Cnewstv.in / 13.09.2021/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : KSRTC ವತಿಯಿಂದ ನವೀಕೃತಗೊಂಡಿರುವ ಕೋವಿಡ್ 19 ಆಸ್ಪತ್ರೆಯ ಕಟ್ಟಡವನ್ನು ಉದ್ದಾಟಿಸಿ ಮಾತನಾಡಿದ ಸಿ.ಎಂ. ಬಸವರಾಜ ಬೊಮ್ಮಾಯಿ ನಾವು ಕೋವಿಡ್ 1 ಮತ್ತು 2ನೇ ಅಲೆಯಿಂದ ಸಾಕಷ್ಟು ಪಾಠ ಕಲಿತಿದ್ದೇವೆ. ಆಕ್ಸಿಜನ್ ಮಹತ್ವವನ್ನ ಕೋವಿಡ್ ಸಂದರ್ಭದಲ್ಲಿ ನಾವು ತಿಳಿದಿದ್ದೇವೆ. ಕೋವಿಡ್ 3 ನೇ ಅಲೆ ಬರಬಾರದು. ಅದು ಬಂದರೂ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಕೋವಿಡ್ ನಿಂದಾಗಿ ಜನರು ಆರ್ಥಿಕವಾಗಿ ತೊಂದರೆ ಒಳಗಾಗಿದ್ದಾರೆ. ಆತ್ಮವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಆದರೆ ಮತ್ತೊಂದೆಡೆ ನಮ್ಮೆಲ್ಲರನ್ನು ಒಗ್ಗೂಡಿಸುವ ...
Read More »ರಾಜ್ಯ
Earthquake: ಒಂದು ವಾರದಲ್ಲಿ ಎರಡು ಬಾರಿ ಭೂಮಿ ಕಂಪಿಸಿದ ಅನುಭವ. ಜನರಲ್ಲಿ ಆತಂಕ.
Cnewstv.in /11.09.2021/ ವಿಜಯಪುರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿಜಯಪುರ : ಜಿಲ್ಲೆಯಲ್ಲಿ ಇಂದು ಮುಂಜಾನೆ 8.20ರ ಸಮಯಕ್ಕೆ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪನದ ಅನುಭವದಿಂದ ಜನರಲ್ಲಿ ಆತಂಕ ಮನೆಮಾಡಿದೆ. ಕಳೆದ ವಾರ ಸೆಪ್ಟಂಬರ್ 4 ರಂದು ರಾತ್ರಿ ಸಮಯದಲ್ಲಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಕಂಪನ ಅನುಭವಾಗಿದೆ. ರಿಕ್ಟರ್ ಮಾಪನದಲ್ಲಿ 3.9 ರಷ್ಟು ತೀವ್ರತೆ ದಾಖಲಾಗಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಘಟಕದ ಭೂಗರ್ಭ ತಜ್ಞರು ಭೂಕಂಪನದ ಬಗ್ಗೆ ಅಧ್ಯಯನ ನಡೆಸಿ ಇದು ಮಹಾರಾಷ್ಟ್ರದ ಕೊಲ್ಲಾಪುರ ಬಳಿ ಕೇಂದ್ರಬಿಂದುವಾಗಿದೆ ಇದರ ಭಾಗಶಃ ...
Read More »ಸಿವಿಲ್ ಪೊಲೀಸ್ ಸಬ್-ಇನ್ಸ್ಪೆಕ್ಟರ್ ನೇಮಕಾತಿ ಲಿಖಿತ ಪರೀಕ್ಷೆಗೆ ತರಬೇತಿ.
Cnewstv.in / 07.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರ್ನಾಟಕ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್-ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ತರಬೇತಿ ನೀಡಲು ನಿರ್ಧರಿಸಲಾಗಿದೆ. ಆಸಕ್ತರು ಸೆಪ್ಟೆಂಬರ್ 14 ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಮುಕ್ತಗಂಗೋತ್ರಿ’ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಛೇರಿಯಲ್ಲಿ ಬೆಳಿಗ್ಗೆ ...
Read More »ಬಿಗ್ ಶಾಕ್ ನೀಡಿದ ಬಿಬಿಎಂಪಿ ಮನೆ ಮನೆ ಆರೋಗ್ಯ ಸಮೀಕ್ಷೆ. ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ ಬರೋಬ್ಬರಿ 22,362 ಸೋಂಕಿತರು.
