Breaking News

ರಾಜ್ಯ

ಶಿವಮೊಗ್ಗ : ಝಿಂಕಾ ವೈರಸ್ ಗೆ ವೃದ್ದ ಬಲಿ… ಸಾಗರದ 24 ವರ್ಷದ ಯುವಕನಲ್ಲಿ ವೈರಸ್ ಪತ್ತೆ

Cnewstv / 06.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಶಿವಮೊಗ್ಗ : ಝಿಂಕಾ ವೈರಸ್ ಗೆ ವೃದ್ದ ಬಲಿ…ಸಾಗರದ 24 ವರ್ಷದ ಯುವಕನಲ್ಲಿ ವೈರಸ್ ಪತ್ತೆ ಶಿವಮೊಗ್ಗ : ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ಭೀತಿಯ ನಡುವೆ ಝಿಂಕಾ ಪತ್ತೆಯಾಗಿದೆ. ಶಿವಮೊಗ್ಗದಲ್ಲಿ ಝಿಂಕಾ ವೈರಸ್ ಗೆ ಚಿಕಿತ್ಸೆ ಪಡೆದು ಗುಣಮುಖರಾದ ವೃದ್ಧ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಗಾಂಧಿ ನಗರದ ನಿವಾಸಿ 74 ವರ್ಷದ ವೃದ್ಧ ಮನೆಯಲ್ಲಿ ಸಾವು ಕಂಡಿದ್ದಾರೆ .ಜೂ. 19 ರಂದು ತೀವ್ರ ಜ್ವರದಿಂದ ಬಳಲುತ್ತಿದ್ದರು.ಜೂ. 21 ರಂದು ಝಿಕಾ ವೈರಸ್ ಪತ್ತೆ ...

Read More »

ಕೇಂದ್ರ ಸಚಿವ ನಿತಿನ್ ಗಡ್ಕರಿಯವರೊಂದಿಗೆ ಶಿವಮೊಗ್ಗ ಸಂಸದಬಬಿ ವೈ ರಾಘವೇಂದ್ರ ಮಹತ್ವದ ಚರ್ಚೆ.. ಇಲ್ಲಿದೆ ಡೀಟೇಲ್ಸ್..

Cnewstv / 01.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಕೇಂದ್ರ ಸಚಿವ ನಿತಿನ್ ಗಡ್ಕರಿಯವರೊಂದಿಗೆ ಶಿವಮೊಗ್ಗ ಸಂಸದಬಬಿ ವೈ ರಾಘವೇಂದ್ರ ಮಹತ್ವದ ಚರ್ಚೆ.. ಇಲ್ಲಿದೆ ಡೀಟೇಲ್ಸ್.. ನವದೆಹಲಿ : ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವರಾದ ನಿತಿನ್ ಗಡ್ಕರಿಯವರನ್ನು ಇಂದು ಅವರ ಗೃಹ ಕಛೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಸಂಸದರಾದ ಬಿ ವೈ ರಾಘವೇಂದ್ರರವರು ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿಯಾಗಬೇಕಾದ ಹೆದ್ದಾರಿ ಕಾಮಗಾರಿಗಳ ಅಗತ್ಯತೆಗಳ ಬಗ್ಗೆ ಚರ್ಚಿಸಿ ಯೋಜನೆಗಳಿಗೆ ಅನುಮೋದನೆ ದೊರಕಿಸಿಕೊಡಲು ಮನವಿ ಮಾಡಿದರು. 1) ಆಗುಂಬೆಘಾಟಿ ರಸ್ತೆಗೆ ...

Read More »

ಕೊಲೆ ಆರೋಪ ನಟ ದರ್ಶನ್, ಗೆಳತಿ ಪವಿತ್ರ ಗೌಡ ಹಾಗೂ 10 ಜನರ ಬಂಧನ.. ಕಂಪ್ಲೀಟ್ ಸ್ಟೋರಿ ಇಲ್ಲಿದೆ ನೋಡಿ

