Cnewstv.in / 28.03.2022 / ವಿಜಯಪುರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. SSLC ಪರೀಕ್ಷೆ ಬರೆಯಲು ಹೊರಟ ವಿದ್ಯಾರ್ಥಿಗೆ ಶಾಕ್. ಮನೆಹೊರಗೆ ಬದುಕಿದ್ದಾಗಲೇ ತಿಥಿ ಪೂಜೆ.. ವಿಜಯಪುರ : ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಮನೆಯಿಂದ ಹೊರಗೆ ಹೋರಟ ವಿದ್ಯಾರ್ಥಿಗೆ ಶಾಕ್ ಆಗಿತ್ತು. ಮನೆಯ ಹೊರಗೆ ವಿದ್ಯಾರ್ಥಿಯ ತಿಥಿ ಪೂಜೆ ನಡೆದಿತ್ತು. ಹೌದು ಈ ಘಟನೆ ನಡೆದಿರುವುದು ವಿಜಯಪುರ ತಾಲೂಕಿನ ಅರಕೇರಿ ತಾಂಡಾದಲ್ಲಿ.. ಪರೀಕ್ಷಾ ವಿದ್ಯಾರ್ಥಿ ಸಚಿನ್ ಪರೀಕ್ಷೆಯನ್ನು ಬರೆಯಲು ಸಕಲ ಸಿದ್ಧತೆಯನ್ನು ಮಾಡಿಕೊಂಡು ಮನೆಯಿಂದ ಹೊರಗೆ ಬಂದರೆ ...
Read More »ರಾಜ್ಯ
ಇಂದಿನಿಂದ SSLC ಪರೀಕ್ಷೆ ಆರಂಭ..ಸಮವಸ್ತ್ರ ಕಡ್ಡಾಯ ನಿಯಮ ಪಾಲಿಸಿದ ವಿದ್ಯಾರ್ಥಿಗಳು…
Cnewstv.in / 28.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಂದಿನಿಂದ SSLC ಪರೀಕ್ಷೆ ಆರಂಭ..ಸಮವಸ್ತ್ರ ಕಡ್ಡಾಯ ನಿಯಮ ಪಾಲಿಸಿದ ವಿದ್ಯಾರ್ಥಿಗಳು… ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆಗಳು ಆರಂಭವಾಗಿದೆ. ಇಂದಿನಿಂದ ಏಪ್ರಿಲ್ 11 ರ ವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿವೆ. ರಾಜ್ಯದ 15,387 ಶಾಲೆಗಳಲ್ಲಿ ಸುಮಾರು 8.74 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಒಟ್ಟು 3,444 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯ ಸರ್ಕಾರ ಸಕಲ ಸಿದ್ಧತೆಯನ್ನು ನಡೆಸಿದೆ. ಒಟ್ಟು 3,444 ಮುಖ್ಯ ಅಧಿಕ್ಷಕರು ಹಾಗೂ ...
Read More »ಸಬರಮತಿ ಆಶ್ರಮ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮಹಾತ್ಮಗಾಂಧೀಜಿ ಮರಿ ಮೊಮ್ಮಗ..??
Cnewstv.in / 26.03.2022 / ಗುಜರಾತ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಬರಮತಿ ಆಶ್ರಮ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮಹಾತ್ಮಗಾಂಧೀಜಿ ಮರಿ ಮೊಮ್ಮಗ..?? ನವದೆಹಲಿ : ಸಬರಮತಿ ಆಶ್ರಮದ ಪುನರಾಭಿವೃದ್ಧಿ ವಿರುದ್ಧ ಮಹಾತ್ಮಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಸಬರಮತಿ ಆಶ್ರಮ ಒಂದು ಎಕರೆ ವಿಸ್ತೀರ್ಣದಲ್ಲಿ, ಅದರ ಸುತ್ತಲಿನ ಭೂಮಿಯನ್ನು ಅಭಿವೃದ್ಧಿಪಡಿಸಲು ನಿರ್ಧರಿಸಿರುವ ಗುಜರಾತ್ ಸರ್ಕಾರದ ಕ್ರಮವನ್ನು ವಿರೋಧಿಸಿ ಹಿರಿಯ ವಕೀಲ ಇಂದಿರಾ ಜೈಸಿಂಗ್ ಮೂಲಕ ದಾವೆ ಹುಡಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ತುರ್ತು ವರ್ಚುವಲ್ ವಿಚಾರಣೆ ...
Read More »ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್ – ಡೀಸೆಲ್ ದರ..
