Cnewstv.in / 01.10.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಬಿಬಿಎಂಪಿಯ ಬಹುನಿರೀಕ್ಷಿತ ವಿದ್ಯುತ್ ಚಾಲಿತ ಬಸ್ಸಿಗೆ ಸಾರಿಗೆ ಸಚಿವ ಶ್ರೀರಾಮುಲು ಕೆಂಗೇರಿ ಬಸ್ ಡಿಪೋದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಜೆಬಿಎಂ ಆಟೋ ಲಿಮಿಟೆಡ್ ಕಂಪನಿ ತಯಾರಿಸಿರುವ ಈ ಬಸ್ಸಿಗೆ 90 ಲಕ್ಷ ರೂಪಾಯಿ ವೆಚ್ಚ ತಗಲುತ್ತದೆ. ಒಂದು ಬಾರಿ ಚಾರ್ಜ್ ಮಾಡಿದರೆ ಸರಿಸುಮಾರು 220 ಕಿಲೋಮೀಟರ್ ಸಂಚರಿಸುವ ಸಾಮರ್ಥ್ಯವನ್ನು ಹೊಂದಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಇ ಬಸ್ ತಯಾರಾಗಿದ್ದು, ಒಟ್ಟು 130 ಕೋಟಿ ...
Read More »ರಾಜ್ಯ
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ : ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಜಿಲ್ಲೆಗಳಲ್ಲಿ ಮೊದಲನೆ ಜಿಲ್ಲೆ ಶಿವಮೊಗ್ಗ
Cnewstv.in / 30.09.2021/ ಹೊಸಪೇಟೆ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೊಸಪೇಟೆ : ರಾಜ್ಯದ 30 ಜಿಲ್ಲೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಜಿಲ್ಲೆಗಳಲ್ಲಿ ಮೊದಲನೆ ಜಿಲ್ಲೆಯಾಗಿ ಶಿವಮೊಗ್ಗ ಜಿಲ್ಲೆಯನ್ನು ಆಯ್ಕೆ ಮಾಡಿದ್ದಾರೆ. ಮೂರು ದಿನಗಳ ಕಾಲ ನಡೆದ ಯುವ ಕ್ರಾಂತಿ ಬುನಾದಿ ನಾಯಕತ್ವ ಕಾರ್ಯಗಾರದಲ್ಲಿ ಎಐಸಿಸಿ ಜಂಟಿ ಕಾರ್ಯದರ್ಶಿ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಉಸ್ತುವಾರಿ ಕೃಷ್ಣ ಅಲ್ವಾರ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ. ಶ್ರೀನಿವಾಸ್ ನಿರ್ದೇಶನದಂತೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಸಮಿತಿಯಿಂದ ರಾಜ್ಯದ 30 ಜಿಲ್ಲೆಗಳಲ್ಲಿ ಅತ್ಯುತ್ತಮವಾಗಿ ...
Read More »ಅಸ್ತಿ ತೆರಿಗೆ ಬಾಕಿ, ಮಂತ್ರಿಮಾಲ್ ಗೆ ಬೀಗ
Cnewstv.in / 30.09.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ನಗರದ ಪ್ರತಿಷ್ಠಿತ ಮಾಲ್ ಗಳಲ್ಲಿ ಒಂದಾದ ಮಂತ್ರಿಮಾಲ್ ಗೆ ಬಿಬಿಎಂಪಿ ಬೀಗ ಹಾಕಿದೆ. ಅಸ್ತಿ ತೆರಿಗೆ ಪಾವತಿಸದ ಹಿನ್ನಲೆಯಲ್ಲಿ ಮಲ್ಲೇಶ್ವರಂ ನಲ್ಲಿರುವ ಮಾಂತ್ರಿಮಾಲ್ ಗೆ ಬಿಬಿಎಂಪಿ ಜಂಟಿ ಅಯುಕ್ತ ಶಿವಸ್ವಾಮಿ ಬೀಗ ಹಾಕಿದ್ದಾರೆ. 2017 ರಿಂದ ಅಸ್ತಿ ತೆರಿಗೆ ಕಟ್ಟಿಲ್ಲ ಎನ್ನಲಾಗಿದ್ದು, ಬರೋಬ್ಬರಿ 27 ಕೋಟಿ ರೂಪಾಯಿ ತೆರಿಗೆಯನ್ನು ಮಂತ್ರಿಮಾಲ್ ಬಾಕಿ ಉಳಿಸಿಕೊಂಡಿದೆ. ಮಂತ್ರಿ ಮಾಲ್ ಗೆ ನೋಟಿಸ್ ನೀಡಿದರು ಸಹ ಬಾಕಿ ತೆರಿಗೆಯನ್ನು ಪಾವತಿಸದ ಕಾರಣ ...