Cnewstv.in / 07.09.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ರಾಜ್ಯದಲ್ಲಿ ಕೊರೋನ ಆರ್ಭಟ ಕಡಿಮೆಯಾಗುತ್ತಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹತೋಟಿಗೆ ಬರ್ತಾ ಇದೆ ಎನ್ನುವಾಗಲೇ ಬಿಬಿಎಂಪಿ ಮನೆಮನೆ ಆರೋಗ್ಯ ಸಮೀಕ್ಷೆ ಬಿಗ್ ಶಾಕ್ ನೀಡಿದೆ. 21 ದಿನಗಳು ಬಿಬಿಎಂಪಿ ಮನೆಮನೆ ಆರೋಗ್ಯ ಸಮೀಕ್ಷೆ ನಡೆಸಿದೆ. 2,48,280 ಮನೆಗಳಲ್ಲಿ ಆರೋಗ್ಯ ಸಮೀಕ್ಷೆ ನಡೆಸಿದ್ದಾರೆ. ಇದರಲ್ಲಿ 7,11,648 ಜನರನ್ನು ಆರೋಗ್ಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅದರಲ್ಲಿ 22,362 ಜನರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಕೊರೊನಾ ಸೋಂಕಿತರಿಗೆ, ಯಾವುದೇ ಕೊರೊನಾ ಲಕ್ಷಣಗಳೇ ...
Read More »ನಿಫಾ ವೈರಸ್ : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಲರ್ಟ್
Cnewstv.in / 07.09.2021 / ಮಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಂಗಳೂರು : ಎರಡು ವರ್ಷಗಳ ಹಿಂದೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ನಿಫಾ ವೈರಸ್ ಇದೀಗ ಮತ್ತೆ ಕೇರಳದಲ್ಲಿ ಕಾಣಿಸಿಕೊಳ್ಳುತ್ತಿದೆ. ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ದ.ಕ. ಜಿಲ್ಲೆಯಲ್ಲಿ ಅಲರ್ಟ್ ಘೋಷಣೆ ಮಾಡಿದ್ದಾರೆ. ಗಡಿ ಜಿಲ್ಲೆ ಯಾಗಿರುವುದರಿಂದ ಆರೋಗ್ಯಕ್ಕೆ ಸಂಬಂಧಿಸಿದಂತೆ ಅನೇಕ ಜನರು ಆಸ್ಪತ್ರೆಗಳಿಗೆ ಬರುತ್ತಾರೆ . ಶಿಕ್ಷಣಕ್ಕೆ ...
Read More »ಒಂದೇ ಕುಟುಂಬದ ಮೂವರು ಆತ್ಮಹತ್ಯೆ
Cnewstv.in / 06.09.2021 / ಚಿಕ್ಕಮಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಿಕ್ಕಮಂಗಳೂರು : ಶೃಂಗೇರಿ ತಾಲೂಕಿನ ಮಕ್ಕಿಮನೆ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಗಳು ಮೊಮ್ಮಗಳು ಅಜ್ಜಿ ಸೇರಿದಂತೆ ಒಂದೇ ಕುಟುಂಬದ ಮೂವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ದುರ್ದೈವಿ ಗಳನ್ನು ಶ್ರಾವ್ಯ(16), ಶಾರದಾ(49), ವೀಣಾ(70) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ನಿಖಿರ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಈ ಘಟನೆ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ...
Read More »ಸಾರ್ವಜನಿಕ ಗಣೇಶ ಹಬ್ಬಕ್ಕೆ ಷರತ್ತುಬದ್ದ ಅನುಮತಿ ನೀಡಿದ ಸರ್ಕಾರ. ಈ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
Cnewstv.in / 05.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಬಗ್ಗೆ ಹಲವು ದಿನಗಳಿಂದ ಚರ್ಚೆ ನಡೆಯುತ್ತಿತ್ತು. ಇಂದು ತಜ್ಞರ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗಣೇಶ ಹಬ್ಬಕ್ಕೆ ಷರತ್ತುಬದ್ದ ಅನುಮತಿ ನೀಡಿದ್ದಾರೆ. ಈ ಷರತ್ತುಗಳನ್ನು ಕಡ್ಡಾಯ. * ಪಾಸಿಟಿವಿಟಿ ರೇಟ್ ಶೇ. 2ಕ್ಕಿಂತ ಕಡಿಮೆ ಇದ್ದರೆ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗುವುದು. * ಗಣೇಶಮೂರ್ತಿಯನ್ನು 5 ದಿನದೊಳಗಾಗಿ ವಿಸರ್ಜನೆ ಮಾಡಬೇಕು. * ನಗರಗಳಲ್ಲಿ ವಾರ್ಡಿಗೆ ...
