Breaking News

ರಾಜ್ಯ

ಸಂಸದ ಪ್ರತಾಪ್ ಸಿಂಹ v/s ಆರೋಗ್ಯ ಸಚಿವ ಡಾ.ಕೆ.ಸುಧಾಕರ್.

Cnewstv.in / 19.01.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂಸದ ಪ್ರತಾಪ್ ಸಿಂಹ v/s ಆರೋಗ್ಯ ಸಚಿವ ಡಾ.ಕೆ.ಸುಧಾಕರ್. ಬೆಂಗಳೂರು : ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ನಿಂದ ವ್ಯಾಪಾರ-ವಹಿವಾಟಿಗೆ ಕಷ್ಟವಾಗುತ್ತಿದೆ ಎಂದು ಈಗಾಗಲೇ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದೆಡೆ ಕೋವಿಡ್ ಮೂರನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿರುವಾಗ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಮುಂದುವರಿಸಬೇಕಾ ಅಥವಾ ರದ್ದುಪಡಿಸಬೇಕಾ ಎಂಬುದರ ಬಗ್ಗೆ ಸರ್ಕಾರ ಇನ್ನೆರಡು ದಿನಗಳಲ್ಲಿ ತಜ್ಞರು, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ವರದಿ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಲಿದೆ ...

Read More »

IBPS Result : ಐಬಿಪಿಎಸ್ ಎಸ್ ಒ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ.

Cnewstv.in /19.01.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 IBPS Result : ಐಬಿಪಿಎಸ್ ಎಸ್ ಒ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ. ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ಸ್ಪೆಷಲಿಸ್ಟ್ ಆಫೀಸರ್ (SO)ಹುದ್ದೆ ನೇಮಕಾತಿಗಾಗಿ ಅಭ್ಯರ್ಥಿಗಳಿಗೆ ನಡೆಸಲಾಗಿದ್ದ ಪೂರ್ವಭಾವಿ ಪರೀಕ್ಷೆ (preliminary Exams) ಫಲಿತಾಂಶವನ್ನು ಐಬಿಪಿಎಸ್ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ 2022ರ ಜನವರಿ 18ರಂದು ಪ್ರಕಟಿಸಿದೆ. ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಿ, ಪೂರ್ವಭಾವಿ ಪರೀಕ್ಷೆ ಬರೆದವರು https://ibps.in. ವೆಬ್ ಸೈಟ್ ಗೆ ಭೇಟಿ ನೀಡಿ ಪರಿಶೀಲನೆ ...

Read More »

ಕೋವಿಡ್ ಕುರಿತು ತಪ್ಪು ಮಾಹಿತಿ ನೀಡಿದರೆ ಹುಶಾರ್!!!

Cnewstv.in / 19.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೋವಿಡ್ ಕುರಿತು ತಪ್ಪು ಮಾಹಿತಿ ನೀಡಿದರೆ ಹುಶಾರ್!!! ಬೆಂಗಳೂರು: ಕೋವಿಡ್-19 ಕುರಿತು ತಪ್ಪು ಮಾಹಿತಿ ಹರಡುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವು ವೈದ್ಯರಿಗೆ ಎಚ್ಚರಿಕೆ ನೀಡಿದೆ. ಕೆಲವು ವೃತ್ತಿಪರ ವೈದ್ಯರು COVID-19 ಕುರಿತು ಅಪೂರ್ಣ, ತಪ್ಪಾದ ಮತ್ತು ಆಧಾರರಹಿತ ಮಾಹಿತಿಯನ್ನು ನೀಡುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇಂತಹ ತಪ್ಪು ಮಾಹಿತಿಯು ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕೋವಿಡ್ ಸನ್ನಿವೇಶದಲ್ಲಿ ಸಾರ್ವಜನಿಕರ ಗೊಂದಲಕ್ಕೆ ಕಾರಣವಾಗುತ್ತದೆ. ...

Read More »

ದ್ವೀತಿಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

Cnewstv.in /18.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ಪೂರ್ವ ಸಿದ್ಧತಾ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಯು ಏ.16ರಿಂದ ಮೇ 4ರ ವರೆಗೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಎಲ್ಲಾ ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿವೆ. ಪೋಷಕರು ಹಾಗೂ ವಿದ್ಯಾರ್ಥಿಗಳು ಫೆ.1ರ ವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ...

