Breaking News

ರಾಜ್ಯ

ಕುವೆಂಪು ವಿಶ್ವವಿದ್ಯಾನಿಲಯ ಒಂದು ವಾರ ಬಂದ್,

Cnewstv.in / 16.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕುವೆಂಪು ವಿಶ್ವವಿದ್ಯಾನಿಲಯ ಒಂದು ವಾರ ಬಂದ್, ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾನಿಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್ ಅನ್ನು ಒಂದು ವಾರಗಳ ಕಾಲ ಬಂದ್ ಮಾಡಲಾಗಿದೆ. ಕುವೆಂಪು ವಿಶ್ವವಿದ್ಯಾನಿಲಯದ 24 ಜನ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕುವೆಂಪು ವಿಶ್ವವಿದ್ಯಾನಿಲಯದ 5 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರ ಪ್ರಾರ್ಥಮಿಕ ಸಂಪರ್ಕದಲ್ಲಿದ್ದ 19 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಹಿನ್ನಲೆಯಲ್ಲಿ ಸುತ್ತೋಲೆ ಹೊರಡಿಸಿರುವ ಶೈಕ್ಷಣಿಕ ವಿಭಾಗದ ಉಪಕುಲಸಚಿವರು ನಾಳೆಯಿಂದ ...

Read More »

ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಸೇರಿ ಐವರ ಪ್ರಕರಣ ತನಿಖೆ ನಡೆಸುವಂತೆ ಒಳಾಡಳಿತ ಇಲಾಖೆಗೆ ಆದೇಶ

Cnewstv.in / 15.01.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಸೇರಿ ಐವರ ಪ್ರಕರಣ ತನಿಖೆ ನಡೆಸುವಂತೆ ಒಳಾಡಳಿತ ಇಲಾಖೆಗೆ ಆದೇಶ. ಬೆಂಗಳೂರು : ಜಲ್ಲಿ ಕ್ರಷರ್ ವ್ಯವಹಾರದಲ್ಲಿ ವಂಚನೆ ಮಾಡಿದ್ದ ವ್ಯಕ್ತಿಯ ವಿರುದ್ಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಹಣ ಪಡೆದು ವಂಚನೆ ಮಾಡಿರುವ ಕುರಿತಾಗಿ ನೀಡಿದ ದೂರಿಗೆ ನ್ಯಾಯ ದೊರಕಿಸಿ ಕೊಡದೆ ಆರೋಪಿಗಳಿಂದ 50 ಲಕ್ಷ ರೂ. ಹಣ ಪಡೆದಿದ್ದಾರೆ. ದೂರು ನೀಡಿದ ವ್ಯಕ್ತಿಗೆ ಅನ್ಯಾಯ ಮಾಡಲಾಗಿದೆ ಎಂದು ಸಿಐಡಿ ...

Read More »

ಮೇಕೆದಾಟು ಪಾದಯಾತ್ರೆ : ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ 55 ಪೊಲೀಸರಿಗೆ ಕೊರೊನಾ ಪಾಸಿಟಿವ್

Cnewstv.in / 15.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೇಕೆದಾಟು ಪಾದಯಾತ್ರೆ : ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ 55 ಪೊಲೀಸರಿಗೆ ಕೊರೊನಾ ಪಾಸಿಟಿವ್ ಬೆಂಗಳೂರು : ಕಾಂಗ್ರೆಸ್ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ 55 ಪೊಲೀಸರಿಗೆ ಕೊರೋನಾ ಸೋಂಕು ದೃಡಪಟ್ಟಿದೆ. ಪಾದಯಾತ್ರೆ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ ಚಿಕ್ಕಬಳ್ಳಾಪುರ-ಕೋಲಾರ ಕೆಜಿಎಫ್ ನ ಪೊಲೀಸ್ ಸಿಬ್ಬಂದಿಗಳು, ಅಧಿಕಾರಿಗಳು ಹಾಗೂ ಅವರ ಕುಟುಂಬದ ಸದಸ್ಯರಿಗೆ ಕೊರೊನಾ ಸೋಂಕು ದೃಡಪಟ್ಟಿದೆ. ಚಿಕ್ಕಬಳ್ಳಾಪುರದಿಂದ ಬಂದಿದ್ದ 125 ಪೊಲೀಸರ ಪೈಕಿ 10 ಮಂದಿಗೆ ಕೊರೊನಾ ಪಾಸಿಟಿವ್ ...

