Cnewstv.in / 19.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೃಹ ಇಲಾಖೆಯಲ್ಲಿನ ಮಹಿಳೆಯರಿಗೆ ಶೇ.33 ಮೀಸಲಾತಿ : ಸುಧಾರಣಾ ಆಯೋಗ ಶಿಫಾರಸು ಬೆಂಗಳೂರು: ಪೊಲೀಸ್ ಇಲಾಖೆಯ ಕಾನ್ಸ್ಟೆಬಲ್, ಸಬ್ ಇನ್ಸ್ಪೆಕ್ಟರ್ವರೆಗಿನ ಗೆಜೆಟೆಡ್ ಅಲ್ಲದ ಹುದ್ದೆಗಳ ನೇರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವಂತೆ ಸರ್ಕಾರಕ್ಕೆ ಆಡಳಿತ ಸುಧಾರಣಾ ಆಯೋಗ ಶಿಫಾರಸು ಮಾಡಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಆಯೋಗದ ಅಧ್ಯಕ್ಷ ಟಿ.ಎಂ.ವಿಜಯಭಾಸ್ಕರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕರ್ನಾಟಕದ ಆಡಳಿತ ಸುಧಾರಣಾ ಆಯೋಗ-2ರ ಎರಡು ಮತ್ತು 3ನೇ ವರದಿಯನ್ನು ಸಲ್ಲಿಸಿದರು. ...
Read More »ರಾಜ್ಯ
2008 Ahmedabad Serial Blast Case : ಸರಣಿ ಬಾಂಬ್ ಸ್ಫೋಟ ಪ್ರಕರಣ, 38 ಅಪರಾಧಿಗಳಿಗೆ ಮರಣದಂಡನೆ. 11 ಮಂದಿಗೆ ಜೀವಾವಧಿ ಶಿಕ್ಷೆ
Cnewstv.in / 18.02.2022 / ಅಹಮದಾಬಾದ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 2008 ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣ: 38 ಅಪರಾಧಿಗಳಿಗೆ ಮರಣದಂಡನೆ. 11 ಮಂದಿಗೆ ಜೀವಾವಧಿ ಶಿಕ್ಷೆ ಅಹಮದಾಬಾದ್ : 2008ರಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ 49 ಅಪರಾಧಿಗಳ ಪೈಕಿ 38 ಅಪರಾಧಿಗಳಿಗೆ ವಿಶೇಷ ಕೋರ್ಟ್ ಮರಣದಂಡನೆ ವಿಧಿಸಲಾಗಿದೆ. 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅಕ್ರಮ ಚಟುವಟಿಕೆಗಳ (ತಡೆ) ಕಾಯ್ದೆಯ ವಿವಿಧ ನಿಯಮಗಳು ಮತ್ತು ಐಪಿಸಿ ಸೆಕ್ಷನ್ 302ರ ಅಡಿ ಈ ತೀರ್ಪು ಪ್ರಕಟಿಸಲಾಗಿದೆ. ಸ್ಫೋಟದಲ್ಲಿ ...
Read More »ರಾಷ್ಟ್ರಧ್ವಜ ಹಿಡಿದು ಸದನದಲ್ಲಿ ಕಾಂಗ್ರೆಸ್ ಧರಣಿ : ಕಲಾಪ ನಾಳೆಗೆ ಮುಂದೂಡಿಕೆ.
Cnewstv.in /16.02.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಷ್ಟ್ರಧ್ವಜ ಹಿಡಿದು ಸದನದಲ್ಲಿ ಕಾಂಗ್ರೆಸ್ ಧರಣಿ : ಕಲಾಪ ನಾಳೆಗೆ ಮುಂದೂಡಿಕೆ. ಬೆಂಗಳೂರು : ಸದನದಲ್ಲಿ ರಾಷ್ಟ್ರಧ್ವಜ ಹಿಡಿದು ಧರಣಿಗಿಳಿದ ಕಾಂಗ್ರೆಸ್ ಸದಸ್ಯರು, ವಿಧಾನಸಭೆ ಕಲಾಪವನ್ನು ನಾಳೆಗೆ ಮುಂದೂಡಿದ ಸಭಾಧ್ಯಕ್ಷ ಕಾಗೇರಿ. ವಿಧಾನಮಂಡಲ ಅಧಿವೇಶನದ ವೇಳೆ ವಿಧಾನಸಭೆ ಕಲಾಪದಲ್ಲಿ ಕಾಂಗ್ರೆಸ್ ನಾಯಕರು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದಾರೆಂಬ ಆರೋಪಕ್ಕೆ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಸದನವನ್ನು ಸಭಾಧ್ಯಕ್ಷರು ನಾಳೆಗೆ ಮುಂದೂಡಿದರು. ಭೋಜನ ವಿರಾಮದ ನಂತರ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ನಾಯಕರು ರಾಷ್ಟ್ರ ...