Read More »

ತೆಂಗಿನಕಾಯಿಯಲ್ಲಿ ಬಸವ, ದರ್ಶನಕ್ಕೆ ಸಾಲುಗಟ್ಟಿ ನಿಂತ ಜನ.

Cnewstv.in /18.01.2022 / ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತೆಂಗಿನಕಾಯಿಯಲ್ಲಿ ಬಸವ, ದರ್ಶನಕ್ಕೆ ಸಾಲುಗಟ್ಟಿ ನಿಂತ ಜನ. ಮೈಸೂರು : ತೆಂಗಿನಕಾಯಿಯಲ್ಲಿ ಬಸವ ರೂಪಿ ಕಾಣಿಸಿಕೊಂಡಿದ್ದು ದರ್ಶನಕ್ಕಾಗಿ ಜನ ಸಾಲುಗಟ್ಟಿ ನಿಂತ ಘಟನೆ ಮೈಸೂರಿನಲ್ಲಿ ನಡೆದಿದೆ. ಸುಲಿದ ತೆಂಗಿನಕಾಯಿ ಮೊಳಕೆ ಒಡೆದು ಬಸವನ ಮೂರ್ತಿಯ ರೂಪದಲ್ಲಿ ಹೊರಬಂದಿದೆ. ಅದು ಬಸವನ ರೀತಿಯ ಮುಖ ಹಾಗೂ ಕೊಂಬುಗಳ ರೂಪ ಪಡೆದುಕೊಂಡಿದೆ. ಅದನ್ನು ಜನ ಬಸವ ದೇವರ ಸ್ವರೂಪಿ ಎಂದು ಪೂಜೆ ಮಾಡುತ್ತಿದ್ದಾರೆ. ಈ ವಿಶೇಷ ತೆಂಗಿನಕಾಯಿಯನ್ನು ಮೈಸೂರಿನ ಹಿನಕಲ್ ಬಡಾವಣೆಯ ದೇವಸ್ಥಾನದಲ್ಲಿ, ...

Read More »

BECIL JOBS : ಬಿಇಸಿಐಎಲ್ ನಲ್ಲಿ 500 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.

Cnewstv.in /18.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 BECIL JOBS : ಬಿಇಸಿಐಎಲ್ ನಲ್ಲಿ 500 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಬೆಂಗಳೂರು : ಬಿಇಸಿಐಎಲ್ (ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟಂಟ್ ಇಂಡಿಯಾ ಲಿಮಿಟೆಡ್ (BECIL) ಖಾಲಿ ಇರುವ ತನಿಖಾಧಿಕಾರಿ ಮತ್ತು ಮೇಲ್ವಿಚಾರಕರ ಹುದ್ದೆಗಳ ನೇಮಕಾತಿ ಬಗ್ಗೆ becil.com. ವೆಬ್ ಸೈಟ್ ನಲ್ಲಿ ಹೊಸ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 500 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ತುಂಬಿ ಜನವರಿ 25ರೊಳಗೆ ಸಲ್ಲಿಸಬೇಕು. ಒಟ್ಟು ...

Read More »

ಕಾಂಗ್ರೆಸ್ ನಾಯಕರ ಪಾದಯಾತ್ರೆ ಯಾವ ಪುರುಷಾರ್ಥಕ್ಕೆ ಎನ್ನುವುದು ಅರ್ಥವಾಗುತ್ತಿಲ್ಲ ??

Cnewstv.in / 18.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾಂಗ್ರೆಸ್ ನಾಯಕರ ಪಾದಯಾತ್ರೆ ಯಾವ ಪುರುಷಾರ್ಥಕ್ಕೆ ಎನ್ನುವುದು ಅರ್ಥವಾಗುತ್ತಿಲ್ಲ. ಬೆಂಗಳೂರು : ಕಾಂಗ್ರೆಸ್ ನಾಯಕರು ಯಾವ ಪುರುಷಾರ್ಥಕ್ಕೆ ಪಾದಯಾತ್ರೆ ಮಾಡಿದ್ದೀರೋ ಗೊತ್ತಿಲ್ಲ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಟೀಕಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ನಡೆಯುತ್ತಿರುವ ನಾಯಕತ್ವದ ಮೇಲಾಟ ಇದು. ಕಾಂಗ್ರೆಸ್‌ ಒಳಜಗಳದಿಂದಾಗಿ ಮೇಕೆದಾಟು ಯೋಜನೆಗೆ ಅಡ್ಡಿಯಾಗುವ ಸಾಧ್ಯತೆ ಇದೆ. ಮೇಕೆದಾಟು ಯೋಜನೆ ವ್ಯಾಜ್ಯ ಸುಪ್ರೀಂ ಕೋರ್ಟ್‌ನಲ್ಲಿರುವಾಗ ಇಂತಹ ಪ್ರಹಸನ ಮಾಡುವ ಅಗತ್ಯವಿತ್ತೇ ಎಂದು ಪ್ರಶ್ನಿಸಿದರು. ಜಿಲ್ಲಾಡಳಿತ ...