Read More »

ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಶಾಪಿಂಗ್ ಮಾಲ್

Cnewstv.in / 15.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಶಾಪಿಂಗ್ ಮಾಲ್ ಬೆಂಗಳೂರು : ಇಂದು ಬೆಳಗಿನ ಜಾವ ಶಾಪಿಂಗ್ ಮಾಲ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಅರಕೆರೆ ಗೇಟ್ ಬಳಿಯ ‘ಸೌಥ್ ಇಂಡಿಯಾ ಮಾಲ್’ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ದಿಢೀರ್ ಎಂದು ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆಯೇ ಶಾಪಿಂಗ್ ಕಾಂಪ್ಲೆಕ್ಸ್ ತುಂಬಾ ಬೆಂಕಿ ಆವರಿಸಿಕೊಂಡಿದೆ. ಮಾಲ್ ನ ಸೂಪರ್ ಮಾರ್ಕೆಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ...

Read More »

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ.

Cnewstv.in / 14.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ. ಬೆಂಗಳೂರು : ಸಂಕ್ರಾಂತಿ ಹಬ್ಬದಂದು ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. ಹೌದು ವೇತನ ಹೆಚ್ಚಳ ಸೇರಿದಂತೆ ಅನೇಕ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸರ್ಕಾರ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿದಿದ್ದರು. ಆದರೆ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿಯನ್ನು ನೀಡಿದ್ದು, ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ ಅಶ್ವಥ್ ...

Read More »

ಕುಡಿದ ಅಮಲಿನಲ್ಲಿ ಪ್ರೇಯಸಿಯನ್ನು ಕೊಂದು, ಶವದ ಜೊತೆ ಇಡೀ ರಾತ್ರಿ ಕಳೆದ ಪ್ರಿಯಕರ

Cnewstv.in / 14.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕುಡಿದ ಅಮಲಿನಲ್ಲಿ ಪ್ರೇಯಸಿಯನ್ನು ಕೊಂದು, ಶವದ ಜೊತೆ ಇಡೀ ರಾತ್ರಿ ಕಳೆದ ಪ್ರಿಯಕರ ಬೆಂಗಳೂರು : ಪ್ರೇಯಸಿಯನ್ನು ಕುಡಿದ ಅಮಲಿನಲ್ಲಿ ಕೊಂದ ಪ್ರಿಯಕರ ಆ ಶವದ ಜೊತೆ ಇಡೀ ರಾತ್ರಿ ಕಳೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಂಜುನಾಥ್ ಎಂಬ ಆರೋಪಿಯು ತನ್ನ ಪ್ರೇಯಸಿ ಮಂಜುಳಾಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ, ನಂತರ ಆಸ್ಪತ್ರೆಗೆ ದಾಖಲಿಸಿ ಸುಳ್ಳು ವಿಳಾಸ ನೀಡಿ, ತಪ್ಪಿಸಿಕೊಳ್ಳಲು ಯತ್ನಿಸಿದಾಗ ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಮೂಲದ ...

Read More »

ಮುಂದಿನ ದಿನಗಳಲ್ಲಿ ಲಾಕ್‌ ಡೌನ್ ಆಗುತ್ತಾ?? ಇಲ್ವಾ?ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು ??

Cnewstv.in / 14.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುಂದಿನ ದಿನಗಳಲ್ಲಿ ಲಾಕ್‌ ಡೌನ್ ಆಗುತ್ತಾ?? ಇಲ್ವಾ?ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು ?? ಬೆಂಗಳೂರು : ರಾಜ್ಯಾದ್ಯಂತ ಕೊರೊನಾ ನಿಯಂತ್ರಿಸುವುದಕ್ಕಾಗಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಹೀಗಾಗಿಯೋ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಮುಂದಿನ ದಿನಗಳಲ್ಲಿ ಲಾಕ್ ಡೌನ್ ಅಗುತ್ತೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ಬಗ್ಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಕೊರೊನಾ ರೂಪಾಂತರ ಒಮಿಕ್ರಾನ್ ಬಗ್ಗೆ ಜನರು ನಿರ್ಲಕ್ಷ್ಯ ಮಾಡುವುದು ...

