರಾಜ್ಯ ಕೈ ನಾಯಕರಿಗೆ ಟಾರ್ಗೆಟ್ ನೀಡಿದ ರಾಹುಲ್ ಗಾಂಧಿ.
Cnewstv.in / 1.4.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಕೈ ನಾಯಕರಿಗೆ ಟಾರ್ಗೆಟ್ ನೀಡಿದ ರಾಹುಲ್ ಗಾಂಧಿ. ಬೆಂಗಳೂರು : ರಾಜ್ಯದ ಕೈ ನಾಯಕರಿಗೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟಾರ್ಗೆಟ್ ನೀಡಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “150 ಸ್ಥಾನಗಳಲ್ಲಿ ಗೆಲ್ಲಲೇಬೇಕು”. ಕರ್ನಾಟಕ ಕಾಂಗ್ರೆಸ್ ಭದ್ರಕೋಟೆ. 150 ಸ್ಥಾನ ಕ್ಕಿಂತ ಕಡಿಮೆ ಗುರಿಯನ್ನು ಯಾವುದೇ ಕಾರಣಕ್ಕೂ ಬೇಡ. ನಾವೆಲ್ಲರೂ ಒಟ್ಟಾಗಿ ಹೋಗೋಣ ಎಂದು ಒಗ್ಗಟ್ಟಿನ ಮಂತ್ರವನ್ನ ಬೋಧಿಸಿದ್ದಾರೆ. ಟಿಕೆಟ್ ...
Read More »ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು..20 ಪ್ರಮುಖ ನಗರಗಳು ಟಾರ್ಗೆಟ್.. NIAಗೆ ಬಂದ ಇ – ಮೇಲ್ ನಲ್ಲಿ ಏನಿತ್ತು ??
Cnewstv.in / 1.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು..20 ಪ್ರಮುಖ ನಗರಗಳು ಟಾರ್ಗೆಟ್.. NIAಗೆ ಬಂದ ಇ – ಮೇಲ್ ನಲ್ಲಿ ಏನಿತ್ತು ?? ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಹತ್ಯೆಗೆ ಸಂಚು ರೂಪಿಸಿದ್ದು, ಬೆದರಿಕೆ ಇ-ಮೇಲ್ ರವಾನೆಯಾಗಿದ್ದು, ಈ ಬಗ್ಗೆ ರಾಷ್ಟ್ರೀಯ ತನಿಖಾ ದಳ ಮಾಹಿತಿ ನೀಡಿದ್ದು, ತನಿಖೆ ನಡೆಯುತ್ತಿದೆ. ಇ-ಮೇಲ್ ನಲ್ಲಿ ಏನಿತ್ತು ?? ಪ್ರಧಾನಿ ಮೋದಿಯಿಂದ ನನ್ನ ಬದುಕು ಹಾಳಾಗಿದೆ. ನಾನು ಅವರನ್ನು ಬಿಡುವುದಿಲ್ಲ. ನಾನು ...
Read More »ವಾಣಿಜ್ಯ ಬಳಕೆ LPG ಸಿಲಿಂಡರ್ ಬೆಲೆ 250ರೂ ಹೆಚ್ಚಳ.
Cnewstv.in / 1.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಾಣಿಜ್ಯ ಬಳಕೆ LPG ಸಿಲಿಂಡರ್ ಬೆಲೆ 250ರೂ ಹೆಚ್ಚಳ. ನವದೆಹಲಿ : ವಾಣಿಜ್ಯ ಬಳಕೆಯ LPG ಸಿಲಿಂಡರ್ ದರವನ್ನು ಇಂದಿನಿಂದ 250 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಗಳಲ್ಲಿ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ LPG ಬೆಲೆ ಕೂಡ ಏರಿಕೆಯಾಗಿದೆ. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ಎಲ್ ಪಿ ಜಿ, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದ್ದು, ಇಂದು ವಾಣಿಜ್ಯ ಬಳಕೆ LPG ಸಿಲಿಂಡರ್ ದರವನ್ನು ...
Read More »ಸಿಎಂ ಇಬ್ರಾಹಿಂ ರಾಜೀನಾಮೆ ಅಂಗೀಕರಿಸಿದ ಸಭಾಪತಿ.
