Cnewstv.in / 11.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Anti Social Karnataka Congress : ನಲಪಾಡ್ ವಿರುದ್ಧ ಬಿಜೆಪಿ ಗರಂ ?!! ಸರಣಿ ಟ್ವೀಟ್.. ಬೆಂಗಳೂರು : ಮೊಹಮ್ಮದ್ ನಲಪಾಡ್ ಸದಾ ಒಂದಿಲ್ಲೊಂದು ವಿವಾದ ಅಥವಾ ಚರ್ಚೆಗಳಿಗೆ ಗುರಿಯಾಗುತ್ತಾರೆ. ಇದೀಗ ಯುವ ಕಾಂಗ್ರೆಸ್ನ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಅಂತಹ ಮೊಮ್ಮದ್ ವಿರುದ್ಧ ಬಿಜೆಪಿ ಸರಣಿ ಟ್ವೀಟ್ ಮಾಡಿದೆ. ಮಹಮ್ಮದ್ ನಲಪಾಡ್ ಅವರನ್ನು ರೌಡಿ ಚಟುವಟಿಕೆಯ ಕಾರಣಕ್ಕಾಗಿ 2018 ರಲ್ಲಿ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲಕ್ಕೆ ...
Read More »ರಾಜ್ಯ
ಲಕ್ಷ್ಮಿಗೆ ಅಧಿಪತಿ ಜೈಲಿಗೆ ಅತಿಥಿ : ಡಿಕೆಶಿಗೆ ತಿರುಗೇಟು ನೀಡಿದ ರೇಣುಕಾಚಾರ್ಯ.
Cnewstv.in / 10.02.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲಕ್ಷ್ಮಿಗೆ ಅಧಿಪತಿ ಜೈಲಿಗೆ ಅತಿಥಿ : ಡಿಕೆಶಿಗೆ ತಿರುಗೇಟು ನೀಡಿದ ರೇಣುಕಾಚಾರ್ಯ. ಬೆಂಗಳೂರು : ಶಾಸಕ ರೇಣುಕಾಚಾರ್ಯ ಗಾದೆ ಮಾತಿನ ಮೂಲಕ ಟ್ವಿಟರ್ ನಲ್ಲಿ ಡಿ.ಕೆ ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ. ರೇಣುಕಾಚಾರ್ಯರ ವಿರುದ್ಧ ಡಿಕೆ ಶಿವಕುಮಾರ್ ಅವರು ವ್ಯಂಗ್ಯವಾಡಿದರು. ಅದಕ್ಕೆ ಪ್ರತಿಯಾಗಿ ಒಗಟು ಬಿಡಿಸಿ ಎಂದು “ಲಕ್ಷ್ಮಿಗೆ ಅಧಿಪತಿ ಜೈಲಿಗೆ ಅತಿಥಿ” ಎಂದು ಟ್ವೀಟ್ ಮಾಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶಾಸಕ ರೇಣುಕಾಚಾರ್ಯ ಅವರಿಗೆ “ಅವರು ...
Read More »ಹಿಜಾಬ್ – ಕೇಸರಿ ಶಾಲು ಪ್ರಕರಣ : ವಿಚಾರಣೆ ಮುಂದೂಡಿಕೆ, ಮಧ್ಯಂತರ ಆದೇಶ ಹೊರಡಿಸಿದ ಹೈಕೋರ್ಟ್.
Cnewstv.in / 10.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ – ಕೇಸರಿ ಶಾಲು : ವಿಚಾರಣೆ ಮುಂದೂಡಿಕೆ, ಮಧ್ಯಂತರ ಆದೇಶ ಹೊರಡಿಸಿದ ಹೈಕೋರ್ಟ್. ಬೆಂಗಳೂರು : ಹಿಜಾಬ್ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ಸೋಮವಾರ ಮಧ್ಯಾಹ್ನ 2.30ಕ್ಕೆ ಮತ್ತೆ ವಿಚಾರಣೆ ನಡೆಸುವುದಾಗಿ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ಹೇಳಿದೆ. ಏಕಸದಸ್ಯ ಪೀಠದಿಂದ ವಿಸ್ತ್ರತ್ರ ಪೀಠಕ್ಕೆ ವರ್ಗಾವಣೆಯಾದ ರಾಜ್ಯದ ಶಾಲಾ ಕಾಲೇಜುಗಳ ಹಿಜಾಬ್- ಕೇಸರಿ ಶಾಲು ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಇಂದು ...