Read More »ಶಿರೂರು ಮಠ : ಅರ್ಜಿ ವಜಾಗೊಳಿಸಿದ ಹೈಕೋರ್ಟ್
Cnewstv.in / 29.09.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಶಿರೂರು ಮಠಕ್ಕೆ ಅಪ್ರಾಪ್ತ ಬಾಲಕನನ್ನು ಪೀಠಾಧಿಪತಿಯಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಶಿರೂರು ಮಠಕ್ಕೆ ಅಪ್ರಾಪ್ತ ವಯಸ್ಸಿನ ಪೀಠಾಧಿಪತಿಗಳನ್ನಾಗಿ ನೇಮಕ ಮಾಡಿರುವುದನ್ನ ಪ್ರಶ್ನಿಸಿ ಲತಾವ್ಯ ಆಚಾರ್ಯ ಹಾಗೂ ಇತರರು, ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದರು. ವಿಚಾರಣೆ ನಡೆಸಿದ ಹೈಕೋರ್ಟ್, ಅರ್ಜಿಯನ್ನು ವಜಾಗೊಳಿಸಿದೆ. ಕಳೆದ ಎಂಟು ನೂರು ವರ್ಷಗಳಿಂದ ಮಠ ಸಂಪ್ರದಾಯದಂತೆ ನಡೆದುಕೊಂಡು ಬಂದಿದೆ. ಮಠದ ಸಂಪ್ರದಾಯಕ್ಕೆ ನ್ಯಾಯಾಲಯ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಾಲಯ ...
Read More »ಸಿಂದಗಿ – ಹಾನಗಲ್, ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಫಿಕ್ಸ್.
Cnewstv.in / 28.09.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಸಿಂದಗಿ ಮತ್ತುಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ದಿನಾಂಕವನ್ನು ರಾಷ್ಟ್ರೀಯ ಚುನಾವಣಾ ಆಯೋಗ ನಿಗದಿ ಮಾಡಿದೆ. ಸಿಂದಗಿ ಕ್ಷೇತ್ರದ ಶಾಸಕ ಎಂ.ಸಿ ಮನಗಳಿ ಹಾಗೂ ಹಾನಗಲ್ ಕ್ಷೇತ್ರದ ಶಾಸಕ ಸಿಎಂ ಉದಾಸಿಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರದಲ್ಲಿ ಉಪ ಚುನಾವಣೆ ಘೋಷಣೆಯಾಗಿದೆ. ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 2 ರಂದು ಎಣಿಕೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ಅ.8 ಕೊನೆಯ ದಿನಾಂಕ. ಅ.11 ನಾಮಪತ್ರ ಪರಿಶೀಲನೆ, ಅ.13 ನಾಮಪತ್ರ ಹಿಂಪಡೆಯಲು ...
Read More »ಕಾಂಗ್ರೆಸ್ ರಾಜ್ಯ ನಾಯಕರಿಗೆ ಬಿಸಿತುಪ್ಪವಾದ, ವಿಧಾನಸಭಾ ಕ್ಷೇತ್ರದ ಕೈ ನಾಯಕರ ನಡುವಿನ ವೈಮನಸ್ಸು.