Cnewstv.in / 31.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿಎಂ ಇಬ್ರಾಹಿಂ ರಾಜೀನಾಮೆ ಅಂಗೀಕರಿಸಿದ ಸಭಾಪತಿ. ಬೆಂಗಳೂರು : ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಸಿ.ಎಂ ಇಬ್ರಾಹಿಂ ಅವರ ರಾಜೀನಾಮೆಯನ್ನು ಸಭಾಪತಿಗಳು ಅಂಗೀಕರಿಸಿದ್ದಾರೆ. ಕಳೆದ ಹಲವು ದಿನಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿಎಂ ಇಬ್ರಾಹಿಂ ಅವರು ಬಹಿರಂಗವಾಗಿ ಹೇಳಿದ್ದರು. ಸಿದ್ದರಾಮಯ್ಯ ಸೇರಿದಂತೆ ಅನೇಕ ಕಾಂಗ್ರೇಸ್ ನಾಯಕರು ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಪ್ರಯತ್ನ ಪಟ್ಟರೂ ಸಹ ಪ್ರಯೋಜನವಾಗಿಲ್ಲ. ಸಿ.ಎಂ. ಇಬ್ರಾಹಿಂ ಬೆಳಗ್ಗೆ 11 ...
Read More »ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್-ಡೀಸೆಲ್ ದರ..ಈವರೆಗೆ ಎಷ್ಟು ಏರಿಕೆಯಾಗಿದೆ??
Cnewstv.in / 31.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್-ಡೀಸೆಲ್ ದರ..ಈವರೆಗೆ ಎಷ್ಟು ಏರಿಕೆಯಾಗಿದೆ?? ಬೆಂಗಳೂರು : ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಪೆಟ್ರೋಲ್-ಡೀಸೆಲ್ ದರ ಏರಿಕೆಯಾಗುತ್ತಿದೆ 10 ದಿನಗಳಲ್ಲಿ ಬರೋಬ್ಬರಿ 9 ಬಾರಿ ಪೆಟ್ರೋಲ್ – ಡೀಸೆಲ್ ದರ ಏರಿಕೆಯಾಗಿದೆ. ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕಗಳ ಬಳಿಕ ಮೊದಲ ಬಾರಿಗೆ ಭಾರೀ ಏರಿಕೆ ಕಂಡುಬಂದಿದೆ. ಪಂಚರಾಜ್ಯ ಚುನಾವಣೆಗಳ ಬಳಿಕ ದೇಶದ ಸರ್ಕಾರಿ ತೈಲ ಕಂಪನಿಗಳು ದೇಶದಲ್ಲಿ ಪೆಟ್ರೋಲ್ ಮತ್ತು ...
Read More »ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಗಂಧರ್ವ ಶ್ರೀ ಹೆಚ್.ಅರ್ ಕೇಶವಮೂರ್ತಿ.
Cnewstv.in / 29.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಗಂಧರ್ವ ಶ್ರೀ ಹೆಚ್.ಅರ್ ಕೇಶವಮೂರ್ತಿ. ನವದೆಹಲಿ : ಗಮಕ ಕಲಾವಿದರಾದ ಗಂಧರ್ವ ಶ್ರೀ ಎಚ್. ಅರ್. ಕೇಶವಮೂರ್ತಿಯವರು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು. 2022 ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭವನ್ನು ರಾಷ್ಟ್ರಪತಿ ಭವನದಲ್ಲಿ ನಡೆಸಲಾಯಿತು. ಶಿವಮೊಗ್ಗದ ಮತ್ತೂರಿನ ಗಮಕ ಗಂಧರ್ವ ಶ್ರೀ ಹೆಚ್.ಅರ್. ಕೇಶವಮೂರ್ತಿಯವರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 74 ಸಾಧಕರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರವರು ಪದ್ಮ ...
Read More »25 ವರ್ಷದ ಯುವತಿಯನ್ನ ಮದುವೆಯಾದ 45 ವರ್ಷದ ಶಂಕರಣ್ಣ ಆತ್ಮಹತ್ಯೆಗೆ ಶರಣು
Cnewstv.in / 29.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 25 ವರ್ಷದ ಯುವತಿಯನ್ನ ಮದುವೆಯಾದ 45 ವರ್ಷದ ಶಂಕರಣ್ಣ ಆತ್ಮಹತ್ಯೆಗೆ ಶರಣು ತುಮಕೂರು : 25 ವರ್ಷದ ಮೇಘನಾ ಎಂಬ ಯುವತಿಯ ಜೊತೆ 45 ವರ್ಷದ ಶಂಕ್ರಣ್ಣ ಮದುವೆಯಾಗಿದ್ದರು. ಈ ಜೋಡಿ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ವೈರಲ್ ಆಗಿತ್ತು. ಆದರೆ ಮದುವೆಯಾದ ಐದೇ ತಿಂಗಳಲ್ಲಿ ಶಂಕ್ರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2021 ಅಕ್ಟೋಬರ್ ನಲ್ಲಿ ಕುಣಿಗಲ್ ತಾಲೂಕಿನ ಅಕ್ಕಿಮರಿಪಾಳ್ಯದಲ್ಲಿದ್ದ ಶಂಕ್ರಣ್ಣ ಹಾಗೂ ಮೇಘನಾ ಮದುವೆಯಾಗಿದ್ದರು. ನಂತರ ಊರಿನಲ್ಲಿದ್ದ ತಮ್ಮ ಜಮೀನನ್ನು ...