Read More »ಒಂದೇ ಕುಟುಂಬದ ಐವರನ್ನು ಮಾಂಸ ಕತ್ತರಿಸುವ ಮಚ್ಚಿನಿಂದ ಕೊಲೆ ಮಾಡಿದ ಮಹಿಳೆ..
Cnewstv.in / 10.02.2022 / ಮಂಡ್ಯ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಂದೇ ಕುಟುಂಬದ ಐವರನ್ನು ಮಾಂಸ ಕತ್ತರಿಸುವ ಮಚ್ಚಿನಿಂದ ಕೊಲೆ ಮಾಡಿದ ಮಹಿಳೆ.. ಮಂಡ್ಯ : ಮಹಿಳೆಯೊಬ್ಬಳು ಒಂದೇ ಮನೆಯ ಐವರನ್ನ ಮಾಂಸ ಕತ್ತರಿಸುವ ಮಚ್ಚಿನಿಂದ ಕೊಲೆ ಮಾಡಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೆಎಸ್ ಅರ್ ಗ್ರಾಮದಲ್ಲಿ ನಡೆದಿದೆ. ಇಡೀ ಮಂಡ್ಯ ಜಿಲ್ಲೆಯನ್ನು ಬೆಚ್ಚಿಬೀಳಿಸಿದ್ದ ಈ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು ಆರೋಪಿತ ಮಹಿಳೆ ಲಕ್ಷ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಫೆ.6ರಂದು ಕೆಆರ್ಎಸ್ ಗ್ರಾಮದ ಬಜಾರ್ ಲೈನ್ನ ವಾಸಿ ಗಂಗಾರಾಮ್ನ ಪತ್ನಿ ...
Read More »ಶಿವಮೊಗ್ಗ ವಿಮಾನ ನಿಲ್ದಾಣ ಸದ್ಯದಲ್ಲಿಯೇ ಲೋಕಾರ್ಪಣೆ. ಶಿವಮೊಗ್ಗದಿಂದ 11 ಪ್ರಮುಖ ವಿಮಾನ ನಿಲ್ದಾಣಕ್ಕೆ ಜೋಡಣೆ ಮಾಡಿರುವ ಮಾರ್ಗಗಳು..
Cnewstv.in / 10.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣ ಸದ್ಯದಲ್ಲಿಯೇ ಲೋಕಾರ್ಪಣೆ. ಶಿವಮೊಗ್ಗದಿಂದ 11 ಪ್ರಮುಖ ವಿಮಾನ ನಿಲ್ದಾಣಕ್ಕೆ ಜೋಡಣೆ ಮಾಡಿರುವ ಮಾರ್ಗಗಳು.. ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣ ಸದ್ಯದಲ್ಲಿಯೇ ಲೋಕಾರ್ಪಣೆಗೊಳ್ಳಲಿದೆ. ಇಂದು ಶಿವಮೊಗ್ಗ ಲೋಕಸಭಾ ಸದಸ್ಯರಾದ ಶ್ರೀ ಬಿ.ವೈ ರಾಘವೇಂದ್ರ ರವರು ಕೇಂದ್ರ ನಾಗರಿಕ ವಿಮಾನ ಖಾತೆಯ ಸಚಿವರಾದ ಶ್ರೀ ಜ್ಯೋತಿರಾಧಿತ್ಯ ಸಿಂಧಿಯಾ ಇವರನ್ನು ಭೇಟಿಯಾಗಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ಸದ್ಯದಲ್ಲಿಯೇ ಲೋಕಾರ್ಪಣೆಗೊಳ್ಳಲಿದೆ, ಇದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ...
