Breaking News

ರಾಜ್ಯ

ಕೇಂದ್ರ ಬಜೆಟ್ 2022 : ನಿರ್ಮಲಾ ಸೀತಾರಾಮನ್ ಭಾಷಣದ ಹೈಲೈಟ್ಸ್

Cnewstv.in / 01.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೇಂದ್ರ ಬಜೆಟ್ 2022 : ನಿರ್ಮಲಾ ಸೀತಾರಾಮನ್ ಭಾಷಣದ ಹೈಲೈಟ್ಸ್ ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಮಂಡಿಸಿದ್ದಾರೆ. ಇದು ನಿರ್ಮಲಾ ಸೀತಾರಾಮ್ ಮಂಡಿಸುತ್ತಿರುವ 4ನೇ ಬಜೆಟ್. ಸುಮಾರು 1 ಗಂಟೆ 33 ನಿಮಿಷ ಬಜೆಟ್ ಮಂಡನೆ ಮಾಡಿದರು. ಈ ಬಾರಿಯ ಬಜೆಟ್ ಗಾತ್ರ 39.54 ಲಕ್ಷ ಕೋಟಿ ರೂಪಾಯಿ ಆಗಿದೆ. ಈ ಬಾರಿಯ ಬಜೆಟ್ ನಲ್ಲಿ ಆತ್ಮನಿರ್ಭರತೆಗೆ ಹೆಚ್ಚು ಒತ್ತು ನೀಡಲಾಗಿದೆ. ...

Read More »

ಸ್ಪಾರ್ಟ್ ಆಪ್ ರಾಜಧಾನಿ ದೆಹಲಿ : ರಾಜಧಾನಿ ಬೆಂಗಳೂರನ್ನು ಹಿಂದಿಕ್ಕಿದ ರಾಷ್ಟ್ರರಾಜಧಾನಿ ದೆಹಲಿ.

Cnewstv.in / 01.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸ್ಪಾರ್ಟ್ ಆಪ್ ರಾಜಧಾನಿ ದೆಹಲಿ : ರಾಜಧಾನಿ ಬೆಂಗಳೂರನ್ನು ಹಿಂದಿಕ್ಕಿದ ರಾಷ್ಟ್ರರಾಜಧಾನಿ ದೆಹಲಿ. ನವದೆಹಲಿ : ಸ್ಮಾರ್ಟ್ ಅಪ್ ಗಳ ರಾಜಧಾನಿಯಾಗಿದ್ದ ಬೆಂಗಳೂರನ್ನು ರಾಷ್ಟ್ರರಾಜಧಾನಿ ದೆಹಲಿ ಹಿಂದಿಕ್ಕಿದೆ. 2021-22ರ ಆರ್ಥಿಕ ಸಮೀಕ್ಷಾ ವರದಿ ಪ್ರಕಾರ, ಏಪ್ರಿಲ್ 2019 ಮತ್ತು ಡಿಸೆಂಬರ್ 2021ರ ನಡುವೆ ಬೆಂಗಳೂರಿನ 4,145 ಸ್ಟಾರ್ಟ್ ಅಪ್ ಗಳೊಂದಿಗೆ ಹೋಲಿಸಿದಾಗ ದೆಹಲಿಯಲ್ಲಿ ಗುರುತಿಸಲಾದ ಸುಮಾರು 5 ಸಾವಿರ ಸ್ಟಾರ್ಟ್ ಆಪ್ ಗಳು ಸೇರಿವೆ. ಭಾರತದ ಆರ್ಥಿಕ ಸರ್ವೇ ...

Read More »

ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಹಮ್ಮದ್ ನಲಪಾಡ್

Cnewstv.in / 31.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಹಮ್ಮದ್ ನಲಪಾಡ್ ಬೆಂಗಳೂರು : ಯೂತ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಹಮ್ಮದ್ ನಲಪಾಡ್ ಆಯ್ಕೆಯಾಗಿದ್ದಾರೆ. ANCC ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ನಿರ್ದೇಶನದಂತೆ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಹಮ್ಮದ್ ನಲಪಾಡ್ ರವರನ್ನು ನೇಮಕ ಮಾಡಲಾಗಿದೆ ಎಂದು IYC ಯ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ರವರು ಆದೇಶ ಪತ್ರವನ್ನು ನೀಡಿದ್ದಾರೆ. ಇಂದು ರಕ್ಷಾ ರಾಮಯ್ಯ ಘೋಷಿತ ಅಧಿಕಾರವಧಿ ಮುಕ್ತಾಯವಾಗಿದೆ. ಫೆಬ್ರವರಿ 10ರಂದು ಅಧಿಕೃತವಾಗಿ ...