Read More »ತೀರ್ಥಹಳ್ಳಿ ರಾಷ್ಟೀಯ ಹೆದ್ದಾರಿಯ ಎರಡು ಕಾಮಗಾರಿಗಳಿಗೆ ಕೇಂದ್ರ ಸರಕಾರ ಒಟ್ಟು ರೂಪಾಯಿ 156 ಕೋಟಿ ರೂಪಾಯಿ ಮಂಜೂರು.
Cnewstv.in / 29.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತೀರ್ಥಹಳ್ಳಿ ರಾಷ್ಟೀಯ ಹೆದ್ದಾರಿಯ ಎರಡು ಕಾಮಗಾರಿಗಳಿಗೆ ಕೇಂದ್ರ ಸರಕಾರ ಒಟ್ಟು ರೂಪಾಯಿ 156 ಕೋಟಿ ರೂಪಾಯಿ ಮಂಜೂರು. ಬೆಂಗಳೂರು : ಹಲವು ಅಪಘಾತ ಗಳಿಗೆ ಹಾಗೂ ಸಾವು ನೋವುಗಳಿಗೆ ಕಾರಣವಾಗಿದ್ದ , ತೀರ್ಥಹಳ್ಳಿ-ಶಿವಮೊಗ್ಗ ರಾಷ್ಟೀಯ ಹೆದ್ದಾರಿ ಯಲ್ಲಿ ಬರುವ, ಭಾರತೀಪುರ ಹೇರ್ ಪಿನ್ ತಿರುವನ್ನು ತಪ್ಪಿಸಿ, ಅತ್ಯಾಧುನಿಕ ಮೇಲ್ಸುತೇವೆ ನಿರ್ಮಾಣ ಕಾಮಗಾರಿಗೆ , ಕೇಂದ್ರ ಸರಕಾರದ ಹೆದ್ದಾರಿ ಮಂತ್ರಾಲಯ, ಅನುಮತಿ ನೀಡಿದ್ದು, ೫೮ ಕೋಟಿ ರೂಪಾಯಿಗಳ ವೆಚ್ಚದ ಈ ...
Read More »SSLC ಪರೀಕ್ಷೆಗೆ ಹಾಜರಾಗಿದ್ದ 6 ನಕಲಿ ಅಭ್ಯರ್ಥಿಗಳ ಬಂಧನ.
Cnewstv.in / 28.03.2022 / ಬೆಳಗಾವಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. SSLC ಪರೀಕ್ಷೆಗೆ ಹಾಜರಾಗಿದ್ದ 6 ನಕಲಿ ಅಭ್ಯರ್ಥಿಗಳ ಬಂಧನ. ಬೆಳಗಾವಿ : ರಾಜ್ಯಾದ್ಯಂತ ಇಂದಿನಿಂದ SSLC ಪರೀಕ್ಷೆಗಳು ಆರಂಭವಾಗಿದ್ದು, ಅಸಲಿ ವಿದ್ಯಾರ್ಥಿಗಳ ಹೆಸರಿನಲ್ಲಿ ಹಾಜರಾಗಿದ್ದ ನಕಲಿ ಅಭ್ಯರ್ಥಿಗಳನ್ನು ಬಂಧಿಸಲಾಗಿದೆ. ಬೆಳಗಾವಿಯ ಚಿಕ್ಕೋಡಿಯ R D ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಅಸಲಿ ವಿದ್ಯಾರ್ಥಿಗಳ ಪರವಾಗಿ ನಕಲಿ ಅಭ್ಯರ್ಥಿಗಳು SSLC ಪರೀಕ್ಷೆ ಬರೆಯಲು ಕೇಂದ್ರಕ್ಕೆ ಆಗಮಿಸಿದ್ದರು. ಈ ವೇಳೆ ಅಧಿಕಾರಿಗಳು ಹಾಲ್ ಟಿಕೇಟ್ ಪರಿಶೀಲಿಸಿದಾಗ ವಿಷಯ ಬೆಳಕಿಗೆ ಬಂದಿದೆ. ತಕ್ಷಣವೇ ಅಧಿಕಾರಿಗಳು ...
Read More »
C News TV Kannada News Online in cnewstv