Read More »ಹಿಜಾಬ್ – ಕೇಸರಿ ಶಾಲು ವಿವಾದ : ರಾಜ್ಯಾದ್ಯಂತ ನಾಳೆಯಿಂದ ಮೂರು ದಿನ ಹೈಸ್ಕೂಲ್, ಕಾಲೇಜ್ ಗಳಿಗೆ ರಜೆ.
Cnewstv.in / 08.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ – ಕೇಸರಿ ಶಾಲು ವಿವಾದ : ರಾಜ್ಯಾದ್ಯಂತ ನಾಳೆಯಿಂದ ಮೂರು ದಿನ ಹೈಸ್ಕೂಲ್, ಕಾಲೇಜ್ ಗಳಿಗೆ ರಜೆ. ಬೆಂಗಳೂರು: ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ರಾಜ್ಯಾದ್ಯಂತ ವ್ಯಾಪಿಸಿದ್ದು, ಹಲವು ಕಡೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರ ನಾಳೆಯಿಂದ ಮೂರು ದಿನ ಹೈಸ್ಕೂಲ್ ಹಾಗೂ ಕಾಲೇಜ್ ಗಳಿಗೆ ರಜೆ ಘೋಷಿಸಿದೆ. ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ನಾನು ಎಲ್ಲಾ ವಿದ್ಯಾರ್ಥಿಗಳು, ...
Read More »ಶಾಸಕರ ಎದುರೇ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ, ವಿಡಿಯೋ ವೈರಲ್.!!
Cnewstv.in / 08.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಾಸಕರ ಎದುರೇ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ, ವಿಡಿಯೋ ವೈರಲ್.!! ಶಿವಮೊಗ್ಗ : ಸಾಗರದಲ್ಲಿ ಶಾಸಕರ ಎದುರು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಹೊಡೆದಾಟ ವಾಗಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾಗರ ಜೂನಿಯರ್ ಕಾಲೇಜ್ ಆವರಣದಲ್ಲಿ ವಿದ್ಯಾರ್ಥಿಗಳ ನಡುವೆ ಹಿಜಾಬ್ ಹಾಗೂ ಕೇಸರಿ ಶಾಲಿಗೆ ಸಂಬಂಧಿಸಿದಂತೆ ವಾಗ್ವಾದಗಳು ನಡೆಯುತ್ತಿತ್ತು. ನಂತರ ವಿದ್ಯಾರ್ಥಿಗಳು ಶಾಸಕ ಹರತಾಳು ಹಾಲಪ್ಪ ನವರನ್ನು ಭೇಟಿಯಾಗಲು ಸಾಗರದ ಉಪವಿಭಾಗ ಆಸ್ಪತ್ರೆಗೆ ...
Read More »ಸಂಘರ್ಷಕ್ಕೆ ತಿರುಗಿದ ಹಿಜಾಬ್ – ಕೇಸರಿ ಶಾಲು ವಿವಾದ : ಕಾಲೇಜು ಆವರಣದಲ್ಲಿ ಕಲ್ಲುತೂರಾಟ. ಲಘು ಲಾಠಿ ಚಾರ್ಜ್
Cnewstv.in / 08.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂಘರ್ಷಕ್ಕೆ ತಿರುಗಿದ ಹಿಜಾಬ್ – ಕೇಸರಿ ಶಾಲು ವಿವಾದ : ಕಾಲೇಜು ಆವರಣದಲ್ಲಿ ಕಲ್ಲುತೂರಾಟ. ಲಘು ಲಾಠಿ ಚಾರ್ಜ್ ಶಿವಮೊಗ್ಗ : ರಾಜ್ಯಾದ್ಯಂತ ಹಿಜಾಬ್ – ಕೇಸರಿ ಶಾಲು ವಿವಾದ ತಾರಕಕ್ಕೇರಿದೆ. ಇಂದು ಬೆಳಗ್ಗೆ ಶಿವಮೊಗ್ಗದ ಬಾಪೂಜಿನಗರ ಕಾಲೇಜಿನಲ್ಲಿ ಹಿಜಾಬ್ – ಕೇಸರಿ ಶಾಲು ವಿವಾದ ಸಂಘರ್ಷಕ್ಕೆ ತಿರುಗಿದೆ. ಇಂದು ಬೆಳಗ್ಗೆ ಬಾಪೂಜಿನಗರದ ಸರ್ಕಾರಿ ಕಾಲೇಜಿನ ಮುಂಭಾಗ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ವಿದ್ಯಾರ್ಥಿಗಳ ಎರಡು ಗುಂಪುಗಳ ...
