Cnewstv.in / 14.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. #HijabCase #ಕರ್ನಾಟಕ ಹೈಕೋರ್ಟ್ Hijab Case : ಮಹತ್ವದ ಹಿಸಾಬ್ ತೀರ್ಪು ನಾಳೆ ಪ್ರಕಟ. ಬೆಂಗಳೂರು : ರಾಷ್ಟ್ರಾದ್ಯಂತ ಸುದ್ದಿಯಾಗಿದ್ದ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ನಾಳೆ ನೀಡಲಿದೆ. ಕಳೆದ ಎರಡು ಮೂರು ತಿಂಗಳಿನಿಂದ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಹಿಜಾಬ್ ವಿವಾದಕ್ಕೆ ನಾಳೆ ಪೂರ್ಣವಿರಾಮ ಬೀಳುವ ಸಾಧ್ಯತೆ ಇದೆ. ಬೆಳಗ್ಗೆ 10.30 ರ ಸಮಯಕ್ಕೆ ತೀರ್ಪು ಪ್ರಕಟವಾಗಲಿದೆ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಕ್ರಮ ...
Read More »ರಾಜ್ಯ
6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಆರೋಪಿಗೆ 20 ವರ್ಷ ಜೈಲು ಶಿಕ್ಷೆ.
Cnewstv.in / 12.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಆರೋಪಿಗೆ 20 ವರ್ಷ ಜೈಲು ಶಿಕ್ಷೆ. ಬೆಂಗಳೂರು : ಶಾಲಾ ಆವರಣದಲ್ಲಿಯೇ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಲಾಗಿದೆ. ಜೀವನ್ ಬಿಮಾ ನಗರ ಠಾಣೆಯಲ್ಲಿ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯ ತಾಯಿ 2014 ರಲ್ಲಿ ದೂರು ನೀಡಿದ್ದು, ದೂರಿನ ಅನ್ವಯ ಪೊಲೀಸರು ಐಪಿಸಿ ಸೆಕ್ಷನ್ 376 ...
Read More »ಬಗರ್ ಹುಕುಂ ಸಮಸ್ಯೆ ಜೀವಂತವಾಗಿರಲು ಬಿಜೆಪಿ ಸರ್ಕಾರವೇ ನೇರ ಕಾರಣ..
Cnewstv.in / 12.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಗರ್ ಹುಕುಂ ಸಮಸ್ಯೆ ಜೀವಂತವಾಗಿರಲು ಬಿಜೆಪಿ ಸರ್ಕಾರವೇ ನೇರ ಕಾರಣ.. ಶಿವಮೊಗ್ಗ : ಬಗರ್ ಹುಕುಂ ಸಮಸ್ಯೆ ಜೀವಂತವಾಗಿರಲು ಬಿಜೆಪಿ ಸರ್ಕಾರವೇ ನೇರ ಕಾರಣ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಸಂಸದ ಬಿ.ವೈ.ರಾಘವೇಂದ್ರ ವಿರುದ್ದ ವಾಗ್ದಾಳಿ ನಡೆಸಿದರು. ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆಗಳ ಬಗ್ಗೆ ಜಿಲ್ಲೆಯ ಸಂಸದರಿಗೆ ಏನೇನು ಗೊತ್ತಿಲ್ಲ, ಇದು 2006 ರ ಸಮಸ್ಯೆ ಅಲ್ಲ, ಇದು 2012 ರ ಸಮಸ್ಯೆ. 2002ರಲ್ಲಿ ಅಂದಿನ ಸಂಸದರಾಗಿದ್ದ ...
Read More »ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್, ಗಗನಕ್ಕೇರಿದ ಕೋಳಿ ಮಾಂಸದ ಬೆಲೆ.
Cnewstv.in / 12.03.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್, ಗಗನಕ್ಕೇರಿದ ಕೋಳಿ ಮಾಂಸದ ಬೆಲೆ. ಹೈದ್ರಾಬಾದ್ : ಚಿಕನ್ ಪ್ರಿಯರ ಜೇಬಿಗೆ ಕತ್ತರಿ ಬಿದ್ದಿದೆ. ಕೋಳಿ ಮಾಂಸದ ಬೆಲೆ ವಿಪರೀತ ಏರಿಕೆಯಾಗಿದೆ. 200 ರೂಪಾಯಿ ಒಳಗಿದ್ದ ಚಿಕನ್ ಬೆಲೆ, ಇದೀಗ 250ರ ಗಡಿದಾಟಿದೆ. ಸುಮಾರು 300 ರೂಪಾಯಿ ಆಸುಪಾಸಿಗೆ ತಲುಪಿದೆ. ಕಡಿಮೆ ಅವಧಿಯಲ್ಲಿ ಕೋಳಿಯ ಬೆಲೆ ಏರಿಕೆಯಾಗಿದೆ. ಇನ್ನು ಜೀವಂತ ಕೋಳಿ ಕೆ.ಜಿಗೆ 100 ರಿಂದ 120 ರೂಪಾಯಿ ಇತ್ತು. ಆದರೆ ಇದೀಗ ಜೀವಂತ ಕೋಳಿ ...
