Breaking News

ರಾಜ್ಯ

ಓಮಿಕ್ರಾನ್ ಸೋಂಕು ತಡೆಗೆ ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ.!!

Cnewstv.in / 03.12.2021/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ರಾಜ್ಯದಲ್ಲಿ ಓಮಿಕ್ರಾನ್ ಕೊರೋನಾ ರೂಪಾಂತರಿ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸೋಂಕು ತಡೆಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಪ್ರಯಾಣಿಸಿದ ಇಬ್ಬರಲ್ಲಿ ಮೊದಲಬಾರಿಗೆ ಈ ಒಮಿಕ್ರಾನ್ ವೈರಸ್ ಕಾಣಿಸಿಕೊಂಡಿದೆ. ಅವರ ಸಂಪರ್ಕದಲ್ಲಿದ್ದ ಐವರಿಗೂ ಸಹ ಪಾಸಿಟಿವ್ ವರದಿಯಾಗಿದೆ. ಒಮಿಕ್ರಾನ್ ಸೋಂಕು ಮತಷ್ಟು ಹರಡುವುದನ್ನು ತಡೆಗಟ್ಟುವುದಕ್ಕಾಗಿ ಸಿಎಂ ಬೊಮ್ಮಾಯಿ ತಜ್ಞರ ನೇತೃತ್ವದಲ್ಲಿ ಸಭೆ ನಡೆಸಿ, ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಹೊಸ ಮಾರ್ಗಸೂಚಿ ಅನ್ವಯ ನಿಯಮಗಳು. ‌ ...

Read More »

ಒಮಿಕ್ರಾನ್ : ತಜ್ಞರ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ. ರಾಜ್ಯದ ಮುಂದಿನ ದಿನಗಳನ್ನು ನಿರ್ಧರಿಸಲಿದಯಾ ಸಭೆ ??

Cnewstv.in / 03.12.2021/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಒಮಿಕ್ರಾನ್ : ತಜ್ಞರ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ. ರಾಜ್ಯದ ಮುಂದಿನ ದಿನಗಳನ್ನು ನಿರ್ಧರಿಸಲಿದಯಾ ಸಭೆ ?? ಬೆಂಗಳೂರು : ಕೊರೊನಾ ರೂಪಾಂತರ ವೈರಸ್ ಈಗಾಗಲೆ ಹಲವು ದೇಶಗಳಲ್ಲಿ ಕಾಣಿಸಿಕೊಂಡಿದೆ. ಭಾರತದಲ್ಲೂ ಸಹ ಈ ವೈರಸ್ ಕಾಣಿಸಿಕೊಳ್ಳದಂತೆ ಅನೇಕ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿತ್ತು ಆದರೂ ಸಹ ಇಬ್ಬರಲ್ಲಿ ಈ ವೈರಸ್ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಪ್ರಯಾಣಿಸಿದ ಇಬ್ಬರಲ್ಲಿ ಮೊದಲಬಾರಿಗೆ ಈ ಒಮಿಕ್ರಾನ್ ವೈರಸ್ ಕಾಣಿಸಿಕೊಂಡಿದೆ. ಅವರ ಸಂಪರ್ಕದಲ್ಲಿದ್ದ ಐವರಿಗೂ ...

Read More »

ಜಾಮೀನಿನ ಮೇಲೆ ಹೊರಬಂದು, ಕುಡಿದ ಮತ್ತಿನಲ್ಲಿ ಮತ್ತೆ ಕೊಲೆ ಮಾಡಿದ ಅಸಾಮಿ.