Cnewstv.in / 26.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾಂಗ್ರೆಸ್ ರಾಜ್ಯ ನಾಯಕರಿಗೆ ಬಿಸಿತುಪ್ಪವಾದ, ವಿಧಾನಸಭಾ ಕ್ಷೇತ್ರದ ಕೈ ನಾಯಕರ ನಡುವಿನ ವೈಮನಸ್ಸು ಶಿವಮೊಗ್ಗ : ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕೈ ನಾಯಕರ ನಡುವಿನ ಭಿನ್ನಮತ, ಕಾಂಗ್ರೆಸ್ ನಾಯಕರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಹಾಗೂ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್. ಎಂ.ಮಂಜುನಾಥಗೌಡರ ನಡುವಿನ ಭಿನ್ನಮತ ಮತ್ತೊಮ್ಮೆ ಬಹಿರಂಗವಾಗಿದೆ. ಮಾಜಿ ಸಚಿವ ಹಾಗೂ ಪ್ರಸ್ತುತ ಕೆಪಿಸಿಸಿ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಿಮ್ಮನೆ ರತ್ನಾಕರ್ ರವರು ಆರ್. ಎನ್. ...
Read More »ನಕಲಿ ದಾಖಲೆ ಸೃಷ್ಟಿಸಿದ ತಹಸಿಲ್ದಾರ್ ಆರೆಸ್ಟ್
Cnewstv.in / 26.09.2021/ ಬೆಳಗಾವಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಳಗಾವಿ : ನಕಲಿ ದಾಖಲೆ ಸೃಷ್ಟಿಸಿದ ತಹಸಿಲ್ದಾರನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ. ಅರುಣ್ ಶ್ರೀಖಂಡೆ ಎಂಬ ತಹಶಿಲ್ದಾರ್ ಒಬ್ಬರ ಜಮೀನನ್ನು ಮತ್ತೊಬ್ಬರ ಹೆಸರಿಗೆ ನಕಲಿ ದಾಖಲೆ ಸೃಷ್ಟಿಸಿ ನೋಂದಾಯಿಸಿದ್ದಾರೆ. ಮಾರುತಿ ಕರಗಾರ ಎಂಬುವರ ಹೆಸರಿನಲ್ಲಿದ್ದ ಜಮೀನನ್ನ ಬೀರಾ ಅಪ್ಪಣ್ಷ ಕರಗಾರ ಎಂಬುವವರ ಜೊತೆ ಸೇರಿ ನಕಲಿ ದಾಖಲೆ ತಯಾರಿಸಿ ಬೇರೊಬ್ಬರ ಹೆಸರಿಗೆ ನೋಂದಾಯಿಸಿದ್ದಾರೆ. ಜಮೀನಿನ ಮಾಲೀಕರಾದ ಮಾರುತಿ ಕಾರಗಾರ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸಿ, ...
Read More »26 ಲಕ್ಷ ಮೌಲ್ಯದ ಡ್ರಗ್ಸ್ ವಶ
Cnewstv.in / 25.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ರಾಜ್ಯದಲ್ಲಿ ದಿನೇದಿನೇ ಡ್ರಗ್ಸ್ ಮಾರಾಟ ಹೆಚ್ಚಾಗುತ್ತಿದೆ. ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುದ್ದಾರಾಂ ಎಂಬ ಯುವಕನನ್ನು ಬಂಧಿಸಿದ್ದಾರೆ. ಲಾಕ್ ಡೌನ್ ನಲ್ಲಿ ಕೆಲಸ ಕಳೆದುಕೊಂಡ ಬುದ್ಧಾರಾಂ (26) ಡ್ರಗ್ಸ್ ದಂದೆಗೆ ಇಳಿದಿದ್ದ. ಇವರ ಬಗ್ಗೆ ಖಚಿತ ಮಾಹಿತಿ ಇದ್ದ ಕಾರಣ ಪೊಲೀಸರು ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಅವನಿಂದ 20 ಲಕ್ಷ ಮೌಲ್ಯದ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಅಲಸೂರು ಪೊಲೀಸ್ ಠಾಣಾ ...