Read More »ತಾಯಿ ಕೊಲೆಗೆ ಕಾರಣವಾಯಿತು ಮಗಳ ವಾಟ್ಸ್ಆ್ಯಪ್ ಸ್ಟೇಟಸ್..
Cnewstv.in /15.02.2022 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಾಯಿ ಕೊಲೆಗೆ ಕಾರಣ ಅಯ್ತು ಮಗಳ ವಾಟ್ಸ್ಆ್ಯಪ್ ಸ್ಟೇಟಸ್.. ಮುಂಬೈ: ಮಗಳು ವಾಟ್ಸ್ಆ್ಯಪ್ನಲ್ಲಿ ಹಾಕಿದ್ದ ಸ್ಟೇಟಸ್ನಿಂದ ತಾಯಿಯ ಕೊಲೆಯಾಗಿರುವ ಘಟನೆ ಮುಂಬೈ ನಲ್ಲಿ ನಡೆದಿದೆ. ಪ್ರೀತಿ ಪ್ರಸಾದ್ ಎಂಬ 20 ವರ್ಷದ ಕಾಲೇಜಿಗೆ ಹೋಗುವ ಯುವತಿ ತನ್ನ ಮೊಬೈಲ್ ಫೋನ್ನಲ್ಲಿ ವಾಟ್ಸಾಪ್ ಸ್ಟೇಟಸ್ ಹಾಕಿದ್ದಳು. ಅದು ಯಾರಿಗೋ ಬೈಯುವಂತಿತ್ತು.ಅದು ನೆರೆ ಮನೆಯಲ್ಲಿ ವಾಸಿಸುವ ತನ್ನ 17 ವರ್ಷದ ಸ್ನೇಹಿತೆಗೆ ಬೈಯುವುದಕ್ಕೇ ಈ ಸ್ಟೇಟಸ್ ಹಾಕಿದ್ದಾಳೆ ಎಂದು ತಿಳಿದುಕೊಂಡು ಅದರ ಬಗ್ಗೆ ...
Read More »ರಾಜ್ಯಾದ್ಯಂತ ನಾಳೆಯಿಂದ ಪಿಯು, ಡಿಗ್ರಿ ಕಾಲೇಜ್ ಆರಂಭ
Cnewstv.in / 15.02.2022 /ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಂಗಳೂರು : ರಾಜ್ಯಾದ್ಯಂತ ನಾಳೆಯಿಂದ ಪಿಯುಸಿ ಹಾಗೂ ಪದವಿ ಕಾಲೇಜುಗಳು ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳೊದಿಗೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಕಾಲೇಜ್ ಪುನಾರಾರಂಭ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಮುಖ್ಯಮಂತ್ರಿ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದರು. ಶಾಲಾ ಕಾಲೇಜುಗಳ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ...
Read More »ಖ್ಯಾತ ಕೈಗಾರಿಕೋದ್ಯಮಿ ರಾಹುಲ್ ಬಜಾಜ್ ನಿಧನ..
Cnewstv.in / 12.02.2022 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಖ್ಯಾತ ಕೈಗಾರಿಕೋದ್ಯಮಿ ರಾಹುಲ್ ಬಜಾಜ್ ನಿಧನ.. ಮುಂಬೈ : ಖ್ಯಾತ ಕೈಗಾರಿಕೋದ್ಯಮಿ ಮತ್ತು ಬಜಾಜ್ ಗ್ರೂಪ್ನ ಮಾಜಿ ಅಧ್ಯಕ್ಷ ರಾಹುಲ್ ಬಜಾಜ್ (83) ಇಂದು ನಿಧನರಾಗಿದ್ದಾರೆ. ನ್ಯುಮೋನಿಯಾ ಮತ್ತು ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರಾಹುಲ್ ಬಜಾಜ್ ಅವರನ್ನು ಕಳೆದ 1 ತಿಂಗಳಿನಿಂದ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ದೇಶದ ಅತ್ಯಂತ ಯಶಸ್ವಿ ಕೈಗಾರಿಕೋದ್ಯಮಿಯಾಗಿದ್ದ ರಾಹುಲ್ ಬಜಾಜ್ ರವರು ದ್ವಿಚಕ್ರ ಮತ್ತು ತ್ರಿಚಕ್ರ ...