Cnewstv.in / 2.12.2021/ ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಾಮೀನಿನ ಮೇಲೆ ಹೊರಬಂದು, ಕುಡಿದ ಮತ್ತಿನಲ್ಲಿ ಮತ್ತೆ ಕೊಲೆ ಮಾಡಿದ ಅಸಾಮಿ. ಮೈಸೂರು : ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವನು ಮಹಿಳೆಯನ್ನು ಕೊಲೆ ಮಾಡಿ, ಗರ್ಭಿಣಿ ಹೆಂಡತಿ ಸೇರಿದಂತೆ ಆರು ಜನರ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ನವಿಲೂರು ಎಂಬ ಗ್ರಾಮದ ಈರಯ್ಯ ಎಂಬುವವನು ಲಿಂಗಮ್ಮ ಎನ್ನುವವರನ್ನು ಕೊಲೆ ಮಾಡಿದ್ದಾನೆ‌. ಇದನ್ನು ತಡೆಯಲು ಬಂದಂತಹ ತನ್ನ ಗರ್ಭಿಣಿ ಪತ್ನಿ ಅತ್ತೆ, ಮಾವ ಸೇರಿ ಒಟ್ಟು ...

Read More »

ರಾಜ್ಯದಲ್ಲಿ ಹೆಚ್‍ಐವಿ ಸೋಂಕಿತರ ಸಂಖ್ಯೆಯಲ್ಲಿ ಶಿವಮೊಗ್ಗ ಜಿಲ್ಲೆ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ ??

Cnewstv.in / 1.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜ್ಯದಲ್ಲಿ ಹೆಚ್‍ಐವಿ ಸೋಂಕಿತರ ಸಂಖ್ಯೆಯಲ್ಲಿ ಶಿವಮೊಗ್ಗ ಜಿಲ್ಲೆ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ ?? 1981 ರಲ್ಲಿ ಮೊಟ್ಟ ಮೊದಲಿಗೆ ಅಮೇರಿಕಾದ ಲಾಸ್ ಏಂಜಲೀಸ್ ಪ್ರದೇಶದಲ್ಲಿ ವ್ಯಕ್ತಿಯೋರ್ವನಲ್ಲಿ ಹೆಚ್‍ಐವಿ ಸೋಂಕು ಕಂಡು ಬಂದಿತು. ಇದೊಂದು ಮಾರಣಾಂತಿಕ ಸೋಂಕಾಗಿದ್ದು ಈ ಕುರಿತು ಜಾಗೃತಿ ಮೂಡಿಸಲು ಮತ್ತು ನಿಯಂತ್ರಣ ಸಾಧಿಸುವ ಸಲುವಾಗಿ 1988 ರಿಂದ ವಿಶ್ವ ಏಡ್ಸ್ ದಿನಾಚರಣೆ ಮಾಡಲಾಗುತ್ತಿದೆ. ಹೆಚ್‍ಐವಿ ಸೋಂಕು ಅಸುರಕ್ಷಿತ ಲೈಂಗಿಕ ಸಂಪರ್ಕ, ಸಂಸ್ಕರಿಸದ ಸೂಜಿ ಮತ್ತು ಸಿರಂಜ್ ಬಳಕೆ, ...

Read More »

ವಿದೇಶಗಳಿಂದ ರಾಜ್ಯಕ್ಕೆ ಬರುವ ಪ್ರತಿಯೊಬ್ಬರಿಗೂ ಕ್ವಾರಂಟೈನ್ ಕಡ್ಡಾಯ.

Cnewstv.in / 30.11.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿದೇಶಗಳಿಂದ ರಾಜ್ಯಕ್ಕೆ ಬರುವ ಪ್ರತಿಯೊಬ್ಬರಿಗೂ ಕ್ವಾರಂಟೈನ್ ಕಡ್ಡಾಯ. ಬೆಂಗಳೂರು : ವಿದೇಶಗಳಿಂದ ರಾಜ್ಯಕ್ಕೆ ಬರುವ ಪ್ರತಿಯೊಬ್ಬರಿಗೂ ಕ್ವಾರಂಟೈನ್ ಕಡ್ಡಾಯ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಕೊರೊನಾ ಹೊಸ ರೂಪಾಂತರಿ ವೈರಸ್ ಹಲವು ದೇಶಗಳಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲು, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಾಂತ್ರಿಕ ಸಲಹಾ ಸಮಿತಿಯ ತಜ್ಞರೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸಿದರು.‌ ಈಗಾಗಲೇ 12 ದೇಶಗಳಲ್ಲಿ ಕೊರೊನಾ ...