Read More »ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದು ಸಮಾನತೆ ಅಲ್ಲ.. ಸುರೈಯ್ಯ ಅಂಜುಮ್ ಹೇಳಿಕೆಯಾ ವಿಡಿಯೋ ವೈರಲ್..!!
Cnewstv.in / 07.02.2022 / ಉಡುಪಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದು ಸಮಾನತೆ ಅಲ್ಲ.. ಸುರೈಯ್ಯ ಅಂಜುಮ್ ಹೇಳಿಕೆಯಾ ವಿಡಿಯೋ ವೈರಲ್..!! ಉಡುಪಿ : ಹಿಜಾಬ್ ಧರಿಸುವುದರ ಬಗ್ಗೆ ಸುರೈಯ್ಯ ಅಂಜುಮ್ ಮಾಡಿದ ಫೇಸ್ಬುಕ್ ಲೈವ್ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.. ಈ ದೇಶ ನನಗೆ ನನ್ನದೇ ಧರ್ಮದ ಆಚರಣೆಗೆ ಸಂವಿಧಾನದಲ್ಲಿ ಮುಕ್ತವಾದ ಅವಕಾಶವನ್ನು ನೀಡಿದೆ. ಆದರೆ ನಮ್ಮ ಸಂವಿಧಾನ ನೀಡಿರುವಂತಹ ಹಕ್ಕನ್ನು ದುರುಪಯೋಗ ಪಡೆದುಕೊಳ್ಳುತ್ತಿರುವ ನಾವು ದೇಶದ ಮೇಲೆ ಇದ್ದಂತಹ ಅಭಿಮಾನವನ್ನು ಎಲ್ಲೋ ...
Read More »ಸಹ್ಯಾದ್ರಿ ಕಾಲೇಜ್ ಆವರಣದಲ್ಲಿ ಸದ್ದು ಮಾಡುತ್ತಿರುವ ಹಿಜಾಬ್ – ಕೇಸರಿ ಶಾಲು
Cnewstv.in / 07.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಹ್ಯಾದ್ರಿ ಕಾಲೇಜ್ ಆವರಣದಲ್ಲಿ ಸದ್ದು ಮಾಡುತ್ತಿರುವ ಹಿಜಾಬ್ – ಕೇಸರಿ ಶಾಲು ಶಿವಮೊಗ್ಗ : ರಾಜ್ಯದೆಲ್ಲೆಡೆ ಸುದ್ದಿಯಾಗಿದ್ದ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷ ಇದೀಗ ಮಲೆನಾಡಿಗೂ ಕಾಲಿಟ್ಟಿದೆ. ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಮೆರವಣಿಗೆ ನಡೆಸಿದರು. ವಸ್ತ್ರಸಂಹಿತೆ ಕಡ್ಡಾಯಗೊಳಿಸುವಂತೆ ವಿದ್ಯಾರ್ಥಿಗಳ ಆಗ್ರಹಿಸಿದರು. ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ತೆಗೆದು ತರಗತಿಗಳಿಗೆ ಪ್ರವೇಶಿಸಬೇಕು ಒಂದು ವೇಳೆ ಅವರು ತರಗತಿಗಳಿಗೆ ಪ್ರವೇಶಿಸಿದರೆ ನಾವು ಕೂಡ ಕೇಸರಿ ಶಾಲು ಧರಿಸಿ ...
Read More »
C News TV Kannada News Online in cnewstv