Breaking News

ರಾಜ್ಯ

ರೇಣುಕಾಸ್ವಾಮಿ ಮರ್ಡರ್ ಕೇಸ್- ಚಿತ್ರದುರ್ಗದ ಜಗದೀಶ್ ಸಹ ಬಿಡುಗಡೆ

ಶಿವಮೊಗ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಜಾಮೀನು ಪಡೆದಿರುವ 6ನೇ ಆರೋಪಿ ಜಗದೀಶ್ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬುಧವಾರ ಸಂಜೆ ಬಿಡುಗಡೆಯಾಗಿದ್ದಾನೆ. ಕಳೆದ ವಾರವೇ ನ್ಯಾಯಾಲಯವು ಏಳು ಮಂದಿಗೆ ಜಾಮೀನು ನೀಡಿದರೂ ಐವರು ಮಾತ್ರ ಜಾಮೀನು ಷರತ್ತುಗಳನ್ನು ಪೂರೈಸಿದ್ದರಿಂದ ಅವರನ್ನು ಮಂಗಳವಾರವೇ ಬಿಡುಗಡೆಗೊಳಿಸಲಾಗಿತ್ತು. ಎ-6 ಜಗದೀಶ್ ಒಂದು ದಿನ ತಡವಾಗಿ ಜಾಮೀನು ಷರತ್ತು ಪೂರೈಸಿದ ಹಿನ್ನೆಲೆ ಬುಧವಾರ ಸಂಜೆ ಬಿಡುಗಡೆ ಮಾಡಲಾಗಿದೆ. ಜಗದೀಶ್ ಚಿತ್ರದುರ್ಗದಲ್ಲಿ ಆಟೋ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆದೊಯ್ಯುವ ತಂಡದಲ್ಲಿದ್ದ ಜಗದೀಶ್ 6 ನೇ ಆರೋಪಿಯಾಗಿದ್ದ. ಪರಪ್ಪನ ...

Read More »

ಶಿಕ್ಷಣ ಸಚಿವರಿಂದ ವಿಶೇಷ ವ್ಯವಸ್ಥೆ: ಅಧಿವೇಶನ ವೀಕ್ಷಿಸಿದ ಸೊರಬದ ವಿದ್ಯಾರ್ಥಿಗಳು

ಶಿವಮೊಗ್ಗ: ಸೊರಬ ಶಾಸಕ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿಶೇಷ ಆಹ್ವಾನದ ಮೇರೆಗೆ ಸೊರಬ ತಾಲೂಕಿನ ವಿವಿಧ ಪಿಯು ಕಾಲೇಜಿನ ವಿದ್ಯಾರ್ಥಿಗಳು ಬೆಳಗಾವಿಗೆ ಭೇಟಿ ನೀಡಿ, ಚಳಿಗಾಲದ ಅಧಿವೇಶನ ವೀಕ್ಷಿಸಿದ್ದಾರೆ. ಸೊರಬದ ವಿದ್ಯಾರ್ಥಿಗಳು ಕಲಾಪ ವೀಕ್ಷಿಸುವುದಕ್ಕೆ ಉಭಯ ಸದನದ ಸಭಾಪತಿಗಳಿಂದ ಸಚಿವ ಮಧು ಬಂಗಾರಪ್ಪ ಮೊದಲೇ ಅನುಮತಿ ಪಡೆದಿದ್ದ ಹಿನ್ನೆಲೆ ಬೆಳಗಾವಿಗೆ ವಿದ್ಯಾರ್ಥಿಗಳು, ಉಪನ್ಯಾಸಕರೊಂದಿಗೆ ಭೇಟಿ ನೀಡಿದ್ದಾರೆ. ಜಿಲ್ಲೆಯ ಸೊರಬ ತಾಲೂಕಿನ ಸಿರಿವಂತೆ, ಸೊರಬ, ಉಳವಿ ಹಾಗೂ ಆನವಟ್ಟಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 350ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಉಪನ್ಯಾಸಕರೊಂದಿಗೆ ...

Read More »

ಶಿವಮೊಗ್ಗ ದಸರಾ : 2 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ..

Cnewstv / 13.09.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಶಿವಮೊಗ್ಗ ದಸರಾ : 2 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ.. ಶಿವಮೊಗ್ಗ : ನಾಡ ಹಬ್ಬ ದಸರಾ ಶಿವಮೊಗ್ಗ ಜಿಲ್ಲೆಯಲ್ಲಿ ಅತ್ಯಂತ ವಿಜೃಂಭಣೆ ನಡೆಯುತ್ತಿದೆ. ಈ ಬಾರಿ ಪಾಲಿಕೆ ಅನುದಾನವನ್ನ ಹೊರತುಪಡಿಸಿ ಸರ್ಕಾರಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಸಲ್ಲಿಸಲಾಗಿದೆ ಎಂದು ಶಿವಮೊಗ್ಗ ಶಾಸಕ ಎಸ್ ಎನ್ ಚನ್ನಬಸವ ನವರು ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.‌ ಮೈಸೂರು ಬಿಟ್ಟರೆ ಶಿವಮೊಗ್ಗದಲ್ಲಿಯೇ ಅದ್ದೂರಿ ದಸರಾ ಆಚರಣೆ ಮಾಡಲಾಗುತ್ತದೆ. ಈ ಬಾರಿಯೂ ...