Read More »

ನಾನು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸದೆ ಕಾನೂನುಬದ್ಧವಾಗಿ ಕ್ರಮಕೈಗೊಂಡಿರುತ್ತೇನೆ – ರವಿ ಡಿ ಚನ್ನಣ್ಣನವರ್.

Cnewstv.in / 31.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಾನು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸದೆ ಕಾನೂನುಬದ್ಧವಾಗಿ ಕ್ರಮಕೈಗೊಂಡಿರುತ್ತೇನೆ – ರವಿ ಡಿ ಚನ್ನಣ್ಣನವರ್. ಬೆಂಗಳೂರು : ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರು ಅಕ್ರಮ ಆಸ್ತಿಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಇಂದು ರವಿ ಡಿ ಚನ್ನಣ್ಣನವರ್ ಪತ್ರಿಕಾ ಪ್ರಕಟಣೆಯನ್ನು ನೀಡಿದ್ದಾರೆ. ” ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬದ ಮೇಲೆ ಆಧಾರರಹಿತ ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಇವೆಲ್ಲವೂ ಸುಳ್ಳಾಗಿದ್ದು, ದುರುದ್ದೇಶದಿಂದ ...

Read More »

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ.

Cnewstv.in / 31.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ದೇಶಾದ್ಯಂತ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,09,918 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 959 ಜನ ಸಾವನ್ನಪ್ಪಿದಾರೆ. 2,62,628 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 18,31,268 ಇದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,13,02,440 ಕ್ಕೆ ...

Read More »

ಶ್ರೀ ಶಂಕರಾಚಾರ್ಯ ವಾಹ್ಮಯಸೇವಾ ಪರಿಷತ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಭೇಟಿ.

Cnewstv.in / 29.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶ್ರೀ ಶಂಕರಾಚಾರ್ಯ ವಾಹ್ಮಯಸೇವಾ ಪರಿಷತ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಭೇಟಿ. ನವದೆಹಲಿ : ಕರ್ನಾಟಕದ ಮೈಸೂರು ಜಿಲ್ಲೆಯ ಕೃಷ್ಣರಾಜನಗರದ ಯಡತೂರ ಶ್ರೀ ಯೋಗಾನಂದೇಶ್ವರ ಸರಸ್ವತೀ ಮಠದ ಪೀಠಾಧೀಶರಾದ ಶ್ರೀಶ್ರೀ ಶಂಕರಭಾರತೀ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಶ್ರೀ ಶಂಕರ ಭಗವತ್ಪಾದಾಚಾರ್ಯರ ಸಂಪ್ರದಾಯವನ್ನು ಅನುಸರಿಸುವ ಸಂಸ್ಥೆಗಳ ಪ್ರತಿನಿಧಿಗಳು ಅಖಿಲಭಾರತ ಅಖಾಡಾ ಪರಿಷತ್ ಅಧ್ಯಕ್ಷರಾದ ಮಹಾಮಂಡಲೇಶ್ವರ ಸ್ವಾಮಿ ಶ್ರೀ ರವೀಂದ್ರಪುರೀಜಿ, ಹರಿದ್ವಾರದ ಮೃತ್ಯುಂಜಯ ಆಶ್ರಮದ ಅಧ್ಯಕ್ಷರಾದ ಮಹಾಮಂಡಲೇಶ್ವರ ಸ್ವಾಮಿ ಶ್ರೀ ಚಿದಂಬರಾನಂದ ಸರಸ್ವತೀ ...

Read More »

ನೈಟ್ ಕರ್ಫ್ಯೂ ರದ್ದು, ಶಾಲೆಗಳು ಪುನರಾರಂಭ.. ಸಭೆಯಲ್ಲಿ ಏನೆಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು ಗೊತ್ತಾ??

Cnewstv.in / 29.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನೈಟ್ ಕರ್ಫ್ಯೂ ರದ್ದು, ಶಾಲೆಗಳು ಪುನರಾರಂಭ.. ಸಭೆಯಲ್ಲಿ ಏನೆಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು ಗೊತ್ತಾ?? ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಕೋವಿಡ್ ಉನ್ನತ ಮಟ್ಟದ ಸಭೆ ನಡೆಸಲಾಯಿತು. ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಬಿ.ಸಿ.ನಾಗೇಶ್, ಆನಂದ್ ಸಿಂಗ್, ಬಿ.ಸಿ.ಪಾಟೀಲ್, ಮುಖ್ಯ ಕಾರ್ಯದರ್ಶಿ ರವಿಕುಮಾರ್ ನಗರ ಪೊಲೀಸರ್ ಅಯುಕ್ತರಾದ ಕಮಲ್ ಪಂಥ್ ಭಾಗವಹಿಸಿದ್ದರು. ಸಭೆಯ ನಂತರ ಮಾತನಾಡಿದ ಆರ್ ಅಶೋಕ್ ರಾಜ್ಯದ ಜನರಿಗೆ ಸಿಹಿ ...

