Breaking News

ರಾಜ್ಯ

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 7,189. ಒಮಿಕ್ರಾನ್ ಸೋಂಕಿತರ ಸಂಖ್ಯೆ 415 ಕ್ಕೆ ಏರಿಕೆ.

Cnewstv.in / 25.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 7,189. ಒಮಿಕ್ರಾನ್ ಸೋಂಕಿತರ ಸಂಖ್ಯೆ 415 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 7,189 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 387 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 122 ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ...

Read More »

ಶಿವಮೊಗ್ಗದ ರೈಲಿಗೂ ಬಂತು ವಿಸ್ಟಾಡೋಮ್ ಬೋಗಿ. ಪ್ರಯಾಣಿಕರ ಕಣ್ಣಲ್ಲಿ ಮಲೆನಾಡ ಪ್ರಕೃತಿ ಸೌಂದರ್ಯ.

Cnewstv.in / 24.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗದ ರೈಲಿಗೂ ಬಂತು ವಿಸ್ಟಾಡೋಮ್ ಬೋಗಿ. ಪ್ರಯಾಣಿಕರ ಕಣ್ಣಲ್ಲಿ ಮಲೆನಾಡ ಪ್ರಕೃತಿ ಸೌಂದರ್ಯ. ಶಿವಮೊಗ್ಗ : ನೈಋತ್ಯ ರೈಲ್ವೆಯು ಪ್ರಯಾಣಿಕರಿಗೆ ಅನುಕೂಲವಾಗುವಂತೆ ಯಶವಂತಪುರ – ಶಿವಮೊಗ್ಗ ಟೌನ್ – ಯಶವಂತಪುರ ಇಂಟರ್‌ಸಿಟಿ ಎಕ್ಸ್‌ ಪ್ರೆಸ್‌ ( ರೈಲು ಸಂಖ್ಯೆ 16579/16580 ) ರೈಲಿಗೆ ಒಂದು ಎಸಿ ವಿಸ್ಟಾಡೋಮ್ ಬೋಗಿಯನ್ನು ತಾತ್ಕಾಲಿಕವಾಗಿ ಅಳವಡಿಸಲಾಗಿದೆ. ದಿನಾಂಕ 25.12. 2021 ರಿಂದ 31.03.2022 ರವರೆಗೆ ಯಶವಂತಪುರ ಶಿವಮೊಗ್ಗ ಟೌನ್ ಇಂಟರ್‌ಸಿಟಿ ಎಕ್ಸ್ ಪ್ರೆಸ್ ರೈಲಿನಲ್ಲಿ ...

Read More »

ರಾಜ್ಯದಲ್ಲಿ ಒಂದೇ ದಿನ 12 ಒಮಿಕ್ರಾನ್ ಪ್ರಕರಣಗಳು ಪತ್ತೆ.

Cnewstv.in / 23.12.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜ್ಯದಲ್ಲಿ ಒಂದೇ ದಿನ 12 ಒಮಿಕ್ರಾನ್ ಪ್ರಕರಣಗಳು ಪತ್ತೆ. ಬೆಂಗಳೂರು : ದೇಶದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಆರ್ಭಟ ಆರಂಭವಾಗುತ್ತಿದೆ. ದಿನೇದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮೂರನೆಯ ಅಲೆ ಆರಂಭವಾಗುತ್ತಾ ಎಂಬ ಅನುಮಾನವನ್ನು ಸೃಷ್ಟಿಸುತ್ತಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 12 ಹೊಸ ಒಮಿಕ್ರಾನ್ ಪ್ರಕರಣಗಳು ವರದಿಯಾಗಿದೆ. ಒಟ್ಟು ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 269 ಕ್ಕೆ ಏರಿಕೆಯಾಗಿದೆ ಎಂದು ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 6,317 ಒಮಿಕ್ರಾನ್ ಸೋಂಕಿತರ ಸಂಖ್ಯೆ 213 ಕ್ಕೆ ಏರಿಕೆ.

Cnewstv.in / 22.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 6,317 ಒಮಿಕ್ರಾನ್ ಸೋಂಕಿತರ ಸಂಖ್ಯೆ 213 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 6,317 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 318 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 213 ಕ್ಕೆ ಏರಿಕೆಯಾಗಿದೆ. ಒಂದೇ ದಿನ 13 ಪ್ರಕರಣಗಳು ...

