Breaking News

ರಾಜ್ಯ

ಸಾರ್ವಜನಿಕ ಸಭೆಗಳಲ್ಲಿ ಹೇಗೆ ಮಾತನಾಡಬೇಕು ಎಂಬ ಅರಿವೇ ಮಧುಬಂಗಾರಪ್ಪನವರಿಗೆ ಗೊತ್ತಿಲ್ಲ – ಸಂಸದ ಬಿ.ವೈ.ರಾಘವೇಂದ್ರ.

Cnewstv / 28.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಾರ್ವಜನಿಕ ಸಭೆಗಳಲ್ಲಿ ಹೇಗೆ ಮಾತನಾಡಬೇಕು ಎಂಬ ಅರಿವೇ ಮಧುಬಂಗಾರಪ್ಪನವರಿಗೆ ಗೊತ್ತಿಲ್ಲ – ಸಂಸದ ಬಿ.ವೈ.ರಾಘವೇಂದ್ರ. ಶಿವಮೊಗ್ಗ : ಸಾರ್ವಜನಿಕ ಸಭೆಗಳಲ್ಲಿ ಹೇಗೆ ಮಾತನಾಡಬೇಕು ಎಂಬ ಅರಿವೇ ಮಧುಬಂಗಾರಪ್ಪನವರಿಗೆ ಗೊತ್ತಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ತೀಕ್ಷಣವಾಗಿ ಪ್ರತಿಕ್ರಿಯಿಸಿದರು. ಶಿವಮೊಗ್ಗ ಜಿಲ್ಲೆಗೆ ತನ್ನದೇ ಆದ ಇತಿಹಾಸವಿದೆ, ಸಂಸ್ಕೃತಿ ಇದೆ, ಆದರೆ ಕಾಂಗ್ರೆಸ್ಸಿಗರಿಗೆ ಇದರ ಅರಿವೇ ಇಲ್ಲ. ಚುನಾವಣೆಗಳು ಬಂದಾಗ ಅಭಿವೃದ್ಧಿ, ಸಾಧನೆ, ವೈಪಲ್ಯ ಕುರಿತಂತೆ ಚರ್ಚೆಗಳು ನಡೆಯುವುದು ಸಹಜವೇ. ಆದರೆ, ಈ ...

Read More »

ಇನ್ನು ಮುಂದೆ ಶಾಲಾ ಮಕ್ಕಳಿಗೆ ದೊರೆಯಲಿದೆ ರಾಗಿ ಮಾಲ್ಟ್..

Cnewstv / 21.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇನ್ನು ಮುಂದೆ ಶಾಲಾ ಮಕ್ಕಳಿಗೆ ದೊರೆಯಲಿದೆ ರಾಗಿ ಮಾಲ್ಟ್.. ಶಿವಮೊಗ್ಗ : ಶಾಲಾ ಮಕ್ಕಳನ್ನು ಶಾಲೆಯತ್ತಾ ಸೆಳೆಯಲು ಹಾಗೂ ಮಕ್ಕಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಮಕ್ಕಳಿಗಾಗಿಯೇ ಹೊಸ ಯೋಜನೆಯೊಂದನ್ನು ಜಾರಿ ಮಾಡಿದೆ.‌ ಹೌದು ಇನ್ನು ಮುಂದೆ ವಾರದಲ್ಲಿ ಮೂರು ದಿನ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈಗಾಗಲೇ ವಾರದಲ್ಲಿ ಐದು ದಿನ ನೀಡುತ್ತಿರುವ ಹಾಲು ಮತ್ತು ...

Read More »

SP ದಿನೇಶ್ ರವರಿಗೆ ಕುರುಬಲ ಇರಬಹುದೇ ?? ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದು ಮಾತು ಕೊಡಲು ಸಾಧ್ಯವೇ ??

Www.cnewstv.in / 23.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. SP ದಿನೇಶ್ ರವರಿಗೆ ಕುರುಬಲ ಇರಬಹುದೇ ?? ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದು ಮಾತು ಕೊಡಲು ಸಾಧ್ಯವೇ ?? ಶಿವಮೊಗ್ಗ : ಮುಂಬರಲಿರುವ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಕಾವು ಶಿವಮೊಗ್ಗದಲ್ಲಿ ಆರಂಭವಾಗಿದೆ. ಈಗಾಗಲೇ ಆಕಾಂಕ್ಷಿ ಅಭ್ಯರ್ಥಿಗಳಾಗಿರುವ ಎಸ್ ಪಿ ದಿನೇಶ್ ಹಾಗೂ ಆಯನೂರು ಮಂಜುನಾಥ್ ರವರ ಹೆಸರನ್ನು ಕೆಪಿಸಿಸಿಗೆ ಶಿಫಾರಸು ಮಾಡಲಾಗಿದೆ. ಬಿಜೆಪಿಯಲ್ಲಿ ಮಾತ್ರ ಆಯನೂರು ಮಂಜುನಾಥ್ ರವರಿಗೆ ಗುರು ಬಲ ಎಂದು ಹೇಳಿದ ಎಸ್ ಪಿ ...