Read More »

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ : ಜೈಲಿನ ಸಿಬ್ಬಂದಿ ಹಾಗೂ ಕೈದಿಗಳಿಗೆ ಶಾಕ್

Cnewstv.in / 30.11.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ : ಜೈಲಿನ ಸಿಬ್ಬಂದಿ ಹಾಗೂ ಕೈದಿಗಳಿಗೆ ಶಾಕ್ ಬೆಂಗಳೂರು : ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೈಲಿನಲ್ಲಿರುವ ಕೈದಿಗಳು ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಸಿಸಿಬಿ ತಂಡ ಇಂದು ದಾಳಿ ನಡೆಸಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುವ ವೇಳೆ ಮೊಬೈಲ್, ಗಾಂಜಾ ಮುಂತಾದ ವಸ್ತುಗಳು ಪತ್ತೆಯಾಗಿದೆ. ...

Read More »

ರೂಪಾಂತರಿ ಕೊರೊನಾ ವೈರಸ್ ಬಗ್ಗೆ ಜನತೆ ಎಚ್ಚೆತ್ತುಕೊಳ್ಳಬೇಕು : ಆರೋಗ್ಯ ಸಚಿವ ಡಾ ಕೆ ಸುಧಾಕರ್

Cnewstv.in / 27.11.2021/ ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರೂಪಾಂತರಿ ಕೊರೊನಾ ವೈರಸ್ ಬಗ್ಗೆ ಜನತೆ ಎಚ್ಚೆತ್ತುಕೊಳ್ಳಬೇಕು : ಆರೋಗ್ಯ ಸಚಿವ ಡಾ ಕೆ ಸುಧಾಕರ್ ಬೆಂಗಳೂರು: ಕಳೆದೊಂದು ವಾರದಿಂದ ರೂಪಾಂತರಿ ಕೊರೊನಾ ವೈರಸ್ B.1.1.529 ಒಮೈಕ್ರಾನ್(Omicron) ಕಾಣಿಸಿಕೊಂಡಿದೆ. ಒಮೈಕ್ರಾನ್ ವೈರಸ್ ಸಮುದಾಯಕ್ಕೆ ಬಂದಾಗ ವೇಗವಾಗಿ ಹರಡಬಹುದು ಎಂಬ ಮಾಹಿತಿಯನ್ನು ವಿಶ್ವ ಆರೋಗ್ಯ ಸಂಸ್ಥೆ ನೀಡಿದೆ.‌ ಈ ಬಗ್ಗೆ ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕುಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಆಫ್ರಿಕನ್ ದೇಶಗಳಲ್ಲಿ ಕಂಡುಬಂದಿರುವ ಹೊಸ ತಳಿಯಿಂದ ...

Read More »

MPI ವರದಿ : ದೇಶದಲ್ಲೇ ಅತ್ಯಂತ ಬಡ ರಾಜ್ಯ ಬಿಹಾರ, ಜಾರ್ಖಂಡ್ ಮತ್ತು ಉತ್ತರಪ್ರದೇಶ. 19ನೇ ಸ್ಥಾನದಲ್ಲಿ ಕರ್ನಾಟಕ.