Read More »

Guidelines : ಕ್ರಿಸ್ಮಸ್ ಹಾಗು ಹೊಸ ವರ್ಷಾಚರಣೆಗೆ ಮಾರ್ಗಸೂಚಿ.

Cnewstv.in / 22.12.2021/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 Guidelines : ಕ್ರಿಸ್ಮಸ್ ಹಾಗು ಹೊಸ ವರ್ಷಾಚರಣೆಗೆ ಮಾರ್ಗಸೂಚಿ. ಬೆಂಗಳೂರು : ಭಾರತದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ದಿನೇ ದಿನೇ ಹೆಚ್ಚಾಗುತ್ತಿದೆ. ಈಗಾಗಲೇ ದೇಶದಲ್ಲಿ 200 ಮಂದಿಗೂ ಹೆಚ್ಚು ಜನರಲ್ಲಿ ಒಮಿಕ್ರಾನ್ ಪಾಸಿಟಿವ್ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷ ಆಚರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ನೇತೃತ್ವದಲ್ಲಿ ತಾಂತ್ರಿಕ ಸಮಿತಿಯ ಉನ್ನತ ಮಟ್ಟದ ಸಭೆ ನಡೆಸಿ, ಮಾರ್ಗಸೂಚಿಯನ್ನು ಪ್ರಕಟಣೆ ...

Read More »

ಹೊಸವರ್ಷ ಸಂಭ್ರಮಾಚರಣೆಗೆ ಬ್ರೇಕ್, ಬ್ರಿಗೇಡ್ ರೋಡ್ ನಲ್ಲಿ ಈ ವರ್ಷನು ಇಲ್ಲ ಸೆಲೆಬ್ರೇಶನ್.‌

Cnewstv.in / 21.12.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೊಸವರ್ಷ ಸಂಭ್ರಮಾಚರಣೆಗೆ ಬ್ರೇಕ್, ಬ್ರಿಗೇಡ್ ರೋಡ್ ನಲ್ಲಿ ಈ ವರ್ಷನು ಇಲ್ಲ ಸೆಲೆಬ್ರೇಶನ್.‌ ಬೆಂಗಳೂರು : ಹೊಸವರ್ಷ ಸಂಭ್ರಮಾಚರಣೆ ಎಂದಕೂಡಲೇ ಬೆಂಗಳೂರಿಗರಿಗೆ ನೆನಪಎಂ.ಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆ. ಹೊಸ ವರ್ಷದ ಹಿಂದಿನ ದಿನ ಈ ರಸ್ತೆಗಳನ್ನು ವಿಶೇಷವಾಗಿ ಅಲಂಕರಿಸಲಾಗಿರುತ್ತದೆ. ಅದನ್ನು ನೋಡುವುದೇ ಕಣ್ಣಿಗೆ ಒಂದು ರೀತಿಯ ಹಬ್ಬ. ಡಿಸೆಂಬರ್ 31ರ ರಾತ್ರಿ ಹೊಸ ವರ್ಷದ ಸಂಭ್ರಮಾಚರಣೆಗೆ ಯುವಕರು ಹಾಗೂ ಪಾರ್ಟಿ ಪ್ರಿಯರಿಂದಲೇ ಈ ರಸ್ತೆ ತುಂಬಿರುತ್ತದೆ. ಅದರೆ ಈ ...

Read More »

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ : ಸೆಕ್ಷನ್ 144 ಜಾರಿ. ಸ್ವಯಂಪ್ರೇರಿತ ದೂರು ದಾಖಲು

Cnewstv.in / 18.12.2021/ ಬೆಳಗಾವಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ : ಸೆಕ್ಷನ್ 144 ಜಾರಿ. ಸ್ವಯಂಪ್ರೇರಿತ ದೂರು ದಾಖಲು ಬೆಳಗಾವಿ : ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ಇಂದು ನಸುಕಿನ ಜಾವ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಪುತ್ಥಳಿ ವಿರೂಪಗೊಳಿಸಿರುವ ಘಟನೆ ನಡೆದಿದೆ. ಜನಸಂಚಾರವಿರದ ಹೊತ್ತಿನಲ್ಲಿ ದುಷ್ಕರ್ಮಿಗಳು ಆಗಮಿಸಿ ಪುತ್ಥಳಿ ಬೀಳಿಸಿ ವಿರೂಪಗೊಳಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ಪುತ್ಥಳಿ ಹಾನಿಗೊಳಿಸಿ ಖಡ್ಗ, ಗುರಾಣಿ ಬೇರೆ ಬೇರೆ ಕಡೆ ಇಟ್ಟಿದ್ದಾರೆ. ನಂತರ ಸ್ಥಳದಲ್ಲಿ ತೀವ್ರ ಗಲಾಟೆ, ಗದ್ದಲ ...