Read More »

ಕ.ರಾ.ಮು.ವಿ.: ಪ್ರಥಮ ವರ್ಷದ ಸ್ನಾತಕೋತ್ತರ/ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ.

Www.cnewstv.in / 20.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕ.ರಾ.ಮು.ವಿ.: ಪ್ರಥಮ ವರ್ಷದ ಸ್ನಾತಕೋತ್ತರ/ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಜನವರಿ ಸಾಲಿನಲ್ಲಿ ಯುಜಿಸಿಯ ಮಾನ್ಯತೆಯೊಂದಿಗೆ ಜ. 10 ರಿಂದ ಫೆ.29ರವರೆಗೆ ಪ್ರಥಮ ವರ್ಷದ ಬಿ.ಎ/ ಬಿ.ಕಾಂ/ ಬಿ.ಬಿ.ಎ/ ಬಿ.ಸಿ.ಎ/ ಬಿ.ಎಸ್ಸಿ/ ಬಿ.ಎಸ್.ಡಬ್ಲ್ಯೂ/ ಬಿ.ಲಿಬ್, ಪದವಿ ಹಾಗೂ ಎಂ.ಎ/ ಎಂ.ಕಾಂ./ ಎಂ.ಸಿ.ಎ/ ಎಂ.ಎಸ್.ಡಬ್ಲ್ಯೂ/ ಎಂ.ಲಿಬ್ ಮತ್ತು ಎಂ.ಎಸ್ಸಿ ಮತ್ತು ಎಂ.ಬಿ.ಎ ಸ್ನಾತಕೋತ್ತರ ಪದವಿ ...

Read More »

ಒಂದೇ ದಿನ ದಾಖಲೆ ಆದಾಯಗಳಿಸಿದ ಮೆಟ್ರೋ…

Cnewstv / 10.01.2024 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಒಂದೇ ದಿನ ದಾಖಲೆ ಆದಾಯಗಳಿಸಿದ ಮೆಟ್ರೋ… ಬೆಂಗಳೂರು : ಒಂದೇ ದಿನ ನಮ್ಮ ಮೆಟ್ರೋ  ದಾಖಲೆ ಆದಾಯಗಳಿಸಿದೆ.  ಹೊಸ ವರ್ಷದ ಹಿನ್ನೆಲೆ ಡಿ.31ರಂದು ಒಂದೇ ದಿನದಲ್ಲಿ ಬಿಎಂಆರ್​ಸಿಎಲ್​ಗೆ ಬರೋಬ್ಬರಿ 1 ಕೋಟಿ 64 ಲಕ್ಷದ 74 ಸಾವಿರದ 918 ರೂಪಾಯಿ ಆದಾಯ ಹರಿದು ಬಂದಿತ್ತು. ಇದೀಗ ನಮ್ಮ ಮೆಟ್ರೋ ಇಡೀ ಡಿಸೆಂಬರ್ ತಿಂಗಳ ಆದಾಯದ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಡಿಸೆಂಬರ್​ನಲ್ಲಿ ನಮ್ಮ ಮೆಟ್ರೋಗೆ ದಾಖಲೆ ಪ್ರಮಾಣದಲ್ಲಿ ಆದಾಯ ಹರಿದುಬಂದಿದೆ. ಡಿಸೆಂಬರ್ ...

Read More »

ಯುವನಿಧಿ ಅರ್ಜಿ ಸಲ್ಲಿಕೆ ಹೇಗೆ ?? ಯಾರೆಲ್ಲಾ ಅರ್ಹರು ?? ಇಲ್ಲಿದೆ ಮಾಹಿತಿ..

Cnewstv / 08.01.2024 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಯುವನಿಧಿ ಅರ್ಜಿ ಸಲ್ಲಿಕೆ ಹೇಗೆ ?? ಯಾರೆಲ್ಲಾ ಅರ್ಹರು ?? ಇಲ್ಲಿದೆ ಮಾಹಿತಿ.. ಜನವರಿ 12 ರ ಸ್ವಾಮಿ ವಿವೇಕಾನಂದರ ಜಯಂತಿಯಂದು ಅರ್ಹರಿಗೆ ನಿರುದ್ಯೋಗ ಭತ್ಯೆ ಮೊತ್ತ ಡಿಬಿಟಿ ಮೂಲಕ ವರ್ಗಾವಣೆಯಾಗಲಿದೆ. ಈ ಯೋಜನೆಯ ಲಾಭವನ್ನು 5.29 ಲಕ್ಷ ಫಲಾನುಭವಿಗಳು ಪಡೆಯುವ ನಿರೀಕ್ಷೆ ಇದೆ. ಅನರ್ಹರು ನಿರುದ್ಯೋಗ ಭತ್ಯೆ ಪಡೆದರೆ ಅಷ್ಟೂ ಮೊತ್ತ ವಸೂಲಾತಿ ಜತೆಗೆ ಕಾನೂನು ಕ್ರಮವನ್ನೂ ಎದುರಿಸಬೇಕಾಗುತ್ತದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪದವೀಧರರಾದವರಿಗೆ ಮಾಸಿಕ 3000 ...