Read More »

“ನಮ್ಮಮ್ಮ ಸೂಪರ್ ಸ್ಟಾರ್” ರಿಯಾಲಿಟಿ ಶೋ ಸ್ಪರ್ಧಿ 6 ವರ್ಷದ ಸಮನ್ವಿ ಅಪಘಾತದಲ್ಲಿ ಸ್ಥಳದಲ್ಲೇ ಸಾವು

Cnewstv.in / 13.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ನಮ್ಮಮ್ಮ ಸೂಪರ್ ಸ್ಟಾರ್” ರಿಯಾಲಿಟಿ ಶೋ ಸ್ಪರ್ಧಿ 6 ವರ್ಷದ ಸಮನ್ವಿ ಅಪಘಾತದಲ್ಲಿ ಸ್ಥಳದಲ್ಲೇ ಸಾವು ಬೆಂಗಳೂರು : ಇತ್ತೀಚೆಗೆ ಕಲರ್ಸ್ ಕನ್ನಡದಲ್ಲಿ ಆರಂಭವಾಗಿರುವ ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ 6 ವರ್ಷದ ಸಮನ್ವಿ ಅಪಘಾತದಲ್ಲಿ ಮೃತಪಟ್ಟಿದ್ದಾಳೆ. ಇಂದು ಸಂಜೆ ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಸ್ಕೂಟರ್ ನಲ್ಲಿ ಅಮೃತ ಹಾಗೂ ಸಮನ್ವಿ ಹೋಗುವಾಗ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಮನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅಮೃತಾಳಿಗೆ ...

Read More »

ಉತ್ತರಪ್ರದೇಶ : ಬಿಜೆಪಿ ತೊರೆದ ಘಟಾನುಘಟಿ ನಾಯಕರು, 3 ದಿನದಲ್ಲಿ 8 ಜನರಿಂದ ರಾಜಿನಾಮೆ.

Cnewstv.in / 13.01.2022 / ಉತ್ತರಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಉತ್ತರಪ್ರದೇಶ : ಬಿಜೆಪಿ ತೊರೆದ ಘಟಾನುಘಟಿ ನಾಯಕರು, 3 ದಿನದಲ್ಲಿ 8 ಜನರಿಂದ ರಾಜಿನಾಮೆ. ಉತ್ತರ ಪ್ರದೇಶ : ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ಘಟಾನುಘಟಿ ನಾಯಕರು ಸಾಲುಸಾಲಾಗಿ ರಾಜೀನಾಮೆ ನೀಡುತ್ತಿದ್ದು, ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಹಿಂದುಳಿದ ವರ್ಗಗಳು ಮತ್ತು ದಲಿತರ ಬಗ್ಗೆ ಸರ್ಕಾರದಿಂದ ಗೌರವದ ಕೊರತೆ ಇದೆ ಎಂದು ಆರೋಪಿಸಿ ...

Read More »

ನಮ್ಮ ಮಾತು ಕೇಳಿದ್ರೇ‌, ಯಾರಿಗೂ ಕೋವಿಡ್ ಬರುತ್ತಿರಲಿಲ್ಲ

Cnewstv.in / 13.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಮ್ಮ ಮಾತು ಕೇಳಿದ್ರೇ‌, ಯಾರಿಗೂ ಕೋವಿಡ್ ಬರುತ್ತಿರಲಿಲ್ಲ ಶಿವಮೊಗ್ಗ : ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಳೆದ 4 ದಿನಗಳಿಂದ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ ಪಾದಯಾತ್ರೆಗೆ ಇಂದು ಬ್ರೇಕ್ ಬಿದ್ದಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನವರು, ನಮ್ಮ ಮಾತು ಕೇಳಿದ್ರೇ‌..ಖರ್ಗೆ, ಮೊಯ್ಲಿ, ಇಬ್ರಾಹಿಂ, ರೇವಣ್ಣ, ಮೋಟಮ್ಮ ಯಾರಿಗೂ ಕೋವಿಡ್ ಬರುತ್ತಿರಲಿಲ್ಲ. ಜಾಣನಿಗೆ ಮಾತಿನ ಪೆಟ್ಟು. ದಡ್ಡನಿಗೆ ದೊಣ್ಣೆ ಪೆಟ್ಟು ಅಂತಾ ಹಿರಿಯರು ಹೇಳಿದ್ದಾರೆ. ನಾವು ಮುಂಚೆಯಿಂದವೂ ಹೇಳಿಕೊಂಡೇ ...

Read More »