Cnewstv / 11.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಕೊಲೆ ಆರೋಪ ನಟ ದರ್ಶನ್ ಹಾಗೂ 10 ಜನರ ಬಂಧನ.. ಕಂಪ್ಲೀಟ್ ಸ್ಟೋರಿ ಇಲ್ಲಿದೆ ನೋಡಿ ಬೆಂಗಳೂರು : ಕೊಲೆ ಆರೋಪದ ಅಡಿಯಲ್ಲಿ ಸ್ಯಾಂಡಲ್ ವುಡ್ ಡಿ ಬಾಸ್ ನಟ ದರ್ಶನ್ ಹಾಗೂ 10 ಜನರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂದಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದ ರೇಣುಕಾ ಸ್ವಾಮಿ ಅವರ ಆತ್ಮಹತ್ಯೆ ಪ್ರಕರಣ ತನಿಖೆ ಬಳಿಕ ಕೊಲೆ ಎಂದು ದೃಢಪಟ್ಟಿದೆ. ಈ ಪ್ರಕರಣದಲ್ಲಿ ಇದುವರೆಗೂ 10 ಜನ ಆರೋಪಿಗಳನ್ನು ಬಂಧಿಸಲಾಗಿದೆ.‌ ...

Read More »

ಯಾರಾದರೂ ಒಬ್ಬರು ಗೆಲ್ಲಲೇಬೇಕು, ಅದು ಆಗಿದೆ. ನಮಗೆ ಯಾರು ಶತ್ತುಗಳಲ್ಲ.

Cnewstv / 10.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಯಾರಾದರೂ ಒಬ್ಬರು ಗೆಲ್ಲಲೇಬೇಕು, ಅದು ಆಗಿದೆ. ನಮಗೆ ಯಾರು ಶತ್ತುಗಳಲ್ಲ. ಶಿವಮೊಗ್ಗ : ಲೋಕಸಭಾ ಚುನಾವಣೆ ಸೋಲಿನ ಬಳಿಕ ಕ್ಷೇತ್ರಕ್ಕೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಇಂದು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು..ಕೃತಜ್ಞತಾ ಸಭೆ ಇದೆ ಸಭೆಗೆ ಬಂದಿದ್ದೇನೆ. ಯಾರಾದರೂ ಒಬ್ಬರು ಗೆಲ್ಲಲೇಬೇಕು ಅದು ಆಗಿದೆ. ನಾನು ಅಂದುಕೊಂಡಂತೆ ಆಗಿಲ್ಲ. ಐದು ಲಕ್ಷ ಮತದಾರರು ಮತ ನೀಡಿದ್ದಾರೆ. ನಾವು ಚುನಾವಣೆಯಲ್ಲಿ ...

Read More »

ಬಿಜೆಪಿಯವರು ದೇಶದ ಸಂಪತ್ತನ್ನು 22 ಜನರ ಕೈಗೆ ನೀಡಿದ್ದಾರೆ – ರಾಹುಲ್ ಗಾಂಧಿ.

Cnewstv / 02.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಬಿಜೆಪಿಯವರು ದೇಶದ ಸಂಪತ್ತನ್ನು 22 ಜನರ ಕೈಗೆ ನೀಡಿದ್ದಾರೆ – ರಾಹುಲ್ ಗಾಂಧಿ. ಶಿವಮೊಗ್ಗ : ಬಿಜೆಪಿಯವರು ದೇಶದ ಸಂಪತ್ತನ್ನು 22 ಜನರ ಕೈಗೆ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಇಂದು ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿರುವ ಕಾಂಗ್ರೆಸ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ರೇಪಿಸ್ಟ್ ರೇವಣ್ಣ ದೇಶ ಬಿಟ್ಟು ಹೋಗಲು ಬಿಜೆಪಿ ಕಾರಣ. ಅವರ ಬಳಿ ಎಲ್ಲಾ ಸಂಸ್ಥಗಳಿದ್ದಾಗ್ಯೂ ಪ್ರಜ್ವಲ್ ಸುಲಭವಾಗಿ ಜರ್ಮನಿಗೆ ...

Read More »

ಮೇ. 07 ರಂದು ಮತ ಚಲಾಯಿಸಲು ವೇತನ ಸಹಿತ ರಜೆ.

Cnewstv / 01.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಮೇ. 07 ರಂದು ಮತ ಚಲಾಯಿಸಲು ವೇತನ ಸಹಿತ ರಜೆ. ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 02 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 07 ಮತದಾನದ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದ್ದು, ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ...

Read More »

ಪೆನ್ ಡ್ರೈವ್ ಪ್ರಕರಣ : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದೇನು ??