Cnewstv.in / 26.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್ ಡೀಸೆಲ್ ದರ.. ಬೆಂಗಳೂರು : ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಈಗ ಭಾರತದಲ್ಲೂ ಸಹ ತೈಲ ಬೆಲೆ ಏರಿಕೆ ಆರಂಭವಾಗಿದೆ. ಪೆಟ್ರೋಲ್-ಡೀಸೆಲ್ ದರ ನಿರಂತರವಾಗಿ ಏರಿಕೆಯಾಗುತ್ತಿದೆ. ಕಳೆದ ಒಂದು ವಾರದಲ್ಲಿ ನಾಲ್ಕು ಬಾರಿ ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆಯಾಗಿದೆ. ಪ್ರಸ್ತುತ ಪೆಟ್ರೋಲ್ ಒಂದು ಲೀಟರ್ ಗೆ 105.38 ರೂಪಾಯಿ ತಲುಪಿದ್ದು, ಡೀಸೆಲ್ ಒಂದು ಲೀಟರಿಗೆ 89.35 ರೂಪಾಯಿಗೆ ...
Read More »ಪರೀಕ್ಷೆಗೂ ಹಿಜಾಬ್ ಗೂ ಯಾವುದೇ ಸಂಬಂಧವಿಲ್ಲ – ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
Cnewstv.in / 24.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪರೀಕ್ಷೆಗೂ ಹಿಜಾಬ್ ಗೂ ಯಾವುದೇ ಸಂಬಂಧವಿಲ್ಲ – ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ. ನವದೆಹಲಿ : ಹಿಸಾಬ್ ಕುರಿತು ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ, ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ನಿರಾಕರಿಸಿದೆ. ಶಾಲಾ-ಕಾಲೇಜುಗಳಲ್ಲಿ ವಾರ್ಷಿಕ ಪರೀಕ್ಷೆ ನಡೆಯುತ್ತಿರುವ ಸಮಯವಾಗಿದ್ದರಿಂದ ವಿಚಾರಣೆಯನ್ನು ತುರ್ತಾಗಿ ನಡೆಸಬೇಕು ಎಂದು ಮನವಿ ಸಲ್ಲಿಸಲಾಗಿತ್ತು ಆದರೆ ಹಿಜಾಬ್ ಗೂ ಪರೀಕ್ಷೆಗೆ ಯಾವುದೇ ಸಂಬಂಧವಿಲ್ಲ. ಈ ವಿಚಾರವನ್ನು ದೊಡ್ಡದು ಮಾಡುವುದು ...
Read More »ಬೆಂಗಳೂರು : ಏಕಕಾಲದಲ್ಲಿ 9 ಕಡೆ ಎಸಿಬಿ ಅಧಿಕಾರಿಗಳ ದಾಳಿ.
Cnewstv.in / 22.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಂಗಳೂರು : ಏಕಕಾಲದಲ್ಲಿ 9 ಕಡೆ ಎಸಿಬಿ ಅಧಿಕಾರಿಗಳ ದಾಳಿ. ಬೆಂಗಳೂರು : ಏಕಕಾಲದಲ್ಲಿ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಒಂಬತ್ತು ಕಡೆ ದಾಳಿ ನಡೆಸಿ ಭ್ರಷ್ಟ ಬೇಟೆಯಾಡಿದ್ದಾರೆ. ಭ್ರಷ್ಟಾಚಾರ, ಅವ್ಯವಹಾರಗಳಲ್ಲಿ ತೊಡಗಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಿಡಿಎ ಅಧಿಕಾರಿಗಳ ಮೇಲೆ ದಾಳಿ ನಡೆಸಿದಾಗ ತನಿಖೆಯಲ್ಲಿ ಖಾಸಗಿ ಮಧ್ಯವರ್ತಿಗಳ ಪಾತ್ರ ಹೆಚ್ಚು ಇರುವುದು ಕಂಡು ಬಂದ ಹಿನ್ನೆಲೆಯಲ್ಲಿ, ಬಿಡಿಎ ಅಧಿಕಾರಿಗಳ ಜೊತೆ ಸೇರಿಕೊಂಡು ಎಸಿಬಿ ಅಧಿಕಾರಿಗಳು ಇಂದು ಮಧ್ಯವರ್ತಿಗಳು ಏಜೆಂಟರುಗಳ ...
Read More »ಜೇಮ್ಸ್ : ಒಂದೇ ದಿನದಲ್ಲಿ ದಾಖಲೆಯ ಪ್ರದರ್ಶನ..