Read More »ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್.ವೈ ಹೆಸರು ಅಂತಿಮಗೊಳಿಸಿ, ಜಿಲ್ಲೆಯ ಜನಪ್ರತಿನಿಧಿಗಳಿಂದ ಸಿಎಂಗೆ ಮನವಿ.
Cnewstv.in / 11.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್.ವೈ ಹೆಸರು ಅಂತಿಮಗೊಳಿಸಿ, ಜಿಲ್ಲೆಯ ಜನಪ್ರತಿನಿಧಿಗಳಿಂದ ಸಿಎಂಗೆ ಮನವಿ. ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹೆಸರನ್ನು ಇಡಬೇಕು ಎಂದು ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿಗಳು ಮತ್ತು ನಮ್ಮೆಲ್ಲರ ನಾಯಕರೂ ಆದ ಬಿ.ಎಸ್.ಯಡಿಯೂರಪ್ಪನವರು ಶಿವಮೊಗ್ಗದೊಂದಿಗೆ ವಿಶೇಷವಾದ ಅವಿನಾಭಾವ ಸಂಬಂಧವನ್ನು ಹೊಂದಿದ್ದಾರೆ. 1983ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದನಿಂದಲೂ ...
Read More »ಈಗ ಬಿಜೆಪಿ ಗೆದ್ದಿರುವುದು ಈ ಮೊದಲೇ ಅಧಿಕಾರದಲ್ಲಿದ್ದ ರಾಜ್ಯಗಳಲ್ಲಿ ಮಾತ್ರ.
Cnewstv.in / 10.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಈಗ ಬಿಜೆಪಿ ಗೆದ್ದಿರುವುದು ಈ ಮೊದಲೇ ಅಧಿಕಾರದಲ್ಲಿದ್ದ ರಾಜ್ಯಗಳಲ್ಲಿ ಮಾತ್ರ. ಬೆಂಗಳೂರು: ಸದ್ಯ ನಮ್ಮ ತಪ್ಪಿನಿಂದ ಪಂಜಾಬ್ ನಲ್ಲಿ ಅಧಿಕಾರ ಕಳೆದುಕೊಂಡಿದ್ದೇವೆ ಆದರೆ ಪಂಜಾಬ್ ನಲ್ಲೇನು ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ. ಬಂದಿರುವುದು ಆಮ್ ಆದ್ಮಿ ಪಕ್ಷ. ನಾವು ಈ ಚುನಾವಣೆಗಳಿಂದ ಬಹಳ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಪಂಚರಾಜ್ಯಗಳಲ್ಲಿ ಒಟ್ಟಾರೆಯಾಗಿ ನಮ್ಮ ಪಕ್ಷ ಅಧಿಕಾರದಲ್ಲಿದ್ದದ್ದೂ ಪಂಜಾಬ್ ನಲ್ಲಿ ಮಾತ್ರ ಬೇರೆ ರಾಜ್ಯಗಳಲ್ಲಿ ನಾವು ...
Read More »ಗಣಿಗಾರಿಕೆಯಲ್ಲಿ ಹೆಚ್ಚಾಗಿ ಲೂಟಿಹೊಡೆದವರು ಬಿಜೆಪಿಯವ್ರು
Cnewstv.in / 07.03.2022 / ಗುಂಡ್ಲುಪೇಟೆ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಣಿಗಾರಿಕೆಯಲ್ಲಿ ಹೆಚ್ಚಾಗಿ ಲೂಟಿಹೊಡೆದವರು ಬಿಜೆಪಿಯವ್ರು. ಗುಂಡ್ಲುಪೇಟೆ : ಗಣಿಗಾರಿಕೆಯಲ್ಲಿ ಹೆಚ್ಚಾಗಿ ಲೂಟಿಹೊಡೆದವರು ಬಿಜೆಪಿಯವ್ರು ಎಂದು ಮಾಜಿ ಸಂಸದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ದೃವನಾರಾಯಣ್ ಹೇಳಿದರು. ಸಚಿವ ವಿ.ಸೋಮಣ್ಣ ಹೇಳಿಕೆಗೆ ಮಾಜಿ ಸಂಸದ ಆರ್.ದೃವನಾರಾಯಣ್ ತಿರುಗೇಟು ನೀಡಿದರು. ನಮ್ಮ ಸರ್ಕಾರ ಕುರಿತು ಮಾತನಾಡೋ ನೈತಿಕತೆ ನಿಮಗಿಲ್ಲ. ಸಿದ್ದರಾಮಯ್ಯ ಅವರು ಬಳ್ಳಾರಿಗೆ ಪಾದಯಾತ್ರೆ ನಡೆಸಿದ್ದು ಇದೆ ವಿಚಾರಕ್ಕೆ. ಅನಧಿಕೃತ ಗಣಿಗಾರಿಕೆಗೆ ಬೇಕಾದ್ರೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿ. ಅಕ್ರಮ ಗಣಿಗಾರಿಕೆಯಲ್ಲಿ ಜೈಲು ...
