cnewstv.in /15.10.2021/ ದಾಂಡೇಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದಾಂಡೇಲಿ : ಕಾಡಿನ ಅರಮನೆ ಎಂದೇ ಪ್ರಸಿದ್ಧವಾಗಿರುವ ಜೋಯಿಡಾ ತಾಲೂಕಿನ ಚಾಪೇಲಿ ರಸ್ತೆಯಲ್ಲಿ ಕಪ್ಪು ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ವಿಡಿಯೋ ವೈರಲ್ ಆಗಿದೆ. ಪೋಟೋಲಿಯಿಂದ ಉಳವಿಗೆ ಹೋಗುವ ರಸ್ತೆಯ ಮಧ್ಯದಲ್ಲಿ ಚಿರತೆ ರಸ್ತೆ ದಾಟುವ ದೃಶ್ಯ ಕಂಡುಬಂದಿದೆ. ತಕ್ಷಣವೇ ಪ್ರವಾಸಿಗರು ತಮ್ಮ ಮೊಬೈಲ್ ನಲ್ಲಿ ಚಿರತೆ ರಸ್ತೆ ದಾಟುವ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಇದನ್ನು ಓದಿ : https://cnewstv.in/?p=6452 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ರಾಜ್ಯ
ವರುಣ ಆರ್ಭಟ : 12 ದಿನಗಳಲ್ಲಿ 21 ಮಂದಿ ಸಾವು.
cnewstv.in /13.10.2021/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, 12 ದಿನಗಳಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು. ಮಂಗಳವಾರ ರಾತ್ರಿ ವಿವಿಧ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಮುಖ್ಯ ಮಂತ್ರಿಯವರು ನಂತರ ಸುದ್ದಿಗಾರರ ಜೊತೆ ಮಾತನಾಡಿದ್ದರು, “ಇಲ್ಲಿವರೆಗೂ ಮಳೆ ಸಂಬಂಧಿ ಅನಾಹುತಗಳಲ್ಲಿ 12 ದಿನಗಳಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ. ಇದರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಮನೆ ಕುಸಿದು 7 ಮಂದಿ ಸಾವನ್ನಪ್ಪಿದ್ದವರೂ ಕೂಡ ಸೇರಿದ್ದಾರೆ, ತಗ್ಗು ಪ್ರದೇಶಗಳಲ್ಲಿರುವ ...
Read More »ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೈಕಲ್ ನಲ್ಲಿ 3,500 KM ಏಕಾಂಗಿ ಯಾತ್ರೆ
cnewstv.in /10.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಬೆಂಗಳೂರಿನ ಬನ್ನೇರುಘಟ್ಟದ ಸರ್ಕಾರಿ ಪದವಿ ಪೂರ್ವ ಕಾಲೇಜ್ನಲ್ಲಿ ಪ್ರಥಮ ಬಿ.ಎ. ವಿದ್ಯಾರ್ಥಿಯಾಗಿರು 19 ವರ್ಷದ ಕಿರಣ್ ಕುಮಾರ್, ದೇಶದಲ್ಲಿ ಆಗುತ್ತಿರುವ ಅತ್ಯಾಚಾರಗಳನ್ನು ಖಂಡಿಸಿ, ಅತ್ಯಾಚಾರಿಗಳಿಗೆ ಕಠಿಣ ಕಾನೂನು ರೂಪಿಸುವಂತೆ ಆಗ್ರಹಿಸಿ 3500 KM ಸೈಕಲ್ ಮುಖಾಂತರ ಸಂಚಯಿಸಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಭೇಟಿ ಮಾಡಿ ಮನವಿ ಸಲ್ಲಿಸುತ್ತಿದ್ದಾರೆ. ಬೆಂಗಳೂರು ನಗರ,ತುಮಕೂರು, ಬಳ್ಳಾರಿ, ಬೆಳಗಾವಿ, ಗದಗ, ರಾಯಚೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಈಗಾಗಲೇ ಸೈಕಲ್ ಯಾತ್ರೆ ಮುಗಿಸಿದ್ದು, ನಾಳೆ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿಗಳಿಗೆ ...
