Cnewstv.in / 24.09.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಪಂಚಾಯತ್ ರಾಜ್ ಮತ್ತು ಗ್ರಾಮೀಣ ಅಭಿವೃದ್ಧಿ ಇಲಾಖೆಯ ಅಮೃತ ಗ್ರಾಮ ಪಂಚಾಯಿತಿ ಯೋಜನೆಗೆ ವಿಧಾನಸೌಧದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಸರ್ಕಾರದ ವಿವಿಧ ಸೇವೆಗಳನ್ನು ಗ್ರಾಮಪಂಚಾಯಿತಿಗಳ ಮೂಲಕ ಜನರಿಗೆ ಒದಗಿಸುವುದಕ್ಕಾಗಿ ಹೊಸ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಜನರು ವಿವಿಧ ಯೋಜನೆಗಳಿಗಾಗಿ ವಿವಿಧ ಕಚೇರಿಗಳಿಗೆ ಅಲೆದಾಡುವುದು ತಪ್ಪಿಸಬೇಕು. ಗ್ರಾಮ ಪಂಚಾಯಿತಿಗಳ ಮೂಲಕ ...
Read More »ರಾಜ್ಯ
ಲಾಡ್ಜ್ ಒಳಗೆ ಸುರಂಗ ಕೊರೆದು ವೇಶ್ಯಾವಾಟಿಕೆ…!
Cnewstv.in / 22.09.2021/ ತುಮಕೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತುಮಕೂರು : ಲಾಡ್ಜ್ ನಲ್ಲಿ ಸುರಂಗ ಕೊರೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ತುಮಕೂರಿನ ರಿಂಗ್ ರಸ್ತೆಯಲ್ಲಿರುವ ಲಾಡ್ಜ್ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಪೊಲೀಸರ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಅಗ ಲಾಡ್ಜ್ ನಲ್ಲಿ ಸುರಂಗ ಕೊರೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ದಾಳಿ ವೇಳೆ ರೂಂ ಒಂದರಲ್ಲಿ ಸುರಂಗ ಪತ್ತೆಯಾಗಿದ್ದು, ಇಬ್ಬರು ಮಹಿಳೆಯರು ಓರ್ವ ಪಿಂಪ್ ಬಚ್ಚಿಟ್ಟಿಕೊಂಡಿರುವುದು ಬೆಳಕಿಗೆ ಬಂದಿದೆ. ಇತ್ತೀಚಿಗೆ ...
Read More »ತಿರುಪತಿ ತಿರುಮಲ ಭಕ್ತರಿಗೆ ಸಿಹಿ ಸುದ್ದಿ.
Cnewstv.in / 21.09.2021/ ತಿರುಪತಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತಿರುಪತಿ : ತಿರುಪತಿ ತಿರುಮಲ ದೇವಸ್ಥಾನದ ಸಮಿತಿಯವರು (TTD) ಭಕ್ತರಿಗೆ ಸಿಹಿಸುದ್ದಿಯನ್ನು ನೀಡಿದ್ದಾರೆ. ಇಷ್ಟು ದಿನ ದೇವರ ದರ್ಶನಕ್ಕೆ ರಾತ್ರಿ 10 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ಇನ್ನು ಮುಂದೆ ಭಕ್ತಾದಿಗಳು ರಾತ್ರಿ 11 ರವರೆಗೆ ದರ್ಶನ ಪಡೆಯಬಹುದು.11.30 ರಿಂದ ರಾತ್ರಿ 12 ಗಂಟೆಯ ತನಕ ಏಕಾಂತ ಸೇವೆ ನಡೆಯಲಿದ್ದು, 12ಗಂಟೆಗೆ ದೇವಸ್ಥಾನದ ಬಾಗಿಲು ಮುಚ್ಚಲಾಗುವುದು ಎಂದು ತಿಳಿಸಲಾಗಿದೆ. ತಿರುಮಲನ ದರ್ಶನಕ್ಕೆ ಪ್ರತಿ ದಿನವು 25 ಸಾವಿರಕ್ಕೂ ಅಧಿಕ ...