Read More »ಮಾನವೀಯತೆ ಮೆರೆದ ಖಾಕಿ
Cnewstv.in / 25.09.2021/ ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೈಸೂರು : ಸಂಸ್ಕೃತಿ ನಗರಿ ಮೈಸೂರು ಪೊಲೀಸರು ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ತಮಗೆ ಬಹುಮಾನವಾಗಿ ಬಂದಂತಹ ನಗದು ಹಣವನ್ನು ಸಂತ್ರಸ್ತ ಕುಟುಂಬಕ್ಕೆ ನೀಡಿದ್ದಾರೆ. ಆಗಸ್ಟ್ 23ರಂದು ವಿದ್ಯಾರಣ್ಯಪುರಂ ಠಾಣಾ ವ್ಯಾಪ್ತಿಯಲ್ಲಿನ ಅಮೃತ್ ಗೋಲ್ಡನ್ ಸಿಲ್ವರ್ ಪ್ಯಾಲೇಸ್ ನಲ್ಲಿ ಶೂಟೌಟ್ ಮತ್ತು ದರೋಡೆ ಪ್ರಕರಣ ನಡೆದಿತ್ತು. ಇದನ್ನ ಶೀಘ್ರವೇ ಬೇಧಿಸಿದಕ್ಕಾಗಿ ಮೈಸೂರು ಪೊಲೀಸರಿಗೆ ರಾಜ್ಯ ಸರ್ಕಾರ 5 ಲಕ್ಷ ಬಹುಮಾನ ಘೋಷಿಸಿತ್ತು. ಆದರೆ ಈ ಗುಂಡಿನ ದಾಳಿಯಲ್ಲಿ ಚಂದ್ರು ಎಂಬ ಯುವಕ ಮೃತಪಟ್ಟಿದ್ದ. ...
Read More »ಚಿತ್ರಮಂದಿರದಲ್ಲಿ ಶೇ.100 ರಷ್ಟು ಪ್ರೇಕ್ಷಕರಿಗೆ ಅವಕಾಶ. ಆದರೆ ಈ ಷರತ್ತುಗಳು ಅನ್ವಯ
Cnewstv.in / 25.09.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಲಾಕ್ ಡೌನ್ ಆರ್ಥಿಕ ಸಂಕಷ್ಟದಲ್ಲಿದ್ದ ಚಿತ್ರೋದ್ಯಮಕ್ಕೆ ರಿಲೀಫ್ ಸಿಕ್ಕಿದೆ ಅಕ್ಟೋಬರ್ 1 ರಿಂದ ಸಿನಿಮಾ ಥಿಯೇಟರ್ ಗಳಲ್ಲಿ ಶೇ.100 ರಷ್ಟು ಪ್ರೇಕ್ಷಕರಿಗೆ ಅವಕಾಶವನ್ನ ಕಲ್ಪಿಸಲಾಗಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಿತ್ರಮಂದಿರದಲ್ಲಿ ಶೇ.100 ರಷ್ಟು ಆಸನಗಳ ಭರ್ತಿಗೆ ರಾಜ್ಯ ಸರ್ಕಾರ ಅವಕಾಶ ನೀಡಲಾಗಿದೆ. ಇಷ್ಟು ದಿನ ಚಿತ್ರಮಂದಿರದಲ್ಲಿ ಶೇ. 50ರಷ್ಟು ಆಸನಗಳ ಭರ್ತಿ ಗೆ ಮಾತ್ರ ಅವಕಾಶ ನೀಡಿತ್ತು. ರಾಜ್ಯದಲ್ಲಿ ಎರಡನೇ ಅಲೆಯ ಪ್ರಕರಣಗಳ ...
Read More »
C News TV Kannada News Online in cnewstv