Read More »ಲೋಕೋಪಯೋಗಿ ಸಚಿವರ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಣೆ ಆರೋಪ, ಕಾಂಗ್ರೆಸ್ ವಿಧಾನಪರಿಷತ್ ಸದಸ್ಯರಾದ ಅರ್. ಪ್ರಸನ್ನಕುಮಾರ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ.
Cnewstv.in / 05.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿಷ್ಟಾಚಾರ ಉಲ್ಲಂಘಣೆ ಆರೋಪದ ಅಡಿ, ಕಾಂಗ್ರೆಸ್ ವಿಧಾನಪರಿಷತ್ ಸದಸ್ಯರಾದ ಅರ್ ಪ್ರಸನ್ನಕುಮಾರ್ ನೇತೃತ್ವದ ಕಾಂಗ್ರೆಸ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ, ರೈಲ್ವೆ ಮೇಲ್ಸೇತುವೆ, ನೂತನ ಸೇತುವೆ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಇಂದು ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್ ಶಿವಮೊಗ್ಗ ನಗರಕ್ಕೆ ಆಗಮಿಸಿದ್ದರು. ಈ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಪ್ರಸನ್ನಕುಮಾರ ಹಾಗೂ ಕಾಂಗ್ರೆಸ್ ಸ್ಥಳೀಯ ಕಾಂಗ್ರೆಸ್ ಪ್ರತಿನಿಧಿಗಳಿಗೆ ...
Read More »ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದವರು.
Cnewstv.in / 04.09.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ಸರ್ಕಾರ ರಾಜ್ಯಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ನೀಡುತ್ತದೆ. ಈ ಬಾರಿಯೂ ಸಹ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಉಮೇಶ್ ಟಿ.ಪಿ- ಚಿತ್ರದುರ್ಗ ಹೇಮಾ ಪಿ.ಅಂಗಡಿ- ಬೆಳಗಾವಿ ಚಂದ್ರು ವೈ- ರಾಯಚೂರು ಪರಮೇಶ್ವರಯ್ಯ- ಬಳ್ಳಾರಿ ಮಾರುತಿ ಭಜಂತ್ರಿ- ಧಾರವಾಡ ಪ್ರಕಾಶ್ ಕೆ.ಎಸ್- ಶಿವಮೊಗ್ಗ ಶಿವಶಂಕರಯ್ಯ- ತುಮಕೂರು ಪಂಚಯ್ಯ ರಾಚಯ್ಯ- ಗದಗ ಸದಪ್ಪ ಏಳಗಂಟಿ-ಬಾಗಲಕೋಟೆ ಗೋಪಾಲ ಸ್ವಾಮಿ-ಚಾಮರಾಜನಗರ ಕೃಷ್ಣಪ್ಪ-ರಾಮನಗರ ...
Read More »ರೈತ ಮಕ್ಕಳ ಹೊಸ ಶಿಷ್ಯವೇತನ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ. ಜಿಲ್ಲೆಯ ಐದು ವಿದ್ಯಾರ್ಥಿಗಳು ಭಾಗಿ.
Cnewstv.in / 03.09/2021 /ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, ಸೆ.5 ರಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಣೆ ಮಾಡುವ ಮೂಲಕ ಹೊಸ ಶಿಷ್ಯವೇತನ ಯೋಜನೆಗೆ ಚಾಲನೆ ನೀಡುವರು. ಮೆಟ್ರಿಕ್ ವಿದ್ಯಾಭ್ಯಾಸ ಪೂರ್ಣಗೊಳಿಸಿ ಅಧಿಕೃತ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಕೋರ್ಸ್ಗಳಲ್ಲಿ ವಿದ್ಯಾಭ್ಯಾಸ ನಡೆಸುತ್ತಿರುವ ರೈತರ ಮಕ್ಕಳಿಗೆ ನೇರ ...
Read More »
C News TV Kannada News Online in cnewstv