Read More »ಪ್ರೀತಿ ನಿರಾಕರಿಸಿದ್ದಕ್ಕೆ ಪ್ರೀತಿಸಿದ ಹುಡುಗಿಗೆ ಚಾಕು ಇರಿದು ಪ್ರೇಮಿ.
Cnewstv.in / 18.09.2021 / ಬಾಗಲಕೋಟೆ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಾಗಲಕೋಟೆ : ಪ್ರೀತಿಯನ್ನು ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದ ಘಟನೆ ಬಾಗಲಕೋಟೆಯ ತೇರದಾಳದಲ್ಲಿ ನಡೆದಿದೆ. ರವಿ (23) ಎಂಬ ಯುವಕ SSLC ಓದುತ್ತಿದ್ದ ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಬಲವಂತ ಮಾಡುತ್ತಿದ್ದ, ಹುಡುಗಿ ಪ್ರೀತಿಯನ್ನು ನಿರಾಕರಿಸಿದಲು ಅದಕ್ಕೆ ಕೋಪಗೊಂಡ ಯುವಕನ ಹುಡುಗಿಯ ಕುತ್ತಿಗೆ ಹಾಗೂ ಕಿವಿಯ ಚಾಕುವಿನಿಂದ ಇರಿದಿದ್ದಾನೆ. ಆದರೆ ಹುಡುಗಿಗೆ ಯಾವುದೇ ರೀತಿಯಾದಂತಹ ಪ್ರಾಣಾಪಾಯವಾಗಿಲ್ಲ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ತೆರದಾಳ ಪೊಲೀಸ್ ಠಾಣೆಯಲ್ಲಿ ಪ್ರೋಕ್ಷ ...
Read More »ನಟ ದರ್ಶನ್ ಫಾರಂ ಹೌಸ್ ನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ : ಎಫ್ಐಆರ್ ದಾಖಲು.
Cnewstv.in / 18.09.2021 / ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೈಸೂರು : ಚಿತ್ರನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಡೆತನದ ಫಾರಂ ಹೌಸ್ ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂಬ ದೂರಿನ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ದರ್ಶನ್ ಒಡೆತನದ ಟಿ.ನರಸೀಪುರ ರಸ್ತೆಯಲ್ಲಿರುವ ವಿನೇಶ್ ಫಾರಂ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದ ಕುಟುಂಬವೊಂದರ ಅಪ್ರಾಪ್ತ ಹುಡುಗಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಬಾಲಕಿಯ ತಾಯಿ ಪೋಲಿಸರಿಗೆ ದೂರು ನೀಡಿದ್ದು, ಎಫ್ಐಆರ್ ದಾಖಲಿಸಲಾಗಿದೆ. ಶಿವಮೊಗ್ಗದಿಂದ ಬಂದ ಕುಟುಂಬವೊಂದು ವಿನೇಶ್ ...
Read More »ಬೃಹತ್ ಲಸಿಕಾ ಅಭಿಯಾನದಲ್ಲಿ ಬೆಂಗಳೂರು ನಗರ ಫಸ್ಟ್, ಶಿವಮೊಗ್ಗ ಜಿಲ್ಲೆ ಸೆಕೆಂಡ್.