Cnewstv.in / 27.11.2021/ ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 MPI ವರದಿ : ದೇಶದಲ್ಲೇ ಅತ್ಯಂತ ಬಡ ರಾಜ್ಯ ಬಿಹಾರ, ಜಾರ್ಖಂಡ್ ಮತ್ತು ಉತ್ತರಪ್ರದೇಶ. 19ನೇ ಸ್ಥಾನದಲ್ಲಿ ಕರ್ನಾಟಕ. ಹೊಸದಿಲ್ಲಿ: ಭಾರತದ ಬಹು ಆಯಾಮ ಬಡತನ ಸೂಚ್ಯಂಕ ( MPI – Multi Dimensional Poverty Index ) ವರದಿಯನ್ನು ಬಿಡುಗಡೆ ಮಾಡಿದೆ. ಆರೋಗ್ಯ, ಶಿಕ್ಷಣ ಮತ್ತು ಜೀವನ ಮಟ್ಟ ಆಧಾರದ ಮೇಲೆ ಸರ್ವೇಯನ್ನು ಮಾಡಿ ವರದಿ ಸಲ್ಲಿಸಿದೆ. ಈ ವರದಿಯ ಪ್ರಕಾರ ದೇಶದಲ್ಲೇ ಅತ್ಯಂತ ಬಡ ರಾಜ್ಯಗಳು ಬಿಹಾರ, ಜಾರ್ಖಂಡ್ ...

Read More »

ಕೃಷಿ ಕಾಯ್ದೆ ಹಿಂಪಡೆಯುವ ಆದೇಶ ಸಂಸತ್ತಿನಲ್ಲಿ ಅಂಗೀಕಾರವಾಗಲಿ : ಸಂಯುಕ್ತ ಕಿಸಾನ್ ಮೋರ್ಚಾ

Cnewstv.in / 26.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೃಷಿ ಕಾಯ್ದೆ ಹಿಂಪಡೆಯುವ ಆದೇಶ ಸಂಸತ್ತಿನಲ್ಲಿ ಅಂಗೀಕಾರವಾಗಲಿ : ಸಂಯುಕ್ತ ಕಿಸಾನ್ ಮೋರ್ಚಾ ಶಿವಮೊಗ್ಗ : ಭಾರತ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ಸಂಸತ್ತಿನಲ್ಲಿ ಮಂಡಿಸಿ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಸಾಮಾಜಿಕ ಹೋರಾಟಗಾರರು ಇಂದು ಅಶೋಕ ವೃತ್ತದಲ್ಲಿ ರಸ್ತೆ ತಡೆ ನಡೆಸಿ, ಪ್ರತಿಭಟನೆ ಮಾಡಿದರು. ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಂಡರೆ ಸಾಲದು, ವಾಪಸ್ ತೆಗೆದುಕೊಂಡ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಿ ...

Read More »

ದೇವಸ್ಥಾನಕ್ಕೆ ದೇಣಿಗೆ ನೀಡಿದ ಭಿಕ್ಷುಕಿ.

Cnewstv.in / 23.11.2021/ ಚಿಕ್ಕಮಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಿಕ್ಕಮಗಳೂರು : ಭಿಕ್ಷುಕಿಯೊಬ್ಬಳು ದೇವಸ್ಥಾನಕ್ಕೆ ಇಪ್ಪತ್ತು ಸಾವಿರ ರೂಪಾಯಿಗಳನ್ನು ದೇಣಿಗೆ ನೀಡಿದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕೋಟೆ ಪಾತಾಳ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಕೆಂಪಜ್ಜಿ ಎಂಬ ಭಿಕ್ಷುಕಿ ದೇಣಿಗೆ ನೀಡಿದ್ದಾರೆ. ಭಿಕ್ಷಾಟನೆಯಲ್ಲಿದ್ದ ಕೆಂಪಜ್ಜಿ ಒಂದು ದಿನ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರನ್ನು ಹುಡುಕುತ್ತಿದ್ದರು. ಹಳೆಯ ಬಟ್ಟೆಯನ್ನು ಧರಿಸಿ ಬಂದಂತಹ ಕೆಂಪಜ್ಜಿಯನ್ನು ಕಂಡು ಎಲ್ಲರೂ ಹಣ ಕೇಳಲು ಹುಡುಕುತ್ತಿದ್ದಾರೆ ಎಂದು ಭಾವಿಸಿದರು. ಅಜ್ಜಿಯನ್ನ ಅಲ್ಲಿಂದ ಹೊರಗೆ ಕಳುಹಿಸಲು ಮುಂದಾದರು. ಆದರೆ ...

Read More »