Read More »

ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ.‌

Cnewstv.in / 17.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ.‌ ಬೆಂಗಳೂರು: 2021-21ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಸರಕಾರವು ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂದಿನಿಂದ https://dec.karnataka.gov.in ಮೂಲಕ ಆನ್-ಲೈನ್ ಅರ್ಜಿ ಹಾಕಿಕೊಳ್ಳಬಹುದಾಗಿದ್ದು, ಅರ್ಜಿ ಸಲ್ಲಿಸಲು ಜ.21 ಕೊನೆಯ ದಿನವಾಗಿರಲಿದೆ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಭ್ಯರ್ಥಿಗಳು ಅರ್ಜಿಯಲ್ಲಿ ತಮ್ಮ ...

Read More »

ಕೋವಿಡ್ ನಿಯಮ ಉಲ್ಲಂಘಿಸಿ ಶಬರಿಮಲೆ ಯಾತ್ರೆ ಹೊರಟಿದ್ದ 15 ಜನರ ವಿರುದ್ಧ ಕೇಸ್.

Cnewstv.in / 17.01.2022 / ಮಂಡ್ಯ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಂಡ್ಯ : ಕೋವಿಡ್ ನಿಯಮವನ್ನು ಉಲ್ಲಂಘಿಸಿ ಶಬರಿಮಲೆ ಯಾತ್ರೆಗೆ ಹೊರಟಿದ್ದ 15ಜನ ಅಯ್ಯಪ್ಪ ಮಾಲಾಧಾರಿಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ.‌ ಮಂಡ್ಯ ಜಿಲ್ಲೆಯಲ್ಲಿ 15ಜನ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆ ಯಾತ್ರೆಗೆ ಹೊರಟಿದ್ದರು ಯಾತ್ರೆಗೂ ಮೊದಲು ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು.‌ 15 ಜನರಿಗೂ ಕೋವಿಡ್ ಸೋಂಕು ದೃಢಪಟ್ಟಿತ್ತು. ಎಲ್ಲಾರಿಗೂ ಹೋಂ ಐಸೋಲೇಷನ್ ನಲ್ಲಿ ಇರುವಂತೆ ಅಧಿಕಾರಿಗಳು ಆದೇಶ ನೀಡಲಾಗಿತ್ತು. ಆದರೂ ಅದನ್ನು ಲೆಕ್ಕಿಸದೆ ಆರೋಗ್ಯ ಅಧಿಕಾರಿಗಳ ಕಣ್ಣುತಪ್ಪಿಸಿ ಶಬರಿಮಲೆ ಯಾತ್ರೆಗೆ ಹೊರಟಿದ್ದರು.‌ ...

Read More »

ಮೋದಿಯವರ ಆಯುಷ್ಯ, ಆರೋಗ್ಯ, ವೃದ್ಧಿಗಾಗಿ ಮಹಾ ಮೃತ್ಯುಂಜಯ ಯಾಗ

Cnewstv.in / 17.01.2022 / ಬೆಳ್ತಂಗಡಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಅವರ ದೀರ್ಘಾಯಸ್ಸು ಹಾಗೂ ಆರೋಗ್ಯ ವೃದ್ಧಿಗಾಗಿ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಹೋಮ ಸೋಮವಾರ ಬೆಳಗ್ಗ 7ಗಂಟೆಯಿಂದ ನಡೆಯುತ್ತಿದೆ. ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಸಮಸ್ತ ಜನತೆಯ ಪರವಾಗಿ ವೇದಮೂರ್ತಿ ನಾಗೇಂದ್ರ ಭಾರದ್ವಾಜ್ ಸುರತ್ಕಲ್ ಅವರ ಪ್ರಧಾನ ಪೌರೋಹಿತ್ಯದಲ್ಲಿ 108 ಪುರೋಹಿತರಿಂದ ಮಹಾ ಮೃತ್ಯುಂಜಯ ಹೋಮ ನೆರವೇರುತ್ತಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ ಇಂದು ...

Read More »