Read More »ಕಾರಲ್ಲಿ ಕುಳಿತು ಬಿಎಸ್ ವೈ ಏನ್ ನೋಡ್ತಾ ಇದ್ರು ಗೊತ್ತಾ?
cnewstv.in / 09.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ತಮ್ಮ ಕಾರಿನಲ್ಲಿ RCB ಮ್ಯಾಚ್ ವೀಕ್ಷಿಸಿದರು. ಐಪಿಎಲ್ ತಂಡಗಳಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡ RCB. ಶುಕ್ರವಾರ RCB v/s DC ಮ್ಯಾಚ್ ನಡೆಯುತ್ತಿತ್ತು. ಇದನ್ನು ಬಿಎಸ್ ವೈ ತಮ್ಮ ಕಾರಿನಲ್ಲಿ ಬಹು ಕುತೂಹಲದಿಂದ ವೀಕ್ಷಿಸಿದ ದೃಶ್ಯ ಕಂಡುಬಂದಿತು. ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಬರುವಾಗ ಈ ಪಂದ್ಯವನ್ನು ವೀಕ್ಷಿಸಿದರು. ಇದನ್ನು ಓದಿ ...
Read More »ಕುಮಾರಸ್ವಾಮಿ ಎಲ್ಲಿ ? RSS ಎಲ್ಲಿ ??
cnewstv.in / 09.10.2021/ ಗದಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗದಗ : RSS ಬಗ್ಗೆ ಮಾಜಿ ಸಿಎಂ ಎಚ್.ಡಿ.ಕೆ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ಗದಗದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಜೆಡಿಎಸ್ ಪಕ್ಷವನ್ನ ರಾಜ್ಯದ ಜನ ಮರೆಯುತ್ತಿದ್ದಾರೆ. ಈ ವೇಳೆ RSS ಟೀಕಿಸಿದರೆ ಜೆಡಿಎಸ್ ಗೆ ಪ್ರಚಾರ ಸಿಗುತ್ತೆ. ಹೀಗಾಗಿ RSS ವಿರುದ್ಧ ಟೀಕೆ ಮಾಡ್ತಿದ್ದಾರೆ. ಸೂರ್ಯನಿಗೆ ಬೈದರೆ ದೊಡ್ಡವನಾಗುತ್ತೇನೆ ಅನ್ನೋ ಭ್ರಮೆ. ಆ ರೀತಿ ಭ್ರಮೆಯಲ್ಲಿ ಕುಮಾರಸ್ವಾಮಿ ಇದ್ದಾರೆ. ಕುಮಾರಸ್ವಾಮಿ ಎಲ್ಲಿ? RSS ಎಲ್ಲಿ ? ಕಾಶ್ಮೀರ ಪಂಡಿತರ ...
Read More »ಬಾಲಕಿಯ ಮೇಲೆ ಗ್ಯಾಂಗ್ ರೇಪ್
cnewstv.in / 09.10.2021/ ದಕ್ಷಿಣ ಕನ್ನಡ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದಕ್ಷಿಣ ಕನ್ನಡ : ಬಂಟ್ವಾಳ ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಟಾಡಿಯಲ್ಲಿ ಬಾಲಕಿಯ ಮೇಲೆ ಗ್ಯಾಂಗ್ ರೇಪ್ ನಡೆದಿದೆ. ಐವರು ಆರೋಪಿಗಳು ಬಾಲಕಿಯನ್ನ ಅಪಹರಣ ಮಾಡಿ ಯಾವುದು ನಿಗೂಢ ತಾಣಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ನಂತರ ಆರೋಪಿಗಳು ಹುಡುಗಿಯನ್ನು ಬ್ರಹ್ಮರಕೊಟ್ಲು ಬಳಿ ಬಿಟ್ಟುಹೋಗಿರುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಪೋಷಕರು ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಪ್ರೋಕ್ಸೋ ಪ್ರಕರಣ ದಾಖಲಿಸಿಕೊಂಡು ...
Read More »ಬಿಜೆಪಿ : ಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುತ್ತೇವೆ
cnewstv.in / 08.10.2021/ ಹಾನಗಲ್/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹಾನಗಲ್ : ವಿಧಾನಸಭಾ ಉಪಚುನಾವಣೆಯಲ್ಲಿ ಶಿವರಾಜ ಸಜ್ಜನರ ಹೆಸರು ಘೋಷಣೆ ಯಾಗುತ್ತಿದ್ದಂತೆ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸಂಸದ ಶಿವಕುಮಾರ್ ಉದಾಸಿ ಪತ್ನಿ ರೇವತಿ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ರಸ್ತೆಯಲ್ಲಿ ಟಯರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ ಪಟ್ಟಣದ ಬಿಜೆಪಿ ಕಾರ್ಯಾಲಯ ಬಂದ್ ಮಾಡಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವರಾಜ್ ಗೆ ಟಿಕೆಟ್ ನೀಡುವುದಾದರೆ ನಾವು ಕೆಲಸ ಮಾಡುತ್ತೇವೆ ಇಲ್ಲದಿದ್ದರೆ ಎಲ್ಲಾ ...