Read More »

ಬದಲಾವಣೆಗಳೊಂದಿಗೆ ಕಸ್ತೂರಿ ರಂಗನ್ ವರದಿ ಜಾರಿಗೆ ಪ್ರಸ್ತಾವನೆ : ಮಧು ಬಂಗಾರಪ್ಪ.

Cnewstv / 03.09.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಬದಲಾವಣೆಗಳೊಂದಿಗೆ ಕಸ್ತೂರಿ ರಂಗನ್ ವರದಿ ಜಾರಿಗೆ ಪ್ರಸ್ತಾವನೆ : ಮಧು ಬಂಗಾರಪ್ಪ. ಶಿವಮೊಗ್ಗ : ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಟಾನ ಮಾಡಿದಲ್ಲಿ ಮಲೆನಾಡು ಜನ ಬದುಕುವುದು ಕಷ್ಟಸಾಧ್ಯವಾಗುತ್ತದೆ. ಆದ್ದರಿಂದ ಕೇರಳದಲ್ಲಿ‌ ಮಾಡಿದಂತೆ ಕೆಲವು, ತಿದ್ದುಪಡಿ, ಬದಲಾವಣೆ ಮಾಡಿಕೊಂಡು ಜಾರಿಗೆ ತಂದರೆ ಒಳಿತು. ಶಿರೂರು ಭೂಕುಸಿತ ಇತರೆ ಪ್ರಕರಣದಿಂದ ವರದಿ ಜಾರಿ ತರಲು ಒತ್ತಡ ಹೆಚ್ಚಾಗುತ್ತಿದೆ. ಆದರೆ ನಾವು ಜನರಿಗೂ ಅನುಕೂಲ ಆಗಬೇಕು, ಕಸ್ತೂರಿ ರಂಗನ್ ವರದಿ ಜಾರಿಯಾಗಬೇಕು ...

Read More »

ಆಗಸ್ಟ್ ತಿಂಗಳಲ್ಲಿ 1.74 ಕೋಟಿ ರೂ GST ಸಂಗ್ರಹ.. ಮಹಾರಾಷ್ಟ್ರ, ಕರ್ನಾಟಕದಲ್ಲಿ ಗರಿಷ್ಠ ತೆರಿಗೆ ಸಂಗ್ರಹ..

Cnewstv / 02.09.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಆಗಸ್ಟ್ ತಿಂಗಳಲ್ಲಿ 1.74 ಕೋಟಿ ರೂ GST ಸಂಗ್ರಹ.. ಮಹಾರಾಷ್ಟ್ರ, ಕರ್ನಾಟಕದಲ್ಲಿ ಗರಿಷ್ಠ ತೆರಿಗೆ ಸಂಗ್ರಹ..  ನವದೆಹಲಿ : ಅಗಸ್ಟ್ ತಿಂಗಳಲ್ಲಿ 1,74,962 ಕೋಟಿ ರೂನಷ್ಟು GST ಸಂಗ್ರಹವಾಗಿದೆ ಎಂದು ಸರ್ಕಾರ ಅಧಿಕೃತ ದತ್ತಾಂಶವನ್ನು ತಿಳಿಸಿದೆ. ಈ ಮೂಲಕ ತೆರಿಗೆ ಸಂಗ್ರಹದಲ್ಲಿ ಶೇ. 10 ರಷ್ಟು ಹೆಚ್ಚಳವಾಗಿದೆ.  ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ 1.59 ಲಕ್ಷ ಕೋಟಿ ರೂನಷ್ಟು GST ಸಂಗ್ರಹವಾಗಿತ್ತು. ಅದಕ್ಕೆ ಹೋಲಿಸಿದರೆ ಈ ವರ್ಷ ಶೇ. ...

Read More »

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..

Cnewstv / 23.08.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ನಾವಿನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ‘ಹೊಯ್ಸಳ’ ಮತ್ತು ‘ಕೆಳದಿ ಚೆನ್ನಮ್ಮ’ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000 ನಗದು ...

Read More »

“CNEWSTV” ವರದಿ ಫಲಶೃತಿ.. ಹೆದ್ದಾರಿ ಫಲಕಗಳ ವಿಲೇವಾರಿಗೆ ದರಪಟ್ಟಿ ಆಹ್ವಾನ.