Read More »ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಗುಡ್ಡ ಕುಸಿತ
Cnewstv.in / 05.03.2022 / ಗುಂಡ್ಲುಪೇಟೆ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಗುಡ್ಡ ಕುಸಿತ ಗುಂಡ್ಲುಪೇಟೆ : ಗುಂಡ್ಲುಪೇಟೆ ಬಳಿ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಗುಡ್ಡ ಕುಸಿತವಾಗಿದ್ದು ಕಾರ್ಮಿಕರ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗುಡ್ಡದಲ್ಲಿ ಘಟನೆ ನಡೆದಿದ್ದು, ಗುಡ್ಡ ಕುಸಿತದಿಂದ ಕೆಳಗಿದ್ದ ಲಾರಿ ಮತ್ತು ಟಿಪ್ಪರ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಇನ್ನು ಟಿಪ್ಪರ್ ಮತ್ತು ಲಾರಿಯಲ್ಲಿದ್ದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದ್ದು ಇನ್ನುಳಿದವರ ರಕ್ಷಣೆಗಾಗಿ ಅಗ್ನಿಶಾಮಕ ಸಿಬ್ಬಂದಿಗಳು ಸಾಹಸ ಪಡುತ್ತಿದ್ದಾರೆ. ...
Read More »ತಾತ್ಕಾಲಿಕ ದ್ವಿತೀಯ ಪಿಯು ಪರೀಕ್ಷೆ ವೇಳಾಪಟ್ಟಿ ಪ್ರಕಟ.
Cnewstv.in / 02.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಾತ್ಕಾಲಿಕ ದ್ವಿತೀಯ ಪಿಯು ಪರೀಕ್ಷೆ ವೇಳಾಪಟ್ಟಿ ಪ್ರಕಟ. ಬೆಂಗಳೂರು : ಪದವಿಪೂರ್ವ ಶಿಕ್ಷಣ ಇಲಾಖೆ ತಾತ್ಕಾಲಿಕ ದ್ವಿತೀಯ ಪಿಯು ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದೆ. ದ್ವಿತೀಯ ಪಿಯು ಹಾಗೂ ಜೆಇಇ ಪರೀಕ್ಷೆಯು ಒಟ್ಟಿಗೆ ಬಂದ ಕಾರಣ ಪರೀಕ್ಷೆ ದಿನಾಂಕ ಮುಂದೂಡಿಕೆ ಮಾಡಲಾಗಿದೆ. ಏ.22ರಿಂದ ಮೇ 11ರವರೇಗೆ ಪರೀಕ್ಷೆಗಳು ನಡೆಯಲಿವೆ. ಮಂಗಳವಾರವಷ್ಟೇ ಜೆಇಇ ವೇಳಾ ಪಟ್ಟಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಪಿಯುಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲು ಮಾಡಲಾಗಿದೆ. ಆಕ್ಷೇಪಣೆಗಳನ್ನು jdexam.dpue@gmail.com ಗೆ ಕಳುಹಿಸುವಂತೆ ತಿಳಿಸಲಾಗಿದೆ. ...
Read More »ರಷ್ಯಾ – ಉಕ್ರೇನ್ ಯುದ್ಧ : ತಕ್ಷಣವೇ ಖಾರ್ಕಿವ್ ತೊರೆಯುವಂತೆ ವಿದ್ಯಾರ್ಥಿಗಳಿಗೆ ಸೂಚನೆ.
Cnewstv.in / 02.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ – ಉಕ್ರೇನ್ ಯುದ್ಧ : ತಕ್ಷಣವೇ ಖಾರ್ಕಿವ್ ತೊರೆಯುವಂತೆ ವಿದ್ಯಾರ್ಥಿಗಳಿಗೆ ಸೂಚನೆ. ನವದೆಹಲಿ : ಖಾರ್ಕಿವ್ ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯರು ತಕ್ಷಣವೇ ಖಾರ್ಕಿವ್ ತೊರೆಯುವಂತೆ ಉಕ್ರೇನ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹೇಳಿದೆ. ಮಂಗಳವಾರ ಖಾರ್ಕಿವ್ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಶೆಲ್ ದಾಳಿಗೆ ಬಲಿಯಾಗಿದ್ದಾನೆ. ಭಾರತವು ನೆರೆಯ ದೇಶಗಳಾದ ಪೋಲೆಂಡ್, ಹಂಗೇರಿ, ಸ್ಲೋವಾಕಿಯಾ ಮತ್ತು ರೊಮೇನಿಯಾ ಮೂಲಕ ತನ್ನ ಪ್ರಜೆಗಳನ್ನು ಸ್ಥಳಾಂತರಿಸುತ್ತಿದೆ. ಉಕ್ರೇನಿಯನ್ ಸಮಯ 1800 ...
Read More »
C News TV Kannada News Online in cnewstv