Read More »

ಜಿಲ್ಲೆಯಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ.

Cnewstv.in / 11.12.2021/ ಬೆಂಗಳೂರು – ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲೆಯಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ. ಬೆಂಗಳೂರು: ಕರ್ನಾಟಕದಲ್ಲಿ 2000ಕ್ಕಿಂತಲೂ ಹೆಚ್ಚು ಸ್ಥಳಗಳಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಬೃಹತ್ ಅಭಿಯಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಜೂಮ್ ಸಂವಾದದ ಮೂಲಕ ಶನಿವಾರ ಚಾಲನೆ ನೀಡಿದರು. ಶಿವಮೊಗ್ಗ : ಜಿಲ್ಲೆಯಲ್ಲಿ 84 ಕಡೆ ಏಕಕಾಲದಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ ಆರಂಭ ಮಾಡಲಾಯಿತು. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ...

Read More »

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಯಾವ ಜ್ಞಾನವೂ ಇಲ್ಲವಾ?? ಏಕೆ ಅಜ್ಞಾನಿಯಾದರೂ ??

Cnewstv.in / 05.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಯಾವ ಜ್ಞಾನವೂ ಇಲ್ಲವಾ?? ಏಕೆ ಅಜ್ಞಾನಿಯಾದರೂ ?? ಶಿವಮೊಗ್ಗ : ಈಶ್ವರಪ್ಪನವರ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಒಂದೇ ಒಂದು ಮನೆಯನ್ನು ಸಹ ಕಟ್ಟಿಲ್ಲ ಇಂದು ಹೇಳಿದ ಮಾಜಿ ಮುಖ್ಯಮಂತ್ರಿ, ವಿರೋಧಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯನವರಿಗೆ ಪ್ರತ್ಯುತ್ತರ ನೀಡಿದರು. ಸಿದ್ದರಾಮಯ್ಯನವರಿಗೆ ಈ ಮಾತು ಹೇಳೋದಕ್ಕೆ ನಾಚಿಕೆಯಾಗಬೇಕು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಯಾವ ಜ್ಞಾನವೂ ಇಲ್ಲವಾ?? ಏಕೆ ಅಜ್ಞಾನಿಯಾದರೂ ?? ನಮ್ಮ ಇಲಾಖೆಯಿಂದ ಮನೆ ಕಟ್ಟಿಸುವ ವ್ಯವಸ್ಥೆ ಇಲ್ಲ. ಅದಕ್ಕೆ ಬೇರೆ ಇಲಾಖೆ ಇದೆ. ...

Read More »

ಚಿನ್ನದ ಬೆಲೆ ಇಳಿಕೆ, ಬೆಳ್ಳಿ ಬೆಲೆ ಏರಿಕೆ.. ಎಷ್ಟು ಇಳಿಕೆಯಾಗಿದೆ, ಏರಿಯಾಗಿದೆ ಗೊತ್ತಾ?

Cnewstv.in / 04.12.2021/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಿನ್ನದ ಬೆಲೆ ಇಳಿಕೆ, ಬೆಳ್ಳಿ ಬೆಲೆ ಏರಿಕೆ.. ಎಷ್ಟು ಇಳಿಕೆಯಾಗಿದೆ, ಏರಿಯಾಗಿದೆ ಗೊತ್ತಾ? ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,450 ರೂ. ನಿಗದಿಯಾಗಿದೆ. ಇದೇ 100 ಗ್ರಾಂ ಚಿನ್ನಕ್ಕೆ 4,44,450 ರೂ. ಆಗಿದೆ. ನಿನ್ನೆ ಚಿನ್ನದ ಬೆಲೆಗೆ ಹೋಲಿಸಿದಾಗ 10 ಗ್ರಾಂಗೆ 150 ರೂ. ಕಡಿಮೆಯಾಗಿದ್ದರೆ. 100 ಗ್ರಾಂ ಚಿನ್ನಕ್ಕೆ 1,500 ರೂ. ಇಳಿಕೆಯಾಗಿದೆ. ಬೆಳ್ಳಿ ಬೆಲೆ 1 ಕೆಜಿಗೆ 61,200 ರೂ. ಇದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ...

Read More »