Cnewstv / 26.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. “CNEWSTV” ವರದಿ ಫಲಶೃತಿ.. ಹೆದ್ದಾರಿ ಫಲಕಗಳ ವಿಲೇವಾರಿಗೆ ದರಪಟ್ಟಿ ಆಹ್ವಾನ. ಶಿವಮೊಗ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಜಿಲ್ಲೆಯಲ್ಲಿ ಅಳವಡಿಸಲಾದ ಹೆದ್ದಾರಿ ಫಲಕಗಳ ಪೈಕಿ ಶಿಥಿಲಗೊಂಡ ನಾಲ್ಕು ಹೆದ್ದಾರಿ ಫಲಕಗಳ ವಿಲೇವಾರಿಗೆ ಅರ್ಹ ಬಿಡ್‌ದಾರರಿಂದ ದರಪಟ್ಟಿ ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ ಅಳವಡಿಸಲಾದ ಹೆದ್ದಾರಿ ಫಲಕಗಳು ಶಿಥಿಲಗೊಂಡ ಬಗ್ಗೆ “cnewstv” ಪ್ರವಾಸಿಗರಿಗೆ ಸ್ವಾಗತಿಸುವ ನಾಮಫಲಕದ ಅವ್ಯವಸ್ಥೆ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. “cnewstv” ವರದಿ ಬೆನ್ನಲೆ ವಾರ್ತಾ ಮತ್ತು ಸಾರ್ವಜನಿಕ ...

Read More »

ನಾಮಫಲಕದ ಪದಗಳೇ ನಾಪತ್ತೆ….? ಇದು ಪ್ರವಾಸಿಗರಿಗೆ ಸ್ವಾಗತಿಸುವ ನಾಮಫಲಕದ ಅವ್ಯವಸ್ಥೆ

Cnewstv / 22.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ನಾಮಫಲಕದ ಪದಗಳೇ ನಾಪತ್ತೆ….? ಇದು ಪ್ರವಾಸಿಗರಿಗೆ ಸ್ವಾಗತಿಸುವ ನಾಮಫಲಕದ ಅವ್ಯವಸ್ಥೆ ಶಿವಮೊಗ್ಗ: ಮಲೆನಾಡು ಶಿವಮೊಗ್ಗ ಪ್ರವಾಸಿಗರ ತವರೂರು ಎಂಬ ಖ್ಯಾತಿ ಹೊಂದಿದೆ. ರಾಜ್ಯದ ನಾನಾ ಜಿಲ್ಲೆ ಹಾಗೂ ಹೊರ ರಾಜ್ಯದಿಂದ ಬರುವ ಪ್ರವಾಸಿಗರನ್ನು ಸ್ವಾಗತಿಸುವ ನಾಮಫಲಕ ಈಗ ಅವ್ಯವಸ್ಥೆಯಿಂದ ಕೂಡಿದೆ. ಹೌದು, ನಗರದ ಪ್ರಮುಖ ಸರ್ಕಲ್ ನಲ್ಲಿ ಅಳವಡಿಸಿರುವ ನಾಮಫಲಕ ಹಾಳಾಗುತ್ತಿದೆ‌.ಲೋಕೋಪಯೋಗಿ ಇಲಾಖೆಯಿಂದ ಈ ನಾಮಫಲಕ ಅಳವಡಿಸಲಾಗಿದೆ ಎನ್ನಲಾಗಿದೆ.ಈ ನಾಮಫಲಕದಲ್ಲಿ ರಾಜ್ಯದ ಹೊರ ಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ...

Read More »

ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ…

Cnewstv / 19.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ… ಶಿವಮೊಗ್ಗ : ಇಂದು ಬೆಳ್ಳಂಬೆಳಿಗ್ಗೆ ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಕಾಶ್ ಹಾಗೂ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾ. ಪಂ. ಅಧ್ಯಕ್ಷ ನಾಗೇಶ್ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಶಿವಮೊಗ್ಗದ ಕೃಷಿ ನಗರದಲ್ಲಿರುವ ಕೃಷಿ ಇಲಾಖೆ ಅಧಿಕಾರಿ ಪ್ರಕಾಶ್ ನಿವಾಸದ ಮೇಲೆ ...

Read More »

ಜರ್ಮನಿಯಲ್ಲಿ ನರ್ಸಿಂಗ್ ಕೆಲಸಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನ.

Cnewstv / 16.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಜರ್ಮನಿಯಲ್ಲಿ ನರ್ಸಿಂಗ್ ಕೆಲಸಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನ. ಶಿವಮೊಗ್ಗ : ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೇ|| ಟ್ಯಾಲೆಂಟ್ ಆರಂಜ್ ಸಂಸ್ಥೆಯು ಭಾರತ ದೇಶದಿಂದ ನರ್ಸ್ ಆಗಿ ಕೆಲಸ ನಿರ್ವಹಿಸಲು ಬಿಎಸ್ಸಿ/ಜಿಎನ್‍ಎಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಜರ್ಮನಿಯಲ್ಲಿ ಉದ್ಯೋಗವನ್ನು ಕಲ್ಪಿಸಲು ಮುಂದೆ ಬಂದಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಮೇ|| ಟ್ಯಾಲೆಂಟ್ ಆರಂಜ್ ಸಂಸ್ಥೆಯು ಕರ್ನಾಟಕ ರಾಜ್ಯದ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯನ್ನು ಸಂಪರ್ಕಿಸಿರುವ ಹಿನ್ನೆಲೆಯಲ್ಲಿ ಸೂಕ್ತ ವಿದ್ಯಾರ್ಹತೆ ...

Read More »