Read More »ಮಾಜಿ ಸಿಎಂ ಆಪ್ತನ ಮನೆ ಮೇಲೆ ಐ.ಟಿ ಅಧಿಕಾರಿಗಳ ದಾಳಿ
Cnewstv.in / 07.10.2021/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಮಾಜಿ ಮುಖ್ಯಮಂತ್ರಿಯ ಆಪ್ತರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನೀರಾವರಿ ಇಲಾಖೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಉಮೇಶ್ ರವರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಮೇಶ್ ರವರ ಬೆಂಗಳೂರಿನ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಉಮೇಶ್ ಭಾರತೀಯ ಜನತಾ ಪಾರ್ಟಿಯಲ್ಲಿ ಗುರುತಿಸಿಕೊಂಡಿದ್ದಾರೆ. ಇದನ್ನು ಓದಿ : https://cnewstv.in/?p=6358 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ದಸರಾ ಮಾರ್ಗಸೂಚಿ 400 ಕಿಂತ ಹೆಚ್ಚು ಜನ ಸೇರುವಂತಿಲ್ಲ.
Cnewstv.in / 06.10.2021/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ನಾಡಹಬ್ಬ ದಸರಾವನ್ನು ಈ ಬಾರಿ ಸರಳವಾಗಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ನವರಾತ್ರಿ ಸಡಗರಕ್ಕೆ ಕೇವಲ ಎರಡು ದಿನಗಳು ಮಾತ್ರ ಬಾಕಿ ಇದೆ. ರಾಜ್ಯದಲ್ಲಿ ಕೋವಿಡ್ 3ನೇ ಆಲೆಯ ಆತಂಕವನ್ನು ಗಮನದಲ್ಲಿರಿಸಿಕೊಂಡು ಹೊಸ ಮಾರ್ಗಸೂಚಿಯನ್ನು ರೂಪಿಸಿದೆ. ಈ ಬಾರಿ ದಸರಾಕ್ಕೆ ಮೈಸೂರು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ದಸರಾ ಕಾರ್ಯಕ್ರಮಗಳಲ್ಲಿ 400 ಗಿಂತ ಹೆಚ್ಚು ಜನ ಸೇರಬಾರದು ಎಂದು ಸೂಚನೆ ನೀಡಲಾಗಿದೆ. ಈ ಮಾರ್ಗಸೂಚಿ ಅಕ್ಟೋಬರ್ 7 ರಿಂದ ...
Read More »ಚಂದ್ರನ ಮೇಲೆ ನಿವೇಶನ ಖರೀದಿ ಮಾಡಲು ಹೋಗಿ ಹಣ ಕಳೆದುಕೊಂಡ ಮಹಿಳೆ.
Cnewstv.in / 04.10.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಚಂದ್ರ ಗ್ರಹದ ಮೇಲೆ ನಿವೇಶನ ಖರೀದಿ ಮಾಡಲು ಹೋಗಿ ಮಹಿಳೆಯೊಬ್ಬಳು ವಂಚನೆಗೊಳಗಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಿಳೆಯೊಬ್ಬಳಿಗೆ ಆಕಾಶ್ ನಾರಾಯಣ್ ಎಂಬಾತನು ಚಂದ್ರಗ್ರಹದಲ್ಲಿ ನಿವೇಶನವನ್ನು ಕೊಡಿಸುವುದಾಗಿ ಹಾಗೂ ಚೈನ್ ಲಿಂಕ್ ಬಿಸಿನೆಸ್ ನಲ್ಲಿ ಕಡಿಮೆ ಸಮಯದಲ್ಲಿ ಹೆಚ್ಚು ಲಾಭ ಬರುತ್ತದೆ ಎಂದು ಆಸೆ ಹುಟ್ಟಿಸಿ, 25, 000 ರೂಪಾಯಿ ಗೂಗಲ್ ಪೇ ಮೂಲಕ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಕೆಲ ದಿನಗಳ ನಂತರ ಯಾವುದೇ ರೀತಿಯಾದಂತಹ ಲಾಭ ಬರದ ಕಾರಣ ...
Read More »
C News TV Kannada News Online in cnewstv