Read More »ಮಾರ್ಚ್ನೊಳಗೆ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಿ – ಸಚಿವ ಎಸ್.ಟಿ.ಸೋಮಶೇಖರ್
Cnewstv.in / 12.02.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾರ್ಚ್ನೊಳಗೆ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಿ – ಸಚಿವ ಎಸ್.ಟಿ.ಸೋಮಶೇಖರ್ ಬೆಂಗಳೂರು: ಯಶವಂತಪುರ ವಿಧಾನ ಸಭಾಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಹಿಂದೆ ಹಕ್ಕುಪತ್ರಗಳಿಗೆ ಅರ್ಜಿ ಸಲ್ಲಿಸಿದರೂ ಇನ್ನೂ ಫಲಾನುಭವಿಗಳಿಗೆ ಹಕ್ಕು ಪತ್ರಗಳು ತಲುಪಿಲ್ಲ. ಆ ಹಿನ್ನೆಲೆ ಅರ್ಹ ಫಲಾನುಭವಿಗಳಿಗೆ ಮಾರ್ಚ್ ತಿಂಗಳೊಳಗೆ ಹಕ್ಕು ಪತ್ರ ವಿತರಣೆ ಮಾಡವಂತೆ ಸಚಿವ ಎಸ್.ಟಿ.ಸೋಮಶೇಖರ್ ಅಧಿಕಾರಿಗಳಿಗೆ ತಾಕೀತು ಮಾಡಿದರು. ಇಂದು ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಪಂಗಳಲ್ಲಿ ಹಕ್ಕುಪತ್ರ ವಿತರಣೆ, ಸ್ಮಶಾನಕ್ಕೆ ಜಾಗದ ...
Read More »ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದವರನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಯುವಕನ ಬಂಧನ.
Cnewstv.in / 12.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದವರನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಯುವಕನ ಬಂಧನ. ಬೆಂಗಳೂರು : 65 ಮೊಬೈಲ್ಗಳನ್ನು ದರೋಡೆ ಮಾಡಿದ್ದ 25 ವರ್ಷದ ಯುವಕನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಕುಂಬಳಗೋಡು ನಿವಾಸಿ ಸೈಯದ್ ಫವಾಜ್ ಬಂಧಿತ ಆರೋಪಿ. ದ್ವಿಚಕ್ರ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಫವಾಜ್ನನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ತಾನು ಮೊಬೈಲ್ಗಳನ್ನು ದರೋಡೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದವರನ್ನು ಗುರಿಯಾಗಿಸಿಕೊಂಡು ದರೋಡೆ ...
Read More »ರಾಜ್ಯಾದ್ಯಂತ ಪದವಿ ಕಾಲೇಜುಗಳಿಗೆ ಫೆ. 16ರ ವರೆಗೆ ರಜೆ.
Cnewstv.in / 11.02.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯಾದ್ಯಂತ ಪದವಿ ಕಾಲೇಜುಗಳಿಗೆ ಫೆ. 16ರ ವರೆಗೆ ರಜೆ. ಬೆಂಗಳೂರು : ಹಿಜಾಬ್ ಮತ್ತು ಕೇಸರಿ ಶಾಲಾ ವಿವಾದಕ್ಕೆ ಸಂಬಂಧಿಸಿದಂತೆ ಫೆ. 16 ರವರೆಗೆ ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್. ಅಶ್ವಥ್ ನಾರಾಯಣ ತಿಳಿಸಿದ್ದಾರೆ. ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ. ಸದ್ಯ ಪ್ರಕರಣ ಹೈಕೋರ್ಟ್ ನಲ್ಲಿದೆ. ಹಾಗಾಗಿ ಮುಂಜಾಗೃತಾ ಕ್ರಮವಾಗಿ ರಜೆಯನ್ನು ವಿಸ್ತರಣೆ ಮಾಡಲಾಗಿದೆ. ...
Read More »ಹಿಜಾಬ್ ವಿವಾದ : ಲಿಖಿತ ಮಧ್ಯಂತರ ಆದೇಶ ಹೊರಡಿಸಿದ ಹೈಕೋರ್ಟ್.
Cnewstv.in / 11.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ – ಕೇಸರಿ ಶಾಲು ವಿವಾದ : ಲಿಖಿತ ಮಧ್ಯಂತರ ಆದೇಶ ಹೊರಡಿಸಿದ ಹೈಕೋರ್ಟ್. ಬೆಂಗಳೂರು : ಹಿಜಾಬ್ – ಕೇಸರಿ ಶಾಲು ವಿವಾದಕ್ಕೆ ಸಂಬಂಧಪಟ್ಟಂತೆ ನಿನ್ನೆ ಮೌಖಿಕ ಮಧ್ಯಂತರ ಆದೇಶ ನೀಡಿದ್ದ ಹೈಕೋರ್ಟ್ ಇಂದು ಮಧ್ಯಂತರ ಆದೇಶವನ್ನು ಪ್ರಕಟಿಸಿದೆ. ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪೋಷಕರು ಸಲ್ಲಿಸಿದ್ದ ಪ್ರತ್ಯೇಕ ರಿಟ್ ಅರ್ಜಿಗಳನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ನಿನ್ನೆ ವಿಚಾರಣೆ ನಡೆಸಿತ್ತು. ಇದಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಂತರ ಆದೇಶ ಹೊರಡಿಸುವುದಾಗಿ ...
Read More »
C News TV Kannada News Online in cnewstv