Cnewstv / 29.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಪೆನ್ ಡ್ರೈವ್ ಪ್ರಕರಣ : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದೇನು ?? ಶಿವಮೊಗ್ಗ : ಪ್ರಜ್ವಲ್ ರೇವಣ್ಣ ರವರಿಗೆ ಸಂಬಂಧಿಸಿದೆನ್ನಲಾದ ಅಶ್ಲೀಲ ವಿಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು, ಈ ಪ್ರಕರಣ ನನಗಷ್ಟೇ ಅಲ್ಲ ಇಡೀ ಸಮಾಜಕ್ಕೆ ಮುಜುಗರವಾಗುತ್ತದೆ. ಇದರಲ್ಲಿ ಕುಟುಂಬವನ್ನು ಏಕೆ ಎಳೆದು ತರುತ್ತೀರಾ? FIR ಅಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಇದರಲ್ಲಿ ...

Read More »

ಹೊಸ ದಾಖಲೆ ಬರೆದ ಕೆಎಂಎಫ್ ನಂದಿನಿ ಮಿಲ್ಕ್…

Cnewstv / 26.04.2024 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಹೊಸ ದಾಖಲೆ ಬರೆದ ಕೆಎಂಎಫ್ ನಂದಿನಿ ಮಿಲ್ಕ್… ಬೆಂಗಳೂರು : ಕೆಎಂಎಫ್ ಕರ್ನಾಟಕ ಹಾಲು ಒಕ್ಕೂಟ (KMF) ನಂದಿನಿ ಬ್ರಾಂಡ್ ಉತ್ಪನ್ನಗಳು ತನ್ನದೇ ದಾಖಲೆಯನ್ನು ಮುರಿದು,‌ ದೊಡ್ಡ ಸುದ್ದಿ ಮಾಡಿದೆ. ಹೌದು ಒಂದೇ ದಿನಕ್ಕೆ 51 ಲಕ್ಷ ಲೀಟರ್ ಹಾಲು ಹಾಗೂ 16.5 ಲಕ್ಷ ಲೀಟರ್ ಮೊಸರನ್ನ ಮಾರಾಟ ಮಾಡುವ ಮೂಲಕ ವಿನೂತನ ದಾಖಲೆಯನ್ನು ಸೃಷ್ಟಿ ಮಾಡಿದೆ. ಒಂದೇ ದಿನದಲ್ಲಿ 44 ಲಕ್ಷ ಲೀಟರ್ ಗಿಂತ ಹೆಚ್ಚು ನಂದಿನಿ ...

Read More »

ಮಾದರಿ ನೀತಿ ಸಂಹಿತೆ ಉಲ್ಲಂಘನೆ 189 ಪ್ರಕರಣಗಳು ದಾಖಲು..

Cnewstv / 26.04.2024 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಮಾದರಿ ನೀತಿ ಸಂಹಿತೆ ಉಲ್ಲಂಘನೆ 189 ಪ್ರಕರಣಗಳು ದಾಖಲು.. ಬೆಂಗಳೂರು : ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಅಡಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ 189 ಪ್ರಕರಣಗಳು ದಾಖಲಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ತಿಳಿಸಿದೆ.‌ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಬುಧವಾರದ ಹೊರಗೆ 189 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ 23 ಪ್ರಕರಣಗಳು ದೋಷಪೂರಿತ ಭಾಷಣ, 28 ಪ್ರಕರಣಗಳು ಮತದಾರರನ್ನು ಪ್ರಚೋದಿಸಲು ಯತ್ನಿಸಿದ ...

Read More »

ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕಾಲಾವಕಾಶ.

Cnewstv / 05.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕಾಲಾವಕಾಶ. ಶಿವಮೊಗ್ಗ : ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಂಡು ಮತದಾರರು ಪಟ್ಟಿಯಿಂದ ಕೈಬಿಟ್ಟು ಹೊಗಿದ್ದಲ್ಲಿ ಹಾಗೂ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಏ. 09 ರ ವರೆಗೆ ಕಾಲಾವಕಾಶ ಕಲ್ಪಿಸಿಕೊಡಲಾಗಿದೆ. ಮತದಾರರೇ ನೇರವಾಗಿ http://www.nvsp.in ಮತ್ತು http://voterportal.eci.gov.in ಹಾಗೂ voter Helpline App ಗಳ ಮೂಲಕ ಮತದಾರ ಪಟ್ಟಿಗೆ ಸೇರ್ಪಡೆಗೊಳಿಸಲು ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ ಎಂದು ಚುನಾವಣಾಧಿಕಾರಿಗಳು ...

Read More »