Cnewstv.in / 17.09.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೃಹತ್ ಲಸಿಕಾ ಅಭಿಯಾನದಲ್ಲಿ ಬೆಂಗಳೂರು ನಗರ ಫಸ್ಟ್, ಶಿವಮೊಗ್ಗ ಜಿಲ್ಲೆ ಸೆಕೆಂಡ್. ಬೆಂಗಳೂರು : ಇಂದು ರಾಜ್ಯದ್ಯಂತ ಆಯೋಜನೆ ಮಾಡಿದ ಬೃಹತ್ ಲಸಿಕಾ ಅಭಿಯಾನದಲ್ಲಿ ಬೆಂಗಳೂರು ನಗರ ಮೊದಲ ಸ್ಥಾನ ಪಡೆದಿದ್ದು, ಶಿವಮೊಗ್ಗ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿದೆ. ಇಡೀ ರಾಜ್ಯಾದ್ಯಂತ ಇಂದು 2541608 ಮಂದಿಗೆ ವ್ಯಾಕ್ಸಿನೇಷನ್ ನೀಡಲಾಗಿದೆ. 50000 ಗುರಿಯನ್ನು ಹೊಂದಿದ ಬೆಂಗಳೂರು ನಗರ 65,957 ಲಸಿಕೆಯನ್ನು ನೀಡಿ ಶೇ.132 ರಷ್ಟು ಸಾಧನೆ ಮಾಡಿದೆ. ಶಿವಮೊಗ್ಗಕ್ಕೆ 80,000 ...
Read More »ಬಿಜೆಪಿ ಹಿಂದುತ್ವದ ಮುಖವಾಡ ಧರಿಸಿದೆ. ಇಂಥ ಕೆಟ್ಟ ಸರ್ಕಾರ ನಾವು ನೋಡಿಯೇ ಇಲ್ಲ – ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ.
Cnewstv.in / 17.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಜ್ಯದಲ್ಲಿ ಆಡಳಿತ ಕುಸಿದಿದೆ. ಬಿಜೆಪಿಯವರು ಹಿಂದುತ್ವದ ಮುಖವಾಡ ಧರಿಸಿದ್ದಾರೆ. ಇಂತಹ ಕೆಟ್ಟ ಸರ್ಕಾರವನ್ನ ನಾವು ನೋಡೇ ಇಲ್ಲ ಎಂದು ಕೆಪಿಸಿಸಿ ವಕ್ತಾರ ಬೇಲೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದರು. ರಾತ್ರೋರಾತ್ರಿ ಕಳ್ಳರ ಹಾಗೆ ಹಿಂದೂ ಪುರಾತನ ದೇವಾಲಯಗಳನ್ನು ಕೆಡವಿದಾಗ ಹಿಂದುತ್ವವಾದಿಗಳು ಎಲ್ಲಿ ಹೋಗಿದ್ದರು ? ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಎಲ್ಲಿ ಹೋಗಿತ್ತು? ಕಾಂಗ್ರೆಸ್ ಸರ್ಕಾರ ಅಥವಾ ಮುಸ್ಲಿಂ ಅಧಿಕಾರಿ ಏನಾದರೂ ಈ ದೇವಾಲಯವನ್ನು ತೆರವು ...
Read More »860 ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲು ಬಿಬಿಎಂಪಿಯಿಂದ ಪಟ್ಟಿ ತಯಾರಿ.
Cnewstv.in / 16.09.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಹೈಕೋರ್ಟ್ ಆದೇಶದ ಮೇರೆಗೆ 2009ಕ್ಕೆ ಮೊದಲು ನಿರ್ಮಾಣಗೊಂಡ ಧಾರ್ಮಿಕ ಕೇಂದ್ರಗಳು ಹಾಗೂ 2009ರ ನಂತರ ನಿರ್ಮಾಣಗೊಂಡ ಧಾರ್ಮಿಕ ಕೇಂದ್ರಗಳು ಎಂದು 2 ಪ್ರತ್ಯೇಕ ಪಟ್ಟಿಯನ್ನು ತಯಾರು ಮಾಡಲಾಗಿದೆ. ಅಂತೆಯೇ ಬೆಂಗಳೂರಿನಲ್ಲಿ 2009ಕ್ಕೂ ಮೊದಲು ಮತ್ತು ನಂತರ ನಿರ್ಮಿಸಿದ ದೇವಾಲಯಗಳ ಪಟ್ಟಿ ಮಾಡಲಾಗಿದೆ ಬೆಂಗಳೂರು ನಗರದ 198 ವಾರ್ಡ್ ಗಳಲ್ಲಿ 6406 ಧಾರ್ಮಿಕ ಕೇಂದ್ರಗಳ ಪಟ್ಟಿಯನ್ನು ತಯಾರು ಮಾಡಲಾಗಿತ್ತು. ಅದರಲ್ಲಿನ 8 ವಲಯಗಳಲ್ಲಿನ 860 ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲು ...