Cnewstv.in / 17.03.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೇಮ್ಸ್ : ಒಂದೇ ದಿನದಲ್ಲಿ ದಾಖಲೆಯ ಪ್ರದರ್ಶನ.. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್. ಟೀಸರ್ ಮತ್ತು ಹಾಡುಗಳಲ್ಲಿ ಈಗಾಗಲೇ ರೆಕಾರ್ಡ್ ಬ್ರೇಕ್ ಮಾಡಿದ ಜೇಮ್ಸ್ ಸಿನಿಮಾ, ಇದೀಗ ಮೊದಲ ದಿನದ ಪ್ರದರ್ಶನದಲ್ಲೂ ಮತ್ತೊಂದು ದಾಖಲೆಯನ್ನು ಮಾಡಿದೆ. ಅಪ್ಪುವಿನ ಕೊನೆಯ ಸಿನಿಮಾವನ್ನು ನೋಡಲು ಪ್ರೇಕ್ಷಕರು ಸಾವಿರಾರು ಸಂಖ್ಯೆಯಲ್ಲಿ ಚಿತ್ರಮಂದಿರದ ಮುಂದೆ ಜಮಾಯಿಸಿದ್ದಾರೆ. ಎಲ್ಲಾ ಶೋ ಗಳು ಬುಕ್ ಆಗಿದೆ. “ಫ್ಯಾನ್ಸ್ ಶೋ” ಗಳು ಸಾಮಾನ್ಯವಾಗಿ 10 ರಿಂದ ...
Read More »‘ದಿ ಕಾಶ್ಮೀರ್ ಫೈಲ್ಸ್’ : ಪ್ರೇಕ್ಷಕರ ಜೊತೆ ಸಿನಿಮಾ ವೀಕ್ಷಿಸಿದ ಸಚಿವರು.
Cnewstv.in / 15.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ‘ದಿ ಕಾಶ್ಮೀರ್ ಫೈಲ್ಸ್’ : ಪ್ರೇಕ್ಷಕರ ಜೊತೆ ಸಿನಿಮಾ ವೀಕ್ಷಿಸಿದ ಸಚಿವರು. ಶಿವಮೊಗ್ಗ : ನೈಜ ಘಟನೆ ಆಧಾರಿತ, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡಿರುವ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಸಖತ್ ಸದ್ದು ಮಾಡುತ್ತಿದೆ. ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಉಚಿತ ಪ್ರದರ್ಶನವನ್ನು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಹಾಗೂ ಕೆ.ಈ.ಕಾಂತೇಶ್ ಅಯೋಜನೆ ಮಾಡಿದ್ದರು. ಚಿತ್ರವನ್ನು ನೋಡಲು ಜನ ಕಿಕ್ಕಿರಿದು ಸೇರಿದ್ದರು. ಪುಪ್ಪ ಆರ್ಚನೆ ಮಾಡುವ ...
Read More »ಹಿಜಾಬ್ ಮಹತ್ವದ ತೀರ್ಪು : ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್.
Cnewstv.in / 15.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ ಮಹತ್ವದ ತೀರ್ಪು : ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್. ಬೆಂಗಳೂರು : ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು ಮಹತ್ವದ ತೀರ್ಪನ್ನು ನೀಡಿದೆ. ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವ ಹಾಗಿಲ್ಲ. ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ತೀರ್ಪು ನೀಡಿದೆ. ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಆವಸ್ತಿ, ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಸೇರಿದಂತೆ ಮೂವರು ನ್ಯಾಯಾಧೀಶರನ್ನೊಳಗೊಂಡ ತ್ರಿಸದಸ್ಯ ...
Read More »ನಾವು ಕೋರ್ಟ್ ತೀರ್ಪು ಹಾಗೂ ಸಂವಿಧಾನಕ್ಕೆ ತಲೆಬಾಗಲೇಬೇಕು – ಅರಗ ಜ್ಞಾನೆಂದ್ರ
Cnewstv.in / 15.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾವು ಕೋರ್ಟ್ ತೀರ್ಪು ಹಾಗೂ ಸಂವಿಧಾನಕ್ಕೆ ತಲೆಬಾಗಲೇಬೇಕು – ಅರಗ ಜ್ಞಾನೆಂದ್ರ ಬೆಂಗಳೂರು : ರಾಷ್ಟ್ರಾದ್ಯಂತ ಚರ್ಚೆಗೆ ಗ್ರಾಸವಾದ ಹಿಜಾಬ್ ವಿಚಾರಕ್ಕೆ ಸಂಬಂಧಪಟ್ಟಂತೆ ತೀರ್ಪು ಇನ್ನು ಕೆಲವೇ ಸಮಯದಲ್ಲಿ ಪ್ರಕಟವಾಗಲಿದೆ. ಹಿಜಾಬ್ ವಿಚಾರದಲ್ಲಿ ಏನೇ ತೀರ್ಪು ಬಂದರೂ ನಾವು ಕೋರ್ಟಿನ ತೀರ್ಪಿಗೆ ಹಾಗೂ ಸಂವಿಧಾನಕ್ಕೆ ತಲೆಬಾಗಲೇಬೇಕು ಎಂದು ಗೃಹಸಚಿವರ ಜ್ಞಾನೇಂದ್ರ ಹೇಳಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಜಿಲ್ಲೆಗಳಲ್ಲಿ ...
Read More »
C News TV Kannada News Online in cnewstv