Read More »

29 ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನ.

Cnewstv / 28.12.2023/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 29 ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನ. ಬೆಂಗಳೂರು : ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ ಕಡೆಗಣನೆ ವಿರುದ್ಧ ಸಿಡಿದೆದ್ದ ಕರವೇ ಸಂಘಟನೆ ಇಂಗ್ಲಿಷ್ ಬೋರ್ಡ್ ಹರಿದು ಆಕ್ರೋಶ ಹೊರಹಾಕಿತ್ತು. ಪ್ರತಿಭಟನೆ ಅತಿರೇಕಕ್ಕೆ ತಿರುಗಿ ಕಲ್ಲು ತೂರಟ ಕೂಡ ನಡೆದಿತ್ತು. ಕಾನೂನು ಕೈ ಗೆ ತೆದುಕೊಂಡ ಕರವೇ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಸದ್ಯ ಜನವರಿ 10ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ...

Read More »

“ಗೃಹಲಕ್ಷ್ಮೀ ಯೋಜನೆ” ಸಮಸ್ಯೆ ಸಂಬಂಧಿಸಿದ ಕ್ಯಾಂಪ್ ಆಯೋಜನೆ..

Cnewstv / 26.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 “ಗೃಹಲಕ್ಷ್ಮೀ ಯೋಜನೆ” ಸಮಸ್ಯೆ ಸಂಬಂಧಿಸಿದ ಕ್ಯಾಂಪ್ ಆಯೋಜನೆ.. ಶಿವಮೊಗ್ಗ : ಜಿಲ್ಲಾ ಪಂಚಾಯಿತಿಯು ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ. 27 ರಿಂದ ಡಿ. 29 ರವರೆಗೆ ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ಕ್ಯಾಂಪ್‍ಗಳನ್ನು ಆಯೋಜಿಸಿದೆ. ಈ ಕ್ಯಾಂಪ್‍ನಲ್ಲಿ ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತರು, ಇ.ಡಿ.ಸಿ.ಎಸ್. ತಂಡ ಹಾಗೂ ಇಂಡಿಯ ಪೋಸ್ಟ್ ಪೇಮಂಟ್ ಬ್ಯಾಂಕ್ ಪ್ರತಿನಿಧಿಗಳು ಮತ್ತು ...

Read More »

ಒಂದೇ ಲಕ್ಷಕ್ಕೆ ಬಡವರಿಗೆ ಮನೆ, ಇದು ಕಾಂಗ್ರೆಸ್‌ನ 6ನೇ ಗ್ಯಾರಂಟಿ ಎಂದ ಜಮೀರ್..

Cnewstv / 21.12.2023/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಒಂದೇ ಲಕ್ಷಕ್ಕೆ ಬಡವರಿಗೆ ಮನೆ, ಇದು ಕಾಂಗ್ರೆಸ್‌ನ 6ನೇ ಗ್ಯಾರಂಟಿ ಎಂದ ಜಮೀರ್.. ಬೆಂಗಳೂರು : ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಟೆಂಡರ್ ಆಹ್ವಾನಿಸಿ ಅನುಷ್ಠಾನಗೊಳಿಸುತ್ತಿರುವ ಮನೆಗಳ‌ ಪೈಕಿ ಮುಕ್ತಾಯ ಹಂತದಲ್ಲಿರುವ 48,796 ಮನೆಗಳ ಪ್ರತಿ ಫಲಾನುಭವಿಗಳಿಂದ 1 ಲಕ್ಷ ರೂ. ಮಾತ್ರ ಸಂಗ್ರಹಿಸಿ ಉಳಿದ ಮೊತ್ತವನ್ನು ರಾಜ್ಯ ಸರ್ಕಾರದಿಂದ ಭರಿಸಲು ಸಂಪುಟ ತೀರ್ಮಾನಿಸಿದೆ. ‌ ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಎಚ್‌.ಕೆ. ಪಾಟೀಲ್‌ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಮೀರ್ ...

Read More »

ಕೋವಿಡ್-19 : ಮುನ್ಸೂಚನೆ ಕ್ರಮಗಳನ್ನು ಪಾಲಿಸಲು ಸಲಹೆ.

Cnewstv / 20.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೋವಿಡ್-19 : ಮುನ್ಸೂಚನೆ ಕ್ರಮಗಳನ್ನು ಪಾಲಿಸಲು ಸಲಹೆ. ಶಿವಮೊಗ್ಗ : ಪ್ರಸ್ತುತ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್-19 ನ ಉಪತಳಿ ಜೆಎನ್.1 ವರದಿಯಾಗಿರುವುದರಿಂದ ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಕೆಳಕಂಡ ಅಂಶಗಳನ್ನು ಸಾರ್ವಜನಿಕರು ಪಾಲಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಸಲಹೆ ನೀಡಿದ್ದಾರೆ. 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರೀಕರೂ ಹಾಗೂ ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಹಾಲುಣಿಸುತ್ತಿರುವ ತಾಯಂದಿರು ...

Read More »