Read More »

ತಮಟೆ ಬಾರಿಸಿ, ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ

Cnewstv.in / 29.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತಮಟೆ ಬಾರಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಶಿವಮೊಗ್ಗ : ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಇಂದು ತಮಟೆ ಬಾರಿಸಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ರಾಯಚೂರು ಜಿಲ್ಲಾ ಕೋರ್ಟ್ ಆವರಣದಲ್ಲಿ 73 ನೇ ಸಂವಿಧಾನೋತ್ಸವ ದಿನ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಫೋಟೋ ತೆಗೆದರೆ ಮಾತ್ರ ನಾನು ದ್ವಜಾರೋಹಣ ಮಾಡುತ್ತೇನೆ ಎಂದು ಹೇಳಿ ಅಂಬೇಡ್ಕರ್ ರವರಿಗೆ ಅವಮಾನ ಮಾಡಿರುವ ರಾಯಚೂರು ಜಿಲ್ಲಾ‌ ನ್ಯಾಯಾದೀಶರಾದ ಮಲ್ಲಿಜಿರ್ಜುನ ಗೌಡ ಇವರನ್ನು ...

Read More »

ಆಶ್ರಯ ಯೋಜನೆ ಆಯ್ಕೆಗೆ ವರಮಾನ ಮಿತಿ ಹೆಚ್ಚಳಕ್ಕೆ ಮುಖ್ಯಮಂತ್ರಿ ನಿರ್ದೇಶನ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ.

Cnewstv.in / 28.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆಶ್ರಯ ಯೋಜನೆ ಆಯ್ಕೆಗೆ ವರಮಾನ ಮಿತಿ ಹೆಚ್ಚಳಕ್ಕೆ ಮುಖ್ಯಮಂತ್ರಿ ನಿರ್ದೇಶನ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಬೆಂಗಳೂರು : ರಾಜ್ಯ ಸರಕಾರದ ಮಹತ್ವಾಕಂಕ್ಷೆಯ ಆಶ್ರಯ ವಸತಿ ಯೋಜನೆಯಡಿಯಲ್ಲಿ ಫಲಾನುಭವಿ ಗಳ ಆಯ್ಕೆಗೆ ಇರುವ ವಾರ್ಷಿಕ ವರಮಾನ ಮಿತಿಯನ್ನು ರೂಪಾಯಿ ೧.೨೦ ಲಕ್ಷಕ್ಕೆ ಹೆಚ್ಚಿಸಲು, ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರು, ನಿರ್ದೇಶಿಸಿ ದ್ದಾರೆ, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ತಿಳಿಸಿದ್ದಾರೆ. ಮಾಧ್ಯಮ ಪ್ರತಿನಧಿಗಳೊಂದಿಗೆ ...

Read More »

ಬಿ.ಎಸ್.ವೈ : ಸೌಂದರ್ಯ ಪಾರ್ಥಿವ ಶರೀರ ಕುಟುಂಬಸ್ಥರಿಗೆ ಹಸ್ತಾಂತರ. ಇಂದು ಸಂಜೆಯೇ ಅಂತ್ಯಸಂಸ್ಕಾರ.

Cnewstv.in / 28.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಡಾ. ಸೌಂದರ್ಯ ಪಾರ್ಥಿವ ಶರೀರ ಕುಟುಂಬಸ್ಥರಿಗೆ ಹಸ್ತಾಂತರ. ಇಂದು ಸಂಜೆಯೇ ಅಂತ್ಯಸಂಸ್ಕಾರ. ಬೆಂಗಳೂರು : ಬಿಎಸ್ ವೈ ಮೊಮ್ಮಗಳು ಸೌಂದರ್ಯ ವಸಂತನಗರದ ತಮ್ಮ ಪ್ಲಾಟ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿ (ರೇಡಿಯಲಾಜಿಸ್ಟ್) ಸೇವೆ ಸಲ್ಲಿಸುತ್ತಿದ್ದರು ಸೌಂದರ್ಯ. 2018ರಲ್ಲಿ ಡಾ. ನೀರಜ್ ಜೊತೆ ವಿವಾಹವಾಗಿದ್ದರು. 9 ತಿಂಗಳ ಗಂಡು ಮಗುವನ್ನು ಪಕ್ಕದ ರೂಮಿನಲ್ಲಿ ಬಿಟ್ಟು ಇನ್ನೊಂದು ರೂಮಿನಲ್ಲಿ ...

Read More »