Read More »ತೆರಿಗೆ ನೀಡದೆ ಸಾಗಿಸುತ್ತಿದ್ದ, ಏಳು ಕೋಟಿ ಮೊತ್ತದ ಅಡಿಕೆ ವಶ
Cnewstv.in / 15.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗದಿಂದ ಹೈದರಾಬಾದಿಗೆ ತೆರಿಗೆ ಪಾವತಿಸದೇ ಅಡಿಕೆ ಸಾಗಿಸುತ್ತಿದ್ದ 7 ಲಾರಿಗಳನ್ನು ಹಾಗೂ ಅದರಲ್ಲಿದ್ದ ಏಳು ಕೋಟಿ ಮೊತ್ತದ ಅಡಿಕೆಯನ್ನು ಜಿ.ಎಸ್.ಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ವಿಭಾಗ ಕೇಂದ್ರದ ಜಿ.ಎಸ್.ಟಿ ಅಧಿಕಾರಿಗಳು ಹುಬ್ಬಳ್ಳಿ – ನಲಗುಂದ ರಸ್ತೆಯಲ್ಲಿ ತಪಾಸಣೆ ನಡೆಸುವಾಗ ಅಡಿಕೆ ಮೇಲಿನ ತೆರಿಗೆಯನ್ನು (GST) ಪಾವತಿ ಮಾಡದೆ ಶಿವಮೊಗ್ಗದಿಂದ ಹೈದರಾಬಾದಿಗೆ ಅಡಿಕೆಗಳನ್ನು ಮಾರಟ ಮಾಡಲು ಸಾಗಿಸಲಾಗುತ್ತಿತ್ತು. ಅದರೆ ಲಾರಿಗಳ ತಪಾಸಣೆ ಮಾಡಿದಾಗ ಲಾರಿಗಳಲ್ಲಿ ತೆರಿಗೆ ಪಾವತಿ ...
Read More »ಮೈಸೂರು ದಸರಾ : ಗಜಪಯಣಕ್ಕೆ ಚಾಲನೆ
Cnewstv.in / 13.09.2021/ ಮೈಸೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಗಜಪಯಣಕ್ಕೆ ಚಾಲನೆ ನೀಡಲಾಯಿತು. ವೀರನಹೊಸನಹಳ್ಳಿ ಯಲ್ಲಿ ಇಂದು ಬೆಳಿಗ್ಗೆ ಗಜಪಡೆಗೆ ಪೂಜೆ ಸಲ್ಲಿಸಲಾಯಿತು ದಸರಾ ಮೆರವಣಿಗೆಗಾಗಿ ಈ ಬಾರಿ 5 ಗಂಡಾನೆ, 3 ಹೆಣ್ಣಾನೆಯನ್ನು ಕಾಡಿನಿಂದ ನಾಡಿಗೆ ಬರಮಾಡಿಕೊಳ್ಳಲಾಯಿತು. ಈ ಬಾರಿಯ ದಸರಾ ಅಂಬಾರಿಯನ್ನು 56 ವರ್ಷದ ಅಭಿಮನ್ಯು ಹೊರಲಿದೆ. ಅಭಿಮನ್ಯುವಿನ ಗಜಪಡೆಯ ನೇತೃತ್ವದಲ್ಲಿ 34 ವರ್ಷದ ಅಶ್ವತ್ಥಾಮ, 43 ವರ್ಷದ ಧನಂಜಯ, 34 ವರ್ಷದ ಅಶ್ವತ್ಥಾಮ, 58 ವರ್ಷದ ...
Read More »
C News TV Kannada News Online in cnewstv